ರಾಜ್ಯ

ಗರ್ಲ್​ಫ್ರೆಂಡ್​ ಜತೆಗಿದ್ದರೂ ಮತ್ತೊಂದು ಯುವತಿಯ ಮೇಲೆ ಕಾಮದಾಸೆ; ಆರೋಪಿ ಜೈಲಿಗೆ

ಸಮಗ್ರ ನ್ಯೂಸ್: ಬಸ್ ನಲ್ಲಿ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ‌ ಡ್ರೈವರ್​ ಮತ್ತು ಕಂಡಕ್ಟರ್​ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಸಂತ್ರಸ್ತೆಯು ತಮಿಳುನಾಡಿನ ತಿಂಡಿವನಂ ಮೂಲದವಳು. ಆರೋಪಿಯನ್ನು ಶರತ್​ ಎಂದು ಗುರುತಿಸಲಾಗಿದೆ. ಆರೋಪಿ ಶರತ್​ ತನ್ನ ಗರ್ಲ್​ಫ್ರೆಂಡ್​ ಜತೆ ಬಸ್​ ಏರಿದ್ದು ಬಳಿಕ ಆಕೆಯನ್ನು ಮಲಗಿಕೊಂಡಿದ್ದಾಳೆ. ಈ ವೇಳೆ ಸಂತ್ರಸ್ತೆ ಬೆಂಗಳೂರಿಗೆ ತಲುಪಲು ಪುದುಚೇರಿಯಿಂದ ಸ್ಲೀಪರ್​ ಕೋಚ್​ ಬಸ್​ ಏರಿದ್ದಳು. ಬಸ್​ ಸ್ವಲ್ಪ ದೂರ ಪ್ರಯಾಣಿಸಿದ ಕೂಡಲೇ ಹಿಂದಿನ ಸೀಟಿನಲ್ಲಿದ ಶರತ್​ ಮೈಮುಟ್ಟಲು ಶುರು ಮಾಡಿದ.

ಗರ್ಲ್​ಫ್ರೆಂಡ್​ ಜತೆಗಿದ್ದರೂ ಮತ್ತೊಂದು ಯುವತಿಯ ಮೇಲೆ ಕಾಮದಾಸೆ; ಆರೋಪಿ ಜೈಲಿಗೆ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ಮೇ. 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಮೇ.8ರ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ. ಆಯಾ ಕ್ಷೇತ್ರಗಳ ಮಟ್ಟಪಟ್ಟಿಯಲ್ಲಿ ಹೆಸರಿಲ್ಲದ ರಾಜಕೀಯ ನಾಯಕರುಗಳೂ ಸೇರಿದಂತೆ ಎಲ್ಲಾ ಮುಖಂಡರು ಜಾಗ ಖಾಲಿ ಮಾಡಬೇಕು ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ Read More »

ಇಂದು(ಮೇ.8) ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿಯು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಘೋಷಣೆಯ ದಿನಾಂಕ ಹಾಗೂ ಸಮಯದ ಬಗ್ಗೆ ಮಾಹಿತಿಯನ್ನು ಪ್ರಕಟಿಸಿದೆ. ಇಂದು(ಮೇ.8) ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶ ಘೋಷಣೆ ಮಾಡಲಿದೆ. karresults.nic.in ಮತ್ತು kseab.karnataka.gov.in ನಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. 2022-23ನೇ ಶೈಕ್ಷಣಿಕ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆಯು ಮಾರ್ಚ್​ 28ರಿಂದ ಏಪ್ರಿಲ್​

ಇಂದು(ಮೇ.8) ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ Read More »

ಕರ್ನಾಟಕ ಚುನಾವಣಾ ಪೂರ್ವ ಸಮೀಕ್ಷೆ| ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್ ಮೇಲುಗೈ| ಕುಸಿತ ಕಂಡ ಬಿಜೆಪಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈ ಬಾರಿ ಯಾವ ಪಕ್ಷ ಅಧಿಕಾರದ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಮತದಾರರಲ್ಲಿಯೇ ಮನೆಮಾಡಿದೆ. ಹೀಗಿರುವಾಗ, ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್ ಪಾಲಿಗೆ ಸುವರ್ಣಾವಕಾಶ ಎನ್ನುವಂತಾಗಿದೆ. ರಾಷ್ಟ್ರೀಯ ಸಮೀಕ್ಷಾ ಸಂಸ್ಥೆಯಾದ ಲೋಕ್ ಪೋಲ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ, ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದ

ಕರ್ನಾಟಕ ಚುನಾವಣಾ ಪೂರ್ವ ಸಮೀಕ್ಷೆ| ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್ ಮೇಲುಗೈ| ಕುಸಿತ ಕಂಡ ಬಿಜೆಪಿ Read More »

ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದ ‘ಬಲರಾಮ’ ಇನ್ನಿಲ್ಲ

ಸಮಗ್ರ ನ್ಯೂಸ್: ನಾಡಹಬ್ಬ ದಸರಾ ಜಂಬೂ ಸವಾರಿಯಲ್ಲಿ 13 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತಿದ್ದ ಹೆಗ್ಗಳಿಕೆಯ ‘ಬಲರಾಮ’ ಆನೆ (67) ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ‘ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿರುವ ಕೆಲವು ದಿನಗಳಿಂದ ಆಹಾರ ಸೇವಿಸುತ್ತಿರಲಿಲ್ಲ. ಆನೆಯ ಗಂಟಲಿನಲ್ಲಿ ಹುಣ್ಣಾಗಿದ್ದು, ಆಹಾರ ನಿರಾಕರಿಸುತ್ತಿರುವುದರಿಂದ ನಿತ್ರಾಣಗೊಂಡಿದೆ. ಎಂಡೋಸ್ಕೋಪಿ ಮಾಡಿ ರಕ್ತ ಹಾಗೂ ಅಂಗಾಂಗದ ಮಾದರಿಯನ್ನು ಪರೀಕ್ಷೆಗಾಗಿ ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ತಜ್ಞ ವೈದ್ಯರಿಂದ ಎಲ್ಲ ರೀತಿಯಿಂದಲೂ ಚಿಕಿತ್ಸೆ ನೀಡಲಾಗಿತ್ತು. ಉತ್ತಮವಾಗಿ ಸ್ಪಂದಿಸುತ್ತಿತ್ತು. ಆದರೆ, ಭಾನುವಾರ ಸಂಜೆ

ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದ ‘ಬಲರಾಮ’ ಇನ್ನಿಲ್ಲ Read More »

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ

ಸಮಗ್ರ ನ್ಯೂಸ್: ಮೇ 8 ರಂದು ಆಮ್ ಆದ್ಮಿ ಪಾರ್ಟಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿಬೃಹತ್ ವಾಹನ ಜಾಥಾ ಹಾಗೂ ರೋಡ್ ಶೋ ನಡೆಯಲಿದೆ. ಸಂಪಾಜೆ ಯಿಂದ ಜಾಥಾ ಪ್ರಾರಂಭವಾಗಿ ಕಲ್ಲುಗುಂಡಿ, ಅರಂತೋಡು, ಸುಳ್ಯ, ಪೈಚಾರು,ಸೋಣಂಗೇರಿ, ಗುತ್ತಿಗಾರು, ಸುಬ್ರಹ್ಮಣ್ಯ, ಕಡಬ, ಆಲಂಕಾರು,ಕಡಬ, ಪಂಜ, ನಿಂತಿಕಲ್ಲು, ಕಾಣಿಯೂರು, ಬೆಳಂದೂರು,ಸವಣೂರು, ಪೆರುವಾಜೆ, ಬೆಳ್ತಾರೆ, ಐವರ್ನಾಡು ಸೋಣಂಗೇರಿ, ಜಾಲ್ಸೂರು ನಿಂದ ಸುಳ್ಯಕ್ಕೆ ತೆರಳಲಿದೆ ಎಂದು ತಿಳಿಸಿದ್ದಾರೆ.

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ Read More »

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ

ಸಮಗ್ರ ನ್ಯೂಸ್: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಇನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ Read More »

‘ಟ್ರಬಲ್ ಇಂಜಿನ್ ಸರ್ಕಾರ’ ಎಂದು ಆರೋಪಿಸಿದ್ದ ಕಾಂಗ್ರೆಸ್ ಗೆ ‘ಟ್ರಬಲ್’| ನೋಟೀಸ್ ಜಾರಿ ಮಾಡಿದ ಚು. ಆಯೋಗ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ನೀಡಿದ್ದ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ನೀಡಲಾಗಿದೆ. ವಿವಿಧ ನೇಮಕಾತಿ, ವರ್ಗಾವಣೆಗೆ ಹುದ್ದೆಗಳಿಗೆ ರೇಟ್ ಫಿಕ್ಸ್ ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಡಿಕೆಶಿಗೆ ನೋಟಿಸ್ ಜಾರಿ ಮಾಡಲಾಗಿದೆ. ರೇಟ್ ಕಾರ್ಡ್ ಗೆ ಸಂಬಂಧಿಸಿದಂತೆ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಚುನಾವಣೆನೀತಿ ಸಂಹಿತೆ

‘ಟ್ರಬಲ್ ಇಂಜಿನ್ ಸರ್ಕಾರ’ ಎಂದು ಆರೋಪಿಸಿದ್ದ ಕಾಂಗ್ರೆಸ್ ಗೆ ‘ಟ್ರಬಲ್’| ನೋಟೀಸ್ ಜಾರಿ ಮಾಡಿದ ಚು. ಆಯೋಗ Read More »

ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ‌ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ

ಸಮಗ್ರ ನ್ಯೂಸ್: ‘ವಿಶ್ವ ಆರೋಗ್ಯ ಸಂಸ್ಥೆ’ ಸಿಹಿಸುದ್ದಿ ತಿಳಿಸಿದ್ದು, ಕೊರೊನಾ ಕಂಟಕದ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಕೊನೆಯಾಗಿದೆ ಎಂದಿದೆ. ಬರೋಬ್ಬರಿ 3 ವರ್ಷಗಳ ನಂತರ ಎಲ್ಲವೂ ಸರಿದಾರಿಗೆ ಬಂದಂತಾಗಿದೆ. 68 ಲಕ್ಷ ಜನರ ಸಾವಿನೊಂದಿಗೆ ಕೊರೊನಾ ವೈರಸ್ ಬಹುತೇಕ ಕರಾಳ ಅಧ್ಯಾಯ ಮುಗಿಸಿದೆ. 17 ನವೆಂಬರ್ 2019, ಯಾರಿಗೂ ತಿಳಿಯದ ವೈರಸ್ ಒಂದು ಚೀನಾದಲ್ಲಿ ಕಂಡುಬಂದಿತ್ತು. ಚೀನಾದ ವುಹಾನ್ ಜನರ ಮೇಲೆ ಮೊದಲು ದಾಳಿ ಮಾಡಿದ್ದ ಕೊರೊನಾ ನಂತರ ಜಗತ್ತಿಗೇ ಹರಡಿತ್ತು. ವುಹಾನ್ ಪ್ರಾಂತ್ಯದಲ್ಲಿ ಸಂಶಯಾಸ್ಪದ

ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ‌ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ Read More »

ವೋಟ್ ಪ್ರಂ ಹೋಮ್; ಎಷ್ಟು ಸಕ್ಸಸ್ ಆಯ್ತು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಅವಕಾಶ ಬಹುತೇಕ ಯಶಸ್ವಿಯಾಗಿದೆ. ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಮೇ 4ರ ವರೆಗೆ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರ ಪೈಕಿ ಶೇ 92ರಷ್ಟು ಮಂದಿ ಮತದಾನ ಮಾಡಿದ್ದಾರೆ. ಒಟ್ಟು 80,250 ಮಂದಿ ಮನೆಯಿಂದಲೇ ಮತದಾನ ಮಾಡುವ ಆಯ್ಕೆಯನ್ನು ಆರಿಸಿಕೊಂಡಿದ್ದರು ಎಂದು ಆಯೋಗ ಹೇಳಿದೆ. 80 ವರ್ಷ ಮೇಲ್ಪಟ್ಟ 80,250 ಮಂದಿ ಹಾಗೂ

ವೋಟ್ ಪ್ರಂ ಹೋಮ್; ಎಷ್ಟು ಸಕ್ಸಸ್ ಆಯ್ತು ಗೊತ್ತಾ? Read More »