ರಾಜ್ಯ

ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿದ ಬಿಜೆಪಿ ಶಾಸಕ|ಎಡವಟ್ಟಿನ ವೀಡಿಯೋ ಇದೀಗ ಜಾಲತಾಣಗಳಲ್ಲಿ ವೈರಲ್

ಸಮಗ್ರ ನ್ಯೂಸ್: ಬಿಜೆಪಿ ಶಾಸಕ (BJP MLA) ರೊಬ್ಬರು ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಎಡವಟ್ಟು ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಶ್ರೀರಾಮನ ನವಮಿಯಂದು ಬಿಜೆಪಿ ಶಾಸಕ ಮಾಡಿಕೊಂಡಿರುವ ಎಡವಟ್ಟಿನ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಮೂಲಕ ಶಾಸಕರು ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಶ್ರೀರಾಮ(Shri Rama) ನಿಗೆ ಅವಮಾನ ಮಾಡಿದ್ರಾ ಎಂಬ ಪ್ರಶ್ನೆ ಹುಟ್ಟಿದೆ. ಬಸವಕಲ್ಯಾಣದಲ್ಲಿ ನಡೆದ ಶ್ರೀರಾಮನ ಶೋಭಾಯಾತ್ರೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ್

ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿದ ಬಿಜೆಪಿ ಶಾಸಕ|ಎಡವಟ್ಟಿನ ವೀಡಿಯೋ ಇದೀಗ ಜಾಲತಾಣಗಳಲ್ಲಿ ವೈರಲ್ Read More »

ಕೊಟ್ಟಿಗೆಹಾರ: ಭಕ್ತಾದಿಗಳಿಂದ 1 ಲಕ್ಷ ಹಣ ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು..!

Samagra news: ಕೊಟ್ಟಿಗೆಹಾರ ಚೆಕ್‌ಪೋಸ್ಟ್ನಲ್ಲಿ ಚುನಾವಣೆ ಹಿನ್ನಲೆಯಲ್ಲಿ ನಡೆಯುತ್ತಿದ್ದ ವಾಹನ ತಪಾಸಣೆ ವೇಳೆ ದಾಖಲೆಗಳಿಲ್ಲದೇ ಸಿಕ್ಕ ಹಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಕೊಟ್ಟಿಗೆಹಾರದ ಕಡೆಗೆ ಬರುತ್ತಿದ್ದ ರಾಮನಗರ ಮೂಲದ ಕಾರನ್ನು ಪರಿಶೀಲಿಸುವ ವೇಳೆ ಕಾರಿನ ಮುಂದಿನ ಡ್ಯಾಶ್ ಬೋರ್ಡ್ನಲ್ಲಿ ದಾಖಲೆಗಳಿಲ್ಲದ ೧ ಲಕ್ಷ ರೂ ಪತ್ತೆಯಾಗಿದೆ. ಈ ಹಣದ ಬಗ್ಗೆ ಯಾವುದೇ ದಾಖಲೆಗಳು ಇಲ್ಲದ ಹಿನ್ನಲೆಯಲ್ಲಿ ಪೊಲೀಸರು ವಾಹನ ಮತ್ತು ಹಣವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ಸೋಮೆಗೌಡ ಬೇಟಿ

ಕೊಟ್ಟಿಗೆಹಾರ: ಭಕ್ತಾದಿಗಳಿಂದ 1 ಲಕ್ಷ ಹಣ ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು..! Read More »

ನಾಲ್ಕು ಮುದ್ದಾದ ಮರಿಗಳಿಗೆ ಜನ್ಮನೀಡಿದ ಸಿಯಾಯಾ| ಸಕ್ಸಸ್ ಆದ ನಮೀಬಿಯಾ ಚೀತಾ ಪ್ರಾಜೆಕ್ಟ್

ಸಮಗ್ರ ನ್ಯೂಸ್: ಚೀತಾಗಳ ಸ್ಥಳಾಂತರ ಪ್ರಾಜೆಕ್ಟ್ ನಲ್ಲಿ ತೊಡಗಿಸಿಕೊಂಡಿರುವ ವನ್ಯಜೀವಿ ಪರಿಣಿತರ ಪ್ರಕಾರ ಕುನೋ ನ್ಯಾಶನಲ್ ಪಾರ್ಕ್ ನಲ್ಲಿ ಮಾರ್ಚ್ 24ರಂದು ಸಿಯಾಯ ಹೆಸರಿನ ಚೀತಾ ಜನ್ಮ ನೀಡಿದ ಮರಿಗಳಿಗೆ ಫ್ರೆಡ್ಡಿ ಹೆಸರಿನ ಗಂಡು ಚೀತಾವೇ ತಂದೆ ಅನ್ನೋದು ಹೆಚ್ಚು ಕಡಿಮೆ ಖಚಿತವಾಗಿದೆ. ಚೀತಾಗಳ ಸ್ಥಳಾಂತರ ಪ್ರಾಜೆಕ್ಟ್ ನ ಅಂತರರಾಷ್ಟ್ರೀಯ ಸಲಹೆಗಾರರಾಗಿರುವ ಕೆರೋಲಿನಾ ಟೊರೆಸ್ ಅವರು ಡಿಸೆಂಬರ್ 26 ರಂದು ಸೆರೆಹಿಡಿದಿರುವ ವಿಡಿಯೋಗಳ ಆಧಾರದ ಮೂಲಕ ಫ್ರೆಡ್ಡಿ ಸಿಯಾಯ ಮರಿಗಳ ತಂದೆಯಾಗಿರುವ ನಂಬಿಕೆ ಬಲಗೊಳ್ಳುತ್ತಿದೆ. ಅದೇ ಅವಧಿಯಲ್ಲಿ

ನಾಲ್ಕು ಮುದ್ದಾದ ಮರಿಗಳಿಗೆ ಜನ್ಮನೀಡಿದ ಸಿಯಾಯಾ| ಸಕ್ಸಸ್ ಆದ ನಮೀಬಿಯಾ ಚೀತಾ ಪ್ರಾಜೆಕ್ಟ್ Read More »

ಹಾಸನ: ರಾಮನವಮಿ ಮೆರವಣಿಗೆ ವಿಚಾರ| ಎರಡು ಕೋಮಿನ ಯುವಕರ ನಡುವೆ ಗಲಾಟೆ |ಇಬ್ಬರಿಗೆ ಚಾಕು ಇರಿತ

ಸಮಗ್ರ ನ್ಯೂಸ್: ಮೆರವಣಿಗೆ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದು ಇಬ್ಬರು ಯುವಕರಿಗೆ ಚಾಕು ಇರಿದ ಪ್ರಕರಣ ಚನ್ನರಾಯಪಟ್ಟಣದಲ್ಲಿ (Channarayapatna) ನಡೆದಿದೆ. ಗುರುವಾರ ರಾತ್ರಿ ರಾಮನವಮಿ (Rama Navami) ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಎರಡು ಕೋಮಿನ ಯುವಕರ ನಡುವೆ ಜಗಳ ಶುರುವಾಗಿದೆ. ಇದು ತಾರಕಕ್ಕೇರಿ ಮುರುಳಿ ಹಾಗೂ ಹರ್ಷ ಎಂಬ ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರನ್ನು ಚನ್ನರಾಯಪಟ್ಟಣದ

ಹಾಸನ: ರಾಮನವಮಿ ಮೆರವಣಿಗೆ ವಿಚಾರ| ಎರಡು ಕೋಮಿನ ಯುವಕರ ನಡುವೆ ಗಲಾಟೆ |ಇಬ್ಬರಿಗೆ ಚಾಕು ಇರಿತ Read More »

ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

Samagra news: ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ ದೇವಾಲಯವೊಂದರಲ್ಲಿ ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ ಭಕ್ತರು ಬಿದ್ದ ಪ್ರಕರಣದಲ್ಲಿ ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಗುರುವಾರ ರಾಮನವಮಿಯ ಹಿನ್ನೆಲೆ ನಗರದ ಬಾಳೇಶ್ವರ ಮಹಾದೇವ ದೇವಾಲಯದಲ್ಲಿ ಹೆಚ್ಚಿನ ಭಕ್ತರು ಆಗಮಿಸಿದ್ದರು. ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ಆದರೆ ಕಳೆದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದ ಕಾರಣ ಬಾವಿಯ ಮೇಲ್ಛಾವಣಿ ಭಾರ ತಡೆದುಕೊಳ್ಳಲಾರದೇ ಕುಸಿದುಬಿಟ್ಟಿದೆ.

ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ Read More »

ಚನ್ನರಾಯಪಟ್ಟಣ: ರಾಮನವಮಿ ಆಚರಣೆ ವೇಳೆ ಕೋಮು ಸಂಘರ್ಷ| ಇಬ್ಬರು ಹಿಂದೂ ಕಾರ್ಯಕರ್ತರಿಗೆ ಚಾಕು ಇರಿತ

ಸಮಗ್ರ ನ್ಯೂಸ್: ರಾಮ ನವಮಿ ವೇಳೆ ಎರಡು ಕೋಮುಗಳ ನಡುವೆ ಸಂಘರ್ಷ ಏರ್ಪಟ್ಟು ಇಬ್ಬರು ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ಚಾಕುವಿನಿಂದ ಇರಿದಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಮುರುಳಿ, ಹರ್ಷ ಹಲ್ಲೆಗೊಳಗಾದ ಯುವಕರು. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮುರಳಿ ಎಂಬಾತನಿಗೆ ಕುತ್ತಿಗೆ ಹಾಗೂ ಹರ್ಷ ಎಂಬವರಿಗೆ ಹೊಟ್ಟೆಯ ಭಾಗಕ್ಕೆ ಇರಿಯಲಾಗಿದೆ. ಚನ್ನರಾಯಪಟ್ಟಣ ನಗರದ ಮೇಘಲಕ್ಕೇರಿ ಕಾಡು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮೋತ್ಸವ ಮತ್ತು ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ದೇಗುಲದ ಮೂಲಕ ಬಾಗೂರು ರಸ್ತೆಯ ದೊಡ್ಡ ಮಸೀದಿ ಸಮೀಪ ದೇವರ

ಚನ್ನರಾಯಪಟ್ಟಣ: ರಾಮನವಮಿ ಆಚರಣೆ ವೇಳೆ ಕೋಮು ಸಂಘರ್ಷ| ಇಬ್ಬರು ಹಿಂದೂ ಕಾರ್ಯಕರ್ತರಿಗೆ ಚಾಕು ಇರಿತ Read More »

ಯಾದಗಿರಿ: ರಾಮನವಮಿ ಶೋಭಾಯಾತ್ರೆ ವೇಳೆ ಗುಂಪುಘರ್ಷಣೆ; ಪೊಲೀಸರಿಂದ ಲಾಠಿಚಾರ್ಜ್

ಸಮಗ್ರ ನ್ಯೂಸ್ : ರಾಮನವಮಿಯ ಶೋಭಾಯಾತ್ರೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಯಾದಗಿರಿ ಜಿಲ್ಲೆ ಸುರಪುರದಲ್ಲಿ ನಡೆದಿದೆ. ನಿನ್ನೆ ನಡೆದ ರಾಮನವಮಿಯ ಶೋಭಾಯಾತ್ರೆ ವೇಳೆ ವೈಯಕ್ತಿಕ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ: ರಾಮನವಮಿ ಶೋಭಾಯಾತ್ರೆ ವೇಳೆ ಗುಂಪುಘರ್ಷಣೆ; ಪೊಲೀಸರಿಂದ ಲಾಠಿಚಾರ್ಜ್ Read More »

ರಾಜ್ಯ ರಾಜಧಾನಿಯಲ್ಲೊಂದು ಪೈಶಾಚಿಕ ಕೃತ್ಯ| ಚಲಿಸುತ್ತಿರುವ ಕಾರೊಳಗೆ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಕಾರಿನಲ್ಲೇ ಯುವತಿ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಹೊತ್ತೊಯ್ದ ದುರುಳರು ನಂತರ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಾರ್ಚ್ 25 ರಂದು ರಾತ್ರಿ 10 ಗಂಟೆಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನ ಜೊತೆ ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯ ಬಳಿ ಬಂದು ಗಲಾಟೆ ಮಾಡಿದ ದುರುಳರು ಸ್ನೇಹಿತನನ್ನು ಬೆದರಿಸಿ

ರಾಜ್ಯ ರಾಜಧಾನಿಯಲ್ಲೊಂದು ಪೈಶಾಚಿಕ ಕೃತ್ಯ| ಚಲಿಸುತ್ತಿರುವ ಕಾರೊಳಗೆ ಗ್ಯಾಂಗ್ ರೇಪ್ Read More »

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಗದ್ದಲದ ನಡುವೆಯೇ ಇಂದಿನಿಂದ (ಮಾರ್ಚ್ 31) ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್​ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ​ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ಫೋನ್, ಸ್ಮಾರ್ಟ್‌ವಾಚ್​​, ಇಯರ್‌ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್ Read More »

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಗದ್ದಲದ ನಡುವೆಯೇ ಇಂದಿನಿಂದ (ಮಾರ್ಚ್ 31) ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್​ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ​ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ಫೋನ್, ಸ್ಮಾರ್ಟ್‌ವಾಚ್​​, ಇಯರ್‌ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್ Read More »