Weather report| ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ
ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ರಾಮನಗರ, ವಿಜಯನಗರ, ಕೋಲಾರ, ಕೊಡಗು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸೋಮವಾರ ಗುಡುಗು ಸಹಿತ ಮಳೆಯಾಗುವ
Weather report| ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ Read More »










