ರಾಜ್ಯ

ಕರ್ನಾಟಕ ಮಾರುಕಟ್ಟೆ ಪ್ರವೇಶ ಮುಂದೂಡುವಂತೆ ಅಮುಲ್ ಗೆ ಬಿಜೆಪಿ ಸಲಹೆ

ಸಮಗ್ರ ನ್ಯೂಸ್: ಬೆಂಗಳೂರು ಮಾರುಕಟ್ಟೆಗೆ ಅಮುಲ್‌ ಪ್ರವೇಶ ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಡೈರಿ ಮೇಜರ್‌ ರೋಲ್‌ ಔಟ್ ಮುಂದೂಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ ಅಮುಲ್ -ನಂದಿನಿ ವಿಲೀನ ಎಂಬ ವಿಚಾರ ರಾಜಕೀಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಇದು ಬಿಜೆಪಿಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಕರ್ನಾಟಕ ಪ್ರವೇಶಕ್ಕೆ ಬ್ರೇಕ್ ಹಾಕುವಂತೆ ಅಮುಲ್ ಗೆ ಬಿಜೆಪಿ ತಿಳಿಸಿದೆ ಎನ್ನಲಾಗಿದೆ. ಅಮುಲ್ ರಾಜ್ಯ ಪ್ರವೇಶ ಘೋಷಣೆಯು ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿತು, ಕನ್ನಡ

ಕರ್ನಾಟಕ ಮಾರುಕಟ್ಟೆ ಪ್ರವೇಶ ಮುಂದೂಡುವಂತೆ ಅಮುಲ್ ಗೆ ಬಿಜೆಪಿ ಸಲಹೆ Read More »

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ

ಸಮಗ್ರ ನ್ಯೂಸ್: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಹಂಚಿಕರ ಬಿಕ್ಕಟ್ಟು ಮುಂದುವರಿದಿದ್ದು, ಈ ನಡುವೆ ಬಿಜೆಪಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ನಾಳೆ, ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ಬಾರಿಯ

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ Read More »

ಟಿಬೆಟ್ ಧರ್ಮಗುರು ದಲೈಲಾಮಾ ಅವರ ವಿಡಿಯೋ ವೈರಲ್| ತನ್ನ ನಾಲಗೆಯನ್ನು ನೆಕ್ಕುವಂತೆ ಬಾಲಕನಿಗೆ ಸೂಚಿಸಿದ ಗುರು

ಸಮಗ್ರ ನ್ಯೂಸ್: ಟಿಬೆಟಿಯನ್ ನಾಯಕ ದಲೈ ಲಾಮಾ ಅವರಿಗೆ ಸಂಬಂಧಪಟ್ಟ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅಪ್ರಾಪ್ತ ಬಾಲಕನೊಬ್ಬನಿಗೆ ತಮ್ಮ ನಾಲಿಗೆಗೆ ಮುತ್ತಿಟ್ಟು ನೆಕ್ಕುವಂತೆ ಸೂಚಿಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ವೀಡಿಯೋದಲ್ಲಿ ಬಾಲಕನೊಬ್ಬ ದಲೈಲಾಮಾ ಅವರಿಗೆ ಗೌರವ ಸಲ್ಲಿಸಲು ತಲೆ ಬಾಗಿದ್ದಾನೆ. ನಂತರ ದಲೈಲಾಮಾ ಬಾಲಕನಿಗೆ ತನ್ನ ಬಾಯಿಯನ್ನು ತೋರಿಸಿ, ನಾಲಿಗೆಯನ್ನು ಹೊರ ಚಾಚಿದ್ದಾರೆ. ಈ ಸಂದರ್ಭದಲ್ಲಿ ಅವರು ನನ್ನ ನಾಲಿಗೆಯನ್ನು ನೆಕ್ಕುತ್ತೀಯಾ? ಎಂದು ಆತನ ಬಳಿ ಕೇಳಿರುವುದು ಕಂಡು ಬಂದಿದೆ. ಈ ವೀಡಿಯೋ ಸಾಮಾಜಿಕ

ಟಿಬೆಟ್ ಧರ್ಮಗುರು ದಲೈಲಾಮಾ ಅವರ ವಿಡಿಯೋ ವೈರಲ್| ತನ್ನ ನಾಲಗೆಯನ್ನು ನೆಕ್ಕುವಂತೆ ಬಾಲಕನಿಗೆ ಸೂಚಿಸಿದ ಗುರು Read More »

ಕೊಟ್ಟಿಗೆಹಾರ: ಕಂದಕಕ್ಕೆ ಉರುಳಿ ಬಿದ್ದ ಕಾರು|ಓರ್ವ ಮಹಿಳೆ ಸಾವು ಮತ್ತೋರ್ವ ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ‌ ಓರ್ವ ಮಹಿಳೆ ಸಾವನಪ್ಪಿದ್ದು ಮತ್ತೋರ್ವ ಮಹಿಳೆ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಎ.9 ರಂದು ರಾತ್ರಿ ಕೊಪ್ಪದಲ್ಲಿ ಸಂಬಂಧಿಕರೊಬ್ಬರು ಸಾವನ್ನಪ್ಪಿದ್ದು ಅವರ ಅಂತ್ಯಸಂಸ್ಕಾರಕ್ಕೆ ಹೋಗಿ ಮರಳುತ್ತಿದ್ದ ವೇಳೆ ಈ ಅವಘಡ‌ ನಡೆದಿತ್ತು. ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್,

ಕೊಟ್ಟಿಗೆಹಾರ: ಕಂದಕಕ್ಕೆ ಉರುಳಿ ಬಿದ್ದ ಕಾರು|ಓರ್ವ ಮಹಿಳೆ ಸಾವು ಮತ್ತೋರ್ವ ಮಹಿಳೆ ಗಂಭೀರ Read More »

ಸೋಮವಾರಪೇಟೆ: ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಪಾಲಪುರ ಚರ್ಚಿನಲ್ಲಿ ಗುಡ್ ಫ್ರೈಡೆ ಆಚರಿಸಲಾಯಿತು. ಸಂತ ಅಂತೋಣಿ ಚರ್ಚಿನಲ್ಲಿ ಸಂಜೆ 3 ಗಂಟೆಗೆ ಪ್ರಾರ್ಥನೆ ಆರಂಭಿಸಿ ಚರ್ಚ್ ನಾ ಹಿಂಭಾಗ ಇರುವ ಶಿಲುಬೆಟ್ಟದಲ್ಲಿ 15 ಶಿಲುಬೆಯ ಪ್ರಾರ್ಥನೆಯನ್ನು ಮಾಡಿ ಗುಡ್ ಫ್ರೈಡೇ ಆಚರಿಸಲಾಯಿತು. ಈ ಸಂದರ್ಭದಲ್ಲಿ ಫಾದರ್ ಜಾಕಬ್ ಕೊಲ್ಲನೂರು ದೇವರ ಸಂದೇಶವನ್ನು ಭಕ್ತಾದಿಗಳಿಗೆ ಬೋಧಿಸಿದರು ಹಾಗೂ ಯೇಸುವಿನ ಪ್ರೀತಿ ತ್ಯಾಗ ಸಂಕೇತವಾಗಿ ಈ ಗುಡ್ ಫ್ರೈಡೆಯನ್ನು ಆಚರಿಸತ್ತೇವೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಗೋಪಾಲಪುರ ಚರ್ಚ್

ಸೋಮವಾರಪೇಟೆ: ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ Read More »

ನಂದಿನಿ – ಅಮುಲ್ ಫೈಟ್ ಚುನಾವಣಾ ದಾಳವೇ? ಕ್ಷೀರ ವಿವಾದದ ನಡುವಿನ ವಾಸ್ತವವೇನು? ಅಮುಲ್ ಗೆ ಕನ್ನಡಿಗರಿಂದ ಯಾಕಿಷ್ಟು ವಿರೋಧ? ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ನಂದಿನಿ-ಅಮುಲ್ ವಿಚಾರ ಇದೀಗ ಪ್ರತಿಪಕ್ಷ ಹಾಗೂ ಆಡಳಿತಾರೂಢ ಬಿಜೆಪಿ ಮಧ್ಯೆ ತೀವ್ರ ‘ಹಾಲಾಹಲ’ಕ್ಕೆ ಕಾರಣವಾಗಿದೆ‌. ಆರೋಪ- ಪ್ರತ್ಯಾರೋಪಗಳ ಮಧ್ಯೆ ಹಾಲಿನ ವಾಸ್ತವತೆ ನೋಡೋಣ. ರಾಜ್ಯದಲ್ಲಿ ಅಮುಲ್ ಹಾಲು ಮಾರಾಟ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ, ಅದರಲ್ಲೂ ಮುಖ್ಯವಾಗಿ ರಾಜಕೀಯವಾಗಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಚುನಾವಣೆಯ ಹೊಸ್ತಿಲಲ್ಲಿ ಈ ಜಟಾಪಟಿ ಇನ್ನೂ ತಾರಕಕ್ಕೇರಿದೆ. ಅಷ್ಟಕ್ಕೂ ರಾಜ್ಯದ ಹೆಮ್ಮೆಯ ನಂದಿನಿ ಬ್ರಾಂಡ್ ಬುನಾದಿ, ಅಮುಲ್ ಮಾರುಕಟ್ಟೆ, ಸಹಕಾರ ತತ್ವ ಏನಿದೆ ಎಂಬ ಸಮಗ್ರ ವರದಿ ಇಲ್ಲಿದೆ. ಕರ್ನಾಟಕ

ನಂದಿನಿ – ಅಮುಲ್ ಫೈಟ್ ಚುನಾವಣಾ ದಾಳವೇ? ಕ್ಷೀರ ವಿವಾದದ ನಡುವಿನ ವಾಸ್ತವವೇನು? ಅಮುಲ್ ಗೆ ಕನ್ನಡಿಗರಿಂದ ಯಾಕಿಷ್ಟು ವಿರೋಧ? ಇಲ್ಲಿದೆ ಫುಲ್ ಡೀಟೈಲ್ಸ್… Read More »

ಗುಂಡ್ಲುಪೇಟೆ: ‘ದಿ ಎಲಿಫೆಂಟ್ ವಿಸ್ಪರಸ್’ ನ ಕಾವಾಡಿಗಳೊಂದಿಗೆ ಬೆರೆತ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಬಂಡೀಪುರ ಸಫಾರಿ ಮುಗಿಸಿಕೊಂಡು ನೆರೆಯ ತಮಿಳುನಾಡಿನ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಕರ್ ಪ್ರಶಸ್ತಿ ವಿಜೇತ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದಲ್ಲಿರುವ ಕಾವಾಡಿ ದಂಪತಿ, ಬೊಮ್ಮ-ಬೆಳ್ಳಿ ಅವರೊಂದಿಗೆ ಆತ್ಮೀಯವಾಗಿ ಬೆರೆತರು. ಆನೆ ಪಾಲಕರಾದ ಕಿರುಮಾರನ್, ಕುಳ್ಳನ್ ಮತ್ತು ದೇವನ್ ಎಂಬುವವರ ಜೊತೆಗೆ ಮಾತನಾಡಿ, ಆನೆಗಳನ್ನು ಪಾಲನೆ ಮಾಡುವ ಬಗ್ಗೆ ಮಾಹಿತಿ ಪಡೆದರು. ಬಳಿಕ, ಈ ಹಿಂದೆ ತೆಪ್ಪಕಾಡು ಭಾಗದಲ್ಲಿ ಹುಲಿಯನ್ನು ಸೆರೆ

ಗುಂಡ್ಲುಪೇಟೆ: ‘ದಿ ಎಲಿಫೆಂಟ್ ವಿಸ್ಪರಸ್’ ನ ಕಾವಾಡಿಗಳೊಂದಿಗೆ ಬೆರೆತ ಪ್ರಧಾನಿ ಮೋದಿ Read More »

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆಯ ದಿನವಾಗಿದೆ. 2004ರಲ್ಲಿ ಜನಿಸಿ, 2023ರ ಎ.1ರಂದು 18 ವರ್ಷ ತುಂಬಿದವರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಚುನಾವಣಾಧಿಕಾರಿಯ ಪ್ರಕಟನೆ ತಿಳಿಸಿದೆ. ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ. ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 46,967 ಹಿರಿಯ ನಾಗರಿಕರು ಹಾಗೂ

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ Read More »

ಗುಡ್ ನ್ಯೂಸ್; ಸಿಎನ್ ಜಿ ಹಾಗೂ ಪಿಎನ್ ಜಿ ಅನಿಲ ದರದಲ್ಲಿ ಭಾರೀ ಇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಸಾಂದ್ರಿಕೃತ ನೈಸರ್ಗಿಕ ಅನಿಲ (CNG) ಹಾಗೂ ಪೈಪ್ಡ್ ನೈಸರ್ಗಿಕ ಅನಿಲ (PNG) ದರ ಇಳಿಕೆ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲೂ ಎರಡೂ ಅನಿಲಗಳ ದರ 6 ರಿಂದ 7 ರೂ. ನಷ್ಟು ಇಳಿಕೆಯಾಗಿದೆ. ಜಿಎಐಎಲ್ ಸಿಎನ್ ಜಿ ಹಾಗೂ ಪಿಎನ್ ಜಿ ಅನಿಲ ದರ ಇಳಿಕೆ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಪಿಎನ್ ಜಿ ದರವನ್ನು 7 ರೂ.ಹಾಗೂ ಕಂಪನಿ ಕಾರ್ಯನಿರ್ವಹಿಸುವ ಇತರ ನಗರಗಳಲ್ಲಿ 6 ರೂ.ಇಳಿಕೆ ಮಾಡಿದೆ.

ಗುಡ್ ನ್ಯೂಸ್; ಸಿಎನ್ ಜಿ ಹಾಗೂ ಪಿಎನ್ ಜಿ ಅನಿಲ ದರದಲ್ಲಿ ಭಾರೀ ಇಳಿಕೆ Read More »

ಮೂಡಬಿಡಿರೆ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ; ಸವಾರ ಸಾವು

ಸಮಗ್ರ ನ್ಯೂಸ್: ಮೂಡಬಿದ್ರೆ‌ ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತರು ಎಂದು ತಿಳಿದುಬಂದಿದೆ. ಉಮೇಶ್ ಅವರು ಮೂಡುಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದು, ಜ್ಯೋತಿನಗರದಲ್ಲಿ ಕ್ರಾಸ್ ಆಗಿ ಲಾಡಿಗೆ ಹೋಗುವ ಸಂದರ್ಭ ಬಂಟ್ವಾಳದಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಕಾರು ಬೈಕ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಉಮೇಶ್ ಅವರನ್ನು

ಮೂಡಬಿಡಿರೆ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ; ಸವಾರ ಸಾವು Read More »