ರಾಜ್ಯ

“ಉಚಿತ ಭರವಸೆ ಟೀಕಿಸುವ ಭರದಲ್ಲಿ ಬಡವರನ್ನು ಹಂಗಿಸದಿರಿ” – ಮಂಜುನಾಥ್ ಎಲ್.ಕೆ

ಸಮಗ್ರ ಡಿಜಿಟಲ್ ಡೆಸ್ಕ್: ಎಂ.ಜಿ.ರೋಡಿನ ಪ್ರೈಂ ರೋಸ್‌ ರಸ್ತೆಯಲ್ಲಿ ಕಚೇರಿಯಿತ್ತು. ಸಂಬಳದಲ್ಲಿ ತುಸು ಚೇತರಿಕೆ ಕಂಡಿದ್ದ ದಿನಗಳು. ನಾಲ್ವರು‌ ಶೇರಿಂಗ್‌ ಮಾಡಿಕೊಂಡಿದ್ದ ಮನೆಯ ಬಾಡಿಗೆ ಕಟ್ಟಿ, ಮೆಟ್ರೋದಲ್ಲಿ ಓಡಾಡಲು ಕನಿಷ್ಠ ಒಂದು ಸಾವಿರ ರೂಪಾಯಿ ಕಳೆದು, ಬರೋ ಸಂಬಳದಲ್ಲಿ ಅರ್ಧದಷ್ಟಾದರೂ ಉಳಿತಾಯ ಮಾಡಬೇಕೆಂಬ ಮಹದಾಸೆ. ಅರ್ಧ ಕಿ.ಮೀ. ದೂರದಲ್ಲೇ ಇಂದಿರಾ ಕ್ಯಾಂಟಿನ್‌. ಉಪಹಾರ, ಊಟಕ್ಕೆ 5, 10 ರೂಪಾಯಿ. ಮಾರ್ನಿಂಗ್‌ ಶಿಫ್ಟ್‌ ಇದ್ದಿದ್ದರಿಂದ ಕೇವಲ 15 ರೂಪಾಯಿಗೆ ತಿಂಡಿ, ಊಟವಾಗುತ್ತಿತ್ತು. ಅನ್ನವಿಟ್ಟು, ಮೊಸರು ಮತ್ತು ಉಪ್ಪಿನಕಾಯಿಯಲ್ಲಿ ಸರಿದೂಗಿಸಿದರೆ

“ಉಚಿತ ಭರವಸೆ ಟೀಕಿಸುವ ಭರದಲ್ಲಿ ಬಡವರನ್ನು ಹಂಗಿಸದಿರಿ” – ಮಂಜುನಾಥ್ ಎಲ್.ಕೆ Read More »

ಮೋದಿಯಿಂದಾಗಿ ಮದುವೆ ಮುಹೂರ್ತವೇ ತಪ್ಪೋಯ್ತು!! ಮದುಮಗನನ್ನು ತಾಳಿ ಕಟ್ಟಲು ಹೋಗಬಿಡದ ಪೊಲೀಸರು

ಸಮಗ್ರ ನ್ಯೂಸ್: ಸಿಲಿಕಾನ್‌ ಸಿಟಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನರೇಂದ್ರ ಮೋದಿ ರೋಡ್‌ ಶೋಗೆ ಆಗಮಿಸಲಿದ್ದಾರೆ ಎಂದು ರಸ್ತೆಯನ್ನು ಬಂದ್‌ ಮಾಡಲಾಗಿದ್ದು, ತಾಳಿ ಕಟ್ಟಲು ಹೋಗುತ್ತಿದ್ದ ಮದುಮಗನ್ನು ಕಲ್ಯಾಣ ಮಂಟಪಕ್ಕೆ ಹೋಗಲು ಬಿಡದೇ ಪೊಲೀಸರು ಅಡ್ಡಗಟ್ಟಿದ ಘಟನೆ ಶನಿವಾರ ನಡೆದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಸಂಜೆ 6 ಗಂಟೆಗೆ ರಸ್ತೆಯಲ್ಲಿ ಬಹಿರಂಗ ಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಪ್ರಧಾನಿ ಮೋದಿ ಸಂಚಾರ ಮಾಡುವ ಎಲ್ಲ

ಮೋದಿಯಿಂದಾಗಿ ಮದುವೆ ಮುಹೂರ್ತವೇ ತಪ್ಪೋಯ್ತು!! ಮದುಮಗನನ್ನು ತಾಳಿ ಕಟ್ಟಲು ಹೋಗಬಿಡದ ಪೊಲೀಸರು Read More »

ರಾಜ್ಯ ವಿಧಾನಸಭಾ ಚುನಾವಣೆ| ಎಲ್ಲರಿಗಿಂತ ಮೊದಲು ಮತ ಚಲಾಯಿಸಿದ ಹಿರಿಯ ನಟಿ ಲೀಲಾವತಿ

ಸಮಗ್ರ ನ್ಯೂಸ್: ಎಂಭತ್ತು ವರ್ಷ ತುಂಬಿದ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶವನ್ನ ಚುನಾವಣೆ ಆಯೋಗ ಕಲ್ಪಿಸಿದೆ. ಇದರ ಅಡಿಯಲ್ಲಿ ಹಿರಿಯ ನಟಿ ಲೀಲಾವತಿ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ. ಮಗ ವಿನೋದ್ ರಾಜ್ ಸಹಾಯದಿಂದ ಅವರು ಮನೆಯಲ್ಲಿ ಮತದಾನ ಮಾಡಿದ್ದಾರೆ. ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ “ಚುನಾವಣೆ ಆಯೋಗ ಈ ಅವಕಾಶ ಕಲ್ಪಿಸಿದ್ದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ” ಅಂತ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ| ಎಲ್ಲರಿಗಿಂತ ಮೊದಲು ಮತ ಚಲಾಯಿಸಿದ ಹಿರಿಯ ನಟಿ ಲೀಲಾವತಿ Read More »

ರಾಜ್ಯದಲ್ಲಿ ದಿನೇದಿನೇ ಕಾಡ್ತಿದೆ ಮದ್ಯದ ಕೊರತೆ| ಹಣ ಕೊಟ್ರೂ ಸಿಗ್ತಿಲ್ಲ ಹೆಂಡ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಭಾರಿ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದ ಪರಿಣಾಮ ಕಲವು ಕಡೆ ಮದ್ಯದ ದರ ಕೂಡ ಹೆಚ್ಚಾಗಿದ್ದು, ಹಣ ಕೊಟ್ಟರೂ ಬೇಡಿಕೆಗೆ ತಕ್ಕಂತೆ ಮದ್ಯ ಸಿಗುತ್ತಿಲ್ಲ. ಹೆಂಡದ ಹೊಳೆ ಹರಿಯತೊಡಗಿದ್ದು, ದಾಸ್ತಾನು, ಸಾಗಾಣೆ, ವಹಿವಾಟು ಕೂಡ ಹೆಚ್ಚಾಗಿದೆ. ಬೆಂಬಲಿಗರು ಕಾರ್ಯಕರ್ತರಿಗೆ ರಾಜಕೀಯ ನಾಯಕರು ಬಾಡೂಟ ಮದ್ಯದ ವ್ಯವಸ್ಥೆ ಮಾಡುವುದು ಸಾಮಾನ್ಯವಾಗಿದೆ. ಮದ್ಯಕ್ಕೆ ಶೇಕಡ 20ರಷ್ಟು ಬೇಡಿಕೆ ಹೆಚ್ಚಾಗಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಚುನಾವಣೆ ನೀತಿ ಸಮಿತಿಯ ಕಾರಣ ಹೆಚ್ಚಿನ

ರಾಜ್ಯದಲ್ಲಿ ದಿನೇದಿನೇ ಕಾಡ್ತಿದೆ ಮದ್ಯದ ಕೊರತೆ| ಹಣ ಕೊಟ್ರೂ ಸಿಗ್ತಿಲ್ಲ ಹೆಂಡ Read More »

ಅಭಿಮಾನಿಗಳತ್ತ ಕೈಬೀಸುವ ವೇಳೆ ಕುಸಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬಿಸಿಲ ಝಳದ ನದುವೆಯೇ ಅಬ್ಬರದ ಪ್ರಚಾರ ನಡೆಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದು ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ನಡೆದಿದೆ. ಕೂಡ್ಲಗಿ ಹೆಲಿ ಪ್ಯಾಡ್ ಗೆ ಆಗಮಿಸಿದ ಸಿದ್ದರಾಮಯ್ಯ, ಹೆಲಿಕಾಪ್ಟರ್ ನಿಂದ ಇಳಿದು ಜನರತ್ತ ಕೈ ಬೀಸುತ್ತಾ ಸಾಗಿ ಕಾರಿನ ಡೋರ್ ಮೇಲೆ ನಿಂತು ಜನರತ್ತ ಕೈಬೀಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು ತಕ್ಷಣ ಸಿದ್ದರಾಮಯ್ಯನವರನ್ನು ಬೀಳದಂತೆ ಹಿಡುದುಕೊಂಡಿದ್ದಾರೆ. ಬಳಿಕ ಸಿದ್ದರಾಮಯ್ಯನವರು ಸಾವರಿಸಿಕೊಂಡು

ಅಭಿಮಾನಿಗಳತ್ತ ಕೈಬೀಸುವ ವೇಳೆ ಕುಸಿದ ಸಿದ್ದರಾಮಯ್ಯ Read More »

ಮತದಾನ‌ ದಿನ ರಜೆ ಇದೆ ಎಂದು ಪ್ರವಾಸ ಹೋಗೋ ಪ್ಲ್ಯಾನ್ ಇದ್ರೆ ಬಿಟ್ಬಿಡಿ| ಚುನಾವಣಾ ಆಯೋಗದಿಂದ ಹದ್ದಿನ ಕಣ್ಣು!!

ಸಮಗ್ರ ನ್ಯೂಸ್: ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ, ಅಂದು ಸರ್ಕಾರಿ ಕಚೇರಿ, ಖಾಸಗಿ ಕಚೇರಿಗಳಲ್ಲಿ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ. ರಜೆಯೆಂದು ಹೊರಗಡೆ ಸುತ್ತಾಡಲು, ಪ್ರವಾಸಕ್ಕೆ ಹೋಗಿ ಮತದಾನ ಮಾಡುವುದನ್ನು ತಪ್ಪಿಸುವುದು ಬೇಡವೆಂದು ಸರ್ಕಾರ ಹೊಸ ಮಾರ್ಗೋಪಾಯ ಕಂಡುಕೊಂಡಿದೆ. ಅಂದು ಬಹುತೇಕ ಪ್ರವಾಸಿ ತಾಣಗಳು ಬಂದ್ ಆಗಲಿವೆ. ಪ್ರವಾಸಿ ತಾಣಗಳು ಮಾತ್ರವಲ್ಲದೆ ಹೊಟೇಲ್‍ಗಳು,ರೆಸಾರ್ಟ್‍ಗಳಲ್ಲಿ ಸಹ ಮೇ 10ರಂದು ಬುಕ್ಕಿಂಗ್ ಗೆ ಅವಕಾಶವಿರುವುದಿಲ್ಲ. ಕಡ್ಡಾಯವಾಗಿ ಮತದಾರರು ಅಂದು ತಮ್ಮ ಹಕ್ಕು ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಉದ್ದೇಶವಾಗಿದೆ.

ಮತದಾನ‌ ದಿನ ರಜೆ ಇದೆ ಎಂದು ಪ್ರವಾಸ ಹೋಗೋ ಪ್ಲ್ಯಾನ್ ಇದ್ರೆ ಬಿಟ್ಬಿಡಿ| ಚುನಾವಣಾ ಆಯೋಗದಿಂದ ಹದ್ದಿನ ಕಣ್ಣು!! Read More »

Weather report| ಹವಾಮಾನ ವರದಿ| ಮಳೆಯೊಂದಿಗೆ ಮಿಂಚು, ಬಿರುಗಾಳಿ ಭೀತಿ| ಕರ್ನಾಟಕ ಸೇರಿದಂತೆ ಈ ರಾಜ್ಯಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 5 ದಿನಗಳಲ್ಲಿ ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕದ ಒಳನಾಡು ಭಾಗಗಳು ಮತ್ತು ಪುದುಚೇರಿಗಳಲ್ಲಿ ಮಿಂಚು ಮತ್ತು ಬಿರುಗಾಳಿ (40-50 ಕಿಮೀ) ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮೈಸೂರು, ದಾವಣಗೆರೆ ಜಿಲ್ಲೆಯಲ್ಲಿ ಏಪ್ರಿಲ್ 30 ರಿಂದ 3 ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೇ

Weather report| ಹವಾಮಾನ ವರದಿ| ಮಳೆಯೊಂದಿಗೆ ಮಿಂಚು, ಬಿರುಗಾಳಿ ಭೀತಿ| ಕರ್ನಾಟಕ ಸೇರಿದಂತೆ ಈ ರಾಜ್ಯಗಳಿಗೆ ಅಲರ್ಟ್ ಘೋಷಣೆ Read More »

ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆದ ಕಿಡಿಗೇಡಿಗಳು| ಕ್ರಮ ಜರುಗಿಸಲು ರಮೇಶ್ ಬಾಬು ಒತ್ತಾಯ

ಸಮಗ್ರ ನ್ಯೂಸ್: ಕೊರಟಗೆರೆಯ ಭೈರೇನಹಳ್ಳಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆಸಲಾಗಿತ್ತು. ಈ ವೇಳೆ ತಲೆಗೆ ಕಲ್ಲು ಬಿದ್ದು ಗಾಯಗೊಂಡಿದ್ದರು. ಇದು ಜಿಲ್ಲಾಡಳಿತದ ವೈಫಲ್ಯವಾಗಿದೆ. ಚುನಾವಣಾ ಆಯೋಗವು ಕಳಂಕಿತ ಅಧಿಕಾರಿಯನ್ನು ವರ್ಗಾಯಿಸುವಂತೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಡಾ.ಜಿ.ಪರಮೇಶ್ವರ ಮೇಲೆ ಕಲ್ಲು ತೂರಿ ಗಾಯಮಾಡಿರುವುದು ಹತಾಷೆ

ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆದ ಕಿಡಿಗೇಡಿಗಳು| ಕ್ರಮ ಜರುಗಿಸಲು ರಮೇಶ್ ಬಾಬು ಒತ್ತಾಯ Read More »

ನಡೆದುಕೊಂಡು ಹೋಗುತ್ತಿದ್ದಾತ ಸಿಡಿಲು ಬಡಿದು ಸಾವು| ಇಲ್ಲಿದೆ ವೈರಲ್ ವಿಡಿಯೋ

ಸಮಗ್ರ ನ್ಯೂಸ್: ಸಿಡಿಲು ಎಷ್ಟು ಅಪಾಯಕಾರಿ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಚಂದ್ರಾಪುರ ಜಿಲ್ಲೆಯ ಭದ್ರಾವತಿ ತಾಲೂಕಿನ ಮಜ್ರಿ ಪ್ರದೇಶದಲ್ಲಿನ ಪಶ್ಚಿಮ ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ಕೆಲಸದ ಸ್ಥಳದಿಂದ ದೂರ ಹೋಗುತ್ತಾರೆ. ಪ್ರಕಾಶಮಾನವಾದ ಮಿಂಚು, ಸಿಡಿಲು ಅವನ ಮೇಲೆ ಬಿದ್ದಿದೆ ಅಷ್ಟೇ. ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಇದೆಲ್ಲ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ

ನಡೆದುಕೊಂಡು ಹೋಗುತ್ತಿದ್ದಾತ ಸಿಡಿಲು ಬಡಿದು ಸಾವು| ಇಲ್ಲಿದೆ ವೈರಲ್ ವಿಡಿಯೋ Read More »

ಹಾಡುಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ| ಯೋಗಿ ನಾಡಲ್ಲೊಂದು ಅಮಾನವೀಯ ಘಟನೆ

ಕಾಲೇಜೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ನಡೆದಿದೆ ಎನ್ನಲಾಗಿದೆ. ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಜಾಲತಾಣ ಬಳಕೆದಾರರಾದ ಅರುಣೇಶ್ ಯಾದವ್ ಅವರು “ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ ಘಟನೆ. ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನ ಈ ವೀಡಿಯೊ ವೈರಲ್ ಆಗುತ್ತಿದೆ. ಶಿಕ್ಷಕರೊಬ್ಬರು ಬಲವಂತವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಿಡಿಯೋವನ್ನು ಉತ್ತರಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ

ಹಾಡುಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ| ಯೋಗಿ ನಾಡಲ್ಲೊಂದು ಅಮಾನವೀಯ ಘಟನೆ Read More »