ರಾಜ್ಯ

ಹವಾಮಾನ ವರದಿ; ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಇಂದಿನಿಂದ ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ರಾಜ್ಯ ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಭಾನುವಾರ ಬೆಳಿಗ್ಗೆ

ಹವಾಮಾನ ವರದಿ; ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಸಮಗ್ರ ನ್ಯೂಸ್: ಕಳೆದ ಜುಲೈ ತಿಂಗಳಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಮನೆಗೆ ಆಗಮಿಸಿದ ಜೆ.ಪಿ.ನಡ್ಡಾ ಅವರನ್ನು ಮನೆಯವರು ಸ್ವಾಗತಿಸಿದರು. ಬಳಿಕ ಜೆ.ಪಿ. ನಡ್ಡಾ ಅವರು ದಿ.ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಬಿಜೆಪಿ ವತಿಯಿಂದ ನಿರ್ಮಿಸಿಕೊಡಲಾದ ನೂತನ ಮನೆಯನ್ನು ವೀಕ್ಷಿಸಿದರು. ಮನೆಯವರ ಜೊತೆ ಮಾತುಕತೆ ನಡೆಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ Read More »

ಹೊರಬಿತ್ತು ಮತ್ತೊಂದು ಮಹಾ ಸರ್ವೆ ರಿಪೋರ್ಟ್| ‘ಕೈ’ಗೆ ಜೈ‌ ಬಿಜೆಪಿಗೆ ಗುಡ್ ಬೈ ಹೇಳಿದ ಮತದಾರ| ಆರಕ್ಕೇರದ ಮೂರಕ್ಕಿಳಿಯದ ದಳಪತಿಗಳು

ಸಮಗ್ರ ನ್ಯೂಸ್: ರಾಜ್ಯ ಚುನಾವಣಾ ಕಣ ರಂಗೇರಿದೆ, ರಾಷ್ಟ್ರದ ನಾಯಕರು ರಾಜ್ಯಕ್ಕೆ ಲಗ್ಗೆಯಿಟ್ಟು ಪಕ್ಷಗಳ ಪರವಾಗಿ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಈಗಾಗಲೇ ಮತದಾರನ ಮನಸ್ಸಿನಲ್ಲಿ ಏನಿದೆ ಎಂದು ಹಲವು ಸರ್ವೆಗಳಿಂದ ಸೂಚನೆ ಸಿಕ್ಕಿದೆ. ಇದೀಗ ಎಬಿಪಿ ಸಿ-ವೋಟರ್ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದೆ. ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಕರ್ನಾಟಕದ ಮತದಾರರ ಅಭಿಪ್ರಾಯವನ್ನು ಸಂಗ್ರಹಿಸಿದೆ. 17,772 ಜನರಿಂದ ಪ್ರತಿಕ್ರಯೆಗಳನ್ನು ಸ್ವೀಕರಿಸಲಾಗಿದೆ. ಸಮೀಕ್ಷೆ ಪ್ರಕಾರ 224 ವಿಧಾನಸಭಾ ಸ್ಥಾನಗಳ

ಹೊರಬಿತ್ತು ಮತ್ತೊಂದು ಮಹಾ ಸರ್ವೆ ರಿಪೋರ್ಟ್| ‘ಕೈ’ಗೆ ಜೈ‌ ಬಿಜೆಪಿಗೆ ಗುಡ್ ಬೈ ಹೇಳಿದ ಮತದಾರ| ಆರಕ್ಕೇರದ ಮೂರಕ್ಕಿಳಿಯದ ದಳಪತಿಗಳು Read More »

ಓದಿನಲ್ಲಿ ಗೆಲುವು ಕಂಡ ಆಳ್ವಾಸ್‍ನ ಇಬ್ಬರು ಕುವರಿಯರು

ಸತತ ಪ್ರಯತ್ನ ಸನ್ಮಾರ್ಗಕ್ಕೆ ದಾರಿ ಎಂಬಂತೆ ಯಶಸ್ಸು ಕಂಡ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಣ್ಮಣಿಗಳಾದ ಅನನ್ಯ ಕೆ.ಎ. ಮತ್ತು ದಿಶಾ ರಾವ್ ಸಾಂಸ್ಕೃತಿಕ ಮತ್ತು ಕ್ರೀಡೆಗೆ ಹೆಸರುವಾಸಿಯಾಗಿರುವ ಆಳ್ವಾಸ್ ಕಾಲೇಜು ಇದೀಗ ಶಿಕ್ಷಣದಲ್ಲೂ ದಾಖಲೆ ಬರೆಯುವಂತೆ ಮಾಡಿದ್ದಾರೆ. ಹೆಣ್ಣು ಅಬಲೆ ಅಲ್ಲ ಸಬಲೆ ಎಂಬ ಮಾತು ಸುಳ್ಳಲ್ಲ , ಸಾಧಿಸುವೆನೆಂಬ ಛಲವಿದ್ದರೆ ಸಂಪೂರ್ಣ ಅಂಕ ಗಳಿಸುವುದಕ್ಕೂ ಸೈ ಎಂದು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲೆ ವಿಸ್ಮಯ ಸೃಷ್ಟಿ ಮಾಡಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ

ಓದಿನಲ್ಲಿ ಗೆಲುವು ಕಂಡ ಆಳ್ವಾಸ್‍ನ ಇಬ್ಬರು ಕುವರಿಯರು Read More »

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…!

ಸಮಗ್ರ ನ್ಯೂಸ್: ಚುನಾವಣಾ ಅಖಾಡಕ್ಕೆ ಹ್ಯಾಟ್ರಿಕ್ ಹೀರೋ,‘ಶಿವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ನ ಮಧು ಬಂಗಾರಪ್ಪ ಪರ ಮಾ.೩೦ರಂದು ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ ೧೨ ಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ರೋಡ್ ಶೋ ನಡೆಸಲಿದ್ದಾರೆ. ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಪತಿ ಶಿವರಾಜ್ ಕುಮಾರ್ ಪತ್ನಿಗೆ ಸಾಥ್ ನೀಡುತ್ತಿದ್ದಾರೆ. ಮಧು ಬಂಗಾರಪ್ಪ

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…! Read More »

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಸಮಗ್ರ ಸಮಾಚಾರ: ಸುಳ್ಯಕ್ಕೆ ಇಂದು ಸಂಜೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಗಮಿಸಲಿದ್ದಾರೆ. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿ ಸಂಜೆ ೪.೩೦ಕ್ಕೆ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.ಇಂದು ಸಂಜೆ ೪ ಗಂಟೆಗೆ ಸುಳ್ಯಕ್ಕೆ ಹೆಲಿಕಾಫ್ಟರ್ ಮೂಲಕ ಜೆ.ಪಿ.ನಡ್ಡಾ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಜೆ.ಪಿ.ನಡ್ಡಾ ಅವರು ನೇರವಾಗಿ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲಿದ್ದಾರೆ. ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ Read More »

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ

ಸಮಗ್ರ ನ್ಯೂಸ್; ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ ೧ರಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ ೫ ಗಂಟೆಗೆ ಗುರುಪುರ ಕೈಕಂಬದ ವಸ್ತು

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ Read More »

ಓಟದ ಸ್ಪರ್ಧೆಗೆ ಮೋದಿ ಸಿದ್ಧರಿದ್ದರೆ ಅವರೊಂದಿಗೆ ನಾನು ರೆಡಿ: ಸಿದ್ದರಾಮಯ್ಯ| ಹೀಗೆ ಯಾಕೆ ಹೇಳಿದು ಗೊತ್ತ?

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರು ಓಟದ ಸ್ಪರ್ಧೆಗೆ ಸಿದ್ಧರಿದ್ದರೆ ನಾನು ಅವರ ಜೊತೆಗಿನ ಓಟದ ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಸಂಬAಧ ಟ್ವೀಟ್ ಮಾಡಿದಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪ್ರಧಾನಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್ ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ ಮುಂದಿಟ್ಟುಕೊAಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ ಎಂದು ಪ್ರಶ್ನಿಸಿದ್ದಾರೆ.

ಓಟದ ಸ್ಪರ್ಧೆಗೆ ಮೋದಿ ಸಿದ್ಧರಿದ್ದರೆ ಅವರೊಂದಿಗೆ ನಾನು ರೆಡಿ: ಸಿದ್ದರಾಮಯ್ಯ| ಹೀಗೆ ಯಾಕೆ ಹೇಳಿದು ಗೊತ್ತ? Read More »

ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯುಸಮಗ್ರ ನ್ಯೂಸ್: ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಹಿಂಭಾಗದಲ್ಲಿ ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾದೆ.ಮೃತರು ಪಾರ್ವತಿ ಎಂಬವರ ಮಗ ಕರುಣಾಕರ ಪೂಜಾರಿ (33) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿರುವ ಕರುಣಾಕರ ಪೂಜಾರಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಎ.26ರಂದು ಸಂಜೆ ಮನೆಯಲ್ಲಿ ಧರ್ಮಸ್ಥಳಕ್ಕೆ ಹೋಗುವುದಾಗಿ ತಿಳಿಸಿ ಹೋಗುವಾಗ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯುಸಮಗ್ರ ನ್ಯೂಸ್: ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಹಿಂಭಾಗದಲ್ಲಿ ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾದೆ.ಮೃತರು ಪಾರ್ವತಿ ಎಂಬವರ ಮಗ ಕರುಣಾಕರ ಪೂಜಾರಿ (33) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿರುವ ಕರುಣಾಕರ ಪೂಜಾರಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಎ.26ರಂದು ಸಂಜೆ ಮನೆಯಲ್ಲಿ ಧರ್ಮಸ್ಥಳಕ್ಕೆ ಹೋಗುವುದಾಗಿ ತಿಳಿಸಿ ಹೋಗುವಾಗ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Read More »

Weather report: ಹವಾಮಾನ ವರದಿ| ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ರಾಯಚೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ಕೆಂಭಾವಿ, ಇಳಕಲ್, ಶೋರಾಪುರ, ಸಂತೆಬೆನ್ನೂರು, ಕಾಟಿಕೆರೆ, ಯುಗಟಿ, ಕುರ್ಡಿ, ಮಾನ್ವಿ, ಗಬ್ಬೂರು,

Weather report: ಹವಾಮಾನ ವರದಿ| ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ Read More »