ರಾಜ್ಯ

Breaking; ಕುಂದಾಪುರದ ಸಮೀಪ ಹೊಳೆಯಲ್ಲಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಕುಂದಾಪುರದ ಸಮೀಪದ ಬಿಡ್ಕಲ್ ಕಟ್ಟೆಯ ಸೌಡ ಹೊಳೆಯಲ್ಲಿ ಈಜಲೆಂದು ಸ್ನೇಹಿತರೊಂದಿಗೆ ತೆರಳಿ ಮುಳುಗಿ ನಾಪತ್ತೆಯಾಗಿದ್ದ ಸುಳ್ಯದ ಐವರ್ನಾಡಿನ ಯುವಕನ ಮೃತದೇಹ ನದಿಯಲ್ಲಿ ಇಂದು(ಮೇ.6) ಪತ್ತೆಯಾಗಿದೆ. ಅಗ್ನಿ ಶಾಮಕ ದಳದವರು ಮತ್ತು ಮುಳುಗುತಜ್ಞರು ಸತತ ಹುಡುಕಾಟ ನಡೆಸಿದ್ದು, ನದಿಗೆ ಇಳಿದ 300 ಮೀ ಅಂತರದಲ್ಲಿ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್.ಎಂ. (21) ಮಧ್ಯಾಹ್ನ ಹೊಳೆಗೆ

Breaking; ಕುಂದಾಪುರದ ಸಮೀಪ ಹೊಳೆಯಲ್ಲಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಶವ ಪತ್ತೆ Read More »

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿಗೆ ಠಕ್ಕರ್ ಕೊಡುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ದ ಇದೀಗ ಬಿಜೆಪಿ ಗರಂ ಆಗಿದ್ದು ಚುನಾವಣಾಧಿಕಾರಿಗೆ ದೂರು ನೀಡಿದೆ. ಪುತ್ತೂರು ಹೈವೋಲ್ಟೆಜ್ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿ ಪುತ್ತಿಲರನ್ನು ಸೊಲೀಸಲು ಇದೀಗ ಬಿಜೆಪಿ ಸ್ಟಾರ್ ಕ್ಯಾಂಪೈನರ್ ಗಳನ್ನು ನೆಚ್ಚಿಕೊಂಡಿದ್ದು, ಈಗ ಪುತ್ತೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಗಿಸುತ್ತಿದ್ದಾರೆ. ಇನ್ನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸ್ವಾಗತ ಕೋರಿ ಪೋಸ್ಟರ್ ಹಾಕಿದ ಪಕ್ಷೇತರ ಅಭ್ಯರ್ಥಿ

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು Read More »

ಹವಾಮಾನ ವರದಿ: ರಾಜ್ಯದಲ್ಲಿ ಮೇ.8ರಿಂದ ಚುರುಕಾಗಲಿದೆ ಮಳೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 8ರಿಂದ ಚುರುಕು ಪಡೆಯಲಿದೆ. ಶುಕ್ರವಾರ ಬಳ್ಳಾರಿ ಜಿಲ್ಲೆಯ ಹಗರಿ, ತುಮಕೂರಿನ ಮಿಡಿಗೇಶಿ, ಕಲಬುರಗಿಯ ಚಿತ್ತಾಪುರ, ಬೆಂಗಳೂರು ನಗರದ ಜ್ಞಾನಭಾರತಿ ವಿವಿ ಕ್ಯಾಂಪಸ್, ಬಳ್ಳಾರಿಯ ಕುರುಗೋಡು, ಕೋಲಾರ ಹಾಗೂ ರಾಮನಗರ ಸೇರಿ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಬಿದ್ದಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ವಿಜಯಪುರ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ

ಹವಾಮಾನ ವರದಿ: ರಾಜ್ಯದಲ್ಲಿ ಮೇ.8ರಿಂದ ಚುರುಕಾಗಲಿದೆ ಮಳೆ Read More »

ನೀಟ್ ಪರೀಕ್ಷೆ ನಡುವೆ ಪ್ರಧಾನಿ ಮೋದಿ ರೋಡ್ ಶೋ| ಪರೀಕ್ಷಾರ್ಥಿಗಳಿಗೆ ತೊಂದರೆ ಹಿನ್ನಲೆ ಸಮಯ ಬದಲಾವಣೆಗೆ ಹೆಚ್ ಡಿಕೆ ಆಗ್ರಹ

ಸಮಗ್ರ ನ್ಯೂಸ್: ಇದೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ( NEET Exam ) ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ

ನೀಟ್ ಪರೀಕ್ಷೆ ನಡುವೆ ಪ್ರಧಾನಿ ಮೋದಿ ರೋಡ್ ಶೋ| ಪರೀಕ್ಷಾರ್ಥಿಗಳಿಗೆ ತೊಂದರೆ ಹಿನ್ನಲೆ ಸಮಯ ಬದಲಾವಣೆಗೆ ಹೆಚ್ ಡಿಕೆ ಆಗ್ರಹ Read More »

ವಿಟ್ಲ: ಮರ ಬಿದ್ದು ವಿದ್ಯುತ್ ಕಂಬ ಕಟ್

ಸಮಗ್ರ ನ್ಯೂಸ್: ಮರ ತುಂಡಾಗಿ ಬಿದ್ದು, ಮೂರು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ವಿಟ್ಲದ ಕರೋಪಾಡಿ ಪಂಚಾಯತ್ ವ್ಯಾಪ್ತಿಯ ಸಾಯ ಎಂಬಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಆದರೆ ಸಮೀಪದ ತೋಟಗಳಿಗೆ ಭಾರೀ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ಅಲ್ಲದೆ ವಿದ್ಯುತ್ ಕಂಬಗಳು ತುಂಡಾಗಿದ್ದು, ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರು ತೊಂದರೆ ಅನುಭವಿಸಿದ್ದಾರೆ. ಈ ಬಗ್ಗೆ ವಿದ್ಯುತ್ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕಂಬವನ್ನು ವೀಕ್ಷಿಸಿ ಹಾಗೆಯೇ ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಾಯ ಎಂಬಲ್ಲಿ ವಿದ್ಯುತ್

ವಿಟ್ಲ: ಮರ ಬಿದ್ದು ವಿದ್ಯುತ್ ಕಂಬ ಕಟ್ Read More »

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ

ಸಮಗ್ರ ನ್ಯೂಸ್: ಕಳೆದ ೫ ವರ್ಷದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮೂರುವರೆ ಸಾವಿರ ಕೋಟಿ ಅನುದಾನ ತಂದಿದ್ದಾರೆ, ಪುತ್ತೂರಿನ ಅಭಿವೃದ್ಧಿಗೆ ಎರಡೂವರೆ ಸಾವಿರ ಕೋಟಿ ಅನುದಾನ ತರಿಸಲಾಗಿದೆಯೆಂದು ಎಂದು ನಳಿನ್ ಕುಮಾರ್ ಕಟೀಲ್ ಹೇಳುತ್ತಾರೆ. ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಕೇವಲ 150 ರಿಂದ 200 ಕೋಟಿ ಮಾತ್ರ ಬಂದಿದೆಯಂತೆ. ಹಾಗಾದರೆ ಇಲ್ಲಿಗೆ ಇದು ಸಾಕೇ? ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕರ, ಸಂಸದರ ಕೊಡುಗೆ ಏನು? ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಪ್ರಶ್ನಿಸಿದ್ದಾರೆ.

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ Read More »

ಸುಳ್ಯ: ಐವರ್ನಾಡಿನ ಯುವಕ ನಾಪತ್ತೆ

ಸಮಗ್ರ ನ್ಯೂಸ್: ಐವರ್ನಾಡಿನ ಯುವಕನೋರ್ವ ನಾಪತ್ತೆಯಾದ ಬಗ್ಗೆ ಮೇ.5 ರಂದು ವರದಿ ಯಾಗಿದೆ. ಪುರುಷೋತ್ತಮ ಅಜ್ಜಾವರ ನಾಪತ್ತೆಯಾದ ವ್ಯಕ್ತಿ. ಇವರು ಐವರ್ನಾಡು ಗ್ರಾಮದ ಶಾಂತಿಮೂಲೆ ಎಂಬಲ್ಲಿ ವಾಸವಾಗಿದ್ದು ಮೇ.5 ರಂದು ಕಾಣೆಯಾಗಿದ್ದಾರೆ. ಪತ್ತೆಯಾದಲ್ಲಿ 9901680985, 9481973374, 7760375654, 8296739252 ಈ ನಂಬರಿಗೆ ತಿಳಿಸುವಂತೆ ಕೋರಲಾಗಿದೆ.

ಸುಳ್ಯ: ಐವರ್ನಾಡಿನ ಯುವಕ ನಾಪತ್ತೆ Read More »

ಸುಳ್ಯದ ಯುವಕ ಕುಂದಾಪುರ ಸಮೀಪ ಹೊಳೆಯಲ್ಲಿ ಮುಳುಗಿ ನಾಪತ್ತೆ; ತೀವ್ರ ಶೋಧ

ಸಮಗ್ರ ನ್ಯೂಸ್: ಸುಳ್ಯದ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ. ಈತ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಿಂದ ಬಂದು ಸ್ನೇಹಿತರೊಂದಿಗೆ ಕುಂದಾಪುರದ ಸೌಡ ಹೊಳೆಗೆ ಈಜಲು ತೆರಳಿದ್ದರು.ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಹೊಳೆಯಲ್ಲಿ

ಸುಳ್ಯದ ಯುವಕ ಕುಂದಾಪುರ ಸಮೀಪ ಹೊಳೆಯಲ್ಲಿ ಮುಳುಗಿ ನಾಪತ್ತೆ; ತೀವ್ರ ಶೋಧ Read More »

ಒಂದೇ ಮನೆಯ ಮೂವರು ಮಹಿಳೆಯರು ಸೇರಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ!

ಸಮಗ್ರ ನ್ಯೂಸ್: ಜಮೀನು ವಿವಾದದ ಗಲಾಟೆಯಲ್ಲಿ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶುಕ್ರವಾರ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ಘಟನೆಯ ಆಘಾತಕಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ವೀಡಿಯೋದಲ್ಲಿ ಇಬ್ಬರು ರೈಫಲ್ ಗಳನ್ನು ಹಿಡಿದು ಇನ್ನೊಂದು ಗುಂಪಿನ ಕಡೆ ಗುಂಡು ಹಾರಿಸಿರುವುದು ದಾಖಲಾಗಿದೆ. ನಂತರ ಕೆಲವರು ಅವರನ್ನು ಕೋಲುಗಳಿಂದ ಥಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಧೀರ್ ಸಿಂಗ್ ತೋಮರ್ ಮತ್ತು ಗಜೇಂದ್ರ ಸಿಂಗ್ ತೋಮರ್ ಕುಟುಂಬಗಳ ನಡುವೆ

ಒಂದೇ ಮನೆಯ ಮೂವರು ಮಹಿಳೆಯರು ಸೇರಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ! Read More »

ಮಂಗಳೂರು: 43 ವರ್ಷಗಳ ಬಳಿಕ ಮತ್ತೆ ತನ್ನವರಿಗಾಗಿ ಅರಸುತ್ತಿರುವ ಮಹಿಳೆ

ಸಮಗ್ರ ನ್ಯೂಸ್: ಸುಮಾರು 43 ವರ್ಷಗಳ ಹಿಂದೆ ಬಾಲಕಿಯೊಬ್ಬಳು ತನ್ನ ಕುಟುಂಬದವರನ್ನು ಆಕಸ್ಮಿಕವಾಗಿ ಕಳೆದುಕೊಂಡಿದ್ದು , ಈಗ ಆಕೆ ತನ್ನ ಕುಟುಂಬದವರನ್ನು ಹುಡುಕಾಡುತ್ತಿದ್ದಾರೆ. ಇವರು ಮಂಗಳೂರು ಬಸವನ ಗುಡಿ ರಸ್ತೆಯ ಕಾರ್ ಸ್ಟ್ರೀಟ್ ನಿವಾಸಿ ಛಾಯಾ ಗಾಣಿಗ (48) ಇವರು ಸದಾನಂದ ಗಾಣಿಗ ಮತ್ತು ಗಿರಿಜಾ ಗಾಣಿಗ ದಂಪತಿಯ ಪುತ್ರಿಯಾಗಿದ್ದು, 43 ವರ್ಷಗಳ ನಂತರ ಕುಟುಂಬವನ್ನು ಅರಸುತ್ತಿದ್ದಾರೆ. ಇವರು ಐದು ವರ್ಷಗಳ ಹಿಂದೆ ತನ್ನ ಕುಟುಂಬವನ್ನು ಕಳೆದುಕೊಂಡಿದ್ದು ಅದಾದ ಬಳಿಕ ಛಾಯಾ ಅವರನ್ನು ಕುಟುಂಬವೊAದು ದತ್ತು ಪಡೆದು

ಮಂಗಳೂರು: 43 ವರ್ಷಗಳ ಬಳಿಕ ಮತ್ತೆ ತನ್ನವರಿಗಾಗಿ ಅರಸುತ್ತಿರುವ ಮಹಿಳೆ Read More »