ರಾಜ್ಯ

ಪತ್ರಕರ್ತರಿಗೆ ಅವಮಾನ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್| ದುರಹಂಕಾರದ ವರ್ತನೆಗೆ ರಾಜ್ಯಾದ್ಯಂತ ಪತ್ರಕರ್ತರ ಸಂಘ ಖಂಡನೆ| ಪತ್ರಿಕಾಗೋಷ್ಠಿಯಲ್ಲಿ ಹಲವು ಬದಲಾವಣೆಗೆ ತೀರ್ಮಾನ

ಸಮಗ್ರ ನ್ಯೂಸ್: ರಾಜೇಂದ್ರ ಕುಮಾರ್ ಮಾಧ್ಯಮದವರಿಗೆ ಮಾಡಿರುವ ಅವಮಾನವನ್ನು ಪತ್ರಕರ್ತರು ಗಂಭಿರವಾಗಿ ಪರಿಗಣಿಸಿದ್ದಾರೆ. ಜಿಲ್ಲಾ ಸಂಘದ ಕಾರ್ಯಕಾರಿಣಿ ಹಾಗೂ ಪ್ರೆಸ್ ಕ್ಲಬ್ ಪ್ರಮುಖರು ಜಂಟಿಯಾಗಿ ಸಭೆ ನಡೆಸಿ ಈ ವಿಚಾರವನ್ನು ಚರ್ಚಿಸಿದ್ದಾರೆ. ಚರ್ಚೆಯ ಸಮಯದಲ್ಲಿ ರಾಜೇಂದ್ರ ಕುಮಾರ್ ಅವರ ದುರಂಹಕಾರದ ವರ್ತನೆಯನ್ನು ಖಂಡಿಸಿ ಕೆಲವೊಂದು ಪ್ರಮುಖ ತೀರ್ಮಾನವನ್ನು ಕೂಡಾ ತೆಗೆದುಕೊಂಡಿದ್ದಾರೆ. ಮೊದಲನೆಯದಾಗಿ ರಾಜೇಂದ್ರ‌ಕುಮಾರ್ ಜೊತೆ ಪತ್ರಕರ್ತರ ಜಿಲ್ಲಾ ಸಂಘವಾಗಲಿ, ಪ್ರೆಸ್ ಕ್ಲಬ್ ಆಗಲಿ ಯಾವುದೇ ರೀತಿಯಾದ ವ್ಯಾವಹಾರಿಕ ಒಡನಾಟ ಇಟ್ಟುಕೊಳ್ಳಬಾರದು ಹಾಗೂ ಪತ್ರಕರ್ತರ ಎಲ್ಲಾ ಕಾರ್ಯಕ್ರಮಗಳಿಂದಲೂ ಅವರನ್ನು […]

ಪತ್ರಕರ್ತರಿಗೆ ಅವಮಾನ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್| ದುರಹಂಕಾರದ ವರ್ತನೆಗೆ ರಾಜ್ಯಾದ್ಯಂತ ಪತ್ರಕರ್ತರ ಸಂಘ ಖಂಡನೆ| ಪತ್ರಿಕಾಗೋಷ್ಠಿಯಲ್ಲಿ ಹಲವು ಬದಲಾವಣೆಗೆ ತೀರ್ಮಾನ Read More »

ಎ.6ರಂದು ಸೌಜನ್ಯಳ ನ್ಯಾಯಕ್ಕಾಗಿ ನಡೆಯಬೇಕಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

ಸಮಗ್ರ ನ್ಯೂಸ್: ಉಜಿರೆಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಎಪ್ರಿಲ್‌ 6ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆ ವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿತು. ಅರ್ಜಿದಾರರ ಪರ ವಕೀಲರು, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಚರ್ಚೆ ನಡೆಸಿರುವ ಕುರಿತಂತೆ ವಾಟ್ಸ್‌ಆಯಪ್‌ ಸಂದೇಶ

ಎ.6ರಂದು ಸೌಜನ್ಯಳ ನ್ಯಾಯಕ್ಕಾಗಿ ನಡೆಯಬೇಕಿದ್ದ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ Read More »

ಹವಾಮಾನ ವರದಿ| ರಾಜ್ಯಾದ್ಯಂತ ‌ಅಲ್ಲಲ್ಲಿ ಎ.6ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿಮೀ ತಲುಪುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಚದುರಿದಂತೆ ಸಾಧಾರಣ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ. ರಾಜ್ಯದಾದ್ಯಂತ ಗುಡುಗು, ಮಿಂಚು

ಹವಾಮಾನ ವರದಿ| ರಾಜ್ಯಾದ್ಯಂತ ‌ಅಲ್ಲಲ್ಲಿ ಎ.6ರವರೆಗೆ ಭಾರೀ ಮಳೆ ಸಾಧ್ಯತೆ Read More »

ಮಂಗಳೂರು: ಡಿಸಿಸಿ ಬ್ಯಾಂಕ್ ನಲ್ಲಿ ಭಾರೀ ಅಕ್ರಮದ ಶಂಕೆ| RBI ನಿಂದ ಬರೋಬ್ಬರಿ ₹ 5ಲಕ್ಷ ದಂಡ

ಸಮಗ್ರ ನ್ಯೂಸ್: ಸಾಲಗಳ ಹೆಸರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ನಲ್ಲಿ ಭಾರಿ ಅಕ್ರಮ ಶಂಕೆ ವ್ಯಕ್ತವಾದ ಹಿನ್ನೆಲೆ 5 ಲಕ್ಷ ರೂ ದಂಡ ವಿಧಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ಡಾ. ಎಂ.ಎನ್​ ರಾಜೇಂದ್ರ ಕುಮಾರ್ ಅಧ್ಯಕ್ಷತೆಯ ಮಂಗಳೂರು ಡಿಸಿಸಿ ಬ್ಯಾಂಕ್,​ ಆರ್​​ಬಿಐ ನಿಯಮ ಉಲ್ಲಂಘಿಸಿ ತನ್ನ ನಿರ್ದೇಶಕರಿಗೆ ಸಾಲ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಆರ್​ಬಿಐನಿಂದ ಡಿಸಿಸಿ ಬ್ಯಾಂಕ್ ಸಾಲಗಳ ಬಗ್ಗೆ ಉನ್ನತ ತನಿಖೆ ಸಾಧ್ಯತೆ

ಮಂಗಳೂರು: ಡಿಸಿಸಿ ಬ್ಯಾಂಕ್ ನಲ್ಲಿ ಭಾರೀ ಅಕ್ರಮದ ಶಂಕೆ| RBI ನಿಂದ ಬರೋಬ್ಬರಿ ₹ 5ಲಕ್ಷ ದಂಡ Read More »

ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..!

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ತನ್ನ ಮೇಲೆ FIR ದಾಖಲಾಗಿದಕ್ಕೆ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ. ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ

ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..! Read More »

ವಾಯುಭಾರ ಕುಸಿತ| ಎ.8ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ| ಎಲ್ಲೊ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಸಮುದ್ರದ ಎರಡು ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸ್ಪಷ್ಟ ಚಂಡಮಾರುತ ಪರಿಚಲನೆ ದಾಖಲಾಗಿದೆ. ಈ ಕಾರಣದಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ 05 ದಿನ ಏಪ್ರಿಲ್ 8ರವರೆಗೆ ಗುಡುಗು ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆ ಅಬ್ಬರಿಸಲಿದೆ. ರಾಜ್ಯದಲ್ಲಿ ಕೆಲವೆಡೆ ಬಿಸಿಲಿನ ತಾಪ ಹೆಚ್ಚಾಗಿತ್ತು, ಈ ಮಧ್ಯೆ ಬದಲಾದ ಹವಾಮಾನ ವೈಪರಿತ್ಯಗಳ ಪ್ರಭಾವದಿಂದಾಗಿ ಸಾಧಾರಣದಿಂದ ಭಾರೀ ಮಳೆ ಆರ್ಭಟಿಸಲಿದೆ. ಪೂರ್ವ ಮುಂಗಾರು ಮಳೆ ಮತ್ತಷ್ಟು ಚುರುಕಾಗಲಿದೆ. ಕೆಲವೆಡೆ ಗುಡುಗು, ಮಿಂಚು ಸಹಿತ ಧಾರಾಕಾರ

ವಾಯುಭಾರ ಕುಸಿತ| ಎ.8ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ| ಎಲ್ಲೊ ಅಲರ್ಟ್ ಘೋಷಣೆ Read More »

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು‌ ಯತ್ನ| ವಿಪಕ್ಷನಾಯಕ ಆರ್.ಅಶೋಕ್ ಸೇರಿ ಹಲವರ ಬಂಧನ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.ಹೀಗಾಗಿ, ನೂರಾರು ಕಾರ್ಯಕರ್ತರೊಂದಿಗೆ ರಸ್ತೆಗಿಳಿದು ಸಿಎಂ ಮನೆ ಕಡೆ ತೆರಳಲು ಮುಂದಾದರು. ಅಷ್ಟರಲ್ಲೇ ಬ್ಯಾರಿಕೇಡ್

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು‌ ಯತ್ನ| ವಿಪಕ್ಷನಾಯಕ ಆರ್.ಅಶೋಕ್ ಸೇರಿ ಹಲವರ ಬಂಧನ Read More »

ಬೆಳ್ತಂಗಡಿ: ಬೆಳಾಲು ಕಾಡಿನಲ್ಲಿ ಪತ್ತೆಯಾದ ಶಿಶು ಪತ್ತೆಯಾದ ಪ್ರಕರಣ| ಮಗುವಿನ ತಂದೆ – ತಾಯಿ ಗುರುತು ಪತ್ತೆ| ವಾರದೊಳಗೆ ಮದುವೆಗೆ ಮಾಡಿಸಲು ತೀರ್ಮಾನ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕಾಡಿನಲ್ಲಿ ಪತ್ತೆಯಾದ ನವಜಾತ ಶಿಶುವಿನ ತಂದೆ ತಾಯಿಯನ್ನು ಪತ್ತೆಹಚ್ಚಲಾಗಿದೆ. ಬೆಳಾಲಿನ ಮಾಯದ ಯುವಕ ರಂಜಿತ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಯುವಕ, ಮತ್ತು ಧರ್ಮಸ್ಥಳ ಗ್ರಾಮದ ಯುವತಿಯ ಎರಡೂ ಮನೆಯವರು ಠಾಣೆಗೆ ಕರೆಸಿ ವಿಚಾರಿಸಿ ಒಂದು ವಾರದೊಳಗೆ ಇಬ್ಬರಿಗೂ ಮದುವೆ ಮಾಡುವುದಾಗಿ ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ. ಬೆಳಾಲು ಗ್ರಾಮದ ಯುವಕ ರಂಜಿತ್ ಮತ್ತು ಧರ್ಮಸ್ಥಳ ಗ್ರಾಮದ ಯುವತಿ ನಡುವೆ ಪ್ರೀತಿ ಏರ್ಪಟ್ಟು ಅಕ್ರಮ ಸಂಬಂಧಕ್ಕೆ ಕಾರಣವಾಗಿತ್ತು. ಹೀಗೆ

ಬೆಳ್ತಂಗಡಿ: ಬೆಳಾಲು ಕಾಡಿನಲ್ಲಿ ಪತ್ತೆಯಾದ ಶಿಶು ಪತ್ತೆಯಾದ ಪ್ರಕರಣ| ಮಗುವಿನ ತಂದೆ – ತಾಯಿ ಗುರುತು ಪತ್ತೆ| ವಾರದೊಳಗೆ ಮದುವೆಗೆ ಮಾಡಿಸಲು ತೀರ್ಮಾನ Read More »

ಮಾರುಕಟ್ಟೆ ಧಾರಣೆ| ಅಡಿಕೆ ಮಾರುಕಟ್ಟೆ ಏರುಗತಿಯತ್ತ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆ ಏರುಮುಖದತ್ತ ಸಾಗಿದರೆ, ಕಾಳುಮೆಣಸು ಧಾರಣೆ 700 ರೂ. ಗಡಿ ದಾಟಿ ಮುನ್ನುಗಿದೆ. ರಬ್ಬರ್‌, ತೆಂಗಿನ ಕಾಯಿ ಧಾರಣೆಯು ಏರಿಕೆಯ ಸೂಚನೆ ನೀಡಿದೆ. ಕಾಳುಮೆಣಸು ಧಾರಣೆ ಏರಿಕೆಯತ್ತ ಸಾಗಿದ್ದು ಕೃಷಿಕರಿಗೆ ಖುಷಿ ತಂದಿದೆ. ಎ.2 ರಂದು ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 710 ರೂ. ದಾಖಲಾಗಿತ್ತು. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ 695 ರೂ.ಇತ್ತು. ಒಂದು ವಾರದಲ್ಲಿ ಕೆ.ಜಿ.ಗೆ 20 ರೂ. ಏರಿಕೆ ಕಂಡಿದೆ. ಡಬ್ಬಲ್‌ ಚೋಲ್‌

ಮಾರುಕಟ್ಟೆ ಧಾರಣೆ| ಅಡಿಕೆ ಮಾರುಕಟ್ಟೆ ಏರುಗತಿಯತ್ತ Read More »

ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ| ರಾಜ್ಯ ಸಭೆಯಲ್ಲಿ ಇಂದು(ಎ. ೩) ಮಸೂದೆ ಮಂಡನೆ

ಸಮಗ್ರ ನ್ಯೂಸ್: 12 ಗಂಟೆಗಳ ಚರ್ಚೆಯ ನಂತರ ಲೋಕಸಭೆ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ಇಂದು ರಾಜ್ಯಸಭೆಯಲ್ಲಿ ಅದರ ಭವಿಷ್ಯ ನಿರ್ಧಾರವಾಗಲಿದೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಗುರುವಾರ ಲೋಕಸಭೆಯು ‘ಪರವಾಗಿ'(ಹೌದು) 288 ಮತಗಳು ಮತ್ತು ‘ವಿರುದ್ಧ'(ಇಲ್ಲ) 232 ಮತಗಳೊಂದಿಗೆ ಅಂಗೀಕರಿಸಿತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಲೋಕಸಭೆಯಲ್ಲಿ ವಕ್ಫ್(ತಿದ್ದುಪಡಿ) ಮಸೂದೆ 2025 ಅನ್ನು ಮಂಡಿಸಿದರು. ಇದು ವಕ್ಫ್ ಆಸ್ತಿಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು,

ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ| ರಾಜ್ಯ ಸಭೆಯಲ್ಲಿ ಇಂದು(ಎ. ೩) ಮಸೂದೆ ಮಂಡನೆ Read More »