ರಾಜ್ಯ

ಬೆಂಗಳೂರಿನಲ್ಲಿ ಭಾರೀ ಮಳೆ| ಹವಾಮಾನ ವೈಪರೀತ್ಯದಿಂದ ಚೆನ್ನೈನತ್ತ ಹಾರಿದ ಹಲವು ವಿಮಾನಗಳು

ಸಮಗ್ರ ನ್ಯೂಸ್: ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಕೆಟ್ಟ ಹವಾಮಾನದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟಕ್ಕೆ ತೊಂದರೆಯಾಗಿದೆ. ಇಂದು ಹಲವು ವಿಮಾನಗಳು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಯದೆ ವಾಪಸ್‌ ಹೋಗಿವೆ. ಎಂಟು ದೇಶೀಯ ವಿಮಾನಗಳು ಇಲ್ಲಿ ಇಳಿಯದೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಹೋಗಿ ಲ್ಯಾಂಡ್‌ ಆಗಿವೆ. ಆರು ವಿಮಾನಗಳ ಟೇಕಾಫ್‌ ವಿಳಂಬವಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇವನಹಳ್ಳಿಯ ಕೆಐಎಯಲ್ಲಿ ಮಂಗಳವಾರ ಸಂಜೆ 45.2 ಮಿಮೀ ಮಳೆಯಾಗಿದೆ ಎಂದು ಹವಾಮಾನ

ಬೆಂಗಳೂರಿನಲ್ಲಿ ಭಾರೀ ಮಳೆ| ಹವಾಮಾನ ವೈಪರೀತ್ಯದಿಂದ ಚೆನ್ನೈನತ್ತ ಹಾರಿದ ಹಲವು ವಿಮಾನಗಳು Read More »

ಆನ್ ಲೈನ್ ಗೇಮಿಂಗ್ ನಲ್ಲಿ ₹ 1.5 ಕೋಟಿ ಗೆದ್ದ ಚಾಲಕ

ಸಮಗ್ರ ನ್ಯೂಸ್: ಆನ್‌ಲೈನ್ ಗೇಮಿಂಗ್ ಆಯಪ್‌(Online Gaming App) ನಲ್ಲಿ 49 ರೂಪಾಯಿ ಹೂಡಿಕೆ ಮಾಡಿದ ವ್ಯಕ್ತಿ, ರಾತ್ರೋರಾತ್ರಿ 1.5 ಕೋಟಿಗೆ ಒಡೆಯನಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಐಪಿಎಲ್​​ ಪ್ರಾರಂಭವಾಗುತ್ತಿದ್ದಂತೆ ಕ್ರಿಕೆಟ್ ಬೆಟ್ಟಿಂಗ್ ಕೂಡ ಪ್ರಾರಂಭವಾಗಿದೆ. ಇದರಲ್ಲಿ ಸಾಕಷ್ಟು ದುಡ್ಡು ಹಾಕಿ ಕೈ ಸುಟ್ಟು ಕೊಳ್ಳುವವರೇ ಹೆಚ್ಚು. ಆದರೆ ಇಲ್ಲೊಬ್ಬಆನ್‌ಲೈನ್ ಗೇಮಿಂಗ್ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿರುವ ಸುದ್ದಿ ಇದೀಗ ಭಾರೀ ವೈರಲ್​ ಆಗಿದೆ. ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಚಾಲಕನಾಗಿರುವ ಮಾನ್ಸುರಿ ಎಂಬಾತ ಭಾನುವಾರ ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ನಲ್ಲಿ 49

ಆನ್ ಲೈನ್ ಗೇಮಿಂಗ್ ನಲ್ಲಿ ₹ 1.5 ಕೋಟಿ ಗೆದ್ದ ಚಾಲಕ Read More »

ತಿರುಪತಿಯಲ್ಲಿ‌ ಕಂಪಿಸಿದ ಭೂದೇವಿ| ಆತಂಕದಲ್ಲಿ ಭಕ್ತಾದಿಗಳು

ಸಮಗ್ರ ನ್ಯೂಸ್: ಕಳೆದ ತಿಂಗಳಷ್ಟೇ ಆಂದ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪ ಸಂಭವಿಸಿದ್ದು, ಭೂಕಂಪನದಿಂದ ಎನ್ ಟಿಆರ್ ಮತ್ತು ಪಲ್ನಾಡು ಜಿಲ್ಲೆಯ ನಿವಾಸಿಗಳು ಭಯದಿಂದ ತತ್ತರಿಸಿದ್ದಾರೆ. ಇತ್ತೀಚೆಗಷ್ಟೇ ತಿರುಪತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಭೀತಿಯಿಂದ ಜನರು ಮನೆ ಬಿಟ್ಟು ಹೊರಗೆ ಓಡಿ ಬಂದಿದ್ದರು. ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ದೋರವರಿಸತ್ರ ಸೇರಿ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ಏಕಾಏಕಿ ಭೂಮಿ ಕಂಪಿಸಿದ್ದು, ಮನೆಯಲ್ಲಿದ್ದ ಸಾಮಾನುಗಳು ಕೆಳಗೆ ಬಿದ್ದಿವೆ. ಇನ್ನು ಜನರು ಭಯಭೀತರಾಗಿ ತತ್ತರಿಸಿದ್ದು, ಜನರು ಮನೆಯಿಂದ ಹೊರಬಂದು ಬೀದಿಗೆ ಓಡಿದರು.

ತಿರುಪತಿಯಲ್ಲಿ‌ ಕಂಪಿಸಿದ ಭೂದೇವಿ| ಆತಂಕದಲ್ಲಿ ಭಕ್ತಾದಿಗಳು Read More »

ಎ.6ರಂದು ಸುರತ್ಕಲ್ ಯುವಸೇನೆಯಿಂದ “ಹನುಮ ಜಯಂತಿ”

ಸಮಗ್ರ ನ್ಯೂಸ್: ಹಿಂದೂ ಯುವಸೇನೆ ಓಂಕಾರ ಘಟಕ ಹಾಗೂ ಓಂಕಾರ ಮಹಿಳಾ ಘಟಕ ಸುರತ್ಕಲ್ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಹನುಮ ಜಯಂತಿ ಕಾರ್ಯಕ್ರಮವು ಎಪ್ರಿಲ್ 6ರಂದು ಕರ್ನಾಟಕ ಸೇವಾ ವೃಂದ ವೇದಿಕೆಯಲ್ಲಿ ಜರುಗಲಿದೆ ಎಂದು ಸಂಚಾಲಕ ವಸಂತ ಆಚಾರ್ಯ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅಂದು ಪಾವಂಜೆ ದೇವಸ್ಥಾನದ ಆರ್ಚಕ ವೃಂದದ ಪೌರೋಹಿತ್ಯದಲ್ಲಿ ಹನುಮ ಜಯಂತಿ ಆಚರಣೆ ಜರಗಲಿದ್ದು ಬೆಳಿಗ್ಗೆ ಗಂಟೆ 6.30ಕ್ಕೆ ಕಲಶ ಪ್ರತಿಷ್ಠೆ ಗಣಹೋಮ, 7.00ಕ್ಕೆ ನಂದಾದೀಪ ಪ್ರಜ್ವಲನೆ ಹನುಮಾನ್ ಚಾಲೀಸ್ ಪಠಣ, 8.00ಕ್ಕೆ

ಎ.6ರಂದು ಸುರತ್ಕಲ್ ಯುವಸೇನೆಯಿಂದ “ಹನುಮ ಜಯಂತಿ” Read More »

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾವಣೆಗೆ ಏ.11ರವರೆಗೂ ಕಾಲಾವಕಾಶ| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಳ್ಳಬೇಕು. ಯುವಜನರು ಪ್ರಜಾಪ್ರಭುತ್ವದ ಶಿಲ್ಪಿಗಳಾಗುತ್ತಾರೆ. ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಕನಸು ಕಟ್ಟಿ ಅದರ ಹಿಂದೆ ಬೆನ್ನಟ್ಟುವ ಯುವಜನರಿಗೆ ಪ್ರಜಾಪ್ರಭುತ್ವವು ಬೆಂಬಲವಾಗಬೇಕಾದರೆ ಪ್ರತಿಯೊಬ್ಬರು ಮತದಾನ ಮಾಡಬೇಕಾಗುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಲು ಇಂದೇ ಮತದಾರರ ಪಟ್ಟಿಯಲ್ಲಿ ನೊಂದಣಿಯಾಗುವುದು ಅತ್ಯಾವಶ್ಯಕವಾಗಿರುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಭಾರತೀಯ ಪ್ರಜೆ 18 ವರ್ಷ ದಾಟಿದರೆ ಮತದಾನ ಮಾಡಲು ಅರ್ಹ. 2004ರಲ್ಲಿ ಜನಿಸಿದ ಪ್ರತಿಯೊಬ್ಬರೂ 2023ರ ಏಪ್ರಿಲ್ 1 ಕ್ಕೆ 18 ವರ್ಷ

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾವಣೆಗೆ ಏ.11ರವರೆಗೂ ಕಾಲಾವಕಾಶ| ಇಲ್ಲಿದೆ ಸಂಪೂರ್ಣ ವಿವರ Read More »

ಹವಾಮಾನ ವರದಿ| ಎರಡು ದಿನ ಹಗುರದಿಂದ ಸಾಧಾರಣ ಮಳೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಸುರಿಯುವ ಸಾಧ್ಯತೆ ಇದೆ. ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಏ.2ರಿಂದ ಏ.5ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಮತ್ತು

ಹವಾಮಾನ ವರದಿ| ಎರಡು ದಿನ ಹಗುರದಿಂದ ಸಾಧಾರಣ ಮಳೆ Read More »

ಚುನಾವಣಾ ಕಣಕ್ಕೆ ನಿವೃತ್ತಿ ಘೋಷಿಸಿದ ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕುಂದಾಪುರವಾಜಪೇಯಿ ಎಂದು ಖ್ಯಾತಿ ಪಡೆದಿದ್ದ ಜನಮೆಚ್ಚುಗೆಯ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಚುನಾವಣೆ ರಂಗಕ್ಕೆ ಗುಡ್ ಬೈ ಹೇಳಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕುಂದಾಪುರ ವಿಧಾನಸಭೆ ಕ್ಷೇತ್ರವನ್ನು ಕಮಲದ ಪಾಳಾಯಕ್ಕೆ ವಶ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ಪಕ್ಷದ ಜನಪ್ರಿಯ ಶಾಸಕರಾದ ಸೋಲಿಲ್ಲದ ಸರದಾರರಾಗಿ ಮೇರೆದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ರಾಜಕೀಯ ನಿವೃತ್ತಿ ರಾಜ್ಯ ರಾಜಾಕಾರಣದಲ್ಲಿ

ಚುನಾವಣಾ ಕಣಕ್ಕೆ ನಿವೃತ್ತಿ ಘೋಷಿಸಿದ ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿ Read More »

ಮಾನಹಾನಿ ಪ್ರಕರಣ; ರಾಹುಲ್ ಗಾಂಧಿಗೆ ಜಾಮೀನು‌ ಮಂಜೂರು

ಸಮಗ್ರ ನ್ಯೂಸ್: 2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 13ಕ್ಕೆ ನಿಗದಿಪಡಿಸಿದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಇಂದು ಮೇಲ್ಮನವಿ ಸಲ್ಲಿಸಿದರು. ಮೇಲ್ಮನವಿ ಸ್ವೀಕರಿಸಿದ ಕೋರ್ಟ್, ಆರೋಪಿ ಕಾಂಗ್ರೆಸ್ ನಾಯಕನಿಗೆ ಜಾಮೀನು ಮಂಜೂರು ಮಾಡಿ, ವಿಚಾರಣೆಯನ್ನು ಏಪ್ರಿಲ್ 13ಕ್ಕೆ ಮುಂದೂಡಿದೆ. 2019ರ ಲೋಕಸಭಾ ಚುನಾವಣಾ ಪ್ರಚಾರದ

ಮಾನಹಾನಿ ಪ್ರಕರಣ; ರಾಹುಲ್ ಗಾಂಧಿಗೆ ಜಾಮೀನು‌ ಮಂಜೂರು Read More »

ನಕಲಿ‌ ವಿಲ್‌‌ ಮಾಡಿ, ಪೋರ್ಜರಿ ಆರೋಪ; ಅಜಿತ್ ಕುಮಾರ್ ರೈ ಮಾಲಾಡಿ ಸಹಿತ ಎಂಟು ಮಂದಿ ವಿರುದ್ಧ 420 ಕೇಸ್!

ಮಂಗಳೂರು; ನಕಲಿ ವೀಲುನಾಮೆಯನ್ನು ಸಿದ್ಧಪಡಿಸಿ, ನಕಲಿ ಅಫಿದವಿತ್ ಮಾಡಿ, ಆರ್‌ಟಿಎಸ್‌ಆರ್೨೩೯/೨೨ರಂತೆ ತಮ್ಮ ಮಕ್ಕಳ ಹೆಸರಿಗೆ ಆರ್.ಟಿ.ಸಿ. ಆದೇಶ ಮಾಡಿಕೊಂಡು ಪೋರ್ಜರಿ ಮಾಡಿದ ಆರೋಪದ ಹಿನ್ನಲೆ ಅಜಿತ್ ಕುಮಾರ್ ರೈ‌ ಮಾಲಾಡಿ ಸಹಿತ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ಸಾರಾಂಶ; ಗೀತಾ ಟಿ ಪೂಂಜಾ ಮತ್ತು ಡಾ. ತಿಮ್ಮಪ್ಪ ಪೂಂಜಾರಿಗೆ ಮಕ್ಕಳಿಲ್ಲದ ಕಾರಣ ತನ್ನ ಸಂಬಂಧದ ರಾಜೇಶ್ ಕುಮಾರ್ ಶೆಟ್ಟಿ ಅವರನ್ನು ಸ್ವಂತ ಮಗನಂತೆ ನೋಡಿಕೊಂಡಿದ್ದರು. ರಾಜೇಶ್ ಕುಮಾರ್ ಶೆಟ್ಟಿ ಕೂಡಾ ಇವರಿಬ್ಬರನ್ನು ಸ್ವಂತ ತಂದೆ

ನಕಲಿ‌ ವಿಲ್‌‌ ಮಾಡಿ, ಪೋರ್ಜರಿ ಆರೋಪ; ಅಜಿತ್ ಕುಮಾರ್ ರೈ ಮಾಲಾಡಿ ಸಹಿತ ಎಂಟು ಮಂದಿ ವಿರುದ್ಧ 420 ಕೇಸ್! Read More »

ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಹತ್ಯೆ| ಪುನೀತ್ ಕೆರೆಹಳ್ಳಿ ಸೇರಿ ಐವರ ಮೇಲೆ ದೂರು ದಾಖಲು| ಪರಾರಿಯಾದ ಕೆರೆಹಳ್ಳಿ ಬಂಧನ?

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡವೊಂದು ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕನನ್ನು ಥಳಿಸಿ ಹತ್ಯೆಗೈದಿದೆ. ಪರಾರಿಯಾಗಿರುವ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಡ್ಯ ನಿವಾಸಿ ಇದ್ರೀಸ್ ಪಾಷಾ (39) ಮೃತದೇಹ ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲೇ ಪತ್ತೆಯಾಗಿತ್ತು. ಇರ್ಫಾನ್ ಮತ್ತು ಸೈಯದ್ ಜಹೀರ್ ಅವರೊಂದಿಗೆ ಪಾಷಾ ಸುಮಾರು 15 ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದರು. ಶುಕ್ರವಾರ ರಾತ್ರಿ 11.45ರ

ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಹತ್ಯೆ| ಪುನೀತ್ ಕೆರೆಹಳ್ಳಿ ಸೇರಿ ಐವರ ಮೇಲೆ ದೂರು ದಾಖಲು| ಪರಾರಿಯಾದ ಕೆರೆಹಳ್ಳಿ ಬಂಧನ? Read More »