ರಾಜ್ಯ

ತನ್ನದಲ್ಲದ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ.ಸೋಮಣ್ಣಗೆ ಸೋಲುವ ಭೀತಿ| ಕೈ ಮುಗಿತೀನಿ ವಾಪಾಸ್ ತಗೋ ಎಂದು ಜೆಡಿಎಸ್ ಅಭ್ಯರ್ಥಿಗೆ ದಮ್ಮಯ್ಯ ಹಾಕಿದ ಹಿರಿಯ ನಾಯಕ

ಸಮಗ್ರ ನ್ಯೂಸ್: ತನ್ನ ಸ್ವಂತ ಕ್ಷೇತ್ರ ಗೋವಿಂದರಾಜನಗರ ಬಿಟ್ಟು ವರುಣಾ ಹಾಗೂ ಚಾಮರಾಜನಗರದ ವಿಧಾನಸಭಾ ಕ್ಷೇತ್ರಗಳೆರಡಲ್ಲೂ ಬಿಜೆಪಿ ಹೈಕಮಾಂಡ್‌ ಸೂಚನೆ ಮೇರೆಗೆ ಸ್ಪರ್ಧೆ ಮಾಡುತ್ತಿರುವ ಸಚಿವ ವಿ ಸೋಮಣ್ಣ ಅವರಿಗೆ ಎರಡೂ ಕ್ಷೇತ್ರಗಳಲ್ಲಿ ಸೋಲುವ ಆತಂಕ ಹೆಚ್ಚಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ಎರಡು ಹಳ್ಳಿಗಳಲ್ಲಿ ಮತಯಾಚನೆ ಮಾಡುವ ವೇಳೆ ಗ್ರಾಮಸ್ಥರಿಂದ ತರಾಟೆಗೆ ಒಳಗಾಗಿದ್ದ ಸೋಮಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ವೈರಲ್‌ ಆಗಿದೆ. ಇಲ್ಲಿ ಸಚಿವ ವಿ ಸೋಮಣ್ಣ ಅವರು ಚಾಮರಾಜನಗರ ಜೆಡಿಎಸ್‌ ಅಭ್ಯರ್ಥಿಗೆ ನಿನ್ನ ಕೈಮುಗಿತಿನಿ

ತನ್ನದಲ್ಲದ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ.ಸೋಮಣ್ಣಗೆ ಸೋಲುವ ಭೀತಿ| ಕೈ ಮುಗಿತೀನಿ ವಾಪಾಸ್ ತಗೋ ಎಂದು ಜೆಡಿಎಸ್ ಅಭ್ಯರ್ಥಿಗೆ ದಮ್ಮಯ್ಯ ಹಾಕಿದ ಹಿರಿಯ ನಾಯಕ Read More »

ಅನಾರೋಗ್ಯ ಹಿನ್ನಲೆ| ಸಚಿವ ಎಸ್.ಅಂಗಾರ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ(ಎ.26) ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅನಾರೋಗ್ಯ ಹಿನ್ನಲೆ| ಸಚಿವ ಎಸ್.ಅಂಗಾರ ಆಸ್ಪತ್ರೆಗೆ ದಾಖಲು Read More »

ಪುತ್ತೂರು: ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ ಪುತ್ತಿಲರ ಪ್ರಣಾಳಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಾವು ಏರತೊಡಗುತ್ತಿದ್ದಂತೆಯೇ ಮಳೆಯ ಸಿಂಚನವಾಗುತ್ತಿದೆ. ಬುಧವಾರ ಹನಿಮಳೆಯೊಂದಿಗೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಪ್ರಚಾರ ನಡೆಸಿದರೆ, ಭಾರಿ ಸಂಚಲನವನ್ನೇ ಸೃಷ್ಟಿಸಿರುವ ಪುತ್ತೂರು ಕ್ಷೇತ್ರದಲ್ಲಿ ಹಿಂದು ಸಂಘಟನೆಗಳ ಮುಖಂಡ ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಜಿಲ್ಲೆಯಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಣಾಳಿಕೆಯೊಂದನ್ನು ಬಿಡುಗಡೆ ಮಾಡುತ್ತಿರುವುದು ಈ ಚುನಾವಣೆಯಲ್ಲಿ ಇದೇ ಮೊದಲಾಗಿದ್ದು, ಪ್ರಚಾರದ ದೃಷ್ಟಿಯಿಂದ ಗಮನ ಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದಷ್ಟೇ ಅಲ್ಲ,

ಪುತ್ತೂರು: ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ ಪುತ್ತಿಲರ ಪ್ರಣಾಳಿಕೆ Read More »

Weather Report| ಹವಾಮಾನ ವರದಿ| ಚಂಡಮಾರುತ ಪರಿಣಾಮ; ಮುಂದಿನ 24ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಇದರ ಪರಿಣಾಮ ಕರ್ನಾಟಕದ ಮೇಲೂ ಆಗುತ್ತಿದೆ. ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಬಹಳಷ್ಟು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ,

Weather Report| ಹವಾಮಾನ ವರದಿ| ಚಂಡಮಾರುತ ಪರಿಣಾಮ; ಮುಂದಿನ 24ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆ ಸಾಧ್ಯತೆ Read More »

ಕೊಟ್ಟಿಗೆಹಾರ: ಹೆಂಡತಿಯನ್ನು ಬಸ್ಸು ಹತ್ತಿಸಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ|ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ:

ಸಮಗ್ರ ನ್ಯೂಸ್:ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (೪೦) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟ್ಟಿದ್ದು ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಿರಲು

ಕೊಟ್ಟಿಗೆಹಾರ: ಹೆಂಡತಿಯನ್ನು ಬಸ್ಸು ಹತ್ತಿಸಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ|ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ: Read More »

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ಸಮಗ್ರ ನ್ಯೂಸ್:‌ ಕರಾವಳಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಅಲ್ಲಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಬಿಜಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಜೆಪಿ ನಡ್ಡಾ ಎ.30ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸುವುದನ್ನು ಬಿಜೆಪಿ ಮುಖಂಡರು ಖಚಿತ ಪಡಿಸಿದ್ದಾರೆ.

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ Read More »

ಬೆತ್ತಲೆ ಮಹಿಳೆಯೊಂದಿಗೆ ನಡೆದಿತ್ತು‌ ಸ್ಮಶಾನದಲ್ಲಿ ವಿಚಿತ್ರ ಪೂಜೆ| ಹುಡುಗಿಯರ ಫೋಟೋ ಇಟ್ಕೊಂಡು ನಡೆದಿತ್ತು ವಾಮಾಚಾರ

ಸಮಗ್ರ ನ್ಯೂಸ್: ಸ್ಮಶಾನದಲ್ಲಿ ಮಧ್ಯರಾತ್ರಿ ಬೆತ್ತಲೆಯಾಗಿ ಮಹಿಳೆ ಸೇರಿದಂತೆ ನಾಲ್ವರು ಮಾಟ ಮಂತ್ರ ಮಾಡುತ್ತಿದ್ದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಚೋಗಚಿಕೊಪ್ಪ ತಾಂಡಾದಲ್ಲಿ ಕಂಡು ಬಂದಿದೆ. ಊರ ಹೊರಗಿನ ಸ್ಮಶಾನದಲ್ಲಿ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬೆತ್ತಲಾದ ಮಹಿಳೆ ಹಾಗೂ ಮೂವರು ಪುರುಷರು ಮೂವರು ಹುಡುಗಿಯರ ಫೋಟೋ ಇಟ್ಟು ಅದರ ಸುತ್ತಲೂ ನಿಂಬೆಹಣ್ಣುಗಳನ್ನು ಇಟ್ಟು ವಾಮಾಚಾರ ಮಾಡುತ್ತಿದ್ದರು. ಮನುಷ್ಯನ ತಲೆ ಬುರುಡೆಯ ಮೇಲೆ ವ್ಯಕ್ತಿ ಒಬ್ಬರ ಹೆಸರು ಬರೆದು ಕೋಳಿ ರಕ್ತದಲ್ಲಿ ಪೂಜೆ ಮಾಡಿದ್ದಾರೆ. ನಿಂಬೆ

ಬೆತ್ತಲೆ ಮಹಿಳೆಯೊಂದಿಗೆ ನಡೆದಿತ್ತು‌ ಸ್ಮಶಾನದಲ್ಲಿ ವಿಚಿತ್ರ ಪೂಜೆ| ಹುಡುಗಿಯರ ಫೋಟೋ ಇಟ್ಕೊಂಡು ನಡೆದಿತ್ತು ವಾಮಾಚಾರ Read More »

ಪ್ರ.ದ ಕಾಲೇಜು ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್| ಎರಡು ತಿಂಗಳ ವೇತನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಮಾರ್ಚ್ ಮತ್ತು ಏಪ್ರಿಲ್-2023ರ ತಿಂಗಳ ಗೌರವಧನವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಇಂದು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ನಡವಳಿಯನ್ನು ಹೊರಡಿಸಿದ್ದಾರೆ. 2023-24ನೇ ಸಾಲಿನ ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ವಸಯದಡಿ ಬರುವ ಕಾಲೇಜು ಶಿಕ್ಷಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 2023 ರಿಂದ ಜುಲೈ-2023ರ ಅವಧಿಯ ವೆಚ್ಚಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ. 2023-24ನೇ

ಪ್ರ.ದ ಕಾಲೇಜು ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್| ಎರಡು ತಿಂಗಳ ವೇತನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ Read More »

ಬಿಜೆಪಿ ಸರ್ಕಾರದ 40% ಕಮಿಷನ್ ನಿಂದ ಅಭಿವೃದ್ಧಿ ಮೇಲೆ‌ ಬರೆ| ಸುಳ್ಯದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಕಿಡಿ

ಸಮಗ್ರ ನ್ಯೂಸ್: ‘ ಬಿಜೆಪಿ ಸರ್ಕಾರವು ಪ್ರತಿಯೊಂದು ಕ್ಷೇತ್ರದಲ್ಲೂ ಕಮಿಷನ್ ಹೊಡೆಯುತ್ತಿದ್ದು, ಅಭಿವೃದ್ಧಿ ಕುಂಠಿತವಾಗಿದೆ, ಕಾಮಗಾರಿ, ಯೋಜನೆಗಳು ಹಳ್ಳ ಹಿಡಿದಿದ್ದು, ಇದರ ವಿರುದ್ಧ ಜನಸಾಮಾನ್ಯರು ಹೋರಾಡಬೇಕಿದೆ’ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಸುಳ್ಯದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದ ಹಲವು ಸ್ತರಗಳಲ್ಲಿ ಲೂಟಿ ಹೊಡೆಯಲಾಗುತ್ತಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದರೂ ನಾ ತಿನ್ನಲ್ಲ, ತಿನ್ನಲು ಬಿಡಲ್ಲ ಎಂದು ಘೋಷಿಸಿಕೊಳ್ಳುತ್ತಿರುವ ಪ್ರಧಾನಿಗಳ ಹೇಳಿಕೆ ಹಾಸ್ಯಾಸ್ಪದ. ಯುವಕರು, ಶಿಕ್ಷಿತರು ಉದ್ಯೋಗ ವಂಚಿತರಾಗಿದ್ದು, ಭಾರತದಲ್ಲಿ

ಬಿಜೆಪಿ ಸರ್ಕಾರದ 40% ಕಮಿಷನ್ ನಿಂದ ಅಭಿವೃದ್ಧಿ ಮೇಲೆ‌ ಬರೆ| ಸುಳ್ಯದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಕಿಡಿ Read More »

ಸುರತ್ಕಲ್: “ಉತ್ತರ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ” -ಇನಾಯತ್ ಅಲಿ

ಸಮಗ್ರ ನ್ಯೂಸ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಇಂದು ಮುತ್ತೂರು ಗ್ರಾಮ ವ್ಯಾಪ್ತಿಯ ಮನೆ ಮನೆಗೆ ತೆರಳಿ ಕಾಂಗ್ರೆಸ್ ನ ನಾಲ್ಕು ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿ, ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಜನರಲ್ಲಿ ಮತಯಾಚಿಸಿದರು. ಚುನಾವಣಾ ಪ್ರಚಾರದ ಭಾಗವಾಗಿ ಇಂದು ಮುತ್ತೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ನೌಶಾದ್ ಮುತ್ತೂರು ಅವರ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿ, “ಮಂಗಳೂರು ಉತ್ತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ ನೀಡುವಂತೆ

ಸುರತ್ಕಲ್: “ಉತ್ತರ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ” -ಇನಾಯತ್ ಅಲಿ Read More »