ಕರ್ನಾಟಕ ಮಾರುಕಟ್ಟೆ ಪ್ರವೇಶ ಮುಂದೂಡುವಂತೆ ಅಮುಲ್ ಗೆ ಬಿಜೆಪಿ ಸಲಹೆ
ಸಮಗ್ರ ನ್ಯೂಸ್: ಬೆಂಗಳೂರು ಮಾರುಕಟ್ಟೆಗೆ ಅಮುಲ್ ಪ್ರವೇಶ ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಡೈರಿ ಮೇಜರ್ ರೋಲ್ ಔಟ್ ಮುಂದೂಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ ಅಮುಲ್ -ನಂದಿನಿ ವಿಲೀನ ಎಂಬ ವಿಚಾರ ರಾಜಕೀಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಇದು ಬಿಜೆಪಿಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಕರ್ನಾಟಕ ಪ್ರವೇಶಕ್ಕೆ ಬ್ರೇಕ್ ಹಾಕುವಂತೆ ಅಮುಲ್ ಗೆ ಬಿಜೆಪಿ ತಿಳಿಸಿದೆ ಎನ್ನಲಾಗಿದೆ. ಅಮುಲ್ ರಾಜ್ಯ ಪ್ರವೇಶ ಘೋಷಣೆಯು ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿತು, ಕನ್ನಡ
ಕರ್ನಾಟಕ ಮಾರುಕಟ್ಟೆ ಪ್ರವೇಶ ಮುಂದೂಡುವಂತೆ ಅಮುಲ್ ಗೆ ಬಿಜೆಪಿ ಸಲಹೆ Read More »










