ರಾಜ್ಯ

ಜೆಡಿಎಸ್ ನಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ| ಲಿಸ್ಟ್ ನಲ್ಲಿ ಪಕ್ಷಾಂತರಿಗಳಿಗೆ ಮಣೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಅಖಾಡದಲ್ಲಿ ಇಂದು ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ​​ ಬಿಜೆಪಿ ಮತ್ತು ಕಾಂಗ್ರೆಸ್​ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾವಣೆ ಮಾಡಿದೆ. ಅಭ್ಯರ್ಥಿಗಳ ವಿವರ ಹೀಗಿದೆ…ನಿಪ್ಪಾಣಿ- ರಾಜು ಮಾರುತಿ ಪವಾರ್​ಚಿಕ್ಕೋಡಿ ವಿಧಾನಸಭಾ

ಜೆಡಿಎಸ್ ನಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ| ಲಿಸ್ಟ್ ನಲ್ಲಿ ಪಕ್ಷಾಂತರಿಗಳಿಗೆ ಮಣೆ Read More »

Sullia: ಜೆಡಿಎಸ್ ಅಭ್ಯರ್ಥಿಯಿಂದ ನಾಮ ಪತ್ರ ಸಲ್ಲಿಕೆ

Samagra news: ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿಯಾಗಿ ಹೆಚ್ ಎಲ್ ವೆಂಕಟೇಶ್ ನಾಮಪತ್ರವನ್ನು ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ ಬಿ ಸದಾಶಿವ ,ತಾಲೋಕು ಅದ್ಯಕ್ಷ ಸುಕುಮಾರ್ ಕೊಡ್ತುಗಳಿ, ಮೀರಾ ಸಾಹೇಬ್ ಕಡಬ,ಅಗ್ರಹಾರ ದುಗ್ಗಪ್ಪ ಮೊದಲದವರಿದ್ದರು ಉಪ ಚುನಾವಣಾಧಿಕಾರಿ ಮಂಜುನಾಥ್, ರಮೇಶ್ ಬಾಬು ನಿಯಮವನ್ನು ತಿಳಿಸಿದರು. ಇದಕ್ಕೂ ಮೊದಲು ರಥಬೀದಿಯಿಂದ ಕಾರ್ಯಕರ್ತರ ಜೊತೆ ಕಾಲ್ನಡಿಗೆ ಜಾಥಾ ನಡೆಸಿದರು. ಈ ಸಂದರ್ಭ

Sullia: ಜೆಡಿಎಸ್ ಅಭ್ಯರ್ಥಿಯಿಂದ ನಾಮ ಪತ್ರ ಸಲ್ಲಿಕೆ Read More »

ರಾಜ್ಯ ರಾಜಕೀಯಕ್ಕೆ ಸ್ವಾಮೀಜಿ ಎಂಟ್ರಿ!? ತೇರದಾಳದಲ್ಲಿ ಖಾತೆ ತೆರೆಯುತ್ತಾರಾ ಶಿವಾಚಾರ್ಯ ಸ್ವಾಮೀಜಿ?

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದ್ದು, ಕುರುಹಿನಶೆಟ್ಟಿ ಪೀಠದ ಜಗದ್ಗುರು ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ. ಸ್ವಾಮೀಜಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ವಂಚಿತ ವಿವಿಧ ಸಮುದಾಯಗಳ ಒಂಭತ್ತು ಜನರ ಬೆಂಬಲ ದೊರಕಿದ್ದು, ನಾಳೆಯೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತೇರದಾಳ ಕ್ಷೇತ್ರದಲ್ಲಿ ನೇಕಾರರ ಮತಗಳು ನಿರ್ಣಾಯಕರಾಗಿರುವ ಹಿನ್ನೆಲೆ. ಹೀಗಾಗಿ ಈ ಬಾರಿ ನೇಕಾರರಿಗೆ ಟಿಕೆಟ್ ಕೊಡುವಂತೆ ಬಿಜೆಪಿಯನ್ನು ಒತ್ತಾಯಿಸಲಾಗಿತ್ತು. ಆದರೆ ಬಿಜೆಪಿ ಹಾಲಿ ಶಾಸಕ ಸಿದ್ದು

ರಾಜ್ಯ ರಾಜಕೀಯಕ್ಕೆ ಸ್ವಾಮೀಜಿ ಎಂಟ್ರಿ!? ತೇರದಾಳದಲ್ಲಿ ಖಾತೆ ತೆರೆಯುತ್ತಾರಾ ಶಿವಾಚಾರ್ಯ ಸ್ವಾಮೀಜಿ? Read More »

ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷನ ಬರ್ಬರ ಹತ್ಯೆ

Samagra news: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದ ವ್ಯಕ್ತಿ. ಇವರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದು ಮಾ.19ರ ತಡರಾತ್ರಿ ನಡೆದಿದ್ದ ಜಗಳ ಕೊಲೆಯಲ್ಲಿ‌ ಅಂತ್ಯವಾಗಿದೆ. ವೈಯಕ್ತಿಕ ಕಾರಣಕ್ಕಾಗಿ ನಡೆದಿದ್ದ ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾಗಿ ಪೊಲೀಸ್​ ಮೂಲಗಳು ತಿಳಿಸಿವೆ.

ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷನ ಬರ್ಬರ ಹತ್ಯೆ Read More »

ಉದುರುತ್ತಿರುವ ಕಮಲದ ಒಂದೊಂದೇ ದಳಗಳು| ಬಿಜೆಪಿಗೆ ಹಾಗೂ ಎಂಎಲ್ ಸಿ‌ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಟಿಕೆಟ್ ಹಂಚಿಕೆಯ ವಿರುದ್ಧ ಬಿಜೆಪಿಯೊಳಗೆ ಭಾರೀ ಅಸಮಾಧಾನ ಮೂಡಿದ್ದು, ದಿನಕ್ಕೊಂದು ವಿಕೆಟ್ ಪತನವಾಗುತ್ತಿದೆ. ಟಿಕೆಟ್​ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಬಿಜೆಪಿ ತೊರೆಯುತ್ತಿದ್ದಾರೆ. ಇದೀಗ ಶಿವಮೊಗ್ಗದ ಬಿಜೆಪಿ ನಾಯಕ ಆಯನೂರು ಮಂಜುನಾಥ್ ವಿಧಾನಪರಿಷತ್ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಆಯನೂರು ಮಂಜುನಾಥ್​ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೂ ಟಿಕೆಟ್​ ಸಿಗುವುದು ಖಚಿತ ಇಲ್ಲದ

ಉದುರುತ್ತಿರುವ ಕಮಲದ ಒಂದೊಂದೇ ದಳಗಳು| ಬಿಜೆಪಿಗೆ ಹಾಗೂ ಎಂಎಲ್ ಸಿ‌ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್ Read More »

ಪತ್ತೆಯಾದ 7 ಕೋಟಿ ಹಣ ತನಿಖೆ ವೇಳೆ ನಾಪತ್ತೆ!! ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲೊಂದು ಕಾಣದ ಕೈಚಳಕ

ಸಮಗ್ರ ನ್ಯೂಸ್: ರಾಜ್ಯ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೋಟಿ ಕೋಟಿ ಹಣ ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಆದರೆ ಆ ಹಣ ಕೆಲ ಹೊತ್ತಲ್ಲಿ ನಾಪತ್ತೆಯಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಐಎಎಸ್ ಅಧಿಕಾರಿಯೊಬ್ಬರು ಸ್ಥಳಕ್ಕೆ ಬಂದ ನಂತರ ಆ ಹಣ ಮಾಯವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮಾಧ್ಯಮಗಳ ಮೂಲಕ ಮಾಹಿತಿ ಪಡೆದ ದಕ್ಷಿಣ ವಿಭಾಗದ ಪೊಲೀಸರು ನಗದು ಪತ್ತೆಯಾದ

ಪತ್ತೆಯಾದ 7 ಕೋಟಿ ಹಣ ತನಿಖೆ ವೇಳೆ ನಾಪತ್ತೆ!! ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲೊಂದು ಕಾಣದ ಕೈಚಳಕ Read More »

ಕಾಂಗ್ರೆಸ್ ನಿಂದ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ| ಸಸ್ಪೆನ್ಸ್ ನಲ್ಲಿ ಮಂಗಳೂರು ಉತ್ತರ ಕ್ಷೇತ್ರ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 4ನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 7 ಮಂದಿ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಸಿ.ಟಿ ರವಿ ಅವರ ಆಪ್ತ ಹೆಚ್.ಡಿ ತಮ್ಮಯ್ಯ ಅವರಿಗೆ ಕಾಂಗ್ರೆಸ್ರ ಟಿಕೆಟ್ ಘೋಷಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸರಾಜು ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ನೀಡಿದೆ. ಈವರೆಗೆ ಒಟ್ಟು 216 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು

ಕಾಂಗ್ರೆಸ್ ನಿಂದ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ| ಸಸ್ಪೆನ್ಸ್ ನಲ್ಲಿ ಮಂಗಳೂರು ಉತ್ತರ ಕ್ಷೇತ್ರ Read More »

ಸುಳ್ಯ: ಬಿಜೆಪಿಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ ಕೃಷ್ಣಪ್ಪ, ಆಮ್ ಆದ್ಮಿ ಯಿಂದ ಸುಮನಾ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಕೆ

Samagra news: ವಿಧಾನಸಭೆ ಚುನಾವಣೆ ಹಿನ್ನಲೆ ಸುಳ್ಯ ತಾಲೂಕಿನ ಬಿಜೆಪಿ,ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಮಾ.18ರಂದು ತಮ್ಮ ನಾಮಪತ್ರವನ್ನು ಚುನಾವಣೆ ಅಧಿಕಾರಿಗೆ ಸಲ್ಲಿಸಿದರು. ಸುಳ್ಯ ವಿದಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನೂರಾರು ಕಾರ್ಯಕರ್ತರೊಂದಿಗೆ ಸುಳ್ಯದ ಶ್ರೀ ರಾಮ ಪೇಟೆಯಿಂದ ಮೆರವಣಿಗೆ ಆರಂಭಗೊಂಡು, ಈ ವೇಳೆ ಮಾಜೀ ಮುಖ್ಯಮಂತ್ರಿ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತೆಂಗಿನಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು. ಸುಳ್ಯ ತಾಲೂಕು ಕಚೇರಿಯಲ್ಲಿ ಸಚಿವ

ಸುಳ್ಯ: ಬಿಜೆಪಿಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ ಕೃಷ್ಣಪ್ಪ, ಆಮ್ ಆದ್ಮಿ ಯಿಂದ ಸುಮನಾ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಕೆ Read More »

ಸುಳ್ಯ: ಹಣ ಸಾಗಾಟದ ಆರೋಪ| ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಕೆ.ಅಣ್ಣಾಮಲೈ ಸುಳ್ಯಕ್ಕೆ ಭೇಟಿ ನೀಡಿ ವೇಳೆ ಹಣ ಸಾಗಾಟದ ಆರೋಪದಡಿ ಹೆಲಿಕಾಪ್ಟರ್ ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ರಾಜ್ಯ ಚುನಾವಣೆ ಉಸ್ತುವಾರಿಯಾಗಿರುವ ಅಣ್ಣಾಮಲೈ ಕರಾವಳಿ ಪ್ರವಾಸದಲ್ಲಿದ್ದು, ಮಾ.18ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗಿರಥಿ ಮುರುಳ್ಯ ಅವರ ಪರ ನಾಮಪತ್ರ ಸಲ್ಲಿಸಲು ಸುಳ್ಯಕ್ಕೆ ಆಗಮಿಸಿದ್ದಾರೆ. ಈ ನಡುವೆ ಕಾಂಗ್ರೇಸ್ ಅಣ್ಣಾಮಲೈ ಹೆಲಿಕಾಪ್ಟರ್ ಮೂಲಕ ಹಣ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ್ದ ಅಣ್ಣಾಮಲೈ ಹೆಲಿಕಾಪ್ಟರ್

ಸುಳ್ಯ: ಹಣ ಸಾಗಾಟದ ಆರೋಪ| ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ Read More »

Magical well| ಎಷ್ಟೇ ನೀರೆತ್ತಿದರೂ ಮತ್ತೆ ತುಂಬುವ ಮ್ಯಾಜಿಕಲ್ ಬಾವಿ! ಬಿರು ಬೇಸಿಗೆಯಲ್ಲೂ ತುಳುಕುತ್ತೆ ಇಲ್ಲಿ ಜಲ!!

ಸಮಗ್ರ ನ್ಯೂಸ್: ಬೇಸಿಗೆ ಕಾಲ ಬರುತ್ತಿದ್ದಂತೆ ನಿಧಾನವಾಗಿ ನೀರಿನ ಮಟ್ಟ ಕಡಿಮೆಯಾಗಿ ಕೆಲವೇ ವಾರಗಳಲ್ಲಿ ಬಾವಿಗಳ ನೀರು ಬತ್ತಿ ಹೋಗುತ್ತವೆ. ಪರಿಣಾಮ ಆ ಬಾವಿಯ ನೀರಿಗೆ ಆಸರೆಯಾಗಿದ್ದವರು ಬರ ಅನುಭವಿಸುತ್ತಾರೆ. ಆದರೆ ಇಲ್ಲೊಂದು ಬಾವಿ ಮಾತ್ರ ಇದೆಲ್ಲಕ್ಕಿಂತಲೂ ಭಿನ್ನವಾಗಿದ್ದು, ಎಲ್ಲರಿಂದಲೂ ಮ್ಯಾಜಿಕಲ್ ಬಾವಿ ಎಂದು ಕರೆಸಿಕೊಂಡಿದೆ. ಹೌದು.. ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿರುವ ಈ ಬಾವಿ ನಿಗೂಢತೆಗೆ ಸಾಕ್ಷಿಯಾಗಿದ್ದು, ಎಲ್ಲರೂ ಹುಬ್ಬೇರುವಂತೆ ಮಾಡಿದೆ. ಅಂದ ಹಾಗೆ ಈ ಬಾವಿಯಲ್ಲಿ ಯಾವ ಕಾಲಕ್ಕೂ ನೀರು ತಪ್ಪೋದಿಲ್ಲ. ಮಳೆಗಾಲ ಇರಲಿ, ಬೇಸಿಗೆ

Magical well| ಎಷ್ಟೇ ನೀರೆತ್ತಿದರೂ ಮತ್ತೆ ತುಂಬುವ ಮ್ಯಾಜಿಕಲ್ ಬಾವಿ! ಬಿರು ಬೇಸಿಗೆಯಲ್ಲೂ ತುಳುಕುತ್ತೆ ಇಲ್ಲಿ ಜಲ!! Read More »