ರಾಜ್ಯ

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅವಮಾನಕರ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ ಎರಡೇ ದಿವಸದಲ್ಲಿ ಹೀಗಾದರೆ ಮುಂದಿನ ಐದು ವರ್ಷದಲ್ಲಿ ನಮ್ಮ ಯುವಕರು ಪರಿಸ್ಥಿತಿ ಏನಾಗಬಹುದು ಎಂಬುದು ಚಿಂತೆಯಾಗಿದೆ.‌ ಹಿಂದುಗಳ

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ Read More »

2,000 ರೂ. ನೋಟನ್ನು ಸ್ಥಗಿತಗೊಳಿಸಿದ RBI| ಕಾರಣ ಯಾಕೆಗೊತ್ತ..?

ಸಮಗ್ರ ನ್ಯೂಸ್: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 2,000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಂಡಿದೆ. ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕುಗಳಲ್ಲಿ ಸೆಪ್ಟೆಂಬರ್ 30, 2023 ರೊಳಗೆ ರೂ. 2000 ಮುಖಬೆಲೆಯ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಮೇ 23 ರಿಂದ ನೋಟು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 1, 2023 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬ್ಯಾಂಕ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು

2,000 ರೂ. ನೋಟನ್ನು ಸ್ಥಗಿತಗೊಳಿಸಿದ RBI| ಕಾರಣ ಯಾಕೆಗೊತ್ತ..? Read More »

ಹರೀಶ್ ಪೂಂಜಾಗೆ ಎಚ್ಚರಿಕೆ ನೀಡಿದ ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಮೇ 19, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಮತ್ತು ಸದಾನಂದ ಗೌಡರ ಫೋಟೋ ಹೊಂದಿದ್ದ ಬ್ಯಾನರ್’ಗೆ ಚಪ್ಪಲಿ ಹಾರ, ಶ್ರದ್ದಾಂಜಲಿ ಕೋರಿದ್ದ ಬ್ಯಾನರ್ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರಿಗೆ ಎಚ್ಚರಿಕೆ ನೀಡಿದ್ದಾರೆ. “ನನ್ನ ಕ್ಷೇತ್ರಕ್ಕೆ ಬಂದರೆ ಹುಷಾರ್” ಎನ್ನುವ ಮಾತಿನಲ್ಲಿ ನಡೆದಿರುವ ವಿವಾದದ ಬಗ್ಗೆ ನಾನೇ ನೋಡಿಕೊಳ್ಳುತ್ತೇನೆ ಎಂದು ಶಾಸಕರಾದ ಅಶೋಕ್ ಕುಮಾರ್ ರೈ ಹೇಳಿದ್ದಾರೆ. “ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು,

ಹರೀಶ್ ಪೂಂಜಾಗೆ ಎಚ್ಚರಿಕೆ ನೀಡಿದ ಅಶೋಕ್ ಕುಮಾರ್ ರೈ Read More »

ಪುತ್ತೂರು: ಅಜಿತ್ ರೈ ಹೊಸಮನೆ ಅವರನ್ನು ತಳ್ಳಿ ಹೊರ ಹಾಕಿದ್ರ ಹಿಂದೂ ಕಾರ್ಯಕರ್ತರು?

ಸಮಗ್ರ ನ್ಯೂಸ್: ಬ್ಯಾನರ್ ಅಳವಡಿಕೆ ನಂತರ ಪುತ್ತೂರಿನಲ್ಲಿ ಗಂಭೀರ ನಾಟಕವೇ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ್ದು ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದ್ದು, ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತಿದೆ. ಈ ಸಮಯದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಹಲ್ಲೆಗೊಳಗಾದವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಈ ನಡುವೆ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ತಳ್ಳಿ ಹೊರಹಾಕಿದ ಘಟನೆ ನಡೆದಿದೆ. ಈ ಹಿಂದೆ ಹಿಂದೂ

ಪುತ್ತೂರು: ಅಜಿತ್ ರೈ ಹೊಸಮನೆ ಅವರನ್ನು ತಳ್ಳಿ ಹೊರ ಹಾಕಿದ್ರ ಹಿಂದೂ ಕಾರ್ಯಕರ್ತರು? Read More »

ಮುಸ್ಲಿಂ ಹುಡುಗನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ ಆಮಂತ್ರಣ ವೈರಲ್

ಸಮಗ್ರ ನ್ಯೂಸ್: ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದಕ್ಕೆ ಕಾರಣ ಉತ್ತರಾಖಂಡ್‌ ನ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದು, ಈ ವಿವಾಹದ ಕಾರ್ಡ್ ವೈರಲ್ ಆಗ್ತಿದೆ. ಬೇನಾಮ್‌ ಪುತ್ರಿಯ ಮದುವೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದ್ದು, ಬಿಜೆಪಿ ಬೆಂಬಲಿಗರು ಹಾಗೂ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದುತ್ವವಾದಿಗಳು ಮಾಜಿ ಶಾಸಕ ಬೇನಾಮ್‌ ಅವರ

ಮುಸ್ಲಿಂ ಹುಡುಗನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ ಆಮಂತ್ರಣ ವೈರಲ್ Read More »

ನಾಳೆಯಿಂದ ರಾಜ್ಯದಲ್ಲಿ ಸಿದ್ದು ಸರ್ಕಾರ| ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸರ್ಕಾರ ರಚನೆಗೆ ಸಿದ್ಧವಾಗಿದೆ. ಕಳೆದ ಐದು ದಿನಗಳಿಂದ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇಬ್ಬರೂ ನಾಯಕರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಇದೀಗ ಹೈಕಮಾಂಡ್ ನಾಯಕರು ಕಗ್ಗಂಟು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇದೇ ಶನಿವಾರ (ಮೇ 20) ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಗ್ಗಂಟನ್ನು ಪರಿಹರಿಸುವುದರಲ್ಲಿಯೇ ಹೈರಾಣಾಗಿರುವ

ನಾಳೆಯಿಂದ ರಾಜ್ಯದಲ್ಲಿ ಸಿದ್ದು ಸರ್ಕಾರ| ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ Read More »

ಪುತ್ತೂರಿಗೆ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರ ಭೇಟಿಯಾದ ಯತ್ನಾಳ್

ಸಮಗ್ರ ನ್ಯೂಸ್: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ. ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಪುತ್ತೂರಿನ ಪಂಚಪಟಿಗೆ ಆಗಮಿಸಿದ್ದಾರೆ, ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಹಿತ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು. ಬಳಿಕ ಅಲ್ಲಿಂದ ಪುತ್ತೂರಿನ ಮಹಹಾವೀರ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ

ಪುತ್ತೂರಿಗೆ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರ ಭೇಟಿಯಾದ ಯತ್ನಾಳ್ Read More »

ಸಿಎಂ ಆಯ್ಕೆಯ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಎಐಸಿಸಿ ಯು ರಾಜ್ಯದ ಮುಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯ ಎಂದು ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆಯು ಮಾತನಾಡಿದ್ದಾರೆ. ಸಿಎಂ ಘೋಷಣೆ ಬಳಿಕ ಮೊದಲ ಬಾರಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಸಿಎಂ ಆಯ್ಕೆಯ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ Read More »

ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಬಿಗ್ ರಿಲೀಪ್| ರದ್ದತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ

ಸಮಗ್ರ ನ್ಯೂಸ್: ಜಲ್ಲಿಕಟ್ಟು, ಕಂಬಳ, ಚಕ್ಕಡಿ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದ್ದು, ಸ್ಪರ್ಧೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ತಮಿಳುನಾಡಿನ ಜಲ್ಲಿಕಟ್ಟು, ಕೆಸರುಗದ್ದೆಗಳಲ್ಲಿ ಕೋಣಗಳನ್ನು ಓಡಿಸುವ ಕರ್ನಾಟಕದ ಕಂಬಳ ಹಾಗೂ ಮಹಾರಾಷ್ಟ್ರದಲ್ಲಿ ಎತ್ತುಗಳನ್ನು ಓಡಿಸುವ ಚಕ್ಕಡಿ ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದೆ. ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ ಸರ್ಕಾರಗಳು ತಂದಿರುವ ಪ್ರಾಣಿ ಹಿಂಸೆ ತಡೆ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ಸೂಚಿಸಲಾಗಿದೆ. ಈ ಮೂಲಕ ಪ್ರಾಣಿ ಹಿಂಸೆ ಕಾರಣ ನೀಡಿ ಸ್ಪರ್ಧೆಗಳಿಗೆ ವ್ಯಕ್ತವಾಗಿದ್ದ ವಿರೋಧಕ್ಕೆ ಬ್ರೇಕ್ ಬಿದ್ದಂತಾಗಿದೆ. ಸುಪ್ರೀಂಕೋರ್ಟ್ ತೀರ್ಪನ್ನು ತಮಿಳುನಾಡು,

ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಬಿಗ್ ರಿಲೀಪ್| ರದ್ದತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ Read More »

ಆ ಒಂದು ‘ಕರೆಗೆ’ ಮನ ಬದಲಿಸಿದ ಕನಕಪುರ ‌ಬಂಡೆ| ಅಷ್ಟಕ್ಕೂ ಆ ಸಂದೇಶ ಏನಿತ್ತು?

ಸಮಗ್ರ ನ್ಯೂಸ್: ಕರ್ನಾಟಕ ಕಾಂಗ್ರೆಸ್ ನಿಂದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಬಹುತೇಕ ಪೈನಲ್ ಆಗಿದೆ. ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗಾದರೆ ಈವರೆಗೆ ಸಿಎಂ ರೇಸ್ ನಲ್ಲಿದ್ದ ಡಿಕೆಶಿ ಕರಗಿದ್ದು ಹೇಗೆ ಎಂದು ಗೊತ್ತಾದರೆ‌ ನಿಜಕ್ಕೂ ಅಚ್ಚರಿಯಾಗುತ್ತೆ. ಹೌದು, ದೆಹಲಿಯಲ್ಲಿ ಮುಖ್ಯಮಂತ್ರಿ ಹುದ್ದೆ ತನಗೆ ಬೇಕು ಎಂಬುದಾಗಿ ಸಿಎಂ ರೇಸ್ ನಲ್ಲಿ ಡಿಕೆ ಶಿವಕುಮಾರ್ ಇದ್ದರು. ಕಾಂಗ್ರೆಸ್ ಹೈಕಮಾಂಡ್ ಮನವೊಲಿಕೆಗೂ ಪಟ್ಟು ಸಡಿಸಿರಲಿಲ್ಲ. ಆದರೆ ಅವರಿಗೆ ಬಂದ ಒಂದೇ ಒಂದು

ಆ ಒಂದು ‘ಕರೆಗೆ’ ಮನ ಬದಲಿಸಿದ ಕನಕಪುರ ‌ಬಂಡೆ| ಅಷ್ಟಕ್ಕೂ ಆ ಸಂದೇಶ ಏನಿತ್ತು? Read More »