ರಾಜ್ಯ

ಸೇನೆಯಿಂದ ಏಕಾಏಕಿ ಏರ್ ಸ್ಟ್ರೈಕ್| ಮಹಿಳೆಯರು, ಮಕ್ಕಳು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಬಲಿ

ಸಮಗ್ರ ನ್ಯೂಸ್: ಮಯನ್ಮಾರ್ ಸೇನಾ ಪಡೆ ಹಠಾತ್ ಏರ್ ಸ್ಟ್ರೈಕ್ ನಡೆಸಿದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ 100 ಜನರು ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಮಯನ್ಮಾರ್​ ಸೇನಾ ಪಡೆ ಮುಖ್ಯಸ್ಥ ಜನರಲ್ ಮಿನ್ ಆಂಗ್ ಹ್ಲೈಂಗ್ ತಿಳಿಸಿದ್ದಾರೆ. ಸಾಗಯಿಂಗ್ ಪ್ರದೇಶದ ಕಾನ್ಬಾಲು ನಗರದ ಪಜಿಗಿ ಗ್ರಾಮದ ಹೊರಗೆ ಈ ದಾಳಿ ನಡೆದಿದೆ. ಕಾನ್ಬಾಳು ನಗರದ ಪಜಿಗಿ ಗ್ರಾಮದ ಹೊರಗೆ ಮಯನ್ಮಾರ್​ ವಿರೋಧಿ ಬಣ ಪ್ರತ್ಯೇಕ ಕಚೇರಿ ತೆರೆಯಲು ಪ್ರಾರಂಭಿಸಿತ್ತು. ಇದಕ್ಕಾಗಿ ನಿನ್ನೆ ಅದ್ಧೂರಿ ಸಮಾರಂಭ ಏರ್ಪಡಿಸಿದ್ದರಿಂದ

ಸೇನೆಯಿಂದ ಏಕಾಏಕಿ ಏರ್ ಸ್ಟ್ರೈಕ್| ಮಹಿಳೆಯರು, ಮಕ್ಕಳು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಬಲಿ Read More »

“ಏರೆಗ್ಲಾ ಪನೊಡ್ಚಿ, ಶೆಟ್ಟರ್, ಈಶ್ವರಪ್ಪ ಪೂರಾ ದೆಪ್ಪುವ” |ನಳಿನ್ ಕುಮಾರ್ ರ ಹಳೆ ಆಡಿಯೊ ಮತ್ತೆ ವೈರಲ್

ಸಮಗ್ರ ನ್ಯೂಸ್: ಕೆ.ಎಸ್‌. ಈಶ್ವರಪ್ಪ ಮತ್ತು ಜಗದೀಶ್‌ ಶೆಟ್ಟರ್‌ ಅವರ ಟೀಮನ್ನು ತೆಗೆಯಲಾಗುತ್ತದೆ ಮತ್ತು ಹೊಸ ಟೀಮ್‌ ಮಾಡಲಾಗುತ್ತದೆ ಎಂದು ಅವರು ಆವತ್ತೇ ಹೇಳಿದ್ದರು. ಅಂದರೆ ಇವರಿಬ್ಬರನ್ನು ತೆಗೆಯುವ ಪ್ಲ್ಯಾನ್‌ 20 ತಿಂಗಳ ಹಿಂದೆಯೇ ಇತ್ತಾ ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಬಿಜೆಪಿ ಹೈಕಮಾಂಡ್‌ ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಮತ್ತು ಜಗದೀಶ್‌ ಶೆಟ್ಟರ್‌ ಅವರಿಗೆ ಕರೆ ಮಾಡಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ

“ಏರೆಗ್ಲಾ ಪನೊಡ್ಚಿ, ಶೆಟ್ಟರ್, ಈಶ್ವರಪ್ಪ ಪೂರಾ ದೆಪ್ಪುವ” |ನಳಿನ್ ಕುಮಾರ್ ರ ಹಳೆ ಆಡಿಯೊ ಮತ್ತೆ ವೈರಲ್ Read More »

ಎಪ್ಪತ್ತೈದರಲ್ಲೂ ಬತ್ತದ ಜೀವನೋತ್ಸಾಹ| ಸೀರೆಯುಟ್ಟು ಸೈಕಲ್ ಏರಿ ಸಾಗಿದ ವೃದ್ಧೆ

ಸಮಗ್ರ ನ್ಯೂಸ್: ಜೀವನೋತ್ಸಾಹ ಬಲವಾಗಿದ್ದರೆ ವಯಸ್ಸು ಎನ್ನುವುದು ಕೇವಲ ಒಂದು ಸಂಖ್ಯೆ ಎಂದು ಸಾರಿ ಹೇಳುವ ಹಿರಿಯ ಮಹಿಳೆಯೊಬ್ಬರು ತರುಣ, ತರುಣಿಯರೂ ನಾಚುವಂತೆ ಸಕ್ರಿಯ ಜೀವನ ಸಾಗಿಸುತ್ತಿದ್ದಾರೆ. ಜ್ಯೋತ್ಸ್ನಾ ಕಾಗಲ್ ಹೆಸರಿನ ಈ ಹಿರಿಯ ಮಹಿಳೆಗೆ ಈಗ 74ರ ಹರೆಯ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿ ಬಂಕಿಕೊಡ್ಲ ಗ್ರಾಮದಲ್ಲಿ ಬೆಳೆದ ಜ್ಯೋತ್ಸ್ನಾ, ಬಾಲ್ಯದಿಂದಲೂ ಬೈಸಿಕಲ್‌ಗಳನ್ನು ಇಷ್ಟ ಪಡುತ್ತಿದ್ದರು. ತಮ್ಮ 14ನೇ ವಯಸ್ಸಿನಲ್ಲಿ ಅಕ್ಕಪಕ್ಕದ ಮನೆಯವರಿಂದ ಬೈಸಿಕಲ್ ಪಡೆದ ಜ್ಯೋತ್ಸ್ನಾ ಬೈಸಿಕಲ್ ಸವಾರಿ ಕಲಿತರು. ಪೆಡಲ್ ತುಳಿಯುವುದರ

ಎಪ್ಪತ್ತೈದರಲ್ಲೂ ಬತ್ತದ ಜೀವನೋತ್ಸಾಹ| ಸೀರೆಯುಟ್ಟು ಸೈಕಲ್ ಏರಿ ಸಾಗಿದ ವೃದ್ಧೆ Read More »

ಬಂಟ್ವಾಳ: ಬಾಲಕನ ಛಲಕ್ಕೆ ಭೂಮಿಯಲ್ಲಿ ಹುಟ್ಟಿತು ಜಲ| ಏಕಾಂಗಿಯಾಗಿ ಬಾವಿ ಕೊರೆದು‌ ಭಗೀರಥನಾದ ವಿದ್ಯಾರ್ಥಿ

ಸಮಗ್ರ ನ್ಯೂಸ್: ನೀರು ಸಮರ್ಪಕವಾಗಿ ಸಿಗದ ಹಿನ್ನೆಲೆಯಲ್ಲಿ ಬಂಟ್ವಾಳದ ನರಿಕೊಂಬು ನಾಯಿಲದ ಪಿಯುಸಿ ವಿದ್ಯಾರ್ಥಿ ತಾನೇ ಒಬ್ಬನೇ ಬಾವಿ ಕೊರೆದು ಈಗ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಪಿಯುಸಿ ವಿದ್ಯಾರ್ಥಿ ಸೃಜನ್ ಬಾವಿ ಕೊರೆದ ವಿದ್ಯಾರ್ಥಿಯಾಗಿದ್ದಾನೆ. ಸೃಜನ್ ಮನೆಗೆ ನಲ್ಲಿಯಲ್ಲಿ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಬಾವಿ ಕೊರೆಯುವ ನಿರ್ಧಾರ ಮಾಡಿ, ಬಾವಿ ಕೊರೆಯಲು ಮುಂದಾಗಿದ್ದಾನೆ. ಆರಂಭದಲ್ಲಿ ಆತನ ಮಾತನ್ನು ಕುಟುಂಬಸ್ಥರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಸೃಜನ್ ಪ್ರಥಮ ಪಿಯುಸಿ ಪರೀಕ್ಷೆ ಮುಗಿದ ನಂತರ ರಜೆಯಲ್ಲಿ ಒಬ್ಬನೇ ಬಾವಿ

ಬಂಟ್ವಾಳ: ಬಾಲಕನ ಛಲಕ್ಕೆ ಭೂಮಿಯಲ್ಲಿ ಹುಟ್ಟಿತು ಜಲ| ಏಕಾಂಗಿಯಾಗಿ ಬಾವಿ ಕೊರೆದು‌ ಭಗೀರಥನಾದ ವಿದ್ಯಾರ್ಥಿ Read More »

ಸುರತ್ಕಲ್ :ಟಿಕೆಟ್ ಘೋಷಣೆ ಸಂದರ್ಭ ಕಾರ್ಯಕರ್ತನ ಅರೋಗ್ಯ ವಿಚಾರಿಸಿದ ಡಾ. ವೈ. ಭರತ್ ಶೆಟ್ಟಿ!

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪಘಾತಕ್ಕೊಳಗಾದಕಾರ್ಯಕರ್ತನ ಆರೋಗ್ಯ ವಿಚಾರಿಸುತ್ತಿದ್ದರು. ಉತ್ತರ ಕ್ಷೇತ್ರಕ್ಕೆ ಮತ್ತೊಮ್ಮೆ ಪಕ್ಷ ಟಿಕೆಟ್ ನೀಡಿದ್ದರಿಂದ ಸಂಭ್ರಮಪಟ್ಟು ಸ್ಥಳಕ್ಕೆ ಆಗಮಿಸಿದ ಹಲವು ಬಿಜೆಪಿ ಕಾರ್ಯಕರ್ತರು ಶಾಸಕರಿಗೆ ಶುಭಕೋರಿ ಸಂತಸ ವ್ಯಕ್ತ ಪಡಿಸಿದರು. ಈ ಮೂಲಕ ಭರತ್ ಶೆಟ್ಟಿ ಅವರು ಕಾರ್ಯಕರ್ತರ ಮೇಲಿನ ಕಾಳಜಿ ಪ್ರಶಂಸೆಗೆ ಪಾತ್ರವಾಗಿದೆ.

ಸುರತ್ಕಲ್ :ಟಿಕೆಟ್ ಘೋಷಣೆ ಸಂದರ್ಭ ಕಾರ್ಯಕರ್ತನ ಅರೋಗ್ಯ ವಿಚಾರಿಸಿದ ಡಾ. ವೈ. ಭರತ್ ಶೆಟ್ಟಿ! Read More »

ಎ.15 ರಿಂದ ರಾಜ್ಯದಲ್ಲಿ ಮತ್ತೆ ಮಳೆ‌ ಸಾಧ್ಯತೆ| ಕರಾವಳಿ ಮಲೆನಾಡಿನಲ್ಲೂ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಕರ್ನಾಟಕ ಬಹುತೇಕ ಎಲ್ಲ ಕಡೆ ಸುರಿದು ಕೊಂಚ ಬ್ರೇಕ್ ನೀಡಿದ್ದ ಪೂರ್ವ ಮುಂಗಾರು ಮಳೆ ಇದೇ ಏಪ್ರಿಲ್ 15ರಿಂದ ಮತ್ತೆ ಅಬ್ಬರ ಆರಂಭಿಸುವ ಮುನ್ಸೂಚನೆ ನೀಡಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ವರದಿ ತಿಳಿಸಿದೆ. ಏಪ್ರಿಲ್ 15ರಿಂದ ಮೂರು ದಿನ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಭಾಗದಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಬರಲಿದೆ.

ಎ.15 ರಿಂದ ರಾಜ್ಯದಲ್ಲಿ ಮತ್ತೆ ಮಳೆ‌ ಸಾಧ್ಯತೆ| ಕರಾವಳಿ ಮಲೆನಾಡಿನಲ್ಲೂ ಮಳೆ ನಿರೀಕ್ಷೆ Read More »

“ರಾಜಕಾರಣದಲ್ಲಿ ನಾನಿಲ್ಲ, ಚುನಾವಣಾ ಪ್ರಚಾರಕ್ಕೂ ಬರಲ್ಲ”| ಬೇಸರ ವ್ಯಕ್ತಪಡಿಸಿದ ಸಚಿವ ಎಸ್.ಅಂಗಾರ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಹಾಲಿ ಸಚಿವ ಹಾಗೂ ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರರಿಗೆ ಕೋಕ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ವ್ಯಪ್ತಪಡಿಸಿದ ಸಚಿವ ಎಸ್.ಅಂಗಾರ ರಾಜಕೀಯ ನಿವೃತ್ತ ಕುರಿತ ಮಾತನ್ನಾಡಿದ್ದಾರೆ. ಸತತ ಆರು ಬಾರಿ‌ ಗೆದ್ದರೂ ಯಾವುದೇ ಲಾಭಿ ಮಾಡದೇ ಪಕ್ಷನಿಷ್ಟನಾಗಿ ಕೆಲಸ ಮಾಡಿದ್ದಕ್ಕೆ ಬಿಜೆಪಿ ತಕ್ಕ ಪಾಠ ಕಲಿಸಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲವಾಗಿದೆ. ಹೀಗಾಗಿ‌ ಇನ್ಮುಂದೆ ಚುನಾವಣೆ ಹಾಗೂ ರಾಜಕಾರಣಕ್ಕೆ ನಾನಿಲ್ಲ.

“ರಾಜಕಾರಣದಲ್ಲಿ ನಾನಿಲ್ಲ, ಚುನಾವಣಾ ಪ್ರಚಾರಕ್ಕೂ ಬರಲ್ಲ”| ಬೇಸರ ವ್ಯಕ್ತಪಡಿಸಿದ ಸಚಿವ ಎಸ್.ಅಂಗಾರ Read More »

ಸುಳ್ಯ: ಕೈ ತಪ್ಪಿದ ಕೈ ಟಿಕೆಟ್| ಕೆಪಿಸಿಸಿ ಉಸ್ತುವಾರಿ ಹೆಚ್.ಎಂ ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು ಕೈ ಟಿಕೆಟ್ ವಂಚಿತರಾದ ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಅವರು ವಿಧಾನಸಭಾ ಚುನಾವಣೆಗೆ ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಮಂಗಳವಾರ ನಡೆದ ನಂದಕುಮಾರ್ ಅಭಿಮಾನಿ ಕಾರ್ಯಕರ್ತರ ಕೋರ್ ಕಮಿಟಿ ಸಭೆಯಲ್ಲಿ ನಂದಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಕೈಗೊಳ್ಳಲಾಯಿತು. ನಾಮಪತ್ರ ಸಲ್ಲಿಕೆಯ ದಿನಾಂಕವನ್ನು ಏ.12ರಂದು ಪ್ರಕಟಿಸಲಾಗುವುದು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಪಕ್ಷದ ವತಿಯಿಂದ ಬಿ ಫಾರಂ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿ ಯಾಗಿ

ಸುಳ್ಯ: ಕೈ ತಪ್ಪಿದ ಕೈ ಟಿಕೆಟ್| ಕೆಪಿಸಿಸಿ ಉಸ್ತುವಾರಿ ಹೆಚ್.ಎಂ ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ Read More »

ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ನಳಿನ್ ಕುಮಾರ್ ಮೇಲುಗೈ| ಬಿಎಸ್ವೈ ಸೇರಿದಂತೆ ಹಿರಿಯ ನಾಯಕರ ಕಡೆಗಣನೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಹುತೇಕ ಬಿಜೆಪಿಯ ಹಿರಿಯರಿಗೆ ಟಿಕೆಟ್ ವಿಚಾರದಲ್ಲಿ ದೊಡ್ಡ ಹಿನ್ನಡೆಯಾಗಿದ್ದು, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಜೆಪಿ ಅವರನ್ನು ಕಡೆಗಣಿಸಿದೆ ಎನ್ನಲಾಗಿದೆ. ಕರಡು ಪಟ್ಟಿಯಲ್ಲಿನ ಬಹುತೇಕ ಅಭ್ಯರ್ಥಿಗಳಿಗೆ ಬಿಎಸ್‌ವೈ ಅನುಮೋದನೆ ನೀಡಿದ್ದು, ಅದಾದ ಬಳಿಕ ಪರಿಷ್ಕರಣೆ ವೇಳೆ ರಾಜಾಹುಲಿಯ‌ನ್ನು ಕಡೆಗಣಿಸಲಾಗಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮೇಲುಗೈ ಸಾಧಿಸಿದ್ದು, ಹಿರಿಯರು ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದಾರೆ. ಯಡಿಯೂರಪ್ಪನವರ ಅನುಪಸ್ಥಿತಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ

ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ನಳಿನ್ ಕುಮಾರ್ ಮೇಲುಗೈ| ಬಿಎಸ್ವೈ ಸೇರಿದಂತೆ ಹಿರಿಯ ನಾಯಕರ ಕಡೆಗಣನೆ Read More »

ಹವಾಮಾನ ವರದಿ: ಇನ್ನೆರಡು ದಿನ ಉರಿಬಿಸಿಲು

ಸಮಗ್ರ ನ್ಯೂಸ್: ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಬಿಗ್ ಶಾಕ್, ಮುಂದಿನ ಎರಡು ದಿನ ರಾಜ್ಯದಲ್ಲಿ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪಮಾನ ಹೆಚ್ಚಳವಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ ಡಿಗ್ರಿ ಹೆಚ್ಚಳವಾಗುವ ಸಾಧ್ಯತೆ

ಹವಾಮಾನ ವರದಿ: ಇನ್ನೆರಡು ದಿನ ಉರಿಬಿಸಿಲು Read More »