ಪಿಯುಸಿ ಫಲಿತಾಂಶ| ಕಲಾ ವಿಭಾಗದಲ್ಲಿ ಮಂಜುಶ್ರೀ ಕೆದಂಬಾಡಿ ದ.ಕ ಜಿಲ್ಲೆಗೆ ಪ್ರಥಮ
ಸಮಗ್ರ ನ್ಯೂಸ್: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ವಂಶಸ್ಥರಾದ ಮಂಜುಶ್ರೀ ಕೆದಂಬಾಡಿ ಅವರು ಪಿಯು ಪರೀಕ್ಷೆಯಲ್ಲಿ 591 ಅಂಕಗಳನ್ನು ಪಡೆದು ದ.ಕ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದ ತೀರ್ಥರಾಮ ಕೆದಂಬಾಡಿ ಮತ್ತು ಸಂಧ್ಯಾ ಕೆದಂಬಾಡಿ ದಂಪತಿಯ ಪುತ್ರಿ. ಕೆದಂಬಾಡಿ ರಾಮಯ್ಯಗೌಡರ ಐದನೇ ತಲೆಮಾರಿನ ಮಂಜುಶ್ರೀ ಆಗಿದ್ದು, ರಾಮಯ್ಯಗೌಡರು ಬ್ರಿಟಿಷರ ವಿರುದ್ಧ ನಾನಾ ತಂತ್ರಗಾರಿಕೆಯಿಂದ
ಪಿಯುಸಿ ಫಲಿತಾಂಶ| ಕಲಾ ವಿಭಾಗದಲ್ಲಿ ಮಂಜುಶ್ರೀ ಕೆದಂಬಾಡಿ ದ.ಕ ಜಿಲ್ಲೆಗೆ ಪ್ರಥಮ Read More »










