ರಾಜ್ಯ

ಕಾಂಗ್ರೆಸ್ ನ ಎರಡನೇ ಪಟ್ಟಿ ರಿಲೀಸ್| 42 ಕ್ಷೇತ್ರಗಳಲ್ಲಿ ಯಾರಿಗೆಲ್ಲಾ ಟಿಕೆಟ್ ಗೊತ್ತಾ?

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ

ಕಾಂಗ್ರೆಸ್ ನ ಎರಡನೇ ಪಟ್ಟಿ ರಿಲೀಸ್| 42 ಕ್ಷೇತ್ರಗಳಲ್ಲಿ ಯಾರಿಗೆಲ್ಲಾ ಟಿಕೆಟ್ ಗೊತ್ತಾ? Read More »

ಮಂಗಳೂರು: ಕರಾವಳಿಯ ಬಿಜೆಪಿ ಶಾಸಕನೊಂದಿಗಿನ ಖಾಸಗಿ ಫೋಟೋ ವೈರಲ್| ಮಹಿಳೆಯಿಂದ ದೂರು ದಾಖಲು

ಸಮಗ್ರ ನ್ಯೂಸ್: ಮಹಿಳೆಯೊಬ್ಬರು ಕರಾವಳಿಯ ಬಿಜೆಪಿ ಶಾಸಕರೊಬ್ಬರ ಜೊತೆಗೆ ಆತ್ಮೀಯವಾಗಿರುವ ಸೆಲ್ಫಿ ಪೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಸಂತ್ರಸ್ತ ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಕೆ ನೆಕ್ಕಿಲಾಡಿ ಸಮೀಪದವರು ಎಂದು ಗುರುತಿಸಲಾಗಿದ್ದು, ಈಕೆ ಎ.೫ ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಪೋಟೊ ಅಸಲಿ/ ಎಡಿಟೆಡ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸ್ ತನಿಖೆ ನಡೆಯಲಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ

ಮಂಗಳೂರು: ಕರಾವಳಿಯ ಬಿಜೆಪಿ ಶಾಸಕನೊಂದಿಗಿನ ಖಾಸಗಿ ಫೋಟೋ ವೈರಲ್| ಮಹಿಳೆಯಿಂದ ದೂರು ದಾಖಲು Read More »

ಹವಾಮಾನದಲ್ಲಿ ದಿಢೀರ್ ಬದಲಾವಣೆ| 5 ಜಿಲ್ಲೆಗಳಲ್ಲಿ ಪ್ರಾಕೃತಿಕ ವಿಕೋಪ ಸಾಧ್ಯತೆ| ಡಿಸಿಗಳಿಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಮಗ್ರ ನ್ಯೂಸ್: ಹವಾಮಾನದಲ್ಲಿ ದಿಢೀರ್ ಬದಲಾವಣೆ‌ ನಡೆದಿದ್ದು, ಬೆಂಗಳೂರು ಹವಾಮಾನ ಕೇಂದ್ರ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಆಯಾ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ದಿಢೀರ್ ಹವಾಮಾನದಲ್ಲಿ ಬದಲಾವಣೆಯಾಗಿದ್ದು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಭಾಗದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ. ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಭಾಗದಲ್ಲಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದೆ. ಮಾರುತಗಳು ರಾಜ್ಯದ ಗಡಿ ದಾಟಿ

ಹವಾಮಾನದಲ್ಲಿ ದಿಢೀರ್ ಬದಲಾವಣೆ| 5 ಜಿಲ್ಲೆಗಳಲ್ಲಿ ಪ್ರಾಕೃತಿಕ ವಿಕೋಪ ಸಾಧ್ಯತೆ| ಡಿಸಿಗಳಿಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ Read More »

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು| 16 ಶಿಕ್ಷಕರು ಸಸ್ಪೆಂಡ್

ಸಮಗ್ರ ನ್ಯೂಸ್: ಕಲಬುರಗಿ, ಕೊಪ್ಪಳ ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 3 ರಂದು ಎಸ್.ಎಸ್.ಎಲ್.ಸಿ. ಗಣಿತ ವಿಷಯದ ಪರೀಕ್ಷೆ ನಡೆದಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾ ಪಂತ್ ಬಂದೋಬಸ್ತ್ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಮೈಕ್ರೋ ಜೆರಾಕ್ಸ್ ಪುಸ್ತಕ ಮತ್ತು ಟಿಪ್ಪಣಿ ಚೀಟಿಗಳಿಂದ ಸಾಮೂಹಿಕ ನಕಲು ಮಾಡಿ ಅವುಗಳನ್ನು ಎಸೆದಿರುವುದು ಕಂಡುಬಂದಿತ್ತು. ಪರೀಕ್ಷಾ ಕೇಂದ್ರದಲ್ಲಿ

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು| 16 ಶಿಕ್ಷಕರು ಸಸ್ಪೆಂಡ್ Read More »

ವಿಧವೆ ಪಾಲಿಗೆ ಆರಕ್ಷಕನೇ ರಾಕ್ಷಸನಾದ!! ಪೊಲೀಸಪ್ಪನ ಲವ್, ಸೆಕ್ಸ್ ಮತ್ತು ದೋಖಾ!!

ಸಮಗ್ರ ನ್ಯೂಸ್: ಆತ ರಕ್ಷಣೆಗಾಗಿ ಇರುವ ಆರಕ್ಷಕ ಪೇದೆ. ಆಕೆ ಬಟ್ಟೆ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಳು. ಇಬ್ಬರ ಮಧ್ಯೆ ಪ್ರೀತಿ ಶುರುವಾಗಿ ಒಟ್ಟಿಗೆ ಬಾಳುವುದಕ್ಕೆ ಮುಂದಾಗಿದ್ದಾರೆ. ನಿನ್ನನ್ನ ಮಾದುವೆಯಾಗುತ್ತೇನೆ ಎಂದು ಆಕೆಯನ್ನ ನಂಬಿಸಿ ಜತೆಯಲ್ಲಿ ಸಂಸಾರವನ್ನು ಮಾಡಿದ್ದ. ಆದ್ರೆ 5 ವರ್ಷ ಸಂಸಾರ ಮಾಡಿದ್ದವ ಈಗ ಕೈಕೊಟ್ಟಿದ್ದಾನೆ. ಕೊಪ್ಪಳ ಜಿಲ್ಲೆ ಮುನಿರಾಬಾದ್​ IRB ಪೊಲೀಸ್ ಆಗಿರುವ ಯಮನೂರಪ್ಪ, ವಿಧವೆ ಜತೆ ಲವ್ವಿ ಡವ್ವಿ ಆಟ ಆಡಿ ಕೈಕೊಟ್ಟಿರುವ ಆರೋಪ ಹೊತ್ತಿದ್ದಾನೆ. ಈ ಐನಾತಿ ಯಮನೂರಪ್ಪ, ಗಂಡನನ್ನು

ವಿಧವೆ ಪಾಲಿಗೆ ಆರಕ್ಷಕನೇ ರಾಕ್ಷಸನಾದ!! ಪೊಲೀಸಪ್ಪನ ಲವ್, ಸೆಕ್ಸ್ ಮತ್ತು ದೋಖಾ!! Read More »

Weather report: ಹವಾಮಾನ ವರದಿ; ಮುಂದಿನ ಎರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ| ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿಯಲ್ಲಿ ಎ.7ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ವೇಳೆ ಧಾರಕಾರ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಐನೆಕಿದು, ಕಲ್ಮಕಾರು, ಯೇನೆಕಲ್ಲು, ಸಂಪಾಜೆ ಸೇರಿದಂತೆ

Weather report: ಹವಾಮಾನ ವರದಿ; ಮುಂದಿನ ಎರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ| ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ Read More »

ಮುಲ್ಕಿ: ಅಪ್ರಾಪ್ತೆಯ ಅತ್ಯಾಚಾರಗೈದಾತ‌ ಅರೆಸ್ಟ್

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೆಬ್ರಿ ಸಮೀಪದ ಮುದ್ರಾಡಿ ನಿವಾಸಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ವಥ್ (೨೨) ಎಂದು ಗುರುತಿಸಲಾಗಿದೆ. ಆರೋಪಿ ಅಶ್ವತ್ ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿ ಮಣಿಪಾಲ ಲಾಡ್ಜ್ ಒಂದರಲ್ಲಿ ಅತ್ಯಾಚಾರ ಮಾಡಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಯುವತಿಯ ಮನೆಯವರು ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಮುಲ್ಕಿ ಪೊಲೀಸರು

ಮುಲ್ಕಿ: ಅಪ್ರಾಪ್ತೆಯ ಅತ್ಯಾಚಾರಗೈದಾತ‌ ಅರೆಸ್ಟ್ Read More »

ಗೋ ಸಾಗಾಟ ಆರೋಪದಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ| ಪುನೀತ್ ಕೆರೆಹಳ್ಳಿ ಸೇರಿದಂತೆ ಐವರ ಬಂಧನ

ಸಮಗ್ರ ನ್ಯೂಸ್: ಕನಕಪುರದ ಸಾತನೂರು ಸಮೀಪ ಗೋ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ಬುಧವಾರ ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರನ್ನು ಹತ್ಯೆ

ಗೋ ಸಾಗಾಟ ಆರೋಪದಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ| ಪುನೀತ್ ಕೆರೆಹಳ್ಳಿ ಸೇರಿದಂತೆ ಐವರ ಬಂಧನ Read More »

ಕರಾವಳಿಯ ಮೂವರು ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಬಹುತೇಕ ಡೌಟ್| ಸುಳ್ಯ, ಪುತ್ತೂರು, ಮೂಡಬಿದ್ರೆಗೆ ಹೊಸಮುಖ!?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕರಾವಳಿ ಭಾಗದಲ್ಲೂ ಗೆಲುವಿಗೆ ಬಿಜೆಪಿ ‘ಹೊಸ’ ತಂತ್ರ ರೂಪಿಸುತ್ತಿದೆ.‌ ಇದರ ಮುಂದುವರಿದ ಭಾಗವಾಗಿ ಬಿಜೆಪಿ ಭದ್ರಕೋಟೆಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಕೇಸರಿಪಡೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಬಿಜೆಪಿ ಮುಂದಾಗಿದೆ. ಹಾಗಾದರೆ, ಯಾರಿಗೆ ಟಿಕೆಟ್​​ ಕೈತಪ್ಪುವ ಸಾಧ್ಯತೆ ಇದೆ ಎಂಬ ವಿವರ ಇಲ್ಲಿದೆ. ಯಾರಿಗೆ ಟಿಕೆಟ್​​ ಡೌಟ್​!ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಒಂಬತ್ತನೇ‌ ಬಾರಿಗೆ ಸ್ಪರ್ಧಿಸಲು ಸಚಿವ

ಕರಾವಳಿಯ ಮೂವರು ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಬಹುತೇಕ ಡೌಟ್| ಸುಳ್ಯ, ಪುತ್ತೂರು, ಮೂಡಬಿದ್ರೆಗೆ ಹೊಸಮುಖ!? Read More »

Weather report: ಹವಾಮಾನ ವರದಿ| ರಾಜ್ಯದ ಈ ಭಾಗಗಳಲ್ಲಿ ಎ.12 ರಿಂದ 20ರವರೆಗೆ ಮಳೆ ಮುನ್ಸೂಚನೆ| ಬೆಂಗಳೂರಿನಲ್ಲಿ ಕೆರೆಯಂತಾದ ರಸ್ತೆಗಳು!!

ಸಮಗ್ರ ನ್ಯೂಸ್: ಏಪ್ರಿಲ್ 12ರಿಂದ 20ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ತುಮಕೂರಿನ ಮಧ್ಯ ಹಾಗೂ ಪೂರ್ವ ಭಾಗದ ತಾಲೂಕುಗಳು, ರಾಮನಗರದ ಮಧ್ಯಭಾಗ, ಕೊಪ್ಪಳದ ಪೂರ್ವ ಭಾಗ, ರಾಯಚೂರಿನ ದಕ್ಷಿಣ ಭಾಗದ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಧಾರವಾಡ,

Weather report: ಹವಾಮಾನ ವರದಿ| ರಾಜ್ಯದ ಈ ಭಾಗಗಳಲ್ಲಿ ಎ.12 ರಿಂದ 20ರವರೆಗೆ ಮಳೆ ಮುನ್ಸೂಚನೆ| ಬೆಂಗಳೂರಿನಲ್ಲಿ ಕೆರೆಯಂತಾದ ರಸ್ತೆಗಳು!! Read More »