ರಾಜ್ಯ

ಯಾಕಿಂಗಾಡ್ತಾರೋ ಸಿದ್ದರಾಮಯ್ಯ| ಬಿಜೆಪಿ ಬದಲು ಬಾಯಿ ತಪ್ಪಿ ಕಾಂಗ್ರೆಸ್ ಗೇ ಬೈದುಕೊಂಡ ಮಾಜಿ ಸಿಎಂ

ಸಮಗ್ರ ನ್ಯೂಸ್: ಭಾಷಣದ ಆವೇಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ನಿನ್ನೆ ಕೋಲಾರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ‘ರಾಜ್ಯದ ಮಾನ ಮರ್ಯಾದೆ ತೆಗೆದದ್ದು ಕಾಂಗ್ರೆಸ್’ ಎಂದು ಹೇಳಿದ್ದಾರೆ. ಬಳಿಕ ಸರಿಪಡಿಸಿಕೊಂಡ ಅವರು ಮಾತು ಮುಂದುವರೆಸಿದರು. ಮೇ ೧೦ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಅಧಿಕಾರ ಮಾಡಲು ಅವಕಾಶ ಕೊಟ್ಟರೆ ಈ ರಾಜ್ಯದ ಜನರ ನೆಲ ಜಲ ಭಾಷೆಯನ್ನು ರಕ್ಷಣೆ ಮಾಡ್ತಾರೆ ಎಂಬುದನ್ನು ವಿಚಾರ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಯಾಕಿಂಗಾಡ್ತಾರೋ ಸಿದ್ದರಾಮಯ್ಯ| ಬಿಜೆಪಿ ಬದಲು ಬಾಯಿ ತಪ್ಪಿ ಕಾಂಗ್ರೆಸ್ ಗೇ ಬೈದುಕೊಂಡ ಮಾಜಿ ಸಿಎಂ Read More »

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ!

ಸಮಗ್ರ ನ್ಯೂಸ್: ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿದೆ. ಆದರೆ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಶೆಟ್ಟರ್ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ರಾಜ್ಯ ನಾಯಕರು ಮಾತ್ರವಲ್ಲ, ಬಿಜೆಪಿಯ ಪವರ್ ಫುಲ್ ಮ್ಯಾನ್ ಅಮಿತ್ ಶಾ ಖುದ್ದು ಕರೆ ಮಾಡಿ ಶೆಟ್ಟರ್ ಜೊತೆ ಮಾತನಾಡಿದ್ದಾರಂತೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪೆಟ್ಟು ನೀಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಅವರನ್ನು ಹೇಗಾದರೂ ಮನವೊಲಿಸಿ, ಬಿಜೆಪಿಯಲ್ಲೇ

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ! Read More »

Weather report| ಹವಾಮಾನ ವರದಿ| ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಬಿಸಿಲಿಗೆ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ನೆಮ್ಮದಿಯ ಸುದ್ದಿ ನೀಡಿದೆ. ರಾಜ್ಯದ ಹಲವುವೇಳೆ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 4 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಏಪ್ರಿಲ್ 20 ರವರೆಗೆ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಯ ವಿವಿಧ ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ

Weather report| ಹವಾಮಾನ ವರದಿ| ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ Read More »

ಕೊಡಗಿನ ವಿದ್ಯಾಥಿ೯ ಕಣ್ಣೂರಿನಲ್ಲಿ ಸಮುದ್ರಪಾಲು

ಸಮಗ್ರ ನ್ಯೂಸ್: ಪ್ರವಾಸಕ್ಕೆಂದು ತೆರಳಿದ ಕೊಡಗಿನ ವಿದ್ಯಾಥಿ೯ ಸಮುದ್ರಪಾಲಾದ ಘಟನೆ ಕೇರಳದ ಕಣ್ಣೂರಿನ ಪಯ್ಯಂಬಳ ಎಂಬಲ್ಲಿ ಸಂಭವಿಸಿದೆ. ಕೊಡಗಿನ ನೇರುಗಳಲೆ ಪಂಚಾಯತ್ ಸದಸ್ಯೆ ತಣ್ಣೀರು ಹಳ್ಳ ನಿವಾಸಿ ಕವಿತಾ – ಸಚಿನ್ ದಂಪತಿ ಪುತ್ರ ಸೖಜನ್ ಎಂದು ಗುರುತಿಸಲಾಗಿದೆ. ಈತ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿಸಿಕೊಂಡು ಪೋಷಕರು, ಬಂಧುಗಳೊಂದಿಗೆ ಕಣ್ಣೂರಿಗೆ ವಿಹಾರಕ್ಕೆಂದು ತೆರಳಿದ್ದಾಗ ದುಘ೯ಟನೆ ಸಂಭವಿಸಿದೆ. ಸಮುದ್ರದಲ್ಲಿ ಮೖತದೇಹಕ್ಕಾಗಿ ಪೋಲಿಸರಿಂದ ಶೋಧ ಕಾಯ೯ ನಡೆಯುತ್ತಿದೆ.

ಕೊಡಗಿನ ವಿದ್ಯಾಥಿ೯ ಕಣ್ಣೂರಿನಲ್ಲಿ ಸಮುದ್ರಪಾಲು Read More »

ರಾಜ್ಯದ ಜನತೆ ಜಗದೀಶ್ ಶೆಟ್ಟರ್ ರನ್ನು ಕ್ಷಮಿಸುವುದಿಲ್ಲ: ಬಿ.ಎಸ್.ವೈ

ಸಮಗ್ರ ನ್ಯೂಸ್:‘ಜಗದೀಶ್ ಶೆಟ್ಟರ್ ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ರಾಜೀನಾಮೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ‘ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲು ಕಾರಣವೇನು?, ರಾಜ್ಯದ ಜನತೆ ಶೆಟ್ಟರ್ ಅವರನ್ನು ಕ್ಷಮಿಸುವುದಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. ‘ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್

ರಾಜ್ಯದ ಜನತೆ ಜಗದೀಶ್ ಶೆಟ್ಟರ್ ರನ್ನು ಕ್ಷಮಿಸುವುದಿಲ್ಲ: ಬಿ.ಎಸ್.ವೈ Read More »

ಜೆಡಿಎಸ್ ಸಣ್ಣ ಪಕ್ಷ, ಜಗದೀಶ್ ಶೆಟ್ಟರ್ ರಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ: ಎಚ್.ಡಿ.ಕೆ

Samagra news: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿಯ ವೇಳೆ ‘ಜೆಡಿಎಸ್ ಸಣ್ಣ ಪಕ್ಷ . ನಮ್ಮ ಪಕ್ಷಕ್ಕೆ ಜಗದೀಶ್ ಶೆಟ್ಟರ್ ಅವರಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ’ ಎಂದು ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಶ್ರೀಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿಗೆ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಶೆಟ್ಟರ್ ಅವರ ರಾಜಿನಾಮೆ ಬಿಜೆಪಿಯ ಆಂತರಿಕ

ಜೆಡಿಎಸ್ ಸಣ್ಣ ಪಕ್ಷ, ಜಗದೀಶ್ ಶೆಟ್ಟರ್ ರಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ: ಎಚ್.ಡಿ.ಕೆ Read More »

ಬಟ್ಟೆ ಎಕ್ಸಚೇಂಜ್ ಮಾಡದಕ್ಕೆ ಅಂಗಡಿ ಮಾಲೀಕನ ವಿರುದ್ಧ ದೂರು ದಾಖಲು

Samagra news: ರಂಜಾನ್ ಹಬ್ಬಕ್ಕೆ ಮುಸ್ಲೀಂ ಸಮುದಾಯ ಹಬ್ಬಕ್ಕಾಗಿ ಹೊಸ ಬಟ್ಟೆ ಖರೀದಿಯು ಜೋರಾಗಿದೆ. ಇದರ ನಡುವೆ ಇಲ್ಲೊಂದು ಕುಟುಂಬ ಬಟ್ಟೆ ಅಂಗಡಿಯ ಮಾಲೀಕ ಮತ್ತು ಇಬ್ಬರ ಕೆಲಸಗಾರರ ವಿರುದ್ಧ ದೂರು ದಾಖಲಿಸಿದೆ. ಆರ್ ಎಂ ಎಲ್ ನಗರದ ನಿವಾಸಿ ಅಬ್ದುಲ್ ಖಾದರ್ ಎಂಬುವರ ಸೊಸೆ ಹಬ್ಬದ ಪ್ರಯುಕ್ತ ಗಾಂಧಿ ಬಜಾರ್ ನ ಬಟ್ಟೆ ಅಂಗಡಿಗೆ ತೆರಳಿ 2500 ರೂ. ಮೌಲ್ಯದ ಬಟ್ಟೆ ಖರೀದಿಸಿದ್ದಾರೆ. ಆದರೆ ಈ ಬಟ್ಟೆಯ ಸೈಜ್ ಹೆಚ್ಚು ಕಡಿಮೆಯಿದ್ದ ಕಾರಣ ಮರುದಿನ ಅಬ್ದುಲ್

ಬಟ್ಟೆ ಎಕ್ಸಚೇಂಜ್ ಮಾಡದಕ್ಕೆ ಅಂಗಡಿ ಮಾಲೀಕನ ವಿರುದ್ಧ ದೂರು ದಾಖಲು Read More »

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

Samagra news: ಕಾರ್ಕಳ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಭಿನ್ನಮತ ಸ್ಪೋಟವಾಗಿದ್ದು ಮುದ್ರಾಡಿ ಮಂಜುನಾಥ ಪೂಜಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಟಿಕೆಟ್ ಕೈತಪ್ಪಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಅವರು, ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಬದಲಾವಣೆಯ ನಿರೀಕ್ಷೆ ಮಾಡಿದ್ದೆವು. ಆದರೆ ಅವರು ಆಡಿದ್ದೇ ಬೇರೆ ಮಾಡಿದ್ದೇ ಬೇರೆ. ಪಕ್ಷ ಕಟ್ಟಿದವರ ಅವಗಣನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ Read More »

ಕೊಟ್ಟಿಗೆಹಾರ: ಮಲೆಮನೆಯಲ್ಲಿ ೪ ಲೀಟರ್ ಕಳ್ಳಭಟ್ಟಿ ವಶ

Samagra news: ಮಲೆಮನೆ ಗ್ರಾಮದ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು ೪ ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಮಲೆಮಲೆ ಗ್ರಾಮದ ರೂಪ ಎಂಬುವವರಿಗೆ ಸೇರಿದ ಮನೆ ಹಾಗೂ ಕಾಫಿ ತೋಟದ ಮೇಲೆ ದಾಳಿ ನಡೆಸಿದ್ದ ಪೊಲೀಸರು ೩೦೦ ಲೀ ಬೆಲ್ಲದ ಕೊಳೆ, ೪ ಲೀ ಕಳ್ಳಭಟ್ಟಿ ಸರಾಯಿ ವಶಪಡಿಸಿಕೊಂಡು ಆರೋಪಿಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ, ಸಿಬ್ಬಂದಿಗಳಾದ ಮಲ್ಲಪ್ಪ ಹೆಗ್ಗಣವರ್, ರಮೇಶ್, ಶಿವಣ್ಣ, ವಾಹನ ಚಾಲಕ ಸತೀಶ್

ಕೊಟ್ಟಿಗೆಹಾರ: ಮಲೆಮನೆಯಲ್ಲಿ ೪ ಲೀಟರ್ ಕಳ್ಳಭಟ್ಟಿ ವಶ Read More »

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

Samagra news: ಕಾರ್ಕಳ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಭಿನ್ನಮತ ಸ್ಪೋಟವಾಗಿದ್ದು ಮುದ್ರಾಡಿ ಮಂಜುನಾಥ ಪೂಜಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಟಿಕೆಟ್ ಕೈತಪ್ಪಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಅವರು, ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಬದಲಾವಣೆಯ ನಿರೀಕ್ಷೆ ಮಾಡಿದ್ದೆವು. ಆದರೆ ಅವರು ಆಡಿದ್ದೇ ಬೇರೆ ಮಾಡಿದ್ದೇ ಬೇರೆ. ಪಕ್ಷ ಕಟ್ಟಿದವರ ಅವಗಣನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ Read More »