ರಾಜ್ಯ

ಮುಂದಿನ ವಾರದಿಂದ ರಾಜ್ಯಾದ್ಯಂತ ‘ಅಮುಲ್’ ಉತ್ಪನ್ನಗಳ ಮಾರಾಟ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಮಧ್ಯೆ ಇ ಕಾಮರ್ಸ್ ಮೂಲಕ ಅಮುಲ್ ಹಾಲು ಮತ್ತು ಮೊಸರು ಮಾರಾಟವನ್ನು ಮುಂದಿನ ವಾರದಿಂದ ಆರಂಭಿಸಲಾಗುತ್ತಿದೆ. ಈ ಕುರಿತಂತೆ ಖಾಸಗಿ ಸುದ್ದಿ ವಾಹಿನಿಯೊಂದರ ಜೊತೆಗೆ ಮಾತನಾಡಿರುವ ಅಮುಲ್ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ, ಕೆಎಂಎಫ್ ಹಾಗೂ ಅಮುಲ್ ಎರಡೂ ರೈತರ ಸಹಕಾರಿ ಸಂಸ್ಥೆಗಳಾಗಿದ್ದು, ಅನಾರೋಗ್ಯಕರ ಪೈಪೋಟಿ ನಡೆಸುವುದಿಲ್ಲ ಎಂದಿದ್ದಾರೆ. ಅಮುಲ್ ತಾಜಾ ಟೋನ್ಡ್ ಮಿಲ್ಕ್ ಲೀಟರ್ ಗೆ 54 ರೂಪಾಯಿಗಳಾಗಿದ್ದರೆ, ಗೋಲ್ಡ್ ಮಿಲ್ಕ್

ಮುಂದಿನ ವಾರದಿಂದ ರಾಜ್ಯಾದ್ಯಂತ ‘ಅಮುಲ್’ ಉತ್ಪನ್ನಗಳ ಮಾರಾಟ Read More »

ನಾಳೆ(ಎ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ| ಕಮಲ‌ ಪಾಳಯದಲ್ಲಿ ಗರಿಗೆದರಿದ ಕುತೂಹಲ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿ, ಇದೀಗ ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ

ನಾಳೆ(ಎ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ| ಕಮಲ‌ ಪಾಳಯದಲ್ಲಿ ಗರಿಗೆದರಿದ ಕುತೂಹಲ Read More »

ಹವಾಮಾ‌ನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಶುಕ್ರವಾರ ಸಂಜೆ ವೇಳೆಗೆ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ, ಯಡ್ರಾಮಿ, ಬಾಗಲಕೋಟೆ ಜಿಲ್ಲೆಯ

ಹವಾಮಾ‌ನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ Read More »

ರಾಹುಲ್ ಗಾಂಧಿ ವಿರುದ್ಧ ತೀರ್ಪು ವಿಚಾರ| ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ಹೇಳಿದ ಕಾಂಗ್ರೆಸ್ ಮುಖಂಡ

ಚೆನ್ನೈ: ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡು ಕಾಂಗ್ರೆಸ್ ಪಕ್ಷದ ನಾಯಕ ಬೆದರಿಕೆ ಹಾಕಿದ್ದು, ಈ ಕುರಿತು ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಕರ್ನಾಟಕದ ಕೋಲಾರದಲ್ಲಿ 2019ರಲ್ಲಿ ಚುನಾವಣಾ ಪ್ರಚಾರದ ವೇಳೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀರವ್ ಮೋದಿ, ಲಲಿತ್ ಮೋದಿ ಮತ್ತು ಎಲ್ಲಾ ಕಳ್ಳರ ಹೆಸರುಗಳು ಹೇಗೆ ಮೋದಿ ಎಂದು ಟೀಕಿಸಿದರು. ಈ ಹೇಳಿಕೆಗಾಗಿ 2019ರಲ್ಲಿ ರಾಹುಲ್

ರಾಹುಲ್ ಗಾಂಧಿ ವಿರುದ್ಧ ತೀರ್ಪು ವಿಚಾರ| ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ಹೇಳಿದ ಕಾಂಗ್ರೆಸ್ ಮುಖಂಡ Read More »

ಕುಂದಾಪುರ: ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ನಾಪತ್ತೆ

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ನಾಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆಯಲ್ಲಿ ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ(20) ಎಂದು ತಿಳಿದುಬಂದಿದೆ. ಮಂಗಳೂರಿನ ಬಳ್ಳಾಲ್ ಭಾಗ್ ನ ಶ್ರೀ ದೇವಿ ಕಾಲೇಜ್ ನಲ್ಲಿ ಎರಡನೇ ವರ್ಷದ ಬಿಕಾಂ ಜೊತೆಗೆ ಏವಿಯೇಷನ್‌ ಕೊರ್ಸ ಕಲಿಯುತ್ತಿದ್ದ ಚಿರಾಂತ್ ಶೆಟ್ಟಿ ಪಿಜಿಯಲ್ಲಿ ಉಳಿದುಕೊಂಡಿದ್ದ. ಗುಡ್ ಪ್ರೈಡೆ ರಜೆ ಕಳೆಯಲು

ಕುಂದಾಪುರ: ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ನಾಪತ್ತೆ Read More »

ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ|ಹೆಚ್ಚುವರಿ 10 ಲಕ್ಷ ರೂ. ಪತ್ತೆ

Samagra news: ಎಟಿಎಂಗೆ (ATM) ಹಣ ತುಂಬುವ 3 ವಾಹನಗಳನ್ನು ಹೆಬ್ಬಗೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ. ಚುನಾವಣಾ‌ ನೀತಿ ಸಂಹಿತೆ (Election Code of Conduct) ಜಾರಿ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳನ್ನು ಪರಿಶೀಲಿಸುತ್ತಿದ್ದು, ಹಣದ ಕುರಿತು ದಾಖಲೆ ಕೇಳಲಾಗಿತ್ತು. ಈ ವೇಳೆ ಮೂರು ವಾಹನದ ಪೈಕಿ ಒಂದು ವಾಹನದಲ್ಲಿ ಹೆಚ್ಚುವರಿ ಹಣ ಪತ್ತೆಯಾಗಿದೆ. ಸಿಬ್ಬಂದಿ ಹೇಳಿದ ಲೆಕ್ಕಕ್ಕೂ ವಾಹನದ ಒಳಗಡೆ ಇದ್ದ ಹಣಕ್ಕೂ ತಾಳೆಯಾಗುತ್ತಿರಲಿಲ್ಲ. 10‌ ಲಕ್ಷ ರೂ. ಹೆಚ್ಚುವರಿ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ರೈಟರ್ಸ್ ಕಂಪನಿಯ

ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ|ಹೆಚ್ಚುವರಿ 10 ಲಕ್ಷ ರೂ. ಪತ್ತೆ Read More »

ಕಾಸರಗೋಡು: ಪತಿಯನ್ನು ಕಡಿದು ಹತ್ಯೆಗೈದ ಪತ್ನಿ

Samagra news: ಪತ್ನಿಯು ಪತಿಯನ್ನು ಕಡಿದು ಕೊಲೆಗೈದ ಘಟನೆ ಪಾಣತ್ತೂರಿ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪುತ್ತೂರಡ್ಕದ ಬಾಬು(54) ಮೃತ ಪಟ್ಟವರು. ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪತ್ನಿ ಸೀಮಂತಿನಿನನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.ದಿನಂಪ್ರತಿ ಪಾನ ಮತ್ತ ರಾಗಿ ಮನೆಗೆ ಬರುತ್ತಿದ್ದ ಬಾಬು ಶುಕ್ರವಾರ ಸಂಜೆ ಯೂ ಮನೆಗೆ ಬಂದ ಬಳಿಕ ಇಬ್ಬರಜಗಳ ವಾಗಿದ್ದು, ಈ ಸಂದರ್ಭದಲ್ಲಿ ಕತ್ತಿ ಯಿಂದ ಬಾಬು ಪತ್ನಿಯ ಮೇಲೆ ಹಲ್ಲೆ

ಕಾಸರಗೋಡು: ಪತಿಯನ್ನು ಕಡಿದು ಹತ್ಯೆಗೈದ ಪತ್ನಿ Read More »

ಮಾಜಿ‌ ಸಂಸದ ದಿ.ಆರ್ ಧ್ರುವನಾರಾಯಣ್ ಪತ್ನಿ ನಿಧನ| ಪತಿ ಅಗಲಿದ 15 ದಿನದಲ್ಲೇ ಸಾವನ್ನಪ್ಪಿದ ವೀಣಾ

ಸಮಗ್ರ ನ್ಯೂಸ್: ಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ. ಈ ದುಃಖ ಮಾಸುವ ಮುನ್ನವೇ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ. ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮಾರ್ಚ್ 11ರಂದು ಆರ್‌. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಮಾಜಿ‌ ಸಂಸದ ದಿ.ಆರ್ ಧ್ರುವನಾರಾಯಣ್ ಪತ್ನಿ ನಿಧನ| ಪತಿ ಅಗಲಿದ 15 ದಿನದಲ್ಲೇ ಸಾವನ್ನಪ್ಪಿದ ವೀಣಾ Read More »

ಮೂಲ್ಕಿ ಮೂಡಬಿದ್ರಿ ಕ್ಷೇತ್ರಕ್ಕೆ ಬಿಜೆಪಿ ಹೊಸಮುಖ?|ಸುನಿಲ್ ಆಳ್ವರಿಗೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯ

ಸಮಗ್ರ ನ್ಯೂಸ್: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಎರಡೂ ಪಕ್ಷಗಳಿಂದ ಹೊಸಮುಖಗಳನ್ನು ಕಣಕ್ಕಿಳಿಸುವ ಮೂಲಕ ವಿನೂತನ ಪ್ರಯೋಗಕ್ಕೆ ರಾಜ್ಯ ಮುಖಂಡರು ಮುಂದಾಗಿದ್ದಾರೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲೂ ಬಿಜೆಪಿ ಹೈಕಮಾಂಡ್ ಹೊಸಮುಖವನ್ನು ಕಣಕ್ಕಿಳಿಸಲು ಮುಂದಾಗಿದೆ ಎಂಬ ಮಾಹಿತಿ ಈ ಭಾಗದ ಕಾರ್ಯಕರ್ತರಲ್ಲಿ ಹರ್ಷಕ್ಕೆ ಕಾರಣವಾಗಿದೆ. ಹಾಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಕಳೆದ ಅವಧಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಆರೋಪದ ಮಧ್ಯೆ ಅರೆಸ್ಸೆಸ್ ನಿಂದ ರಾಜಕೀಯ ಪ್ರವೇಶಿಸಿರುವ ಸುನಿಲ್ ಆಳ್ವರ ಹೆಸರು ಪ್ರಬಲವಾಗಿ

ಮೂಲ್ಕಿ ಮೂಡಬಿದ್ರಿ ಕ್ಷೇತ್ರಕ್ಕೆ ಬಿಜೆಪಿ ಹೊಸಮುಖ?|ಸುನಿಲ್ ಆಳ್ವರಿಗೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯ Read More »

“ಬಂಟರು ನಾಯಕತ್ವ ಗುಣದಿಂದಲೇ ಸಮಾಜದಲ್ಲಿ ಗುರುತಿಸಲ್ಪಡುತ್ತಾರೆ”-ಒಡಿಯೂರು ಶ್ರೀ|ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿ ಮೂಲ್ಕಿಯಲ್ಲಿ ಉದ್ಘಾಟನೆ

ಸಮಗ್ರ ನ್ಯೂಸ್: ಜಾಗತಿಕ ಬಂಟರ ಸಂಘಗಳ ಒಕ್ಕೂಟಇದರ ಆಡಳಿತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮೂಲ್ಕಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಆಶೀರ್ವಚನಗೈದು ಮಾತಾಡಿದ ಒಡಿಯೂರು ಗುರುದೇವ ದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು, “ಬಂಟರು ಸಂಘಟನೆಯಾದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬಹುದು. ವ್ಯಕ್ತಿ ಯಾವತ್ತೂ ಮೇಲಲ್ಲ ಸಂಘಟನೆ ಮೇಲು. ಸಂಘಟನೆ ಗಟ್ಟಿಯಾದಲ್ಲಿ ವ್ಯಕ್ತಿ ಮತ್ತು ಸಮಾಜ ಎರಡೂ ಬೆಳೆಯುತ್ತದೆ. ಬಂಟರು ಎಲ್ಲಾ ಕ್ಷೇತ್ರದಲ್ಲೂ ಇಂದು ಬೆಳೆಯುತ್ತಿದ್ದಾರೆ. ಸಂಪತ್ತು ಮಾತ್ರವಲ್ಲ ಒಳ್ಳೆಯ

“ಬಂಟರು ನಾಯಕತ್ವ ಗುಣದಿಂದಲೇ ಸಮಾಜದಲ್ಲಿ ಗುರುತಿಸಲ್ಪಡುತ್ತಾರೆ”-ಒಡಿಯೂರು ಶ್ರೀ|ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿ ಮೂಲ್ಕಿಯಲ್ಲಿ ಉದ್ಘಾಟನೆ Read More »