ರಾಜ್ಯ

ಮೂಡಿಗೆರೆ: ಸಮಾಜದೊಂದಿಗೆ ಉತ್ತಮ ಭಾಂದವ್ಯಕ್ಕೆ ಸಾಮಾಜಿಕ ಕಾರ್ಯಗಳು ವೇದಿಕೆಯಾಗಲಿ|ವಿಷು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣುಹಂಪಲು ವಿತರಣೆ|ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ವಿತರಣೆ

Samagra news:ಸಮಾಜದೊಂದಿಗೆ ಉತ್ತಮ ಭಾಂದವ್ಯವನ್ನು ಇಟ್ಟುಕೊಳ್ಳಲು ಸಾಮಾಜಿಕ ಕಾರ್ಯಗಳು ವೇದಿಕೆಯಾಗಿವೆ ಎಂದು ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಹೇಳಿದರು. ಬಣಕಲ್ ಹಿರೇಬೈಲ್‌ನ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ವಿಷು ಹಬ್ಬದ ಪ್ರಯುಕ್ತ ಮೂಡಿಗೆರೆ ಎಂಜಿಎಂ ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಆರೋಗ್ಯಪೂರ್ಣ ಸ್ವಸ್ಥ ಹಾಗೂ ಸದೃಡ ಸಮುದಾಯವನ್ನಾಗಿ ರೂಪಿಸುವುದು ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಉದ್ದೇಶವಾಗಿದೆ. ಸಮುದಾಯದ ಸರ್ವಾಂಗೀಣ

ಮೂಡಿಗೆರೆ: ಸಮಾಜದೊಂದಿಗೆ ಉತ್ತಮ ಭಾಂದವ್ಯಕ್ಕೆ ಸಾಮಾಜಿಕ ಕಾರ್ಯಗಳು ವೇದಿಕೆಯಾಗಲಿ|ವಿಷು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣುಹಂಪಲು ವಿತರಣೆ|ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ವಿತರಣೆ Read More »

ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಭಾಜಪಾ ಸುಳ್ಯ ವತಿಯಿಂದ ಮತ ಪ್ರಚಾರ ಮಾ.16ರಂದು ನಡೆಸಲಾಯಿತು. ಸಭೆ ಗೆ ಆಗಮಿಸಿದ ಭಾಗೀರಥಿ ಮುರುಳ್ಯರನ್ನು ಮಾಜಿ.ತಾ.ಪಂ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಗ್ರಾಮಸ್ಥರ ಪರವಾಗಿ ಶಾಲು ಹೊದಿಸಿ ಸ್ಚಾಗತಿಸಿದರು. ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೋಡಿ ಮಾತನಾಡಿಕಾರ್ಯಕರ್ತರ ರಣೊತ್ಸಹ ನಮಗೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಮತ್ತಷ್ಟು ಹುರುಪನ್ನು ಕೊಟ್ಟಿದೆ,ಈ ಉತ್ಸಾಹ ಮುಂದೆ ನಮ್ಮ ಅಭ್ಯರ್ಥಿಯು ಗೆಲ್ಲುವವರೆಗೆ ಮುಂದುವರಿಯಲಿ ಎಂದು ಹುರಿತುಂಬಿಸಿದರು.

ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ Read More »

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ

Samagra news: ಜಗದೀಶ್ ಶೆಟ್ಟರ್ (Jagadish Shettar) ಅವರು ರಾಜೀನಾಮೆ ನೀಡಿರುವುದು ರಾಜೀನಾಮೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರಾಗಿದ್ದಾರೆ. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದು, ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ Read More »

ನಂದಿನಿ ಗುಪ್ತಾಗೆ ಫೆಮಿನಾ ಮಿಸ್ ಇಂಡಿಯಾ ವಲ್ಡ್ 2023 ಕಿರೀಟ

ಸಮಗ್ರ‌ ನ್ಯೂಸ್: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ ಕಿರೀಟ 2023 ಅನ್ನು ರಾಜಸ್ಥಾನದ ʻನಂದಿನಿ ಗುಪ್ತಾ’ ಅಲಂಕರಿಸಿದ್ದಾರೆ. ಅವರ ಜೊತೆಗೆ ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಅಪ್ ಆದರು, ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ 2 ನೇ ರನ್ನರ್ ಅಪ್ ಕಿರೀಟವನ್ನು ಪಡೆದರು. ಭಾರತದ ಅಗ್ರಗಣ್ಯ ಪ್ರತಿಷ್ಠಿತ ಸ್ಪರ್ಧೆಯ 59 ನೇ ಆವೃತ್ತಿಯು ಮಣಿಪುರದ ಇಂಫಾಲ್‌ನ ಖುಮಾನ್ ಲಂಪಾಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಐತಿಹಾಸಿಕ ಸಮಾರಂಭದಲ್ಲಿ ಮತ್ತೊಂದು ಋತುವಿನ ಗ್ರಾಂಡ್ ಫಿನಾಲೆಯನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಮಾಜಿ ಫೆಮಿನಾ

ನಂದಿನಿ ಗುಪ್ತಾಗೆ ಫೆಮಿನಾ ಮಿಸ್ ಇಂಡಿಯಾ ವಲ್ಡ್ 2023 ಕಿರೀಟ Read More »

ಶಾಸಕ‌ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ

ಸಮಗ್ರ ನ್ಯೂಸ್: ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ನಿರ್ಧಾರ ಪ್ರಕಟಿಸಿದರು. ಸದ್ಯ ಜಗದೀಶ್ ಶೆಟ್ಟರ್ ನಡೆ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ಅಥವಾ ಜೆಡಿಎಸ್ ಕೈ‌ಹಿಡಿಯುತ್ತಾರಾ ಅಥವಾ ಪಕ್ಷೇತರ ಸ್ಪರ್ಧೆ ‌ಮಾಡ್ತಾರಾ ಕಾದುನೋಡಬೇಕಿದೆ.

ಶಾಸಕ‌ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ Read More »

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಹಿನ್ನಲೆ| ಸುಳ್ಯದಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ| ಬಂಡಾಯದ ಬಾವುಟ ಬೀಸುವತ್ತ ಹಿಂದೂ ಯುವಮುಖಂಡ!?

ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದು ಪರ ಸಂಘಟನೆಯ ನಾಯಕರ ಅಭಿಮಾನಿ ಯುವಕರ ತಂಡವು ಮತ್ತೊಮ್ಮೆ ಗುಪ್ತ ಸಭೆ ಸೇರಿರುವುದಾಗಿ ಹೇಳಲಾಗುತ್ತಿದೆ. ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಇವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಸುಳ್ಯದಲ್ಲಿ ಕು.ಭಾಗೀರಥಿ ಮುರುಳ್ಯ ಇವರನ್ನು ಬಿಜೆಪಿಯು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು ಪುತ್ತೂರು ಹಾಗೂ ಸುಳ್ಯದಲ್ಲಿ ಇದೀಗ ಮತ್ತೆ ಕೇಸರಿ ಕಲಿಗಳ ಮಧ್ಯೆ ಭಿನ್ನಾಭಿಪ್ರಾಯ ದಟ್ಟವಾಗಿ ಗೋಚರಿಸುತ್ತಿದೆ. ಪುತ್ತೂರಿನಲ್ಲಿ ಹಿಂದು ಯುವಕರ ಕಣ್ಮಣಿ ಅರುಣ್ ಕುಮಾರ್ ಪುತ್ತಿಲ ಸ್ಪರ್ದೆ ಖಚಿತವಾಗುತ್ತಿದ್ದಂತೆ ಸುಳ್ಯದಲ್ಲಿ ಇದೀಗ ಮತ್ತೆ

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಹಿನ್ನಲೆ| ಸುಳ್ಯದಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ| ಬಂಡಾಯದ ಬಾವುಟ ಬೀಸುವತ್ತ ಹಿಂದೂ ಯುವಮುಖಂಡ!? Read More »

Breaking:ಸೇತುವೆಯಿಂದ ಉರುಳಿದ‌ ಟ್ರಾಕ್ಟರ್; 20 ಮಂದಿ ಸಾವು

ಸಮಗ್ರ ನ್ಯೂಸ್: ಟ್ರ್ಯಾಕ್ಟರ್ ಸೇತುವೆಯಿಂದ ಬಿದ್ದ ಪರಿಣಾಮ ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ಸೇತುವೆಯ ಬೇಲಿ ಮುರಿದು ಟ್ರ್ಯಾಕ್ಟರ್ ಟ್ರಾಲಿ ನದಿಗೆ ಬಿದ್ದಿದ್ದ ಪರಿಣಾಮ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಎಲ್ಲಾ ಭಕ್ತರು ಗರ್ರಾ ನದಿಯಲ್ಲಿ ನೀರು ತುಂಬಿಸಲು ಬಂದಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡವು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಅಪಘಾತ ತೆರಳಿದ್ದು,

Breaking:ಸೇತುವೆಯಿಂದ ಉರುಳಿದ‌ ಟ್ರಾಕ್ಟರ್; 20 ಮಂದಿ ಸಾವು Read More »

ಕಾಂಗ್ರೆಸ್ ಕೈ ಹಿಡಿತಾರಾ ಶೆಟ್ಟರ್? ಇಂದು ರಾತ್ರಿಯೇ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಇಂದು ರಾತ್ರಿ ಪಕ್ಷದ ರಾಷ್ಟ್ರೀಯ ನಾಯಕರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ವರಿಷ್ಠರ ಸಂದೇಶ ತಿಳಿಸಲಿದ್ದಾರೆ. ಅವರ ನಿರ್ಧಾರ ಏನೆಂಬುದನ್ನು ತಿಳಿಸುತ್ತೇನೆ. ನನಗೆ ಟಿಕೆಟ್ ನೀಡುತ್ತಾರೋ ಇಲ್ಲವೋ ಎಂಬುದಷ್ಟೇ ಈಗಿರುವ ಪ್ರಶ್ನೆ ಶೆಟ್ಟರ್ ತಿಳಿಸಿದ್ದಾರೆ. ನಮ್ಮ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ಕೊಡುವುದಾಗಿ ಹೇಳಿದ್ದು,

ಕಾಂಗ್ರೆಸ್ ಕೈ ಹಿಡಿತಾರಾ ಶೆಟ್ಟರ್? ಇಂದು ರಾತ್ರಿಯೇ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ Read More »

ಸುಳ್ಯ: ಕಗ್ಗಂಟಾದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ| ನಾಯಕರ ಮುಂದೆ ಕಾರ್ಯಕರ್ತರ ಆಕ್ರೋಶ

ಸಮಗ್ರ ನ್ಯೂಸ್: ಇದೇ ಪ್ರಪ್ರಥಮ ಬಾರಿಗೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ‌ ಆಯ್ಕೆ ವಿಚಾರದಲ್ಲಿ ಗೊಂದಲ ಉಂಟಾಗಿದ್ದು, ಬಿ ಫಾರಂಗಾಗಿ ನಂದಕುಮಾರ್‌ ಹಾಗೂ ಜಿ ಕೃಷ್ಣಪ್ಪ ನಡುವೆ ಜಂಗಿಕುಸ್ತಿ ಆರಂಭವಾಗಿದೆ. ಅಭ್ಯರ್ಥಿ ಆಯ್ಕೆ ಸರಿಯಲ್ಲ ನಂದಕುಮಾರ್ ಅವರಿ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗರು ಆಯ್ಕೆ ಪ್ರಕ್ರಿಯೆಗೆಂದು ಆಗಮಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಎಂಎಲ್ ಸಿ ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ್ ರೈ, ಕೆ ಪಿ ಸಿ ಸಿ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಮುಂದೆ

ಸುಳ್ಯ: ಕಗ್ಗಂಟಾದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ| ನಾಯಕರ ಮುಂದೆ ಕಾರ್ಯಕರ್ತರ ಆಕ್ರೋಶ Read More »

ಪುತ್ತೂರು: ಕಾಂಗ್ರೆಸ್ ನಿಂದ ಟಿಕೆಟ್ ಗಿಟ್ಟಿಸಿದ ಅಶೋಕ್ ಕುಮಾರ್ ರೈ| ಮಂಗಳೂರಿನಲ್ಲಿ ಐವನ್ ಲೋಬೋಗೆ ಶಾಕ್

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮಂಗಳೂರು ದಕ್ಷಿಣಕ್ಕೆ ಲೋಬೋ ಅವರಿಗೆ, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ. ಇಲ್ಲಿ ಇನಾಯತ್ ಅಲಿ ಹಾಗೂ ಮೊಯ್ದೀನ್ ಬಾವ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಹೈಕಮಾಂಡ್ ಗೆ ಇದು ಕಗ್ಗಂಟಾಗಿದೆ. ನಿರೀಕ್ಷೆಯಂತೆ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಬೆಳಗಾವಿ ಉತ್ತರದಲ್ಲಿ ಆಸೀಫ್ ಸೇಠ್, ಅರಸೀಕೆರೆ ಕ್ಷೇತ್ರದಿಂದ ಕೆಎಂ ಶಿವಲಿಂಗೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.

ಪುತ್ತೂರು: ಕಾಂಗ್ರೆಸ್ ನಿಂದ ಟಿಕೆಟ್ ಗಿಟ್ಟಿಸಿದ ಅಶೋಕ್ ಕುಮಾರ್ ರೈ| ಮಂಗಳೂರಿನಲ್ಲಿ ಐವನ್ ಲೋಬೋಗೆ ಶಾಕ್ Read More »