ರಾಜ್ಯ

ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು‌ ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್‌ ಮುಂದಾಗಿದ್ದು ಮೊದಲ ಎಫ್‌ಐಆರ್‌ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ. ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. 2 ರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣ ಮಾಡುವ ಮೂಲಕ ಅವರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ. ಆದರೆ

ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು‌ ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು Read More »

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಬರಹ| ಸುಳ್ಯದ ಯುವಕನ ಮನೆಗೆ ಶಾಸಕರ ಅಭಿಮಾನಿಗಳ ದಂಡು| ಡಿವೈಎಸ್ಪಿ ಗಾನಾ ಪಿ.ಕುಮಾರ್ ಸಮ್ಮುಖದಲ್ಲಿ ಇತ್ಯರ್ಥ

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಕುರಿತು ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ ಅಭಿಮಾನಿ ಬಳಗದ ಸುಮಾರು 15ಕ್ಕೂ ಹೆಚ್ಚು ಯುವಕರ ತಂಡ ಸುಳ್ಯ ಜಯನಗರ ಪ್ರಮೀತ್ ರವರ ಮನೆಗೆ ತೆರಳಿ ಫೇಸ್ಬುಕ್ಕಿನಲ್ಲಿ ಬರೆದ ಪೋಸ್ಟನ್ನು ಡಿಲೀಟ್ ಮಾಡುವಂತೆ ಮತ್ತು ಶಾಸಕರ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು,ವಿಷಯ ತಿಳಿದ ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ತಂಡದವರನ್ನು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಬರಹ| ಸುಳ್ಯದ ಯುವಕನ ಮನೆಗೆ ಶಾಸಕರ ಅಭಿಮಾನಿಗಳ ದಂಡು| ಡಿವೈಎಸ್ಪಿ ಗಾನಾ ಪಿ.ಕುಮಾರ್ ಸಮ್ಮುಖದಲ್ಲಿ ಇತ್ಯರ್ಥ Read More »

Weather report| ರಾಜ್ಯದಲ್ಲಿ ಮುಂದುವರಿದ ಪೂರ್ವ ಮುಂಗಾರು| ಇನ್ನೆರಡು ದಿನವೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು. ರಾಮನಗರ, ಮಂಡ್ಯ, ಚಾಮರಾಜನಗರದಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮುಂದಿನ 2

Weather report| ರಾಜ್ಯದಲ್ಲಿ ಮುಂದುವರಿದ ಪೂರ್ವ ಮುಂಗಾರು| ಇನ್ನೆರಡು ದಿನವೂ ಮಳೆ ಸಾಧ್ಯತೆ Read More »

ಕಾಲೇಜು ಪ್ರವೇಶಾತಿಗೆ ‘ಏಕರೂಪ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

ಸಮಗ್ರ ನ್ಯೂಸ್: ಉನ್ನತ ಶಿಕ್ಷಣ ಇಲಾಖೆಯು 2023-24 ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಅವುಗಳ ಸಂಯೋಜಿತ ಕಾಲೇಜುಗಳಲ್ಲಿ ಪದವಿ ಕೋರ್ಸುಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಪ್ರಸ್ತುತ ಸಾಲಿನಲ್ಲಿ ಮೇ.22 ರಿಂದ ಜುಲೈ 15 ರೊಳಗೆ ಪದವಿ ಕಾಲೇಜುಗಳ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜು.17 ರಿಂದ ತರಗತಿಗಳನ್ನು ಆರಂಭಿಸಿ, ನವೆಂಬರ್ 18 ಕ್ಕೆ ಮುಕ್ತಾಯಗೊಳಿಸಬೇಕು. ನವೆಂಬರ್ 20 ರಿಂದ ಪರೀಕ್ಷೆಗಳನ್ನು

ಕಾಲೇಜು ಪ್ರವೇಶಾತಿಗೆ ‘ಏಕರೂಪ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ Read More »

‘ಮುಸ್ಲಿಂ ಓಟು ಬೇಡ ಎನ್ನುವವರೇ ಅವರ ಜೊತೆ ತೆರೆಮರೆಯಲ್ಲಿ ವ್ಯವಹಾರ ಕುದುರಿಸುತ್ತಾರೆ, ಇದೇನಾ ಹಿಂದುತ್ವ?’ | ಶಾಸಕ ಹರೀಶ್ ಪೂಂಜಾರ ವಿರುದ್ದ ಕಿಡಿಕಾರಿದ ಸತ್ಯಜಿತ್ ಸುರತ್ಕಲ್

ಸಮಗ್ರ ನ್ಯೈಸ್: ‘ಕಾಂಗ್ರೆಸ್ ಪರ ಪ್ರಚಾರ ನಡೆಸುವ ಯಾವ ಅಗತ್ಯ ನನಗಿಲ್ಲ. ಹಾಗಿದ್ದಲ್ಲಿ ನಾನು ಕಾಂಗ್ರೆಸ್ ಪಕ್ಷದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತಿದ್ದೆ’ ಎಂದು ಹಿಂದು ಮುಖಂಡ ಸತ್ಯಜಿತ್‌ ಸುರತ್ಕಲ್‌ ಹೇಳಿದ್ದಾರೆ.ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ. ನನ್ನನ್ನ ‘ಅಣ್ಣಾ’ ಎಂದು ಪೂಂಜ ಸಂಬೋಧನೆ ಮಾಡಿದ್ದಾರೆ. ಆ ರೀತಿಯ ಸಂಬಂಧ ಹರೀಶ್ ಪೂಂಜ ನನ್ನ ಜೊತೆ ಇಟ್ಟು ಕೊಂಡಿದ್ದಾರಾ?. 2018ರಲ್ಲಿ ಬಿಜೆಪಿ ಟಿಕೆಟ್ ಸಿಗುವ ಮೊದಲು ಸೀಟ್ ನನಗೆ ಸಿಗಬಹುದಾ ಯಾರ ಹತ್ತಿರ ಮಾತನಾಡಬಹುದು ಅಂತ ದಿನಕ್ಕೆರಡು ಬಾರಿ ಕೇಳುತ್ತಿದ್ದರು.

‘ಮುಸ್ಲಿಂ ಓಟು ಬೇಡ ಎನ್ನುವವರೇ ಅವರ ಜೊತೆ ತೆರೆಮರೆಯಲ್ಲಿ ವ್ಯವಹಾರ ಕುದುರಿಸುತ್ತಾರೆ, ಇದೇನಾ ಹಿಂದುತ್ವ?’ | ಶಾಸಕ ಹರೀಶ್ ಪೂಂಜಾರ ವಿರುದ್ದ ಕಿಡಿಕಾರಿದ ಸತ್ಯಜಿತ್ ಸುರತ್ಕಲ್ Read More »

ಬೆಳ್ತಂಗಡಿಯ ಗಡಾಯಿಕಲ್ಲಿಗೆ ಸಿಡಿಲಾಘಾತ| ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಐತಿಹಾಸಿಕ ಪ್ರೇಕ್ಷಣೀಯ ಸ್ಥಳವಾದ ಗಡಾಯಿಕಲ್ಲಿನಲ್ಲಿ ಸಿಡಿಲು ಬಡಿದು ಬೆಂಕಿ ಉಂಟಾದ ಘಟನೆ ಮಂಗಳವಾರ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ಬುಧವಾರ ಪರಿಶೀಲನೆ ನಡೆಸಲಾಯಿತು. ಆರ್‌ ಎಫ್‌ ಒ ಸ್ವಾತಿ, ಅವರ ನಿರ್ದೇಶನದಂತೆ ಡಿ ಆರ್ ಎಫ್ ಓ ಕಿರಣ್ ಪಾಟೀಲ್, ಗಸ್ತು ಪಾಲಕರಾದ ಹೇಮಂತ್ ಹಾಗೂ ರಾಘವೇಂದ್ರ ಗಡಾಯಿಕಲ್ಲಿಗೆ ತೆರಳಿ ಪರಿಶೀಲನೆ ನಡೆಸಿದರು. ಮಂಗಳವಾರ ಬೆಂಕಿ ಉಂಟಾದ ತಕ್ಷಣ ಪರಿಶೀಲನೆ ನಡೆಸಲಾಗಿದ್ದರು ಕತ್ತಲು

ಬೆಳ್ತಂಗಡಿಯ ಗಡಾಯಿಕಲ್ಲಿಗೆ ಸಿಡಿಲಾಘಾತ| ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ Read More »

ಇಂದಿರಾ ಕ್ಯಾಂಟೀನ್ ಗೆ ಮರುಜೀವ| ಊಟ-ಉಪಹಾರಕ್ಕೆ ಕೊಂಚ ದರ ಏರಿಸಲು ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಡ ಜನರಿಗೆ ಹಸಿವು ನೀಗಿಸುವ ಕಡಿಮೆ ದರದಲ್ಲಿ ಊಟ, ತಿಂಡಿ ಒದಗಿಸುವಂತ ಇಂದಿರಾ ಕ್ಯಾಂಟೀನ್ ಗಳಿಗೆ ಅನುದಾನ ಒದಗಿಸದೇ ಅಲ್ಲಲ್ಲಿ ಮುಚ್ಚುವಂತೆ ಆಗಿತ್ತು. ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಮತ್ತೆ ಇಂದಿರಾ ಕ್ಯಾಂಟೀನ್ ಗಳಿಗೆ ಜೀವ ತುಂಬುವ ಕೆಲಸವನ್ನು ಮಾಡಲಾಗಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವಿಟ್ ಮಾಡಿ ಮಾಹಿತಿ ನೀಡಿದ್ದರು. ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ

ಇಂದಿರಾ ಕ್ಯಾಂಟೀನ್ ಗೆ ಮರುಜೀವ| ಊಟ-ಉಪಹಾರಕ್ಕೆ ಕೊಂಚ ದರ ಏರಿಸಲು ನಿರ್ಧಾರ Read More »

ಉಚಿತ ಭರವಸೆ ಕೊಟ್ಟು ಅಧಿಕಾರ ಹಿಡಿದ ಕಾಂಗ್ರೆಸ್ ನ ನಿಜಬಣ್ಣ ಬಯಲಾಗ್ತಿದೆ – ಹೆಚ್.ಡಿ. ಕುಮಾರಸ್ವಾಮಿ

ಸಮಗ್ರ ನ್ಯೂಸ್: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಈಗಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ! ಇದ್ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಜಾರಿ ಮಾಡಿ ಎಂದು ಜನರು

ಉಚಿತ ಭರವಸೆ ಕೊಟ್ಟು ಅಧಿಕಾರ ಹಿಡಿದ ಕಾಂಗ್ರೆಸ್ ನ ನಿಜಬಣ್ಣ ಬಯಲಾಗ್ತಿದೆ – ಹೆಚ್.ಡಿ. ಕುಮಾರಸ್ವಾಮಿ Read More »

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ

ಸಮಗ್ರ ನ್ಯೂಸ್: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ದೇವೇಗೌಡರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹೊಣೆ ನಾನು ಹೊರುತ್ತೇನೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ದೇವೇಗೌಡರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ Read More »

ಬಂಟ್ವಾಳದ ಮಾಣಿಯಲ್ಲಿ ಝಳಪಿಸಿದ್ದು ತಲವಾರಲ್ಲ ಕಟ್ಟಿಗೆ| ಪೊಲೀಸರು ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ಭಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ಜಗಳ ನಡೆದಿದ್ದು, ಈ ಘಟನೆಯಲ್ಲಿ ತಲವಾರು ದಾಳಿಯಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ. ಮಾಣಿಯಲ್ಲಿ ನಡೆದ ಪ್ರಕರಣದಲ್ಲಿ ತಲವಾರಿನಿಂದ ಹಲ್ಲೆ ನಡೆಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಸದರಿ ಗಲಾಟೆಯಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದಾಗಿದೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ನೀಡಲಾಗುವುದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಲ್ವಾರ್ ನಿಂದ ಹಲ್ಲೆ ಅಂತ ಸುದ್ದಿ ಹಾಕಲಾಗಿದೆ. ದಯವಿಟ್ಟು ಅದನ್ನು ಸರಿಪಡಿಸಿ, ಕಟ್ಟಿಗೆಯಿಂದ ಹಲ್ಲೆ

ಬಂಟ್ವಾಳದ ಮಾಣಿಯಲ್ಲಿ ಝಳಪಿಸಿದ್ದು ತಲವಾರಲ್ಲ ಕಟ್ಟಿಗೆ| ಪೊಲೀಸರು ಹೇಳಿದ್ದಿಷ್ಟು… Read More »