ರಾಜ್ಯ

BJP internal voting| ರಾಜ್ಯ ರಾಜಕೀಯ ಇತಿಹಾಸದಲ್ಲೊಂದು ವಿಶೇಷ ಪ್ರಯೋಗ| ಅಭ್ಯರ್ಥಿಗಳ ಆಯ್ಕೆಗಾಗಿ‌ 224 ಕ್ಷೇತ್ರಗಳಲ್ಲಿ ಇಂದು ಬಿಜೆಪಿಯಿಂದ ಆಂತರಿಕ ಚುನಾವಣೆ

ಸಮಗ್ರ ನ್ಯೂಸ್: ಬೆಂಗಳೂರು ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಪಕ್ಷಗಳು ಅಲರ್ಟ್ ಆಗಿದೆ. ಇದೀಗ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಆಡಳಿತಾರೂಢ ಬಿಜೆಪಿಯು ವಿನೂತನ ವ್ಯವಸ್ಥೆ ಅಳವಡಿಸಿಕೊಂಡಿದ್ದು, ಇಂದು ಬಿಜೆಪಿಯಿಂದ ಆಂತರಿಕ ಚುನಾವಣೆ ನಡೆಯಲಿದೆ. ಇಂದು ರಾಜ್ಯದ 224 ಕ್ಷೇತ್ರಗಳಲ್ಲಿ ಪಕ್ಷದ ಸ್ಥಳೀಯ ಪದಾಧಿಕಾರಿಗಳು ಹಾಗೂ ಮುಖಂಡರು ಓಟಿಂಗ್ ಮೂಲಕ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಲಿದ್ದಾರೆ. ನಾಳೆ ನಾಡಿದ್ದು ಎರಡು ದಿನ ಎಲ್ಲ ಜಿಲ್ಲಾ ಘಟಕಗಳ ಕೋರ್ ಕಮಿಟಿಗಳ ಸದಸ್ಯರು ಬೆಂಗಳೂರಿಗೆ ಆಗಮಿಸಿ ರಾಜ್ಯ ಘಟಕದ

BJP internal voting| ರಾಜ್ಯ ರಾಜಕೀಯ ಇತಿಹಾಸದಲ್ಲೊಂದು ವಿಶೇಷ ಪ್ರಯೋಗ| ಅಭ್ಯರ್ಥಿಗಳ ಆಯ್ಕೆಗಾಗಿ‌ 224 ಕ್ಷೇತ್ರಗಳಲ್ಲಿ ಇಂದು ಬಿಜೆಪಿಯಿಂದ ಆಂತರಿಕ ಚುನಾವಣೆ Read More »

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಕೊನೆಗೂ ವೇತನ ಹೆಚ್ಚಳ ಮಾಡಿದ ನಿಗಮ

ಸಮಗ್ರ ನ್ಯೂಸ್: ಕರ್ನಾಟಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರದಿಂದ ವೇತನ ಹೆಚ್ಚಳ ಮಾಡಲಾಗಿದೆ. KSRTC, BMTC, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ ನೌಕರರಿಗೆ ವೇತನ ಹೆಚ್ಚಳವಾಗಿದೆ. ವೇತನ ಶ್ರೇಣಿಯನ್ನು ಶೇಕಡ 15ರಷ್ಟು ಏರಿಕೆ ಮಾಡಿದೆ. 2023ರ ಮಾರ್ಚ್ ತಿಂಗಳಿನಿಂದಾನೇ ಈ ಆದೇಶ ಜಾರಿಯಾಗಲಿದೆ. ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕೆಂದು ನೌಕರರು ಒತ್ತಾಯಿಸಿದ್ದರು. ಮಾರ್ಚ್ 21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಇದೀಗ ಶೇ.15 ರಷ್ಟು ವೇತನ ಹೆಚ್ಚಳ ಮಾಡಿ, ಆದೇಶ ಹೊರಡಿಸಿದೆ.

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಕೊನೆಗೂ ವೇತನ ಹೆಚ್ಚಳ ಮಾಡಿದ ನಿಗಮ Read More »

ನಾಳೆ(ಮಾ.31)ಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| 3305 ಪರೀಕ್ಷಾ ಕೇಂದ್ರಗಳ ಸ್ಥಾಪನೆ

ಸಮಗ್ರ ನ್ಯೂಸ್: ನಾಳೆಯಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ,

ನಾಳೆ(ಮಾ.31)ಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| 3305 ಪರೀಕ್ಷಾ ಕೇಂದ್ರಗಳ ಸ್ಥಾಪನೆ Read More »

Essential drugs price hike| ನಾಗರೀಕರಿಗೆ ಬಿಗ್ ಶಾಕ್| ಎ. 1ರಿಂದ‌ ವಿವಿಧ ಔಷಧಿಗಳು ಬಲು ದುಬಾರಿ| ಸತತ ಮೂರನೇ ವರ್ಷವೂ ದರ ಏರಿಕೆ

ಸಮಗ್ರ ನ್ಯೂಸ್: ಸಾರ್ವಜನಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಏಪ್ರಿಲ್ 1ರಿಂದ 384 ರೀತಿಯ ಅಗತ್ಯ ಔಷಧಿಗಳ ಬೆಲೆಗಳು ರಿಂದ ಹೆಚ್ಚಾಗಲಿವೆ. ಇದರಲ್ಲಿ ನೋವು ನಿವಾರಕ ಮಾತ್ರೆಗಳು, ಹೃದ್ರೋಗಗಳಿಗೆ ಸಂಬಂಧಿಸಿದ ಮಾತ್ರೆಗಳು, ಪ್ರತಿಜೀವಕಗಳು, ಗ್ಯಾಸ್ ಟ್ರಬಲ್, ಕ್ಷಯ ತಡೆಗಟ್ಟುವ ಮಾತ್ರೆಗಳು ಸೇರಿವೆ. ರಾಷ್ಟ್ರೀಯ ಸಗಟು ಬೆಲೆ ಸೂಚ್ಯಂಕದ ಪ್ರಕಾರ ಪ್ರತಿ ವರ್ಷ ಔಷಧಿಗಳ ಬೆಲೆ ಏರಿಕೆಯನ್ನ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (NPPA) ಪ್ರಸ್ತಾಪಿಸುತ್ತದೆ. ಈ ವರ್ಷ ಶೇಕಡಾ 12.2 ರಷ್ಟು ಹೆಚ್ಚಳವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಔಷಧೀಯ

Essential drugs price hike| ನಾಗರೀಕರಿಗೆ ಬಿಗ್ ಶಾಕ್| ಎ. 1ರಿಂದ‌ ವಿವಿಧ ಔಷಧಿಗಳು ಬಲು ದುಬಾರಿ| ಸತತ ಮೂರನೇ ವರ್ಷವೂ ದರ ಏರಿಕೆ Read More »

ಹವಾಮಾನ ವರದಿ| ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ| ಕರಾವಳಿಯಲ್ಲಿ ಮೋಡದ ವಾತಾವರಣ

ಸಮಗ್ರ ನ್ಯೂಸ್: ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುರುವಾರ(ಮಾ.30) ದಿಂದ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರದಂದು ಮುನ್ಸೂಚನೆ ನೀಡಿದೆ. ”ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ” ಎಂದು ಹವಾಮಾನ ಇಲಾಖೆ ಘೋಷಿಸಿದೆ. ಬುಧವಾರ ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಜಿಲ್ಲೆಯ ಸುತ್ತಮುತ್ತ ಹಗುರು ಮಳೆಯಾಗಿದೆ. ‘ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ

ಹವಾಮಾನ ವರದಿ| ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ| ಕರಾವಳಿಯಲ್ಲಿ ಮೋಡದ ವಾತಾವರಣ Read More »

ಉಡುಪಿ: ಅಮಲೇರಿ ಹೆದ್ದಾರಿಯಲ್ಲಿ ಮಲಗಿದ್ದಾತನ ಉಪಚರಿಸಿ ಮಾನವೀಯತೆ ಮೆರೆದ‌ ಡಿಸಿ, ಎಸ್ಪಿ

ಸಮಗ್ರ ನ್ಯೂಸ್: ಮದ್ಯಪಾನ ಮಾಡಿ ರಾ. ಹೆ. 66ರಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಎಬ್ಬಿಸಿ, ಉಪಚರಿಸುವ ಮೂಲಕ ಉಡುಪಿ ಡಿಸಿ ಮತ್ತು ಎಸ್‌ಪಿ ಮಾನವೀಯತೆ ಮೆರೆದಿದ್ದಾರೆ. ಉಡುಪಿ ಡಿಸಿ ಕೂರ್ಮಾ ರಾವ್‌ ಮತ್ತು ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ ತಮ್ಮ ವಾಹನಗಳಲ್ಲಿ ಉಡುಪಿಯಿಂದ ಹೆಜಮಾಡಿ ಕಡೆಗೆ ತೆರಳುತ್ತಿದ್ದ ವೇಳೆ ಎರ್ಮಾಳು ಬಳಿ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬ ಮಲಗಿದ್ದನ್ನು ಗಮನಿಸಿದ್ದರು. ವಾಹನ ನಿಲ್ಲಿಸಿ ಆತನ ಬಳಿಗೆ ಬಂದ ಅವರು ಎಬ್ಬಿಸಿ ಅಂಗರಕ್ಷಕ ಸಿಬಂದಿ ಮತ್ತು ಸ್ಥಳೀಯರ ಸಹಕಾರದೊಂದಿಗೆ ರಸ್ತೆ ಬದಿಗೆ ಕರೆ

ಉಡುಪಿ: ಅಮಲೇರಿ ಹೆದ್ದಾರಿಯಲ್ಲಿ ಮಲಗಿದ್ದಾತನ ಉಪಚರಿಸಿ ಮಾನವೀಯತೆ ಮೆರೆದ‌ ಡಿಸಿ, ಎಸ್ಪಿ Read More »

ಪತ್ರಕರ್ತರಿಗೂ ಪೋಸ್ಟಲ್ ವೋಟಿಂಗ್ ಗೆ ಅವಕಾಶ| ಧನ್ಯವಾದ ತಿಳಿಸಿದ KUWJ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು)ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು

ಪತ್ರಕರ್ತರಿಗೂ ಪೋಸ್ಟಲ್ ವೋಟಿಂಗ್ ಗೆ ಅವಕಾಶ| ಧನ್ಯವಾದ ತಿಳಿಸಿದ KUWJ Read More »

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ| ಜಿಲ್ಲೆಯಾದ್ಯಂತ ಪ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ ಜಿ.ಪಂ ಸಿಇಒ ಡಾ.ಕುಮಾರ್ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮಾದರಿ ಸಂಹಿತೆ ಜಾರಿಗೊಂಡ ಮೇರೆಗೆ ಸರಕಾರದ ಅನುದಾನವನ್ನು ಬಳಸಿಕೊಂಡು ಜಿಲ್ಲಾದ್ಯಂತ ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದ.ಕ.ಜಿಪಂ ಸಿಇಒ ಡಾ. ಕುಮಾರ್ ಸೂಚನೆ ನೀಡಿದ್ದಾರೆ. ಜಿಪಂನಲ್ಲಿ ಬುಧವಾರ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು ಅಧಿಕೃತ ಹಾಗೂ ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಯಾವುದೇ ಸರಕಾರಿ ಕಚೇರಿ, ಅಧಿಕೃತ ವೆಬ್‌ಸೈಟ್‌ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ| ಜಿಲ್ಲೆಯಾದ್ಯಂತ ಪ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ ಜಿ.ಪಂ ಸಿಇಒ ಡಾ.ಕುಮಾರ್ ಸೂಚನೆ Read More »

ನೀತಿಸಂಹಿತೆ ಹಿನ್ನಲೆ; ಗೃಹಸಚಿವರ ಕಾರು ವಶಕ್ಕೆ ಪಡೆದ ಚುನಾವಣೆ ಆಯೋಗ

ಸಮಗ್ರ ನ್ಯೂಸ್ : ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರ ಸರ್ಕಾರಿ ಕಾರನ್ನ ವಶಪಡಿಸಿಕೊಂಡ ಸುದ್ದಿ ಹರಿದಾಡಿತು. ಇದರ ಜೊತೆಗೆ ಗೃಹ ಸಚಿವರ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವ ಜ್ಞಾನೇಂದ್ರ ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನು ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ

ನೀತಿಸಂಹಿತೆ ಹಿನ್ನಲೆ; ಗೃಹಸಚಿವರ ಕಾರು ವಶಕ್ಕೆ ಪಡೆದ ಚುನಾವಣೆ ಆಯೋಗ Read More »

ಹೊರಬಿತ್ತು ಸಿ-ವೋಟರ್ ಸಮೀಕ್ಷೆ| ಈ ಪಕ್ಷಕ್ಕೆ ಸಿಗಲಿದೆ ಬಹುಮತ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಮೇ 10ನೇ ತಾರೀಕಿನಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದಾದ 2 ದಿನಗಳ ಬಳಿಕ ಅಂದರೆ ಮೇ 13ನೇ ತಾರೀಕು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಇನ್ನು, ಕಾಂಗ್ರೆಸ್​, ಬಿಜೆಪಿ ಮತ್ತು ಜೆಡಿಎಸ್​ ಸೇರಿದಂತೆ ಎಲ್ಲಾ ಪಕ್ಷಗಳು ಈ ಬಾರಿ ಹೇಗಾದರೂ ಚುನಾವಣೆ ಗೆದ್ದು ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಹಿಡಿಯಬೇಕು ಎಂದು ಸಜ್ಜಾಗಿವೆ. ಈ

ಹೊರಬಿತ್ತು ಸಿ-ವೋಟರ್ ಸಮೀಕ್ಷೆ| ಈ ಪಕ್ಷಕ್ಕೆ ಸಿಗಲಿದೆ ಬಹುಮತ Read More »