ರಾಜ್ಯ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೆರಡು ಚೀತಾ ಮರಿಗಳು ಸಾವು| ಎರಡೇ ತಿಂಗಳಲ್ಲಿ ಐದು ಚೀತಾಗಳ ಮರಣ!!

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಜ್ವಾಲಾದ ಮೊದಲ ಮರಿ ಸತ್ತ ಕೆಲವು ದಿನಗಳ ನಂತರ ಗುರುವಾರ ಮತ್ತೆರಡು ಮರಿಗಳು ಸಾವನ್ನಪ್ಪಿವೆ. ಜ್ವಾಲಾ ಈ ವರ್ಷ ಮಾರ್ಚ್ 24 ರಂದು ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಉದ್ಯಾನವನದಲ್ಲಿ ಹುಟ್ಟಿದ ಮೂರು ಮರಿಗಳು ಸಾವನ್ನಪ್ಪಿದ್ದರೆ, ನಾಲ್ಕನೆಯ ಮರಿಯ ಆರೋಗ್ಯವು ಗಂಭೀರವಾಗಿರುವುದರಿಂದ ನಿಗಾದಲ್ಲಿ ಇರಿಸಲಾಗಿದೆ ಎಂದು ಕುನೋ ರಾಷ್ಟ್ರೀಯ ಉದ್ಯಾನವನ ತಿಳಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ ಮೊದಲ ಮರಿ ದೌರ್ಬಲ್ಯದಿಂದ ಸಾವನ್ನಪ್ಪಿದೆ. ಇತ್ತೀಚಿನ ಸಾವಿನಿಂದಾಗಿ ಕುನೋದಲ್ಲಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೆರಡು ಚೀತಾ ಮರಿಗಳು ಸಾವು| ಎರಡೇ ತಿಂಗಳಲ್ಲಿ ಐದು ಚೀತಾಗಳ ಮರಣ!! Read More »

ಕಾಂತಾರದ ಸುಂದರ (ದೀಪಕ್ ರೈ ಪಾಣಾಜೆ) ಇದೀಗ ಬೇರ ಚಿತ್ರದಲ್ಲಿ

ಸಮಗ್ರ ನ್ಯೂಸ್ : “ಕೂದಲು ತುಂಬಾ ಹೋಗಿದೆ ಕಾಡಲ್ಲಿ ಒಂದು ಸೊಪ್ಪು ಸಿಕ್ತದೆ.” ಈ ಡೈಲಾಗ್ ಕೇಳಿದರೆ ನಮಗೆ ನೆನಪಾಗುವುದು ಕಾಂತಾರ ಸಿನಿಮಾದಲ್ಲಿ ಅಭಿನಯಿಸಿದ ದೀಪಕ್ ರೈ ಪಣಜಿ ಅವರು. ವೀಕ್ಷಕರನ್ನು ನಕ್ಕು ನಗಿಸಿದ ದೀಪಕ್ ರೈ ಪಣಾಜೆ ಯವರು ಜನಿಸಿದ್ದು ಪುತ್ತೂರು ತಾಲೂಕಿನ ಪಣಾಜೆ ಗ್ರಾಮದಗುವಲ್ ಗದ್ದೆ ಯಲ್ಲಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಣಜೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಸುಭೋದ ಪ್ರೌಢಶಾಲೆ, ಪಣಜೆಯಲ್ಲಿ ಮುಗಿಸಿದರು. ವಿವೇಕಾನಂದ ಕಾಲೇಜಿನಲ್ಲಿ ತಮ್ಮ ಪಿಯು ಪದವಿಯನ್ನು

ಕಾಂತಾರದ ಸುಂದರ (ದೀಪಕ್ ರೈ ಪಾಣಾಜೆ) ಇದೀಗ ಬೇರ ಚಿತ್ರದಲ್ಲಿ Read More »

Weather alert| ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 24 ಗಂಟೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಒಂದೆರಡು

Weather alert| ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ Read More »

ಕಡಬ: ಕುದ್ಮಾರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೋರ್ವರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆಲಂಕಾರು ಮೂರ್ತೆದಾರರ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಪೂಜಾರಿ ಆಲಂಕಾರು ಎಂಬವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸದ್ಯ ಸ್ಥಳದಲ್ಲಿ ನೂರಾರು ಜನರು ಸೇರಿದ್ದು,ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ. ಚಂದ್ರಶೇಖರ ಅವರು ಇಂದು ಮುಂಜಾನೆ ಶಾಂತಿಮೊಗರು ಸೇತುವೆಯ ಮೇಲೆ

ಕಡಬ: ಕುದ್ಮಾರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ಯಾಕೆ‌ ಉದ್ಘಾಟಿಸಬಾರದು? ಕೇಂದ್ರದ ವಿರುದ್ಧ ಸುಪ್ರೀಂ ನಲ್ಲಿ ಪಿಐಎಲ್ ಸಲ್ಲಿಕೆ

ಸಮಗ್ರ ನ್ಯೂಸ್: ಮೇ 28ರಂದು ಹೊಸ ಸಂಸತ್ ಭವನ ಲೋಕಾರ್ಪಣೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎರಡು ದಿನಕ್ಕೂ ಮುನ್ನ (ಗುರುವಾರ) ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ಭಾರತದ ರಾಷ್ಟ್ರಪತಿಗಳಿಂದಲೇ ನೂತನ ಸಂಸತ್ ಭವನ ಉದ್ಘಾಟಿಸುವಂತೆ ಲೋಕಸಭೆ ಸಚಿವಾಲಯ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ. ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡಿಸದೆ, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ

ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ಯಾಕೆ‌ ಉದ್ಘಾಟಿಸಬಾರದು? ಕೇಂದ್ರದ ವಿರುದ್ಧ ಸುಪ್ರೀಂ ನಲ್ಲಿ ಪಿಐಎಲ್ ಸಲ್ಲಿಕೆ Read More »

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ

ಸಮಗ್ರ ನ್ಯೂಸ್: ಜೂನ್ 14 ರವರೆಗೆ ಉಚಿತ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಲು ಅವಕಾಶ ನೀಡಲಾಗಿದೆ. ಆಧಾರ್ ನಲ್ಲಿನ ಹೆಸರು, , ಫೋಟೋ, ಮೊಬೈಲ್ ಸಂಖ್ಯೆಯಂತಹ ಯಾವುದೇ ಮಾಹಿತಿಯನ್ನು ಅಪ್ಡೇಟ್ ಮಾಡಲು 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಪ್ರಸ್ತುತ UIDAI ಈ ಎಲ್ಲ ತಿದ್ದುಪಡಿ ಸೇವೆಗಳನ್ನು ಜೂನ್ 14ರವರೆಗೆ ಉಚಿತವಾಗಿ ನೀಡಲಿದೆ. myAadhaar ಪೋರ್ಟಲ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅಪ್ಡೇಟ್ ಮಾಡಿದರೆ ಯಾವುದೇ ಶುಲ್ಕ ಇರುವುದಿಲ್ಲ. https://myaadhaar.uidai.gov.in/ ಗೆ ಭೇಟಿ ನೀಡಿ ವಿಳಾಸ

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ Read More »

₹700 ಕ್ಕೆ ಅನ್ಲಿಮಿಟೆಡ್ ಕರೆ ಇರುವಾಗ 20 ಸಾವಿರ ದೂರವಾಣಿ ಭತ್ಯೆ ಯಾಕೆ? ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಿಎಂ ಸಾಹೇಬ್ರೇ..!

ಸಮಗ್ರ ನ್ಯೂಸ್: ಕರ್ನಾಟಕದ ಶಾಸಕರಿಗೆ ಪ್ರತಿ ತಿಂಗಳು ದೂರವಾಣಿ ಭತ್ಯೆ ಎಂದು 20 ಸಾವಿರ ರುಪಾಯಿ ಕೊಡುತ್ತಿರುವುದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಅಶೋಕ್ ಕೆ ಎನ್ನುವರು ಟ್ವೀಟ್ ಮಾಡಿದ್ದು, “ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ, 700 ರೂಪಾಯಿ ರಿಚಾರ್ಜ್ ಮಾಡಿಸಿದರೆ ಎರಡು ತಿಂಗಳು ಪ್ರತಿದಿನ 3 ಜಿಬಿ ಡಾಟಾ ದೊಂದಿಗೆ ಹಗಲು ರಾತ್ರಿ ಮಾತನಾಡಿದರು ಖಾಲಿಯಾಗದ ಔಟ್ ಗೋಯಿಂಗ್ ಇರುವಾಗ ಈ ಶಾಸಕರಿಗ್ಯಾಕೆ ದೂರವಾಣಿ ವೆಚ್ಚ ತಿಂಗಳಿಗೆ 20000? ಅಂಚೆ ವೆಚ್ಚ

₹700 ಕ್ಕೆ ಅನ್ಲಿಮಿಟೆಡ್ ಕರೆ ಇರುವಾಗ 20 ಸಾವಿರ ದೂರವಾಣಿ ಭತ್ಯೆ ಯಾಕೆ? ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಿಎಂ ಸಾಹೇಬ್ರೇ..! Read More »

ಮಂಗಳೂರು: ಡಾ| ರಾಜೇಂದ್ರ ಕುಮಾರ್‌ರಿಗೆ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್’

ಸಮಗ್ರ ನ್ಯೂಸ್: ನ್ಯಾಶನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದ‌ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್‌’ಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ|ಎಂ.ಎನ್. ರಾಜೇಂದ್ರ ಕುಮಾರ್‌ ಆಯ್ಕೆಯಾಗಿದ್ದಾರೆ. ಸಂಘಟಕರ ವತಿಯಿಂದ ಜೂ. 6ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಲಿರುವ ಅಂತರ್ ರಾಷ್ಟ್ರೀಯ ದಾದಿಯರ ದಿನಾಚರಣೆ ಸಮಾರಂಭದಲ್ಲಿ

ಮಂಗಳೂರು: ಡಾ| ರಾಜೇಂದ್ರ ಕುಮಾರ್‌ರಿಗೆ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್’ Read More »

ಮಂಗಳೂರು: ಹೊಸತಾಗಿ ಆಯ್ಕೆಯಾದ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ – ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್

ಸಮಗ್ರನ್ಯೂಸ್: ಹೊಸತಾಗಿ ಶಾಸಕರಾಗಿ ಆಯ್ಕೆಯಾದ ಯುವಕರಿಗೆ ಮತ್ತು ಹೊಸ ಮುಖಗಳಿಗೆ ಸಭೆಯಲ್ಲಿ ಹೆಚ್ಚು ಅವಕಾಶ ನೀಡಲು ಪ್ರಯತ್ನ ಮಾಡುತ್ತೇನೆ ಎಂದು ನೂತನವಾಗಿ ಆಯ್ಕೆಯಾದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿಧಾನಸಭೆಗೆ ಆಯ್ಕೆಯಾದ ಹೊಸ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ ಆಯೋಜಿಸಲಾಗುವುದು. ಹಲವು ಮಂದಿ ಹೊಸ ಶಾಸಕರು ಈ ಬಾರಿಯ ಸದನದಲ್ಲಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿನ ನಿಯಮಗಳು, ಅದನ್ನು

ಮಂಗಳೂರು: ಹೊಸತಾಗಿ ಆಯ್ಕೆಯಾದ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ – ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ Read More »

ಮಂಗಳೂರು: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್

ಸಮಗ್ರನ್ಯೂಸ್: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್ ಅವರು ಮೇ.24ರಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ಮೇ.24ರಂದು ನಾಮಪತ್ರ ಸಲ್ಲಿಸಿದ್ದರು. ಪ್ರತಿಪಕ್ಷದಿಂದ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಸ್ಪೀಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಖಾದರ್ ಅವರು ರಾಜ್ಯದ ಮೊದಲ ಮುಸ್ಲಿಂ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಂಗಳೂರು: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್ Read More »