ರಾಜ್ಯ

ರಾಮನಗರ: ಚಲಿಸುತ್ತಿರುವಾಗಲೇ‌ ಬೇರ್ಪಟ್ಟ ರೈಲು ಬೋಗಿಗಳು| ಸಂಭಾವ್ಯ ಅಪಾಯ ಜಸ್ಟ್ ಮಿಸ್!

ಸಮಗ್ರ ನ್ಯೂಸ್: ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟ ಆತಂಕಕಾರಿ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ರೈಲು ನಿಲ್ದಾಣದಲ್ಲಿ ಭಾನುವಾರ ರಾತ್ರಿ ಚಲಿಸುತ್ತಿದ್ದ ರೈಲೊಂದರ ಬೋಗಿಗಳು ಬೇರ್ಪಟಿದ್ದು, ಈ ವೇಳೆ ರೈಲಿನಿಂದ ಪ್ರಯಾಣಿಕರು ಆತಂಕಕ್ಕೆ ಒಳಗಾದರು. ಮೈಸೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ತೂತುಕುಡಿ ಎಕ್ಸ್‌ಪ್ರೆಸ್ ರಾತ್ರಿ 8ರ ವೇಳೆಗೆ ರಾಮನಗರ ನಿಲ್ದಾಣ ತಲುಪಿದ್ದು, ಅಲ್ಲಿಂದ ಮತ್ತೆ ಪ್ರಯಾಣ ಮುಂದುವರಿಸುತ್ತಲೇ ಶಬ್ದ ಕಾಣಿಸಿಕೊಂಡಿತು. ನೋಡ ನೋಡುತ್ತಲೇ ರೈಲಿನ ಮಧ್ಯಭಾಗದ ಬೋಗಿಗಳು ಬೇರ್ಪಟ್ಟಿವೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರಯಾಣಿಕರೊಬ್ಬರು, ‘ರೈಲು

ರಾಮನಗರ: ಚಲಿಸುತ್ತಿರುವಾಗಲೇ‌ ಬೇರ್ಪಟ್ಟ ರೈಲು ಬೋಗಿಗಳು| ಸಂಭಾವ್ಯ ಅಪಾಯ ಜಸ್ಟ್ ಮಿಸ್! Read More »

ಚಾರ್ಮಾಡಿ ಘಾಟ್: ತಡೆಗೋಡೆ ಬಿರುಕು, ಕುಸಿಯುವ ಭೀತಿ|ದುರಸ್ತಿಗೊಳಿಸುವಂತೆ ವಾಹನ ಚಾಲಕರ ಒತ್ತಾಯ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ (charmadi ghat) ಅಣ್ಣಪ್ಪ ದೇವಸ್ಥಾನದ ಸಮೀಪ ಒಮ್ಮುಖ ಇಕ್ಕಟ್ಟು ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ಒಂದೇ ವಾಹನ ಸಾಗಲು ಆಗುವುದರಿಂದ ಯಾವುದೋ ವಾಹನ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಡೆಗೋಡೆ ತಳದಿಂದಲೇ ಬಿರುಕು ಬಿಟ್ಟಿದ್ದು ತಡೆಗೊಡೆ ಕುಸಿಯುವ ಸಂಭವವೇ ಹೆಚ್ಚಾಗಿದೆ. ಈ ರಸ್ತೆಯ ಬಲ ಭಾಗದಲ್ಲಿ ಬೃಹತ್ ಬಂಡೆ ಆಕಾಶಕ್ಕೆ ಮುಖ ಮಾಡಿರುವುದರಿಂದ ಈ ಸ್ಥಳದಲ್ಲಿ ರಸ್ತೆ ಮಾಡಲು

ಚಾರ್ಮಾಡಿ ಘಾಟ್: ತಡೆಗೋಡೆ ಬಿರುಕು, ಕುಸಿಯುವ ಭೀತಿ|ದುರಸ್ತಿಗೊಳಿಸುವಂತೆ ವಾಹನ ಚಾಲಕರ ಒತ್ತಾಯ Read More »

ಸುರತ್ಕಲ್: “ಡಬಲ್ ಇಂಜಿನ್ ಸರಕಾರದ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ಯುಪಿ, ಗುಜರಾತ್ ನಲ್ಲಿದೆ” -ಇನಾಯತ್ ಅಲಿ

Samagra news “ಜನರು ಕೋವಿಡ್ ಬಳಿಕ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ಅದೆಷ್ಟೋ ವಿದ್ಯಾವಂತ ಯುವಜನತೆ ಉದ್ಯೋಗ ಕಳೆದುಕೊಂಡಿದ್ದಾರೆ. ಬಿಜೆಪಿಯವರು ತಮ್ಮದು ಡಬಲ್ ಇಂಜಿನ್ ಸರಕಾರ ಅಂತ ಹೇಳ್ತಾರೆ. ಆದರೆ ಅದರ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ದೂರದ ಯುಪಿ, ಗುಜರಾತ್ ಕಡೆಗೆ ಹೊರಟುಹೋಗಿದೆ. ಅಭಿವೃದ್ಧಿ ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಜಾತಿ ಮತಗಳ ಮಧ್ಯೆ ಹುಳಿ ಹಿಂಡುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಈ ಬಾರಿ ಜನರು ಬಿಜೆಪಿ ಸರಕಾರದಿಂದ ಭ್ರಮ ನಿರಸನಗೊಂಡು ಕಾಂಗ್ರೆಸ್ ಕೈಹಿಡಿಯಲಿದ್ದಾರೆ. ಈ ಮೂಲಕ

ಸುರತ್ಕಲ್: “ಡಬಲ್ ಇಂಜಿನ್ ಸರಕಾರದ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ಯುಪಿ, ಗುಜರಾತ್ ನಲ್ಲಿದೆ” -ಇನಾಯತ್ ಅಲಿ Read More »

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

Samagra news: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ. ನಗರದ ಯಲಂಹಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ. ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪಿಸಿದರು. ಸಿದ್ದರಾಮಯ್ಯನವರ ಆಡಳಿತದಲ್ಲಿ ಶಿಕ್ಷಕರ ನೇಮಕಾತಿ, ಪ್ರಶ್ನೆಪತ್ರಿಕೆ ಸೋರಿಕೆ, ರೀಡೂ ಮುಂತಾದಂತಹ ಹಗರಣಗಳು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ Read More »

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ‘ಶೋಭಕ್ಕ ನಿಮ್ಮ ಪಕ್ಷದವರಂತೆ ನಾವು 40 ಪರ್ಸೆಂಟ್‌ ಕಮಿಷನ್‌ ಪಡೆದಿಲ್ಲ. ನಿಮ್ಮ ಕಮಿಷನ್‌ ಸರ್ಕಾರದ ಬಗ್ಗೆ ಬಸನಗೌಡ ಪಾಟೀಲ್‌ ಯತ್ನಾಳ್‌, ನೆಹರೂ ಓಲೇಕಾರ್‌, ಮಾಡಾಳ್‌ ವಿರೂಪಾಕ್ಷಪ್ಪ, ಎಚ್‌. ವಿಶ್ವನಾಥ್‌, ಗೂಳಿಹಟ್ಟಿ ಶೇಖರ್‌ ಅವರೇ ಸಾಕ್ಷಿ ನೀಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಟಿಕೆಟ್‌ ಅರ್ಜಿ ಜತೆಗೆ ಕಾಂಗ್ರೆಸ್‌ ಪಕ್ಷ 2 ಲಕ್ಷ ರೂ ಸ್ವೀಕರಿಸಿದೆ. ಹೀಗಾಗಿ ಚುನಾವಣಾ ಆಯೋಗವು 223 ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕಾರ ಮಾಡಬೇಕು ಎಂಬ ಕೇಂದ್ರ ಸಚಿವೆ

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ Read More »

ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ಗೆಲ್ಲಿಸಿ: ದೀಪಕ್ ದೊಡ್ಡಯ್ಯ

Samagra news: ಮೂಡಿಗೆರೆ ರಾಜ್ಯದ ಅಭಿವೃದ್ಧಿ ಕೇವಲ ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಸಾಧ್ಯ. ಮಾನ್ಯ ಮತದಾರರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪ ದೊಡ್ಡಯ್ಯ ತಿಳಿಸಿದರು. ಅವರು ಕಸಬಾ ಹೋಬಳಿ ಕಮಾಕೋನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಮಹಿಳೆಯರು. ದೀನ ದಲಿತರು. ಮತ್ತು

ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ಗೆಲ್ಲಿಸಿ: ದೀಪಕ್ ದೊಡ್ಡಯ್ಯ Read More »

ಕೆಲವರು ಲಂಚಕ್ಕೆ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ

ಸಮಗ್ರ ನ್ಯೂಸ್: ಕೆಲವು ಶಾಸಕರು ತಮ್ಮ ಚಿತ್ರ ತೋರಿಸಬೇಡಿ ಎಂದು ತಡೆಯಾಜ್ಞೆ ತಂದ ಬೆನ್ನಲ್ಲೇ “ಕೆಲವರು ಲಂಚಕ್ಕೆ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ” ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯವರು ಸಂಭಾವಿತರು, ಸಚ್ಚಾರಿತ್ರ್ಯವಂತರು ಅಂತಾರೆ. ಆದರೆ ಇಲ್ಲಿನ ಕೆಲವು ಶಾಸಕರು ತಮ್ಮ ಚಿತ್ರ ತೋರಿಸಬೇಡಿ ಎಂದು ತಡೆಯಾಜ್ಞೆ ತಂದಿದ್ದಾರೆ. ಬಿಜೆಪಿ ಗರ್ಭಗುಡಿಯಲ್ಲಿ ಎಂಥ ಹುಳುಕು ಇದೆಯೆಂದು ತಿಳಿಯುತ್ತಿದೆ ಎಂದು ಬಿಜೆಪಿ ಶಾಸಕರ ಕೋರ್ಟ್ ಸ್ಟೇ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ರು. ಬೆಳ್ತಂಗಡಿ ಕಾಂಗ್ರೆಸ್

ಕೆಲವರು ಲಂಚಕ್ಕೆ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ Read More »

ನಾಳೆ(ಎ24)ಯಿಂದ ಎಸ್ಎಸ್ಎಲ್ ಸಿ ಮೌಲ್ಯಮಾಪನ ಆರಂಭ| ಮೇ ಎರಡನೇ ವಾರದಲ್ಲಿ ರಿಸಲ್ಟ್

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಎ.24ರಿಂದ ಆರಂಭವಾಗಲಿದ್ದು, ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದ್ದು, ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 10 ನೇ ತರಗತಿ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.

ನಾಳೆ(ಎ24)ಯಿಂದ ಎಸ್ಎಸ್ಎಲ್ ಸಿ ಮೌಲ್ಯಮಾಪನ ಆರಂಭ| ಮೇ ಎರಡನೇ ವಾರದಲ್ಲಿ ರಿಸಲ್ಟ್ Read More »

ಕೊನೆಗೂ ಸಿಕ್ಕಿಬಿದ್ದ ಖಲಿಸ್ತಾನ್ ಉಗ್ರ ಅಮೃತ್ ಪಾಲ್ ಸಿಂಗ್| ಪಂಜಾಬ್ ನಲ್ಲಿ ಮೋಗಾದಲ್ಲಿ ಬಂಧನ

ಸಮಗ್ರ ನ್ಯೂಸ್: ತಲೆಮರೆಸಿಕೊಂಡಿದ್ದ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಖಲಿಸ್ತಾನ್ ಮುಖಂಡ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತೀಚೆಗಷ್ಟೇ ಅಮೃತ್ ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು.

ಕೊನೆಗೂ ಸಿಕ್ಕಿಬಿದ್ದ ಖಲಿಸ್ತಾನ್ ಉಗ್ರ ಅಮೃತ್ ಪಾಲ್ ಸಿಂಗ್| ಪಂಜಾಬ್ ನಲ್ಲಿ ಮೋಗಾದಲ್ಲಿ ಬಂಧನ Read More »

ರಾಜ್ಯದ ಟಾಪರ್ ಅನನ್ಯಾಗೆ ಮೂರು ಲಕ್ಷ ನಗದು ಹಾಗೂ ಉಚಿತ ಶಿಕ್ಷಣ – ಮೋಹನ್ ಆಳ್ವಾ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿನಿ ಅನನ್ಯಾ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಅನನ್ಯಾ 600 ಕ್ಕೆ 600 ಅಂಕ ಪಡೆದುಕೊಂಡಿದ್ದು, ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಮೂರು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಅವರ ಮುಂದಿನ ಶಿಕ್ಷಣವನ್ನು ಸಂಸ್ಥೆಯಿಂದ ಉಚಿತವಾಗಿ ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ. ಕೊಡಗಿನ ಕುಶಾಲನಗರದ

ರಾಜ್ಯದ ಟಾಪರ್ ಅನನ್ಯಾಗೆ ಮೂರು ಲಕ್ಷ ನಗದು ಹಾಗೂ ಉಚಿತ ಶಿಕ್ಷಣ – ಮೋಹನ್ ಆಳ್ವಾ Read More »