ರಾಜ್ಯ

“ಈ ಬಾರಿ ಜೆಡಿಎಸ್ ಪಕ್ಷಕ್ಕೆ ಜನತೆ ಮಣೆ ಹಾಕಲಿದ್ದಾರೆ” -ಮೊಯಿದೀನ್ ಬಾವಾ

ಸಮಗ್ರ ನ್ಯೂಸ್: “ರಾಜ್ಯದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬಲವಾಗಿ ಬೀಸುತ್ತಿದ್ದು ಜನತೆ ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ನಾನು ಶಾಸಕನಾಗಿದ್ದಾಗ ಮಾಡಿದ್ದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿಯನ್ನು ನೋಡಿ ಜನರು ಮತ ಕೊಟ್ಟು ಗೆಲ್ಲಿಸಲಿದ್ದಾರೆ. ಪ್ರಚಾರ ಸಂದರ್ಭದಲ್ಲಿ ನನ್ನ ಪರ ಇರುವ ಜನರ ಬೆಂಬಲ ನೋಡಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ನಡುಕ ಶುರುವಾಗಿದೆ” ಎಂದು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದೀನ್ ಬಾವಾ ಹೇಳಿದ್ದಾರೆ. ಅವರು ಸೋಮವಾರ ಪಂಜಿಮೊಗರು,

“ಈ ಬಾರಿ ಜೆಡಿಎಸ್ ಪಕ್ಷಕ್ಕೆ ಜನತೆ ಮಣೆ ಹಾಕಲಿದ್ದಾರೆ” -ಮೊಯಿದೀನ್ ಬಾವಾ Read More »

ಮೇ ೩ ರಂದು ಮುಲ್ಕಿಗೆ ಮೋದಿ…..!!

ಸಮಗ್ರ ನ್ಯೂಸ್ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕೇಂದ್ರ ನಾಯಕರ ದಂಡೆ ಇದೀಗ ಕರ್ನಾಟಕದತ್ತ ಆಗಮಿಸುತ್ತಿದ್ದು, ಇದೀಗ ಕರಾವಳಿಗೆ ಪ್ರಚಾರಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಮೇ.೩ರಂದು ಆಗಮಿಸಲಿದ್ದಾರೆ. ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಮೇ ೬ ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, ಸಮಾವೇಶ ಏರ್ಪಡಿಸುವ ಸ್ಥಳ ಇನ್ನೂ

ಮೇ ೩ ರಂದು ಮುಲ್ಕಿಗೆ ಮೋದಿ…..!! Read More »

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು. ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅವರ ನೇತೃತ್ವದ

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ Read More »

ಪುಟ್ಟ ಬಾಲಕಿಯ ಪಿಯಾನೋ ನುಡಿಸುವಿಕೆಗೆ ಮನಸೋತ ಮೋದಿ

ಸಮಗ್ರ ನ್ಯೂಸ್: ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ ಮನಸೋತಿದ್ದಾರೆ. ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗೂ ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದು ಬರೆದಿದ್ದಾರೆ. ಆಕೆಯ ತಾಯಿ ಹಾಡಿನ ಸಾಲುಗಳನ್ನು ಹೇಳುತ್ತಿದ್ದಂತೆ ಬಾಲಕಿ ಕೂಡ ಪಿಯಾನೋದಲ್ಲಿ ಅದೇ ಹಾಡನ್ನು ನುಡಿಸುವ ಮೂಲಕ ಲಕ್ಷಾಂತರ ಮಂದಿಯ ಶ್ಲಾಘನೆಗೆ

ಪುಟ್ಟ ಬಾಲಕಿಯ ಪಿಯಾನೋ ನುಡಿಸುವಿಕೆಗೆ ಮನಸೋತ ಮೋದಿ Read More »

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶ ನಡೆಯಲಿರುವ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದ ಬಳಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿ, ಪಾಲ್ಗೊಂಡಿದ್ದಾರೆ‌. ಸುಳ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read More »

ಸುಳ್ಯದಿಂದ ಸಂಪಾಜೆ ವರೆಗಿನ ಕೃಷಿಕರಿಗೆ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ಸುಳ್ಯ ನಗರದಿಂದ ಸಂಪಾಜೆ ವರೆಗೆ ಪಯಸ್ವಿನಿ ನದಿಗೆ ಕೃಷಿ ಪಂಪ್ ಗಳನ್ನು ಅಳವಡಿಸಿದ ಕೃಷಿಕರಿಗೆ ಸುಳ್ಯ ತಹಶೀಲ್ದಾರ್ ಮಹತ್ವದ ಸೂಚನೆ ನೀಡಿದ್ದಾರೆ. ಸುಳ್ಯ ನಗರಕ್ಕೆ ನೀರಿನ ಸಮಸ್ಯೆ ಎದುರಾಗಿರುವುದರಿಂದ, ಸುಳ್ಯ ನಗರದಿಂದ ಸಂಪಾಜೆ ವರೆಗೆ ಪಯಸ್ವಿನಿ ನದಿಗೆ ಕೃಷಿ ಪಂಪ್ ಗಳನ್ನು ಅಳವಡಿಸಿದ ಕೃಷಿಕರು ತಮ್ಮ ಕೃಷಿ ಉಪಯೋಗಕ್ಕಾಗಿ ಎರಡು ದಿನಗಳಿಗೊಮ್ಮೆ ಮಾತ್ರ ಬಳಸಿಕೊಳ್ಳುವಂತೆ ಸುಳ್ಯ ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುಳ್ಯ ನಗರಕ್ಕೆ ಕುಡಿಯುವ ನಿರೀನ ಮೂಲಧಾರವಾಗಿರುವ ಪಯಸ್ವಿನಿ ನದಿಯ ನೀರಿನ ಹರಿವು

ಸುಳ್ಯದಿಂದ ಸಂಪಾಜೆ ವರೆಗಿನ ಕೃಷಿಕರಿಗೆ ಮಹತ್ವದ ಸೂಚನೆ Read More »

ಸುಳ್ಯ: ಬಿಗಡಾಯಿಸಿದ ನೀರಿನ ಸಮಸ್ಯೆ| ತುರ್ತು ಸಭೆ ಕರೆಯಲು ಡಿಸಿ, ತಹಶೀಲ್ದಾರ್ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ನಗರದ ಕುಡಿಯುವ ನೀರು ಸರಬರಾಜಿಗೆ ಮೂಲಧಾರವಾಗಿರುವ ಪಯಸ್ವಿನಿ ನದಿಯ ಹರಿವು ಸಂಪೂರ್ಣ ನಿಂತು ಹೋಗಿದ್ದು, ಮಳೆ ಬಾರದೆ ಬಿಸಿಲಿನ ಝಳ ಮುಂದುವರಿದಲ್ಲಿ ಕೇವಲ ಮೂರ್ನಾಲ್ಕು ದಿನಗಳಷ್ಟು ಸಮಯಕ್ಕೆ ಮಾತ್ರ ನಗರಕ್ಕೆ ನೀರು ಸರಬರಾಜು ಸಾಧ್ಯವಿರುವುದು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ನಗರಕ್ಕೆ ನೀರು ಸರಬರಾಜು ಕುರಿತಂತೆ ಅನೇಕ ತುರ್ತು ಕ್ರಮಗಳನ್ನು ಕೈಗೊಳ್ಳುವುದು ತೀರಾ ಅಗತ್ಯವಿರುತ್ತದೆ. ಆದರೆ ಚುನಾವಣೆ ನೀತಿ ಸಂಹಿತೆಯ ಹಿನ್ನಲೆಯಲ್ಲಿ ಪ್ರತಿನಿಧಿಗಳ ಸಭೆ ನಡೆಸಿ, ಪಂಚಾಯತ್ ಪರಿಹಾರೋಪಾಯಗಳ ಕುರಿತು ಚರ್ಚಿಸಿ ನಿರ್ಧಾರಕೈಗೊಳ್ಳಲು ಅಸಾಧ್ಯವಾಗಿರುತ್ತದೆ.

ಸುಳ್ಯ: ಬಿಗಡಾಯಿಸಿದ ನೀರಿನ ಸಮಸ್ಯೆ| ತುರ್ತು ಸಭೆ ಕರೆಯಲು ಡಿಸಿ, ತಹಶೀಲ್ದಾರ್ ಗೆ ಮನವಿ Read More »

ಬ್ಯಾಟ್ ಹಿಡಿದು ಕ್ರೀಸ್ ಗಿಳಿದ ಅರುಣ್ ಕುಮಾರ್ ಪುತ್ತಿಲ| ಪುತ್ತೂರಲ್ಲಿ ಗೆಲುವಿನ ಸಿಕ್ಸರ್ ಬಾರಿಸ್ತಾರಾ ಬಂಡಾಯ ನಾಯಕ!?

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ಒತ್ತಡದ ನಡುವೆಯೂ ಬಂಡಾಯ ಕಣಕ್ಕಿಳಿದ ಅರುಣ್ ಪುತ್ತಿಲ ತಮ್ಮ ನಾಮಪತ್ರ ಹಿಂಪಡೆಯದೆ ಕಣದಲ್ಲಿ ಗಟ್ಟಿಯಾಗಿ ನಿಂತುಬಿಟ್ಟಿದ್ದಾರೆ. ಅಲ್ಲದೆ, ತಮ್ಮ ಚುನಾವಣಾ ಚಿಹ್ನೆಯಾಗಿ ಕ್ರಿಕೆಟ್ ಬ್ಯಾಟ್ ಅನ್ನು ಆಯ್ಕೆ ಮಾಡಿಕೊಂಡಿದ್ದು, ಅರುಣ್ ಪುತ್ತಿಲ ಕ್ರೀಸಿಗಿಳಿದು ಬ್ಯಾಟಿಂಗ್ ಮಾಡುವ ಸೂಚನೆ ನೀಡಿದ್ದಾರೆ. ಪುತ್ತೂರು ಮತ್ತು ಸುಳ್ಯ ಕ್ಷೇತ್ರದಲ್ಲಿ ಅರುಣ್ ಪುತ್ತಿಲ ಪರವಾಗಿ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರಿಂದ ಭಾರೀ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ಫೇಸ್ಬುಕ್ ಜಾಲತಾಣದಲ್ಲಿ ಅರುಣ್ ಪುತ್ತಿಲ ಪರ ಅಭಿಯಾನ

ಬ್ಯಾಟ್ ಹಿಡಿದು ಕ್ರೀಸ್ ಗಿಳಿದ ಅರುಣ್ ಕುಮಾರ್ ಪುತ್ತಿಲ| ಪುತ್ತೂರಲ್ಲಿ ಗೆಲುವಿನ ಸಿಕ್ಸರ್ ಬಾರಿಸ್ತಾರಾ ಬಂಡಾಯ ನಾಯಕ!? Read More »

ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಗೆಳೆಯನೊಂದಿಗೆ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುದುವೆಟ್ಟು ಗ್ರಾಮದ ಶಾಂತಿ ಹೊಳೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಕಂಚೇರಿ ಕಂಡ ನಿವಾಸಿ ಜೈಸನ್‌ ಪಿ.ವಿ. (34) ತನ್ನ ಅಕ್ಕನ ಮನೆಗೆ ಬಂದಿದ್ದು ಗೆಳೆಯ ಸ್ಟ್ಯಾನ್ಲಿಯೊಂದಿಗೆ ರವಿವಾರ ಪುದುವೆಟ್ಟು ಗ್ರಾಮದ ಶಾಂತಿಯ ಹೊಳೆಗೆ ಸ್ನಾನಕ್ಕೆಂದು ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಸ್ನಾನಕ್ಕೆ ಇಳಿದ ಜೈಸನ್‌ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ ಅವರ ಮೃತದೇಹವು ಪತ್ತೆಯಾಗಿದೆ. ಈ ಬಗ್ಗೆ

ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ Read More »

ರೈಲಿನಿಂದ ಎಸೆಯಲ್ಪಟ್ಟು ಯುವಕ ದುರ್ಮರಣ

ಸಮಗ್ರ ನ್ಯೂಸ್: ಸ್ನೇಹಿತನ ಜೊತೆ ಗೋವಾಕ್ಕೆ ತೆರಳುತ್ತಿದ್ದ ಯುವಕನೊಬ್ಬ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ಪೆರಿಂಗಡಿಯಲ್ಲಿ ನಡೆದಿದೆ. ಪಾಲಕ್ಕಾಡ್ ನ ನಿವಾಸಿ ಸಾಬೀರ್(32) ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋವಾಕ್ಕೆ ತಲಪಿದಾಗ ಸ್ನೇಹಿತನು ಸಾಬೀರ್ ನಾಪತ್ತೆಯಾಗಿದ್ದು , ಈ ಬಗ್ಗೆ ಸ್ನೇಹಿತನು ಗೋವಾ ಪೊಲೀಸರಿಗೆ ದೂರು ನೀಡಿದ್ದು, ಗೋವಾ ಪೊಲೀಸರು ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಕುಂಬಳೆ ಪೊಲೀಸ್ ಠಾಣೆಯ ಪೆರಿಂಗಡಿಯ ರೈಲ್ವೆ ಹಳಿ ಬಳಿ ಮೃತದೇಹ

ರೈಲಿನಿಂದ ಎಸೆಯಲ್ಪಟ್ಟು ಯುವಕ ದುರ್ಮರಣ Read More »