ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ
ಸಮಗ್ರ ನ್ಯೂಸ್: ನೂತನ ಸರಕಾರ ರಚನೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಕ್ಕು ಮಂಡಿಸಿದರು. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಹಕ್ಕು ಮಂಡಿಸಿದ ಸಿದ್ದರಾಮಯ್ಯ, ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಒಪ್ಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯವಾದ ಬೆನ್ನಲ್ಲೇ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ರಾಜ್ಯಪಾಲರ ಬಳಿ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ರಾಜ್ಯಪಾಲರ ಭೇಟಿ ವೇಳೆ ಸಿದ್ದರಾಮಯ್ಯ ಅವರಿಗೆ ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್,
ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ Read More »










