ಯಾಕಿಂಗಾಡ್ತಾರೋ ಸಿದ್ದರಾಮಯ್ಯ| ಬಿಜೆಪಿ ಬದಲು ಬಾಯಿ ತಪ್ಪಿ ಕಾಂಗ್ರೆಸ್ ಗೇ ಬೈದುಕೊಂಡ ಮಾಜಿ ಸಿಎಂ
ಸಮಗ್ರ ನ್ಯೂಸ್: ಭಾಷಣದ ಆವೇಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ನಿನ್ನೆ ಕೋಲಾರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ‘ರಾಜ್ಯದ ಮಾನ ಮರ್ಯಾದೆ ತೆಗೆದದ್ದು ಕಾಂಗ್ರೆಸ್’ ಎಂದು ಹೇಳಿದ್ದಾರೆ. ಬಳಿಕ ಸರಿಪಡಿಸಿಕೊಂಡ ಅವರು ಮಾತು ಮುಂದುವರೆಸಿದರು. ಮೇ ೧೦ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಅಧಿಕಾರ ಮಾಡಲು ಅವಕಾಶ ಕೊಟ್ಟರೆ ಈ ರಾಜ್ಯದ ಜನರ ನೆಲ ಜಲ ಭಾಷೆಯನ್ನು ರಕ್ಷಣೆ ಮಾಡ್ತಾರೆ ಎಂಬುದನ್ನು ವಿಚಾರ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಯಾಕಿಂಗಾಡ್ತಾರೋ ಸಿದ್ದರಾಮಯ್ಯ| ಬಿಜೆಪಿ ಬದಲು ಬಾಯಿ ತಪ್ಪಿ ಕಾಂಗ್ರೆಸ್ ಗೇ ಬೈದುಕೊಂಡ ಮಾಜಿ ಸಿಎಂ Read More »









