ರಾಜ್ಯ

ಮೇ.13 ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಮೇ 10 ರಂದು ನಡೆದ ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದ.ಕ ಜಲ್ಲೆಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್‌ ಆರ್‌ ರವಿ ಕುಮಾರ್‌ ಆದೇಶ ಹೊರಡಿಸಿದ್ದಾರೆ. ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ

ಮೇ.13 ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಮೊದಲ ಬ್ಯಾಟ್ ನಲ್ಲೆ ಸಿಕ್ಸರ್ ಬಾರಿಸುತ್ತಾರ “ಪುತ್ತಿಲ”

ಊರು ಕೇರಿಯಲ್ಲೂ ಅಬ್ಬರದ ಪ್ರಚಾರ, ಗಲ್ಲಿ ಓಣಿಗಳಲ್ಲೂ ಕೇಳಿ ಬಂತು ಡಂಗೂರ, ಆರೋಪ ಪ್ರತ್ಯಾರೋಪಗಳನ್ನೆಲ್ಲ ನೋಡಿದ ಮತದಾರ ಕೊನೆಗೂ ಅದಕ್ಕೊಂದು ಅಂತಿಮ‌ ಮುದ್ರೆ ಒತ್ತಿದ್ದಾನೆ. ಇನ್ನೇದ್ದರು ಸೋಲು – ಗೆಲುವಿನ ಲೆಕ್ಕಚಾರ. ದೇಶದ ಹಿತದೃಷ್ಟಿಯಿಂದ ಮತ ಚಲಾಯಿಸುವ ಮತದಾರ ಬಂಧುಗಳು ಒಂದು ಕಡೆಯಾದರೆ ಬೆಲೆ ಏರಿಕೆ ಮತ್ತು ತಮ್ಮ ಲಾಭವನ್ನು ಲೆಕ್ಕಚಾರ ಹಾಕುವ ಮತದಾರರು ಮತ್ತೊಂದು ಕಡೆ. ಇನ್ನು ಕೆಲವರು ಎಣ್ಣೆ, ನೋಟುಗಳ ಹಿಂದೆ ಹೋಗಿ ಹಕ್ಕನ್ನು ಮಾರಿಕೊಳ್ಳುವ ಮೂರ್ಖರು ಸಹ ಇದೀಗ ಗದ್ದುಗೆ ಯಾರಿಗೆ ಎಂಬ

ಮೊದಲ ಬ್ಯಾಟ್ ನಲ್ಲೆ ಸಿಕ್ಸರ್ ಬಾರಿಸುತ್ತಾರ “ಪುತ್ತಿಲ” Read More »

ಕಾಸರಗೋಡು: ಕಾರು-ಸ್ಕೂಟರ್ ನಡುವೆ ಅಪಘಾತ: ಬಾಲಕ ಮೃತ್ಯು

ಸಮಗ್ರ ನ್ಯೂಸ್: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಚೇರೂರಿನ ಅಬ್ದುಲ್ ರಹಮಾನ್ ರವರ ಪುತ್ರ ಅಬ್ದುಲ್ ರಹಮಾನ್ ರವರ ಪುತ್ರ ಮುಹಮ್ಮದ್ ರಫಾಲ್ (16) ಮೃತಪಟ್ಟವನು. ಈತ ಚಿನ್ಮಯ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಏಪ್ರಿಲ್ 30 ರಂದು ನೀರ್ಚಾಲು ಕನ್ಯಾಪ್ಪಾಡಿಯಲ್ಲಿ ಅಪಘಾತ ನಡೆದಿತ್ತು. ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮಧ್ಯಾಹ್ನ ಮೃತಪಟ್ಟನು. ಬದಿಯಡ್ಕ ಪೊಲೀಸರು

ಕಾಸರಗೋಡು: ಕಾರು-ಸ್ಕೂಟರ್ ನಡುವೆ ಅಪಘಾತ: ಬಾಲಕ ಮೃತ್ಯು Read More »

ಮಿಥುನ್ ರೈ ಕಾರಿಗೆ,ಪೊಲೀಸ್ ಸಿಬ್ಬಂದಿಗೆ ಕಲ್ಲೇಟು| ಕಾವೂರು ಠಾಣೆ ವ್ಯಾಪ್ತಿಗೆ 144 ಸೆಕ್ಷನ್

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿಗೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಇದೀಗ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾವೂರು ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹೇರಿದ್ದಾರೆ. ಮೂಡುಬಿದ್ರೆ ಮತಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಮತಗಟ್ಟೆ ಒಂದಕ್ಕೆ ಸಂಜೆ ವೇಳೆಗೆ ಮಿಥುನ್ ರೈ ತೆರಳಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದಾಗ ಸಂಜೆ ಏಳು ಗಂಟೆ ವೇಳೆಗೆ ಅಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಈ ವೇಳೆ, ಮಿಥುನ್ ರೈ ಕಾರು ನಿಲ್ಲಿಸಿದ್ದು ಜೊತೆಗಿದ್ದ

ಮಿಥುನ್ ರೈ ಕಾರಿಗೆ,ಪೊಲೀಸ್ ಸಿಬ್ಬಂದಿಗೆ ಕಲ್ಲೇಟು| ಕಾವೂರು ಠಾಣೆ ವ್ಯಾಪ್ತಿಗೆ 144 ಸೆಕ್ಷನ್ Read More »

ಮಣಿಪುರದಲ್ಲಿ ಶಾಂತಿ ನೆಲೆಸಲಿ |ಸರ್ಕಾರ ಮಧ್ಯಪ್ರವೇಶ ಮಾಡಲು ಒತ್ತಾಯ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ಮಣಿಪುರದಲ್ಲಿ ಎರಡು ಗುಂಪುಗಳ ನಡೆಯುವ ಆಂತರಿಕ ಕಲಹದಿಂದ ಹಲವರು ಜೀವ ಕಳೆದುಕೊಂಡಿದ್ದು ಈ ಕಲಹವನ್ನು ತಕ್ಷಣವೇ ನಿಲ್ಲಿಸಲು ಸರ್ಕಾರ ಮಧ್ಯಪ್ರವೇಶ ಮಾಡಬೇಕು ಬೆಳ್ತಂಗಡಿ ಧರ್ಮಪ್ರಾಂತ್ಯದ ಶ್ರೀಸಾಮಾನ್ಯರ ಸಂಘಟನೆಯಾದ ಕೆಎಸ್‌ಎಂಸಿಎ ಒತ್ತಾಯಿಸುತ್ತದೆ ಎಂದು ಸಂಘಟನೆಯ ಅಧ್ಯಕ್ಷ ಬಿಟ್ಟಿ ನೆಡುನೀಲಂ ಹೇಳಿದ್ದಾರೆ. ಈ ಬಗ್ಗೆ ತುರ್ತುಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ನಿರ್ದೇಶಕ ವಂ . ಫಾ. ಶಾಜಿ ಮಾಥ್ಯು , ಪ್ರದಾನ ಕಾರ್ಯದರ್ಶಿ ಸೆಬಾಸ್ಟ್ಯನ್ ಎಂ ಜೆ , ಕೋಶಾಧಿಕಾರಿ ಜಿಮ್ಮಿ

ಮಣಿಪುರದಲ್ಲಿ ಶಾಂತಿ ನೆಲೆಸಲಿ |ಸರ್ಕಾರ ಮಧ್ಯಪ್ರವೇಶ ಮಾಡಲು ಒತ್ತಾಯ Read More »

ಸುಬ್ರಹ್ಮಣ್ಯ, ಗುತ್ತಿಗಾರು ಪೇಟೆಯಲ್ಲಿ ಬೆತ್ತಲೆ ಓಡಾಡುತ್ತಿದ್ದ ವ್ಯಕ್ತಿ ಮರಳಿ ಊರಿಗೆ

ಸಮಗ್ರ ನ್ಯೂಸ್: ಎರಡ್ಮೂರು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ, ಗುತ್ತಿಗಾರು, ಪೇಟೆಯಲ್ಲಿ ಬೆತ್ತಲೆ ಓಡಾಡುತ್ತ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಯನ್ನು ಅಮರ ಚಾರಿಟೇಬಲ್ ಟ್ರಸ್ಟ್ ವತಿಯ ಊರಿಗೆ ಕಳುಹಿಸಿದ ಘಟನೆ ವರದಿಯಾಗಿದೆ. ಆ ವ್ಯಕ್ತಿಯನ್ನುಕೊಪ್ಪಳ ಮೂಲದ ಮಹೇಶ್ ಎಂದು ಗುರುತಿಸಲಾಗಿದೆ. ಈತ ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಪೇಟೆಯಲ್ಲಿ ಬೆತ್ತಲೆ ಓಡಾಡುತಿದ್ದ ವ್ಯಕ್ತಿ ನಂತರ ಗುತ್ತಿಗಾರು ಪೇಟೆಗೆ ಆಗಮಿಸಿ ಬೆತ್ತಲೆ ಓಡಾಡುತಿದ್ದರು. ಈ ಸಂದರ್ಭದಲ್ಲಿ ಅವರನ್ನು ಜೀಪ್ ಚಾಲಕರದ, ವಿನಯ್ ಮಾಡಬಾಕಿಲು, ಕುಶಾಲಪ್ಪ ಕುಳ್ಳಾಜೆ,

ಸುಬ್ರಹ್ಮಣ್ಯ, ಗುತ್ತಿಗಾರು ಪೇಟೆಯಲ್ಲಿ ಬೆತ್ತಲೆ ಓಡಾಡುತ್ತಿದ್ದ ವ್ಯಕ್ತಿ ಮರಳಿ ಊರಿಗೆ Read More »

-ಕಾಗವಾಡ: ಅಭ್ಯರ್ಥಿಗಳ‌ ಭವಿಷ್ಯ ಬರೆದ ಮತದಾರ ಪ್ರಭುಗಳು!

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ನಡೆದು ಮುಕ್ತಾಯಗೊಂಡಿದೆ. ಕಾಗವಾಡ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 231 ಮತಗಟ್ಟೆಗಳಿದ್ದು ಒಟ್ಟು 193564 ಮತದಾರನ್ನು ಒಳಗೊಂಡಿದೆ. ಕಾಗವಾಡ ವಿಧಾನಸಭಾ ಮತಕ್ಷೇತ್ರದಿಂದ ಒಟ್ಟು 11 ಜನ ಅಭ್ಯರ್ಥಿಗಳು ಚುನಾವಣಾ ಕಣಕ್ಕೆಳಿದು ಸ್ಪರ್ಧೆಯನ್ನು ಮಾಡಿದ್ದಾರೆ. ಮತಕ್ಷೇತ್ರದ್ಯಾಂತ ಬೆಳಿಗ್ಗೆ 7ರಿಂದ ಸಾಯಂಕಾಲ 6ಗಂಟೆಯವರೆಗೆ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು ಸರಾಸರಿ 82.3%ರಷ್ಟು ಮತದಾನಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದೆ. ಮತಕ್ಷೇತ್ರದಾದ್ಯಂತ ಮೇ 13 ರಂದು ನಡೆಯಲಿರುವ ಮತದಾನದ ಎಣಿಕೆಯಲ್ಲಿ ಅಭ್ಯರ್ಥಿಗಳ ಭವಿಷ್ಯವನ್ನ

-ಕಾಗವಾಡ: ಅಭ್ಯರ್ಥಿಗಳ‌ ಭವಿಷ್ಯ ಬರೆದ ಮತದಾರ ಪ್ರಭುಗಳು! Read More »

weather report| ಹವಾಮಾನ ವರದಿ| ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಒಳನಾಡಿನ ಹಲವೆಡೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕಳೆದೆರಡು ದಿನಗಳಿಂದ ರಾಜ್ಯದ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ವರ್ಷ ಗುಡುಗು ಸಿಡಿಲಿನ ಪ್ರಮಾಣವೂ ಹೆಚ್ಚಿದೆ. ಭಾರಿ ಮಳೆ ಹಾಗೂ ಗುಡುಗು ಸಿಡಿಲಿನ ಪ್ರಭಾವದಿಂದ ಅನಾಹುತಗಳು ನಡೆದಿವೆ. ಮುಂದಿನ 48 ಗಂಟೆಗಳ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಮೇ14ರವರೆಗೆ ಅಲ್ಲಲ್ಲಿ ಅನಿರೀಕ್ಷಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಿದೆ. ಇದೇ ರೀತಿ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ

weather report| ಹವಾಮಾನ ವರದಿ| ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಒಳನಾಡಿನ ಹಲವೆಡೆ ಭಾರೀ ಮಳೆ ಸಾಧ್ಯತೆ Read More »

ಚಿಕಿತ್ಸೆಗೆಂದು ಬಂದ ವೈದ್ಯೆಯನ್ನೇ ಇರಿದು ಕೊಲೆಗೈದ ರೋಗಿ

ಸಮಗ್ರ ನ್ಯೂಸ್: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕೌಟುಂಬಿಕ ಘರ್ಷಣೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ಆ ವ್ಯಕ್ತಿ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಳನ್ನೇ ಇರಿದು ಕೊಂದಿದ್ದಾನೆ. ಬುಧವಾರ(ಮೇ.10) ಬೆಳಗ್ಗೆ ಕುಟುಂಬಸ್ಥರು ತನ್ನ ಥಳಿಸಿ ಸಾಯಿಸುತ್ತಿದ್ದಾರೆ, ರಕ್ಷಿಸಿ ಎಂದು ಕೊಟ್ಟಾರಕ್ಕರ ಪೊಲೀಸರಿಗೆ ದೂರವಾಣಿ ಕರೆ ಬಂದಿದೆ. ಅದ್ರಂತೆ, ಪೊಲೀಸರು ಆತನ ಮನೆಗೆ ಹೋಗಿದ್ದು, ಕಲಹದಲ್ಲಿ ಗಾಯಗೊಂಡಿದ್ದ ಸಂದೀಪ್’ನನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆಗ ಕರ್ತವ್ಯದಲ್ಲಿದ್ದ 23 ವರ್ಷದ ವೈದ್ಯೆ

ಚಿಕಿತ್ಸೆಗೆಂದು ಬಂದ ವೈದ್ಯೆಯನ್ನೇ ಇರಿದು ಕೊಲೆಗೈದ ರೋಗಿ Read More »

ಚುನಾವಣೋತ್ತರ ಸಮೀಕ್ಷೆ| ಅತಂತ್ರ ವಿಧಾನಸಭೆ; ಅತೀದೊಡ್ಡ ಪಕ್ಷವಾಗಿ ಕಾಂಗ್ರೆಸ್

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಗೆ ಇಂದು ನಡೆದ ಮತದಾನದ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ ಎಂದು ಹೇಳುತ್ತಿವೆ. ಕಾಂಗ್ರೆಸ್‌ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣೋತ್ತರ ಎಲ್ಲಾ ಸಮೀಕ್ಷೆಗಳೂ ಹೇಳುತ್ತಿವೆ. ಸಮೀಕ್ಷೆಗಳ ಪ್ರಕಾರ ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ. ಸಮೀಕ್ಷೆಗಳ ಆಧಾರದ ಮೇಲೆ ಹೇಳೋದಾದರೆ ಯಾರೇ ಅಧಿಕಾರ ಹಿಡಿಯಬೇಕಾದರೆ ಜೆಡಿಎಸ್‌ ಬೆಂಬಲ ಬೇಕೇಬೇಕಾಗುತ್ತದೆ. ಚುನಾವಣೋತ್ತರ ಸಮೀಕ್ಷೆ:ಸಿ ವೋಟರ್‌ಕಾಂಗ್ರೆಸ್‌ – 100-112ಬಿಜೆಪಿ – 83-95ಜೆಡಿಎಸ್‌ – 21-29ಇತರೆ – 02-06 ಪೋಲ್‌

ಚುನಾವಣೋತ್ತರ ಸಮೀಕ್ಷೆ| ಅತಂತ್ರ ವಿಧಾನಸಭೆ; ಅತೀದೊಡ್ಡ ಪಕ್ಷವಾಗಿ ಕಾಂಗ್ರೆಸ್ Read More »