ರಾಜ್ಯ

Karnataka PUC result| ನಾಳೆಯೇ(ಎ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಈ ಜಾಲತಾಣಗಳಲ್ಲಿ ಸಿಗಲಿದೆ ರಿಸಲ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ

Karnataka PUC result| ನಾಳೆಯೇ(ಎ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಈ ಜಾಲತಾಣಗಳಲ್ಲಿ ಸಿಗಲಿದೆ ರಿಸಲ್ಟ್ Read More »

ಮಹತ್ವದ ಬೆಳವಣಿಗೆ; ಕನಕಪುರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಮಹತ್ವದ ಬೆಳವಣಿಗೆಯೊಂದರಲ್ಲಿ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಚುನಾವಣಾ ಅಖಾಡದಿಂದ ಹಿಂದೆ ಸರಿಯಬಾರದು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಂಜಾಗೃತಾ ಕ್ರಮವಾಗಿ ಇದೀಗ ಡಿ.ಕೆ.ಸುರೇಶ್ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಅವರು,ಬಿಜೆಪಿಯ ಕುತಂತ್ರಕ್ಕೆ ತಕ್ಕ ಉತ್ತರ ಕೊಡಬೇಕಿದೆ. ಹೀಗಾಗಿ ಕೆಲವೊಂದು ಮಾಹಿತಿ ಆಧಾರದ ಮೇಲೆ ನಾಮಪತ್ರ ಸಲ್ಲಿಸಿದ್ದೇನೆ.

ಮಹತ್ವದ ಬೆಳವಣಿಗೆ; ಕನಕಪುರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ Read More »

ಹಳ್ಳಿ ಹಕ್ಕಿ ಮರಳಿ ಗೂಡಿಗೆ| ಎಚ್.ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮುನಿಸಿಕೊಂಡು ಜೆಡಿಎಸ್ ಸೇರಿದ್ದ ವಿಶ್ವನಾಥ್ ಅವರು, ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷರಾಗಿದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಆಪರೇಷನ್ ಕಮಲದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. 2018ರ ಚುನಾವಣೆ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ

ಹಳ್ಳಿ ಹಕ್ಕಿ ಮರಳಿ ಗೂಡಿಗೆ| ಎಚ್.ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ Read More »

ಮಂಗಳೂರು: ಕೈ ಕೊಟ್ಟ ಕಾಂಗ್ರೆಸ್ ಟಿಕೆಟ್| ಜೆಡಿಎಸ್ ನಿಂದ ಸ್ಪರ್ಧೆಗಿಳಿದ ಮೊಯ್ದಿನ್ ಬಾವಾ

ಸಮಗ್ರ ನ್ಯೂಸ್: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಬಳಸಿ ಬಿಸಾಡಿದೆ. ದುಡ್ಡಿನ ಆಸೆಗಾಗಿ ಕಾಂಗ್ರೆಸ್ ನಾಯಕರು ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. 80% ಜನಾಭಿಪ್ರಾಯ ಇದ್ದರು ನನಗೆ ಟಿಕೆಟ್ ಕೊಡದೆ 7% ಜನರ ಒಲವು ಇರುವ ವ್ಯಕ್ತಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದರು. ರಂಝಾನ್ ಅವಧಿಯಲ್ಲಿ ಕಳೆದ

ಮಂಗಳೂರು: ಕೈ ಕೊಟ್ಟ ಕಾಂಗ್ರೆಸ್ ಟಿಕೆಟ್| ಜೆಡಿಎಸ್ ನಿಂದ ಸ್ಪರ್ಧೆಗಿಳಿದ ಮೊಯ್ದಿನ್ ಬಾವಾ Read More »

ಬಿಜೆಪಿಯಿಂದ ಶಿವಮೊಗ್ಗದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ; ಮಾನ್ವಿಯಲ್ಲಿ ಆಮದು ಅಭ್ಯರ್ಥಿ| ಮಗನಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಈಶ್ವರಪ್ಪಗೆ ಬಿಗ್ ಶಾಕ್

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಹೊಸ ಅಭ್ಯರ್ಥಿಗೆ ಮಣೆ ಹಾಕಿದ್ರೆ, ಇತ್ತ ಮಾನ್ವಿಯಲ್ಲಿ ಆಮದು ಆಮದು ಅಭ್ಯರ್ಥಿ ಬಿ.ವಿ ನಾಯಕ್​​ಗೆ ಟಿಕೆಟ್​ ಕೊಟ್ಟು ಫೈಟ್​ಗೆ ಬಿಜೆಪಿ ಸಜ್ಜಾಗಿದೆ. ನಾಮಪತ್ರಕ್ಕೆ ಕೊನೆದಿನಕ್ಕೂ ಮುನ್ನವೇ ಅಭ್ಯರ್ಥಿ ಫೈನಲ್​ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​ ಘೊಷಿಸಿದೆ.. ಜೊತೆಗೆ ರಾಯಚೂರಿನ ಮಾನ್ವಿ ಕ್ಷೇತ್ರಕ್ಕೂ ಅಭ್ಯರ್ಥಿ ಪ್ರಕಟಿಸಿದೆ. ಎಲ್ಲಾ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿ ಚುನಾವಣಾ ಯುದ್ದಕ್ಕೆ ಸೇನೆ ಸಜ್ಜುಗೊಳಿಸಿದೆ. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಕ್ಷೇತ್ರ ಸಾಕಷ್ಟು

ಬಿಜೆಪಿಯಿಂದ ಶಿವಮೊಗ್ಗದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ; ಮಾನ್ವಿಯಲ್ಲಿ ಆಮದು ಅಭ್ಯರ್ಥಿ| ಮಗನಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಈಶ್ವರಪ್ಪಗೆ ಬಿಗ್ ಶಾಕ್ Read More »

ಎ.24 ಅಥವಾ 25ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್

ಸಮಗ್ರ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು ಏಪ್ರಿಲ್‌ 24 ಅಥವಾ 25ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಮೂಲಗಳು ತಿಳಿಸಿವೆ. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೇ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಂಡು ಮೌಲ್ಯಮಾಪನ ಕಾರ್ಯವನ್ನು ಮಂಡಳಿ ಸುಸೂತ್ರವಾಗಿಪೂರ್ಣಗೊಳಿಸಿದೆ. ಪ್ರತಿ ವಿಷಯದಲ್ಲಿ ಬಹು ಆಯ್ಕೆ ಸೇರಿದಂತೆ ಒಂದು ಅಂಕದ

ಎ.24 ಅಥವಾ 25ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ Read More »

Weather report|ಹವಾಮಾನ ವರದಿ| ರಾಜ್ಯದ ಕೆಲವೆಡೆ ಎರಡು ದಿನ ಮಳೆ ಸಂಭವ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ರಾಜ್ಯದ ಕೆಲವೆಡೆ ಗುರುವಾರ ಮತ್ತು ಶುಕ್ರವಾರ (ಎ.19, 20) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಕೆಲವು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ

Weather report|ಹವಾಮಾನ ವರದಿ| ರಾಜ್ಯದ ಕೆಲವೆಡೆ ಎರಡು ದಿನ ಮಳೆ ಸಂಭವ Read More »

ಕೊನೆಗೂ ಮಾನ್ವಿ, ಶಿವಮೊಗ್ಗಕ್ಕೆ ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆಗಾಗಿ ಬಿಜೆಪಿಯಿಂದ ಬಾಕಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇಂದು ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ತೀವ್ರ ಕುತೂಹಲ ಕೆರಳಿಸಿದ್ದಂತ ಶಿವಮೊಗ್ಗ ಕ್ಷೇತ್ರಕ್ಕೆ ಚೆನ್ನ ಬಸಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಕೆ.ಎಸ್ ಈಶ್ವರಪ್ಪ, ಆಯನೂರು ಮಂಜುನಾಥ್ ಗೆ ಬಿಗ್ ಶಾಕ್ ನೀಡಿದೆ. ಇನ್ನೂ ಮಾನ್ವಿ ಎಸ್ಟಿ ಮೀಸಲು ಕ್ಷೇತ್ರಕ್ಕೆ ಬಿ.ವಿ ನಾಯ್ಕ್ ಗೆ ಟಿಕೆಟ್ ನೀಡಲಾಗಿದೆ. ಒಟ್ಟಾರೆ ಬಿಜೆಪಿಯಿಂದ 224 ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.

ಕೊನೆಗೂ ಮಾನ್ವಿ, ಶಿವಮೊಗ್ಗಕ್ಕೆ ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ Read More »

ಸುಳ್ಯ: ದಶಕ‌ ಕಳೆದರೂ ಸಿಗದ ಪಹಣಿ| ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಬಂದರೂ ವಾಸಸ್ಥಳಕ್ಕೆ ಪಹಣಿ ಮಾಡಿಕೊಡದ ಕಾರಣ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಅಜ್ಜಾವರ ಗ್ರಾಮದ ಅಡ್ಪಂಗಾಯ ಕಾಲೋನಿಯಲ್ಲಿ ನಡೆದಿದೆ. ಗ್ರಾಮದ ಮಹಾಮ್ಮಾಯಿ‌ ದೇವಸ್ಥಾನ ಹಾಗೂ ಅಲ್ಲಿನ ಪ.ಜಾತಿ ಕಾಲೋನಿಯಲ್ಲಿ ವಾಸಿಸುತ್ತಿರುವ 20 ಕುಟುಂಬದವರ ಮನೆಯ ಅಡಿಸ್ಥಳ ಇದುವರೆಗೂ ಪಹಣಿ‌ಯಾಗಿರುವುದಿಲ್ಲ. ಅರ್ಜಿ ಸಲ್ಲಿಸಿದರೂ ವಿಳಂಬ ನೀತಿ ಅನುಸರಿಸುತ್ತಿರುವ ಆಡಳಿತ ಮತ್ತು ನಿರ್ಲಕ್ಷ್ಯ ಧೋರಣೆ ವಹಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಮತದಾನ ಬಹಿಷ್ಕರಿಸಿ ಹೋರಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಸುಳ್ಯ: ದಶಕ‌ ಕಳೆದರೂ ಸಿಗದ ಪಹಣಿ| ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ Read More »

ಕಾಂಗ್ರೆಸ್ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ| ಶಿಗ್ಗಾಂವಿ ಕ್ಷೇತ್ರದಲ್ಲಿ ಬದಲಾವಣೆ; ಉತ್ತರ‌ ಸಿಗದ ಮಂಗಳೂರು ಉತ್ತರ ಕ್ಷೇತ್ರ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ 5ನೇ ಪಟ್ಟಿಯಲ್ಲೂ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. 5ನೇ ಪಟ್ಟಿಯಲ್ಲಿ ಬೆಂಗಳೂರು ನಗರದ ಕೆ.ಆರ್ ಪುರಂ, ಪುಲಕೇಶಿ ನಗರ, ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್ ಪಕ್ಷ, ಮಂಗಳೂರು ಉತ್ತರ ಕ್ಷೇತ್ರ ಸೇರಿದಂತೆ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೇ ಬಾಕಿಯುಳಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಬಸವರಾಜು

ಕಾಂಗ್ರೆಸ್ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ| ಶಿಗ್ಗಾಂವಿ ಕ್ಷೇತ್ರದಲ್ಲಿ ಬದಲಾವಣೆ; ಉತ್ತರ‌ ಸಿಗದ ಮಂಗಳೂರು ಉತ್ತರ ಕ್ಷೇತ್ರ Read More »