ರಾಜ್ಯ

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿಯನ್ನು ಒಂದು ಮಾಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂಬುದಾಗಿ ಮರು ನಾಮಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಮರು ಪದನಾಮೀಕರಿಸಿ ಸರ್ಕಾರ ಆದೇಶಿಸಿದೆ. ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸಾರ್ವಜನಿಕ ಶಿಕ್ಷಣ ಆಯುಕ್ತರು ಹಾಗೂ ಅದರ ಅಧೀನದಲ್ಲಿ ಬರುವ

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ Read More »

ಹಿಂದುತ್ವದ ಅವಹೇಳನಕಾರಿ ಪೋಸ್ಟ್; ನಟ ಚೇತನ್ ಅರೆಸ್ಟ್

ಸಮಗ್ರ ನ್ಯೂಸ್: ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶೇಷಾದ್ರಿಪುರ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎನ್ನುವ ಆರೋಪ ಬಂತು. ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು

ಹಿಂದುತ್ವದ ಅವಹೇಳನಕಾರಿ ಪೋಸ್ಟ್; ನಟ ಚೇತನ್ ಅರೆಸ್ಟ್ Read More »

ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ಗುಡ್ ಬೈ| ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ತಿನ ಸದಸ್ಯರಾದ ಬಿಜೆಪಿಯ ಬಾಬುರಾವ್‌ ಚಿಂಚನಸೂರು ಅವರು ಕೊನೆಗೂ ಬಿಜೆಪಿಗೆ ವಿದಾಯ ಹೇಳಿದ್ದಾರೆ. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸೋಮವಾರ ಮಧ್ಯಾಹ್ನ ಖುದ್ದಾಗಿ ಭೇಟಿಯಾಗಿ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ. ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆಗಳು ಹೆಚ್ಚಿವೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಅವರು ಮತ್ತೆ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ. ಗುರುಮಿಠಕಲ್‌ ಹಾಗೂ ಚಿತ್ತಾಪುರ

ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ಗುಡ್ ಬೈ| ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ Read More »

ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ

ಸಮಗ್ರ ನ್ಯೂಸ್:ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಸ್ವಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ಬಿ ನಿಂಗಯ್ಯ ಅವರಿಗೆ ಟಿಕೇಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಬಣಕಲ್‍ನಲ್ಲಿ ಜೆಡಿಎಸ್ ಪಕ್ಷದ ಬಿ.ಬಿ ನಿಂಗಯ್ಯ ವಿರೋಧಿ ಬಣದಿಂದ ಬಹಿರಂಗ ಸಭೆ ನಡೆದಿದ್ದು ಸಭೆಯಲ್ಲಿ ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಲಕ್ಷ್ಮಣಗೌಡ ಮಾತನಾಡಿ, ಬಿ.ಬಿ ನಿಂಗಯ್ಯ ಅವರು ಕಾರ್ಯಕರ್ತರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಶಾಸಕರಾಗಿದ್ದ ಸಂದರ್ಭದಲ್ಲಿ ತಾಲ್ಲೂಕಿಗೆ ಯಾವುದೇ ಕೊಡುಗೆ ನೀಡಲಿಲ್ಲ. ಹೆಚ್.ಡಿ ಕುಮಾರಸ್ವಾಮಿ

ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ Read More »

ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲಿರುವ ನಟಿ ರಮ್ಯಾ| ಪದ್ಮಾವತಿ ಕಣಕ್ಕಿಳಿಯುವ ಎರಡು ಕ್ಷೇತ್ರಗಳು ಯಾವ್ದು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣಕ್ಕೆ ಚಿತ್ರನಟಿ ರಮ್ಯಾ (ದಿವ್ಯ ಸ್ಪಂದನಾ) ರಿ ಎಂಟ್ರಿ ಕೊಡಲಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ಅಥವಾ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕ್ಷೇತ್ರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರಮ್ಯಾ ಕರೆ ತರಲು‌ ಪ್ರಯತ್ನ ಮಾಡಲಾಗಿದೆ. ಪದ್ಮನಾಭನಗರ , ಚನ್ನಪಟ್ಟಣ ಕ್ಷೇತ್ರದ ಲೆಕ್ಕಾಚಾರ ಮಾಡಿರುವ ಕಾಂಗ್ರೆಸ್ ನಾಯಕರು, ಪ್ರಮುಖ ಒಕ್ಕಲಿಗ ಸಮೂದಾಯದ ಮತಸೆಳೆಯಲು ಪ್ಲಾನ್ ರೂಪಿಸಿದ್ದಾರೆ. ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯದಲ್ಲಿ ಪೈಪೋಟಿ ಇದೆ. ಇನ್ನು

ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲಿರುವ ನಟಿ ರಮ್ಯಾ| ಪದ್ಮಾವತಿ ಕಣಕ್ಕಿಳಿಯುವ ಎರಡು ಕ್ಷೇತ್ರಗಳು ಯಾವ್ದು ಗೊತ್ತಾ? Read More »

ಉಡುಪಿ ಜಿಲ್ಲಾ ಪೊಲೀಸರಿಂದ ‘ಆಪರೇಷನ್ ಸನ್ ಸೆಟ್’ | ಆಯಕಟ್ಟಿನ ಜಾಗಗಳಲ್ಲಿ ತಪಾಸಣೆ; ಹಲವರ ದಾಖಲೆ ಪರಿಶೀಲನೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲಾ ಪೊಲೀಸರು ಶನಿವಾರ( ಮಾ.18) ಸಂಜೆ 7 ರಿಂದ 11 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆ ”ಆಪರೇಷನ್ ಸನ್ ಸೆಟ್” ನಡೆಸಿದರು. ಅಭಿಯಾನದ ಅಂಗವಾಗಿ, ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿ ವಿಶೇಷ ತಂಡಗಳನ್ನು ರಚಿಸಿ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಪ್ರಾರಂಭಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ, ಹತ್ತಿರದ ನಿರ್ಬಂಧಿತ ಪ್ರದೇಶಗಳಲ್ಲಿ ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಕ್ರಮವನ್ನು ಪ್ರಾರಂಭಿಸಲಾಗಿದೆ. ಇ-ಸಿಗರೇಟ್‌ಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿಗಳನ್ನೂ

ಉಡುಪಿ ಜಿಲ್ಲಾ ಪೊಲೀಸರಿಂದ ‘ಆಪರೇಷನ್ ಸನ್ ಸೆಟ್’ | ಆಯಕಟ್ಟಿನ ಜಾಗಗಳಲ್ಲಿ ತಪಾಸಣೆ; ಹಲವರ ದಾಖಲೆ ಪರಿಶೀಲನೆ Read More »

ಇಲ್ಲದ ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ಸುಳ್ಸುದ್ದಿ| ರಾಜ್ಯ ಒಕ್ಕಲಿಗರ ಸಂಘದಿಂದ ಆಕ್ಷೇಪ

ಸಮಗ್ರ ನ್ಯೂಸ್: ಇತ್ತೀಚೆಗೆ ಕೆಲವರು ಉರಿಗೌಡ ಮತ್ತು ನಂಜೇಗೌಡ ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಂಘದ ಅಧ್ಯಕ್ಷರೂ ಆಗಿರುವ ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ, ಇತಿಹಾಸದಲ್ಲಿ ಎಲ್ಲಿಯೂ ಇಲ್ಲದ ವ್ಯಕ್ತಿಗಳನ್ನು ಸೃಷ್ಟಿಸಿ ಈಗ ಪ್ರಚಾರ ಮಾಡುತ್ತಿರುವುದರ ಹುನ್ನಾರವೇನೆಂದು ಪ್ರಶ್ನಿಸಿದ್ದಾರೆ. ಈ ರೀತಿಯ ಸುಳ್ಳಿನ ಮೂಲಕ ಒಕ್ಕಲಿಗ ಸಮುದಾಯವನ್ನು ಅವಮಾನಿಸುವ ಪ್ರಯತ್ನವನ್ನು ಒಕ್ಕಲಿಗ ಸಮುದಾಯ ಸಹಿಸುವುದಿಲ್ಲ. ಬಹುಶಃ ಹತ್ತಿರದಲ್ಲಿರುವ

ಇಲ್ಲದ ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ಸುಳ್ಸುದ್ದಿ| ರಾಜ್ಯ ಒಕ್ಕಲಿಗರ ಸಂಘದಿಂದ ಆಕ್ಷೇಪ Read More »

weather report| ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಹಾಗೂ ದೆಹಲಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಔರಾದ್, ಚಿಂತಾಮಣಿ, ರಾಯಲ್ಪಾಡು, ಗೇರುಸೊಪ್ಪ, ಚಿಂಚೋಳಿ, ಮನ್ನಾಳಿ, ಸಿಂದಗಿ, ಸೈದಾಪುರ, ಬ್ರಹ್ಮಾವರ, ಬೀದರ್, ಹುಮನಾಬಾದ್, ಅಫಜಲ್​ಪುರ, ರಾಯಚೂರು, ಮಧುಗಿರಿ, ಕುಡತಿನಿ,

weather report| ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ಪತ್ರ ಬರೆದ ಬಿಇಒ| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಆ ಪತ್ರದಲ್ಲೇನಿದೆ ಗೊತ್ತಾ?

ಸಮಗ್ರ ನ್ಯೂಸ್: ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗಿರೋದು ಧೈರ್ಯ, ಸ್ಪೂರ್ತಿ ತುಂಬುವ ಮಾತು. ಈ ಕೆಲಸವನ್ನು ಬಿಇಒ ಒಬ್ಬರು ಮಾಡಿದ್ದು, ಆ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಓದಿದ್ರೇ ಖಂಡಿತವಾಗಿಯೂ ನಿಮಗೂ ಸ್ಪೂರ್ತಿಯಾಗಲಿದೆ. ಆ ಬಗ್ಗೆ ಮುಂದೆ ಓದಿ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ ನಾರಾಯಣ ಅವರು, ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಬಗ್ಗೆ ತೋರಿರುವ ಪ್ರೀತಿ ಎಲ್ಲರೂ ಮೆಚ್ಚುವಂತಿದೆ. ಅಲ್ಲದೇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಧೈರ್ಯ

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ಪತ್ರ ಬರೆದ ಬಿಇಒ| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಆ ಪತ್ರದಲ್ಲೇನಿದೆ ಗೊತ್ತಾ? Read More »

ಸರ್ಕಾರದ ಭರವಸೆಗೆ ಸಹಮತ ನೀಡಿದ KSRTC ನೌಕರರು| ಅನಿರ್ದಿಷ್ಟಾವಧಿ ಮುಷ್ಕರ ವಾಪಾಸ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ನೌಕರರ ವೇತನವನ್ನು ಶೇ 15ರಷ್ಟು ಹೆಚ್ಚಿಸುವುದಾಗಿ ಭರವಸೆ ನೀಡಿದ್ದು, ಕರ್ನಾಟಕ ಸಾರಿಗೆ ನಿಗಮದ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮಾರ್ಚ್ 21ರಂದು ಆರಂಭಿಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಿಂಪಡೆಯಲು ಶನಿವಾರ (ಮಾ.18) ನಿರ್ಧರಿಸಿದೆ. ಪರಿಷ್ಕೃತ ವೇತನವನ್ನು ಜನವರಿ 1, 2020 ರಿಂದ ಜಾರಿಗೆ ತರಲು ಅಧಿಕಾರಿಗಳು ಸಹ ಒಪ್ಪಿಕೊಂಡಿದ್ದಾರೆ ಎಂದು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ. ವೇತನದಲ್ಲಿ ಶೇಕಡಾ 15 ರಷ್ಟು ಏರಿಕೆ ಮಾಡುವ ಸರ್ಕಾರದ ಪ್ರಸ್ತಾಪವನ್ನು ಸಮಿತಿಯು ನಿರಾಕರಿಸಿದ ಕೆಲವು

ಸರ್ಕಾರದ ಭರವಸೆಗೆ ಸಹಮತ ನೀಡಿದ KSRTC ನೌಕರರು| ಅನಿರ್ದಿಷ್ಟಾವಧಿ ಮುಷ್ಕರ ವಾಪಾಸ್ Read More »