ರಾಜ್ಯ

ಚುನಾವಣಾ ಹಿನ್ನಲೆ| ಪೊಲೀಸರಿಂದಲೇ ಫೀಲ್ಡ್ ಗಿಳಿದು ಹಣ ವಸೂಲಿ| ರಕ್ಷಕರೇ ಭಕ್ಷಕರಾದ ಕಥೆ!!

ಸಮಗ್ರ ನ್ಯೂಸ್: ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಪೊಲೀಸರ ಅಟ್ಟಹಾಸ ಎಲ್ಲೆ ಮೀರಿದೆ. ಆದರೆ ಚುನಾವಣೆ ಹೊತ್ತಿನಲ್ಲೇ ಮೂವರು ಪೊಲೀಸರು ಸಿಕ್ಕಿಬಿದ್ದಿದ್ದಾರೆ. ವ್ಯಕ್ತಿಯೊಬ್ಬರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಪುಲಕೇಶಿ ನಗರ ಪೊಲೀಸರು ಸಿಕ್ಕಿಬಿದ್ದಿದ್ದಾರೆ. 3 ದಿನದ ತನಿಖೆಯಲ್ಲಿ ಬೆಂಗಳೂರು ಪೊಲೀಸರ ಬಂಡವಾಳ ಬಯಲಾಗಿದ್ದು, ಮೊನ್ನೆ ರಾತ್ರೋರಾತ್ರಿ ಸುಮಾರು 1 ಗಂಟೆಗೆ ಮೂವರು ಸಸ್ಪೆಂಡ್​​ ಆಗಿದ್ದಾರೆ. ರುಮಾನ್ ಪಾಷಾ ಪಿಎಸ್‌ಐ, ಲೇಪಾಕ್ಷಪ್ಪ ಹೆಡ್ ಕಾನ್ ಸ್ಟೇಬಲ್, ಲಕ್ಷಣ್ ಹೆಡ್ ಕಾನ್ಸ್ ಸ್ಟೇಬಲ್ ಈ ಮೂವರು ಪೊಲೀಸರು ರೈಸ್

ಚುನಾವಣಾ ಹಿನ್ನಲೆ| ಪೊಲೀಸರಿಂದಲೇ ಫೀಲ್ಡ್ ಗಿಳಿದು ಹಣ ವಸೂಲಿ| ರಕ್ಷಕರೇ ಭಕ್ಷಕರಾದ ಕಥೆ!! Read More »

ಗುಡ್ ನ್ಯೂಸ್; ಎಲ್ಪಿಜಿ ಬೆಲೆಯಲ್ಲಿ ₹ 91.5 ಇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,028 ರೂ. ಇದೆ. ಏಪ್ರಿಲ್ 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,028 ರೂ.ಇದೆ ಆದಾಗ್ಯೂ, ದರಗಳ ಕಡಿತವು ವಾಣಿಜ್ಯ

ಗುಡ್ ನ್ಯೂಸ್; ಎಲ್ಪಿಜಿ ಬೆಲೆಯಲ್ಲಿ ₹ 91.5 ಇಳಿಕೆ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಮೇ.10 ರಂದು ಸಾರ್ವತ್ರಿಕ ರಜೆ ಘೋಷಣೆಗೆ ಚು.ಆಯೋಗ ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಚುನಾವಣೆಗೆ ಮೇ. ೧೦ಕ್ಕೆ ದಿನಾಂಕ ಘೋಷಣೆ ಆಗಿದೆ. ಅಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳಿಗೆ ರಜೆ ಸಿಗಲಿದೆ. ನೌಕರರಿಗೆ ರಜೆ ನೀಡಬೇಕು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ನಿರ್ದೇಶನ ನೀಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಭಾರತೀಯ ಚುನಾವಣಾ ಆಯೋಗವು (ECI) ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಮಾಡಿದೆ. ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ಈ ಮತದಾನ ನಡೆಯುವ ದಿನವಾದ ಮೇ

ಕರ್ನಾಟಕ ವಿಧಾನಸಭಾ ಚುನಾವಣೆ| ಮೇ.10 ರಂದು ಸಾರ್ವತ್ರಿಕ ರಜೆ ಘೋಷಣೆಗೆ ಚು.ಆಯೋಗ ಸೂಚನೆ Read More »

Kottigehara: ಗೋಡೆಯ ಬಿರುಕಿನಲ್ಲಿ ಅಡಗಿತ್ತು 10 ನಾಗರಮರಿ ಮತ್ತು ನಾಗರಹಾವು

Samagra news: ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಕಾಟಿಖಾನ್ ಗ್ರಾಮದ ನಾಗೇಶ್ ಅವರ ಮನೆಯಲ್ಲಿ ಅಡಗಿದ್ದ 10 ನಾಗರಹಾವಿನ ಮರಿ ಮತ್ತು ನಾಗರಹಾವನ್ನು ಹಿಡಿದು ಉರಗಪ್ರೇಮಿ ಸ್ನೇಕ್ ಆರೀಪ್ ಅರಣ್ಯಕ್ಕೆ ಬಿಟ್ಟಿದ್ದಾರೆ. ಶುಕ್ರವಾರ ಕಾಟಿಖಾನ್ ಗ್ರಾಮದ ನಾಗೇಶ್ ಎಂಬುವವರ ಮನೆಯ ಗೋಡೆಯ ಬಿರುಕಿನಲ್ಲಿ ನಾಗರಹಾವಿನ ಮರಿ ಮತ್ತು ನಾಗರಹಾವು ಕಾಣಿಸಿಕೊಂಡಿದ್ದು‌ ಕೂಡಲೇ ಉರಗಪ್ರೇಮಿ‌ ಸ್ನೇಕ್ ಆರೀಪ್ ಅವರಿಗೆ ಮಾಹಿತಿ ನೀಡಿದ್ದಾರೆ‌.ಸ್ಥಳಕ್ಕೆ ಬಂದ ಸ್ನೇಕ್ ಆರೀಪ್ ಅವರು ನಾಗರಹಾವುಗಳನ್ನು ಹಿಡಿದು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯಕ್ಕೆ ಬಿಟ್ಟಿದ್ದಾರೆ.

Kottigehara: ಗೋಡೆಯ ಬಿರುಕಿನಲ್ಲಿ ಅಡಗಿತ್ತು 10 ನಾಗರಮರಿ ಮತ್ತು ನಾಗರಹಾವು Read More »

ಸಿಎಂಗೂ ತಟ್ಟಿದ ಚುನಾವಣಾ ಬಿಸಿ|ದೊಡ್ಡಬಳ್ಳಾಪುರದಲ್ಲಿ ಬೊಮ್ಮಾಯಿ ಕಾರ್ ತಡೆದ ಅಧಿಕಾರಿಗಳು!

Samagra news: ಚುನಾವಣಾ ಬಿಸಿ ಸಿಎಂಗೂ ತಟ್ಟಿದ್ದು, ದೊಡ್ಡಬಳ್ಳಾಪುರ (Doddaballapur) ದಲ್ಲಿ ಅಧಿಕಾರಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಕಾರು ತಡೆದು ತಪಾಸಣೆ ನಡೆಸಿದ್ದಾರೆ. ಸಿಎಂ ಪುತ್ರನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿಎಂ ಇಂದು ಘಾಟಿ ಸುಬ್ರಮಣ್ಯ ದೇವಾಲಯ (Ghati Subramanya Temple) ಕ್ಕೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಬಳಿಯ ಹೊಸಹುಡ್ಯ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ಕಾರು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆ ಚೆಕ್ ಪೋಸ್ಟ್ ನಲ್ಲಿ ಸಿಎಂ

ಸಿಎಂಗೂ ತಟ್ಟಿದ ಚುನಾವಣಾ ಬಿಸಿ|ದೊಡ್ಡಬಳ್ಳಾಪುರದಲ್ಲಿ ಬೊಮ್ಮಾಯಿ ಕಾರ್ ತಡೆದ ಅಧಿಕಾರಿಗಳು! Read More »

‘ವಂದೇ ಭಾರತ್ ರೈಲು ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ 5 ವರ್ಷ ಜೈಲು ‘

Samagra news: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ದಕ್ಷಿಣ ಮಧ್ಯ ರೈಲ್ವೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ತೆಲಂಗಾಣದ ವಿವಿಧ ಸ್ಥಳಗಳಿಂದ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ನಂತರ ಈ ಎಚ್ಚರಿಕೆ ನೀಡಲಾಗಿದೆ. ಇನ್ನು ಫೆಬ್ರವರಿ 2019 ರಲ್ಲಿ ಪ್ರಾರಂಭವಾದಾಗಿನಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ತೆಲಂಗಾಣ, ಬಿಹಾರ, ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು

‘ವಂದೇ ಭಾರತ್ ರೈಲು ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ 5 ವರ್ಷ ಜೈಲು ‘ Read More »

ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ತಪಾಸಣೆ|ದೇವಸ್ಥಾನ ಹುಂಡಿಗೆ ಹಾಕಲು ತಂದಿದ್ದ 2.5 ಲಕ್ಷ ಅಧಿಕಾರಗಳ ವಶಕ್ಕೆ

ಸಮಗ್ರ ನ್ಯೂಸ್: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ 2.5 ಲಕ್ಷ ಹಣ ಪತ್ತೆಯಾದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಪಾವಗಡ ಮೂಲದ ವೈದ್ಯಾಧಿಕಾರಿ ಫಾರ್ಚುನರ್ ವಾಹನ ದಲ್ಲಿ ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ 2.50 ಲಕ್ಷ ಹಣಕ್ಕೆ ದಾಖಲೆ ಇಲ್ಲದೆ ಸಾಗಟ ಮಾಡುತ್ತಿದ್ದ ಕಾರಣ ಕಾರಣ ಹಣವನ್ನ ಪೊಲೀಸ್ ಮತ್ತು

ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ತಪಾಸಣೆ|ದೇವಸ್ಥಾನ ಹುಂಡಿಗೆ ಹಾಕಲು ತಂದಿದ್ದ 2.5 ಲಕ್ಷ ಅಧಿಕಾರಗಳ ವಶಕ್ಕೆ Read More »

ಎಸ್ಎಸ್ಎಲ್ಸಿ ಪರೀಕ್ಷೆ ಆರಂಭದಲ್ಲೇ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ| ಪ್ರಶ್ನೆಪತ್ರಿಕೆ ಪೋಟೋ ವೈರಲ್

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷೆಯ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಶ್ನೆ ಪತ್ರಿಕೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ವಾಟ್ಸ್ ಆಯಪ್​ನಲ್ಲಿ ವೈರಲ್ ಮಾಡಿದ್ದಾರೆ. ಆದರೆ ಈವರೆಗೆ ಯಾವುದೇ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಖಚಿತಪಡಿಸಿಲ್ಲ. ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ

ಎಸ್ಎಸ್ಎಲ್ಸಿ ಪರೀಕ್ಷೆ ಆರಂಭದಲ್ಲೇ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ| ಪ್ರಶ್ನೆಪತ್ರಿಕೆ ಪೋಟೋ ವೈರಲ್ Read More »

ಕಾಸರಗೋಡು: ಬೈಕ್ – ಲಾರಿ ನಡುವೆ ಅಪಘಾತ – ಇಬ್ಬರು ಮೃತ್ಯು

ಸಮಗ್ರ ನ್ಯೂಸ್: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್‌‌ನಲ್ಲಿ ನಡೆದಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಇನ್ನು ಮೃತ ದೇಹಗಳನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ

ಕಾಸರಗೋಡು: ಬೈಕ್ – ಲಾರಿ ನಡುವೆ ಅಪಘಾತ – ಇಬ್ಬರು ಮೃತ್ಯು Read More »

ಕರ್ನಾಟಕ ಬಿಜೆಪಿ ಶಾಸಕನಿಂದಪ್ರಧಾನಿ ಮೋದಿ ವಿರುದ್ಧವೇ ಅವಹೇಳನಕಾರಿ ಮಾತು..!|ಆಡಿಯೋನಲ್ಲೇನಿದೆ?

Samagra news: ಪ್ರಧಾನಿ ನರೇಂದ್ರ ಮೋದಿ ವಿರುದ್ದವೇ ಅವಹೇಳನಕಾರಿಯಾಗಿ ಮಾತನಾಡಿದ ರಾಯಚೂರು ನಗರ ಬಿಜೆಪಿ ಶಾಸಕನದ್ದು ಎನ್ನಲಾದ ಆಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗಿದೆ. ಆಡಿಯೋನಲ್ಲೇನಿದೆ?ಯಾವ ಮೋದಿಯಿಲ್ಲ,ಪಾದಿಯಿಲ್ಲ.. ನಾನೊಬ್ಬನೇ ಶಿವರಾಜ್ ಪಾಟೀಲ್.. ಯಾವ ಬದನೆಕಾಯಿ ಮಾತು ನಾನು ಕೇಳಲ್ಲ.. ಮೋದಿ ರೈಟ್ ಹ್ಯಾಂಡ್‌ ಗೆ ನಾನು ಕೇಳಲ್ಲ. ನಾನೇ ಸಿಂಗಲ್ ಆರ್ಮಿ, ನನಗೆ ರೈಟ್ ಇಲ್ಲ, ಲೆಫ್ಟ್ ಇಲ್ಲ. ನನ್ನ ಕೈ ನನ್ನ ಕಾಲು ನಾನೇ ಮೋದಿ,ನಾನೇ ಟ್ರಂಪ್..ಯಾವನ ಬದನೆಕಾಯಿ ಮಾತು ಸಹ ನಾನು‌ ಕೇಳಲ್ಲ. ನನ್ನ ಮುಂದೆ

ಕರ್ನಾಟಕ ಬಿಜೆಪಿ ಶಾಸಕನಿಂದಪ್ರಧಾನಿ ಮೋದಿ ವಿರುದ್ಧವೇ ಅವಹೇಳನಕಾರಿ ಮಾತು..!|ಆಡಿಯೋನಲ್ಲೇನಿದೆ? Read More »