ಮುಲ್ಕಿ: ಹಿಂದೂ – ಮುಸ್ಲಿಂ ಸೌಹಾರ್ದತೆಯ ಕೊಂಡಿ ಬಪ್ಪನಾಡು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ| ಮನವಿ ಸಲ್ಲಿಸಿದರೂ ನಿರಾಕರಿಸಿದ ಆಡಳಿತ ಮಂಡಳಿ
800 ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎಣಿಸಿಕೊಂಡಿರುವ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈ ಬಾರಿಯೂ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ನಿರಾಕರಿಸಲಾಗಿದೆ. ಎ.5ರಂದು ಬಪ್ಪನಾಡು ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣ ನಡೆದು ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ಈ ಮಧ್ಯೆ ಮಂಗಳವಾರ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಡೆಸುವ ಉದ್ದೇಶದಿಂದ ಮುಸ್ಲಿಂ ವ್ಯಾಪಾರಿಗಳು ದೇವಸ್ಥಾನಕ್ಕೆ ತೆರಳಿದ್ದಾರೆ. ಆದರೆ, ಇಲ್ಲಿ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ನಿರಾಕರಿಸಿ ವ್ಯಾಪಾರಿಗಳನ್ನು ಹಿಂದೆ ಕಳುಹಿಸಲಾಗದೆ ಎಂದು ವ್ಯಾಪಾರಿಗಳು ದೂರಿದ್ದಾರೆ. ದೇವಸ್ಥಾನದಲ್ಲಿ










