ರಾಜ್ಯ

ಉಪ್ಪಿನಂಗಡಿ‌ ಬಳಿಯ ಕಲ್ಲೇರಿಯಲ್ಲಿ ಭೀಕರ ರಸ್ತೆ ಅಪಘಾತ| ಓರ್ವ ಸಾವು; ಈದ್ ಸಂಭ್ರಮದ ಮನೆಯಲ್ಲಿ ಸೂತಕ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಇಲ್ಲಿನ ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ. ಈದುಲ್ ಫಿತರ್ ಸಂಭ್ರಮದಲ್ಲಿ ನೆಂಟರಿಷ್ಟರ ಮನೆಗೆ ತನ್ನೆರೆಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ಎದುರಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಜಾಫರ್ ರವರ ಸ್ಕೂಟರ್ ಪೊದೆಗೆ ಹೋಗಿ ಬಿದ್ದಿದ್ದು ಜಾಫರ್ ರವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಮಕ್ಕಳಿಗೆ ಗಂಭೀರ

ಉಪ್ಪಿನಂಗಡಿ‌ ಬಳಿಯ ಕಲ್ಲೇರಿಯಲ್ಲಿ ಭೀಕರ ರಸ್ತೆ ಅಪಘಾತ| ಓರ್ವ ಸಾವು; ಈದ್ ಸಂಭ್ರಮದ ಮನೆಯಲ್ಲಿ ಸೂತಕ Read More »

ಬದುಕಿಗೆ ಒಳಿತು ಅಕ್ಷಯವಾಗಲಿ

ಸಮಗ್ರ ನ್ಯೂಸ್: ಇಂದು ಅಕ್ಷಯ ತೃತೀಯಾ. ಆಡುಮಾತಿನಲ್ಲಿ ಅಕ್ಷಯ ತದಿಗೆ. ವೈಶಾಖ ಮಾಸದ ಮೂರನೇ ದಿನ. ಅಕ್ಷಯವಾದುದನ್ನು ಸಂಪಾದಿಸಿಕೊಡುವ ಪರ್ವದಿನ. ಸಂಪತ್ತನ್ನು ಸಂಪಾದಿಸುವ ಮತ್ತು ಅದನ್ನು ಉಳಿಸಿಕೊಳ್ಳಲು ಅನುಕೂಲಕರವಾದ ದಿನವೇ ಅಕ್ಷಯ ತೃತೀಯಾ. ಹಿಂದೆ ಪಾಂಚಾಲ ದೇಶದ ಅಧಿಪತಿಯಾದ ಪುರುಯಶನು ತನಗೆ ಒದಗಿದ ಆಪತ್ತನ್ನು ನಿವಾರಿಸಿಕೊಳ್ಳಲು ಭಗ ವಂತನನ್ನು ಅನನ್ಯ ಭಕ್ತಿಯಿಂದ ಆರಾಧಿಸಿದನು. ಸುಪ್ರೀತನಾದ ಭಗವಂತನು ವೈಶಾಖ ಮಾಸದ ತೃತೀಯ ದಿನದಂದು ಪ್ರತ್ಯಕ್ಷನಾಗಿ ರಾಜನ ಆಪತ್ತನ್ನು ನಿವಾರಿಸಿದ್ದಲ್ಲದೆ ಆತನಿಗೆ ಸಕಲೈಶ್ವರ್ಯಗಳನ್ನೂ ಅನುಗ್ರಹಿಸಿದನು. ಜತೆಗೆ ಈ ದಿನವು ಅಕ್ಷಯ

ಬದುಕಿಗೆ ಒಳಿತು ಅಕ್ಷಯವಾಗಲಿ Read More »

ಹವಾಮಾನ ವರದಿ: ರಾಜ್ಯಾದ್ಯಂತ ಎರಡು ದಿನ ಗುಡುಗು ಸಹಿತ ಮಳೆ‌ ಸಂಭವ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಧಾರವಾಡ, ಹಾವೇರಿಯಲ್ಲಿ ಸಾಧಾರಣ ಮಳೆ ಇರಲಿದೆ. ಗದಗ, ಕೊಪ್ಪಳ, ವಿಜಯಪುರದಲ್ಲಿ ಒಣಹವೆ ಇರಲಿದೆ. ಕಲಬುರಗಿ, ರಾಯಚೂರು, ಯಾದಗಿರಿಗಳಲ್ಲಿ ಹಗುರಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಳ್ಳಾರಿಯಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆ ಇರಲಿದೆ. ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಮಾನ್ಯ ಮಳೆ, ಚಾಮರಾಜನಗರದಲ್ಲಿ ಹಗುರ ಸಾಧಾರಣ ಮಳೆ

ಹವಾಮಾನ ವರದಿ: ರಾಜ್ಯಾದ್ಯಂತ ಎರಡು ದಿನ ಗುಡುಗು ಸಹಿತ ಮಳೆ‌ ಸಂಭವ Read More »

ಶಿವಮೊಗ್ಗ: ಹಿಂದೂ ಯುವಕನ ಇರಿದು ಬರ್ಬರ ಕೊಲೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಸಾಯಿ ನಗರದಲ್ಲಿ ಚಾಕು ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತನನ್ನು ನವೀನ್ ಕುಮಾರ್ (22) ಎಂದು ಗುರುತಿಸಲಾಗಿದೆ. ಸದ್ಯ ನವೀsನ್ ಮೃತದೇಹವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಆಸ್ಪತ್ರೆ ಮುಂಭಾಗ ಸಿಆರ್ ಪಿಎಫ್ ತುಕಡಿ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನವೀನ್ ಬೆನ್ನಿಗೆ ಎರಡು ಕಡೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಸಾದತ್, ಸುಹೇಲ್ ಅಲಿಯಾಸ್ ಕೊಲವೇರಿ, ಇತರರು ಸೇರಿ

ಶಿವಮೊಗ್ಗ: ಹಿಂದೂ ಯುವಕನ ಇರಿದು ಬರ್ಬರ ಕೊಲೆ Read More »

ಪಿಯುಸಿ ಪರೀಕ್ಷಾ ಇತಿಹಾಸದಲ್ಲೇ ದಾಖಲೆ ಬರೆದ ಆಳ್ವಾಸ್ ಕಾಲೇಜು| ರಾಜ್ಯದ ಟಾಪ್ 10 ಸ್ಥಾನದಲ್ಲಿ 47 ವಿಧ್ಯಾರ್ಥಿಗಳು

ಸಮಗ್ರ ನ್ಯೂಸ್: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ ಒಟ್ಟು 47 ವಿದ್ಯಾರ್ಥಿಗಳು ರಾಜ್ಯದ ಟಾಪ್ 10ರ ಒಳಗೆ ಸ್ಥಾನಗಳನ್ನು ಪಡೆಯುವ

ಪಿಯುಸಿ ಪರೀಕ್ಷಾ ಇತಿಹಾಸದಲ್ಲೇ ದಾಖಲೆ ಬರೆದ ಆಳ್ವಾಸ್ ಕಾಲೇಜು| ರಾಜ್ಯದ ಟಾಪ್ 10 ಸ್ಥಾನದಲ್ಲಿ 47 ವಿಧ್ಯಾರ್ಥಿಗಳು Read More »

ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ‌ ಎಐಸಿಸಿ ಅಧ್ಯಕ್ಷ ಖರ್ಗೆ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಭರ್ಜರಿ ಚುನಾವಣಾ ಪ್ರಚಾರಕ್ಕೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಾ ಪ್ರಚಾರ ಸಮಿತಿ ಸಿದ್ಧತೆ ನಡೆಸಿದೆ. ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ತಾರಾ ಪ್ರಚಾರಕರನ್ನು ಕರೆ ತರುವ ಬಗ್ಗೆ ಚರ್ಚೆ

ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ‌ ಎಐಸಿಸಿ ಅಧ್ಯಕ್ಷ ಖರ್ಗೆ Read More »

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿ| ದಂಪತಿ‌ ಸ್ಥಳದಲ್ಲೇ ಸಾವು

Samagra news: ಮರಕ್ಕೆ ಕಾರು ಡಿಕ್ಕಿ ಹೊಡೆದು ದಂಪತಿ‌ ಸ್ಥಳದಲ್ಲೇ ಸಾವನಪ್ಪಿದ್ದು ಇಬ್ಬರು ಮಕ್ಕಳು ಗಂಭೀರಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ಸಂಭವಿಸಿದೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿಗಳು,ಬೆಂಗಳೂರಿನಿಂದ ಭದ್ರಾವತಿಗೆ ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಗಂಭೀರ ಗಾಯಗೊಂಡ ಇಬ್ಬರು ಮಕ್ಕಳನ್ನು ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿ| ದಂಪತಿ‌ ಸ್ಥಳದಲ್ಲೇ ಸಾವು Read More »

ಮಲೆನಾಡಿನಲ್ಲಿ ಏರುತ್ತಿದೆ ಬಿಸಿಲಿನ ತಾಪ|ತಂಪು ಪಾನೀಯಕ್ಕೆ ಹೆಚ್ಚಿದ ಬೇಡಿಕೆ

•ಸಂತೋಷ್ ಅತ್ತಿಗೆರೆSamagra news: ಹವಾಮಾನದ ವೈಪರೀತ್ಯದಿಂದ ಸುಡು ಬಿಸಿಲಿಗೆ ಜನ ಹೈರಾಣಾಗುತ್ತಿದ್ದಾರೆ.ಸಕಾಲಕ್ಕೆ ಮಳೆಯೂ ಇಲ್ಲದೇ ಜನರು ಸೆಖೆಯ ದಾಹ ತೀರಿಸಲು ತಂಪು ಪಾನೀಯಗಳಿಗೆ ಹಾಗೂ ಹಣ್ಣಿನ ರಸಗಳ ಸೇವನೆಗೆ ಮೊರೆ ಹೋಗುತ್ತಿದ್ದಾರೆ. ಬೆಳಿಗೆ ಆರಂಭವಾಗುತ್ತಿದ್ದಂತೆ ಸ್ವಲ್ಪ ತಣ್ಣಗಿದ್ದ ಬಿಸಿಲ ತಾಪ ಮಧ್ಯಾಹ್ನವಾಗುತ್ತಿದ್ದಂತೆ ಬಿಸಿಲಿನ ಪ್ರಖರತೆ ತೀವ್ರವಾಗಿ ಜನರು ಹೊರಗೆ ಕಾಲಿಟ್ಟರೆ ಬಿಸಿಲು ತಲೆಯ ನೆತ್ತಿ ಸುಡುತ್ಥಿದೆ. ಮಾರ್ಚ್ ಗೆ ಹೋಲಿಸಿದರೆ ಮಲೆನಾಡಿನಲ್ಲಿ ಏಪ್ರಿಲ್ ಮಾಸದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು ಮಲೆನಾಡಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಕೂಡ ಹವಾಮಾನ ವೈಪರೀತ್ಯದಿಂದ

ಮಲೆನಾಡಿನಲ್ಲಿ ಏರುತ್ತಿದೆ ಬಿಸಿಲಿನ ತಾಪ|ತಂಪು ಪಾನೀಯಕ್ಕೆ ಹೆಚ್ಚಿದ ಬೇಡಿಕೆ Read More »

ಕಾಗವಾಡ: ಹಿಟ್ ಆ್ಯಂಡ್ ರನ್; ವೃದ್ದ ಬಲಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಂಬರಗಿ ಗ್ರಾಮದ ಹೊರವಲಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ವೃದ್ಧನೋರ್ವ ಸಾವನ್ನಪ್ಪಿದ್ದಾನೆ. ಸಂಬರಗಿ ಗ್ರಾಮದ ನಿವಾಸಿ ಅಪ್ಪಣ ಸಿದ್ದರಾಯ ಕೊಳ್ಳಿ ಮೃತ ದುರ್ದೈವಿ. ಈತ ಮನೆಯಿಂದ ಸಂಬಂದಿಕರ ಮನೆಗೆ ತೆರಳುವಾಗ ರಸ್ತೆಯ ಮಧ್ಯೆ ‌ ಅಪರಿಚಿತರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭಿರ ಗಾಯಗೊಂಡಿದ್ದುರಸ್ತೆಯಿಂದ ೨೦೦ ಅಡಿಯ ಅಂತರದಲ್ಲಿರುವ ಗುಂಡಿಯೊಂದಕ್ಕೆ ತಳ್ಳಿ ಅತನನ್ನು ಮರಣಪಡಿಸಿ ತನ್ನ ವಾಹನ ತೆಗೆದು ಕೊಂಡು ತೇರಳಿದ್ದಾನೆ ಎಂದು ಹೇಳಲಾಗುತ್ತಿದೆ.

ಕಾಗವಾಡ: ಹಿಟ್ ಆ್ಯಂಡ್ ರನ್; ವೃದ್ದ ಬಲಿ Read More »

ವಿಧಾನ ಕದನ: ಆಪ್ ನಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ‌ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿರುವ ಬೆನ್ನಲ್ಲೇ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಎಎಪಿಯು, ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಸ್ಟಾರ್ ಪ್ರಚಾರವನ್ನು ನಡೆಸಲಾಗುತ್ತಿದೆ. 40 ಸ್ಟಾರ್ ಪ್ರಚಾರಕರು ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ ಎಂದು ತಿಳಿಸಿದೆ. ಹೀಗಿದೆ ಎಎಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ:-ದೆಹಲಿ ಆಮ್

ವಿಧಾನ ಕದನ: ಆಪ್ ನಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ‌ ಬಿಡುಗಡೆ Read More »