ರಾಜ್ಯ

ಹುಣಸೂರು : ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ| ಆರೋಪಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು

ಸಮಗ್ರ ನ್ಯೂಸ್: ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿಗೆ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಹದೇವ (57) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಮಹದೇವ ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಕೂಗಾಡಿದ್ದಾಳೆ. ಕೂಗಾಟದ ಶಬ್ಧ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ ನಂತರ ಆರೋಪಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಣಸೂರು ಠಾಣಾ

ಹುಣಸೂರು : ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ| ಆರೋಪಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು Read More »

ಕರುನಾಡ ಕದನಕ್ಕೆ ಮುಹೂರ್ತ ಫಿಕ್ಸ್| ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ| ಮೇ.10ಕ್ಕೆ ಮತದಾನ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗವು ಘೋಷಣೆ ಮಾಡಿದ್ದು ಮೇ 10ರಂದು ಚುಣಾವಣೆ ನಡೆಯಲಿದ್ದು ಮೇ 13 ರಂದು ಮತದಾನ ಎಣಿಕೆ ನಡೆಯಲಿದೆ. ಈ ಕುರಿತು ಚುನಾವಣಾ ಆಯೋಗ ಬೆಳಗ್ಗೆ ೧೧.೩೦ರ ವೇಳೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಚುನಾವಣಾ ಆಯೋಗ ಕರ್ನಾಟಕದಲ್ಲಿ 5 ಕೋಟಿ 21ಲಕ್ಷ ಮತದಾರರು ಇದ್ದಾರೆ. ಅದರಲ್ಲಿ 2 ಕೋಟಿ 62 ಲಕ್ಷ ಪುರುಷ ಮತದಾರರು,2 ಕೋಟಿ 59 ಲಕ್ಷ ಮಹಿಳಾ ಮತದಾರರು ಇದ್ದಾರೆ.

ಕರುನಾಡ ಕದನಕ್ಕೆ ಮುಹೂರ್ತ ಫಿಕ್ಸ್| ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ| ಮೇ.10ಕ್ಕೆ ಮತದಾನ Read More »

“ಬಾವಾ ನಕಲಿ ಹಕ್ಕುಪತ್ರ ಕೊಟ್ಟು ಮೋಸ ಮಾಡಿದ್ರು..!”
ಕೃಷ್ಣಾಪುರ 5ನೇ ವಾರ್ಡ್ ನಿವಾಸಿಗಳ ಆಳಲು

Samagra news: “ಮೊಯ್ದೀನ್ ಬಾವಾ ಶಾಸಕರಾಗಿದ್ದ ಅವಧಿಯಲ್ಲಿ ನಮ್ಮಿಂದ 19 ಸಾವಿರ ರೂ. ಹಣ ಪಡೆದು ನಕಲಿ ಹಕ್ಕುಪತ್ರ ಮಾಡಿಕೊಟ್ಟಿದ್ದರು. ಇದರಿಂದ ನಾವು ಹಣ ಕಳೆದುಕೊಂಡು ಮೋಸ ಹೋಗಿದ್ದಲ್ಲದೆ ಅನೇಕ ಸಮಸ್ಯೆಗಳು ಎದುರಾಯಿತು. ಈಗ ಶಾಸಕ ಭರತ್ ಶೆಟ್ಟಿ ಅವರ ನಿರಂತರ ಶ್ರಮದಿಂದ ಅಸಲಿ ಹಕ್ಕುಪತ್ರ ನಮ್ಮ ಕೈಗೆ ಸಿಗುವಂತಾಯಿತು” ಎಂದು ಹಕ್ಕುಪತ್ರ ಪಡೆದ ಕೃಷ್ಣಾಪುರ 5ನೇ ವಾರ್ಡ್ ನಿವಾಸಿಗಳು ಮಾಧ್ಯಮಗಳ ಮುಂದೆ ಹೇಳಿಕೆ‌ ನೀಡಿದರು. ಸುರತ್ಕಲ್‌ ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಶಾಸಕ ಭರತ್ ಶೆಟ್ಟಿಯವರಿಂದ

“ಬಾವಾ ನಕಲಿ ಹಕ್ಕುಪತ್ರ ಕೊಟ್ಟು ಮೋಸ ಮಾಡಿದ್ರು..!”
ಕೃಷ್ಣಾಪುರ 5ನೇ ವಾರ್ಡ್ ನಿವಾಸಿಗಳ ಆಳಲು
Read More »

‘ರಂಗ್ ದ ಬರ್ಸ’ ಕಾರ್ಯಕ್ರಮ ಆಯೋಜಿಸಿದ್ದು ಹಿಂದೂಗಳೇ… ಕಿಡಿಗೇಡಿಗಳಿಗೆ ಶಿಕ್ಷೆಯಾಗಲಿ

ಸಮಗ್ರ ನ್ಯೂಸ್: ಹೋಳಿ ಆಚರಣೆಯ ‘ರಂಗ್‌ದ ಬರ್ಸ’ ಕಾರ್ಯಕ್ರಮದ ಮೇಲೆ ಭಜರಂಗದಳದ ಕಾರ್ಯಕರ್ತರ ದಾಳಿಯನ್ನು ಕಾರ್ಯಕ್ರಮ ಆಯೋಜಕರು ಖಂಡಿಸಿದ್ದು, ಕಾರ್ಯಕ್ರವನ್ನು ಹಿಂದೂಗಳೇ ಆಯೋಜನೆ ಮಾಡಿರುವುದು ಅಲ್ಲದೆ ಪೊಲೀಸ್‌ ಇಲಾಖೆಯ ಅಧಿಕೃತ ಅನುಮತಿ ಇದ್ದರೂ ಕಿಡಿಗೇಡಿಗಳು ದಾಳಿ ನಡೆಸಿದ್ದು, ಅಂತವರ ವಿರುದ್ದ ಕಠಿಣ ಕ್ರಮ ಆಗಬೇಕು ಎಂದು ಕಾರ್ಯಕ್ರಮ ಸಂಘಟಕ ಜೀವನ್‌ ಒತ್ತಾಯಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಭಾನುವಾರ ಮರೋಳಿ ಸೂರ್ಯವುಡ್ಸ್‌ ಗ್ರೌಂಡ್ಸ್‌ನಲ್ಲಿ ಆಯೋಜಿಸಲಾಗಿದ್ದ ‘ರಂಗ್‌ದ ಬರ್ಸ’ ಕಾರ್ಯಕ್ರಮವನ್ನು ಗೆಳೆಯರ ಸಹಭಾಗಿತ್ವದಲ್ಲಿ ಕಳೆದ 6 ವರ್ಷಗಳಿಂದ ನಾವು ಈ

‘ರಂಗ್ ದ ಬರ್ಸ’ ಕಾರ್ಯಕ್ರಮ ಆಯೋಜಿಸಿದ್ದು ಹಿಂದೂಗಳೇ… ಕಿಡಿಗೇಡಿಗಳಿಗೆ ಶಿಕ್ಷೆಯಾಗಲಿ Read More »

ಜೆಡಿಎಸ್ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ : ಸಿ.ಟಿ. ರವಿ

ಸಮಗ್ರ ನ್ಯೂಸ್: ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ (Amit Shah) ಹೇಳಿದ್ದಾರೆ. ಈ ಕಾರಣ ಅವರ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಹೊಂದಾಣಿಕೆಯಾಗಿದ್ರೆ, ಹೆಚ್‍ಡಿಕೆ ವಿರುದ್ಧ ಯೋಗೀಶ್ವರ್ ಸ್ಪರ್ಧೆ ಮಾಡುತ್ತಿರಲಿಲ್ಲ. ನನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿ 32 ಸಾವಿರ ಮತ ತೆಗೆದುಕೊಂಡರು. ಹೊಂದಾಣಿಕೆ ಮಾಡಿದ್ರೆ ಅಷ್ಟು

ಜೆಡಿಎಸ್ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ : ಸಿ.ಟಿ. ರವಿ Read More »

ಸುರತ್ಕಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಉಸ್ಮಾನ್ ರೈಂಬೋ ಕಣಕ್ಕೆ

Samagra news: ಸಾಮಾಜಿಕ ಮುಂದಾಳು, ರಾಜಕೀಯ ಚತುರ ಉಸ್ಮಾನ್ ರೈಂಬೋ ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಗೆ ಕಣಕ್ಕೆ ಇಳಿದಿದ್ದಾರೆ. ಸ್ಥಳೀಯ ಆಡಳಿತ ಚುನಾವಣೆಯಲ್ಲಿ ಈ ಹಿಂದೆ ಹಲವು ಬಾರಿ ಸ್ಪರ್ಧಿಸಿದ್ದ ಉಸ್ಮಾನ್ ರೈಂಬೋ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ ಎಂಇಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಸಮಾಜಸೇವೆ, ಸಾರ್ವಜನಿಕ ರಂಗಗಳಲ್ಲಿ ಗುರುತಿಸಿಕೊಂಡಿರುವ ಉಸ್ಮಾನ್ ರೈಂಬೋ ಸುರತ್ಕಲ್ ಕ್ಷೇತ್ರದಿಂದ ಕಣಕ್ಕಿಳಿದು ಜನಸೇವೆ ಮಾಡುವ ಇರಾದೆ ಹೊಂದಿದ್ದಾರೆ.

ಸುರತ್ಕಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಉಸ್ಮಾನ್ ರೈಂಬೋ ಕಣಕ್ಕೆ Read More »

ಜಾಮಿಯಾ ಹಿಂಸಾಚಾರ ಪ್ರಕರಣ| ಆರೋಪಿಗಳ ಬಿಡುಗಡೆ ಆದೇಶ ರದ್ದು

ಸಮಗ್ರ ನ್ಯೂಸ್ : 2019 ರ ಜಾಮಿಯಾ ಹಿಂಸಾಚಾರ ಪ್ರಕರಣದಲ್ಲಿ ಶಾರ್ಜೀಲ್ ಇಮಾಮ್, ಸಫೂರಾ ಜರ್ಗರ್, ಆಸಿಫ್ ಇಕ್ಬಾಲ್ ತನ್ಹಾ ಮತ್ತು ಇತರ ಆರು ಮಂದಿಯ ವಿರುದ್ಧ ಗಲಭೆ, ಕಾನೂನುಬಾಹಿರ ಸಭೆ ಮತ್ತು ಇತರ ಅಪರಾಧಗಳ ಅಡಿಯಲ್ಲಿ ಆರೋಪ ಹೊರಿಸುತ್ತಿರುವ ವಿಚಾರಣಾ ನ್ಯಾಯಾಲಯದ ಬಿಡುಗಡೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಫೆಬ್ರವರಿ 4 ರಂದು ದೆಹಲಿಯ ಸಾಕೇತ್ ನ್ಯಾಯಾಲಯವು 2019 ರಲ್ಲಿ ದಾಖಲಾದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಹಿಂಸಾಚಾರ ಪ್ರಕರಣದಲ್ಲಿ ಶಾರ್ಜೀಲ್ ಇಮಾಮ್, ಆಸಿಫ್ ಇಕ್ಬಾಲ್

ಜಾಮಿಯಾ ಹಿಂಸಾಚಾರ ಪ್ರಕರಣ| ಆರೋಪಿಗಳ ಬಿಡುಗಡೆ ಆದೇಶ ರದ್ದು Read More »

“ಭಾರತದಲ್ಲಿ ಹುಟ್ಟಿರುವ ಎಲ್ಲರೂ ಹಿಂದೂಗಳೇ..!”
-ಡಾ.ಭರತ್ ಶೆಟ್ಟಿ ವೈ.

ಸಮಗ್ರ ನ್ಯೂಸ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡ್ ನಂ.15ರ ಸಮಗ್ರ ಅಭಿವೃದ್ಧಿಗಾಗಿ 19.5 ಕೋಟಿ ಅನುದಾನ ಒದಗಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಕಾವೂರಿನ ಸಹಕಾರಿ ಸೌಧ ಮುಂಭಾಗದಲ್ಲಿ ಜರುಗಿತು. ಪ್ರಾಸ್ತಾವಿಕ ಮಾತನ್ನಾಡಿದ ಸುಮಂಗಲ ರಾವ್ ಅವರು, “ಶಾಸಕ ಭರತ್ ಶೆಟ್ಟಿ ಅವರ ಅವಧಿಯಲ್ಲಿ ಕುಂಜತ್ತಬೈಲ್ ದಕ್ಷಿಣ ವಾರ್ಡ್ ಸಂಪೂರ್ಣ ಅಭಿವೃದ್ಧಿಯಾಗಿದೆ. ಕಾರ್ಪೋರೇಟರ್ ಆದ ಬಳಿಕ ಯಾವ ಕೆಲಸ

“ಭಾರತದಲ್ಲಿ ಹುಟ್ಟಿರುವ ಎಲ್ಲರೂ ಹಿಂದೂಗಳೇ..!”
-ಡಾ.ಭರತ್ ಶೆಟ್ಟಿ ವೈ.
Read More »

“ಸರ್ವಜ್ಞನ ವಚನಗಳು ಸಾರ್ವಕಾಲಿಕವಾದುದು”
-ಡಾ. ಭರತ್ ಶೆಟ್ಟಿ

ಸಮಗ್ರ ನ್ಯೂಸ್: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಬೋಂದೆಲ್ ಜಂಕ್ಷನ್ ಬಳಿ ನೂತನವಾಗಿ ನಿರ್ಮಿಸಿರುವ ಸರ್ವಜ್ಞ ವೃತ್ತದ ಉದ್ಘಾಟನಾ ಸಮಾರಂಭ ಸೋಮವಾರ ಸಂಜೆ ನೆರವೇರಿತು. ಪ್ರಾಸ್ತಾವಿಕ ಮಾತನ್ನಾಡಿದ ರಾಜ್ಯ ಕುಂಬಾರರ ಯುವವೇದಿಕೆ ಸ್ಥಾಪಕಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಅವರು, “ರಾಜ್ಯದಲ್ಲೇ ಇಷ್ಟು ದೊಡ್ಡದಾದ ಸರ್ವಜ್ಞನ ವೃತ್ತ ಬೇರೆಲ್ಲೂ ಇಲ್ಲ. ಈ ಮೂಲಕ ಜ್ಞಾನ ವೃದ್ಧಿಗೆ ಸಹಕಾರಿಯಾಗಲಿದೆ. ಕುಲಾಲ ಸಮುದಾಯದ ಸರ್ವಶ್ರೇಷ್ಠ ಸಂತ ಸರ್ವಜ್ಞನ ಸ್ಮರಣೆ ಎಲ್ಲ ಕಾಲಕ್ಕೂ ನೆನಪಿನಲ್ಲಿ ಉಳಿಯಬೇಕು” ಎಂದರು. ಉದ್ಘಾಟನೆ ನೆರವೇರಿಸಿ ಮಾತಾಡಿದ

“ಸರ್ವಜ್ಞನ ವಚನಗಳು ಸಾರ್ವಕಾಲಿಕವಾದುದು”
-ಡಾ. ಭರತ್ ಶೆಟ್ಟಿ
Read More »

‘ಇದು ನನ್ನ ಕೊನೆ ಚುನಾವಣೆ’ – ವಿನಯಕುಮಾರ್ ಸೊರಕೆ

ಸಮಗ್ರ ನ್ಯೂಸ್: “ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಈ ಬಾರಿ ನನ್ನನ್ನು ಸೋಲಿಸಿ ನಿವೃತ್ತಿ ಮಾಡಬೇಡಿ” ಎಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಾಪು ಕ್ಷೇತ್ರದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಪಕ್ಷವು ಅವಕಾಶ ನೀಡಿದ್ದು, ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಒಗ್ಗಟ್ಟಿನ ಫಲವಾಗಿ ಈ ಅವಕಾಶ ನನಗೆ ಸಿಕ್ಕಿದೆ. ಜನಸೇವೆ ಮಾಡಲು 5 ವರ್ಷ ಅವಕಾಶ ನೀಡಿ ಎಂದು ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದರು. ಇನ್ನು ‘ಚುನಾವಣೆ

‘ಇದು ನನ್ನ ಕೊನೆ ಚುನಾವಣೆ’ – ವಿನಯಕುಮಾರ್ ಸೊರಕೆ Read More »