ರಾಜ್ಯ

Bengaluru mysore express way| ಟೋಲ್ ತಪ್ಪಿಸಲು ಒನ್ ವೇ ನಲ್ಲಿ ನುಗ್ಗಿದ ಕೆಎಸ್ಆರ್ ಟಿಸಿ ಬಸ್| ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಣಿಮಿಣಿಕೆ ಟೋಲ್‌ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಒನ್‌ವೇನಲ್ಲಿ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಬೈಕ್‌ಗೆ ಗುದ್ದಿದ್ದು, ಓರ್ವ ಬೈಕ್ ಸವಾರ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ಅವಾಂತರದಲ್ಲಿ ಈಗಾಗಲೇ 85ಕ್ಕೂ ಅಧಿಕ ಅಪಘಾತಗಳು ಸಂಭವಿಸಿವೆ. ಆದರೆ, ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಮಾಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸರ್ವಿಸ್‌ ರಸ್ತೆಯನ್ನು ಸಮರ್ಪಕವಾಗಿ ನಿರ್ಮಾಣ ಮಾಡಿಲ್ಲ. ಆದ್ದರಿಂದ ವಾಹನ ಸವಾರರು ಪರದಾಡುತ್ತಿದ್ದು, ಎಲ್ಲಿ

Bengaluru mysore express way| ಟೋಲ್ ತಪ್ಪಿಸಲು ಒನ್ ವೇ ನಲ್ಲಿ ನುಗ್ಗಿದ ಕೆಎಸ್ಆರ್ ಟಿಸಿ ಬಸ್| ಬೈಕ್ ಸವಾರ ಸಾವು Read More »

ಸೋಮವಾರಪೇಟೆ: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈ ಘಟನೆಯು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಈಕೆ ಜಿತೇಂದ್ರ ಹಾಗೂ ಅಕ್ಷತ ದಂಪತಿಯ ಪುತ್ರಿ ಎಂದು ತಿಳಿದುಬಂದಿದೆ. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಮೃತ ವಿದ್ಯಾರ್ಥಿನಿ 7 ತರಗತಿ

ಸೋಮವಾರಪೇಟೆ: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಸೋಮವಾರಪೇಟೆ: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈ ಘಟನೆಯು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಈಕೆ ಜಿತೇಂದ್ರ ಹಾಗೂ ಅಕ್ಷತ ದಂಪತಿಯ ಪುತ್ರಿ ಎಂದು ತಿಳಿದುಬಂದಿದೆ. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಮೃತ ವಿದ್ಯಾರ್ಥಿನಿ 7 ತರಗತಿ

ಸೋಮವಾರಪೇಟೆ: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಟಿಪ್ಪುವನ್ನು ಕೊಂದಿದ್ದು ಬ್ರಿಟಿಷ್ ಸೈನಿಕ| ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೇಗೌಡ ಹೇಳಿಕೆ

ಸಮಗ್ರ ನ್ಯೂಸ್: ಟಿಪ್ಪುವನ್ನು ಕೊಂದಿದ್ದು ಉರಿ ಗೌಡ ಹಾಗೂ ನಂಜೇಗೌಡ ಎಂದು ಬಿಜೆಪಿ ನಾಯಕರು ಪ್ರತಿಪಾದಿಸುತ್ತಿದ್ದು, ಇದರ ಮಧ್ಯೆ ಲಾವಣಿಯಲ್ಲಿ ಈ ಕುರಿತ ಉಲ್ಲೇಖ ಇದೆ ಎಂಬ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರ ಮಧ್ಯೆ ಮಾಧ್ಯಮಗಳ ಜೊತೆ ಮಾತನಾಡಿರುವ ಇತಿಹಾಸ ತಜ್ಞ ತಲಕಾಡು ಚಿಕ್ಕ ರಂಗೇಗೌಡ, ಟಿಪ್ಪುವನ್ನು ಕೊಂದಿದ್ದು, ಬ್ರಿಟಿಷರ ಸೈನಿಕ. ಇದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ ಎಂದಿದ್ದಾರೆ. ಉರಿ ಗೌಡ, ನಂಜೇಗೌಡ ಕಾಲ್ಪನಿಕ ಪಾತ್ರ ಎಂದು ಹೇಳಿರುವ ಅವರು ಟಿಪ್ಪು ಸುಲ್ತಾನ್

ಟಿಪ್ಪುವನ್ನು ಕೊಂದಿದ್ದು ಬ್ರಿಟಿಷ್ ಸೈನಿಕ| ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೇಗೌಡ ಹೇಳಿಕೆ Read More »

ಅಮೇರಿಕಾ ದೇಶಕ್ಕೂ ವಂಚಿಸಿದ ನಿತ್ಯಾನಂದ| ಕಪೋಲ‌ಕಲ್ಪಿತ ಕೈಲಾಸವಾಸಿಯ(!) ಮತ್ತೊಂದು ಮುಖವಾಡ ಬಯಲು

ಸಮಗ್ರ ನ್ಯೂಸ್: ಕರ್ನಾಟಕದ ಬಿಡದಿಯ ಆಶ್ರಮದಿಂದ ಪರಾರಿಯಾಗಿ ತನ್ನದೇ ಆದ ವಿಶ್ವದ ಪ್ರಥಮ ಹಿಂದೂ ರಾಷ್ಟ್ರ ಕೈಲಾಸ ದೇಶವನ್ನು ಸ್ಥಾಪಿಸಿಕೊಂಡಿದ್ದೇನೆ ಎಂದು ಹೇಳುತ್ತಿರುವ ಸ್ವಾಮಿ ನಿತ್ಯಾನಂದನ ಮತ್ತೊಂದು ವಂಚನೆ ಬಯಲಾಗಿದೆ. ವಿಶ್ವದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಕೇವಲ ಕಾಲ್ಪನಿಕವಾಗಿರುವ ಕೈಲಾಸ ದೇಶವನ್ನು ಸ್ವಾಮಿ ನಿತ್ಯಾನಂದ ತನ್ನ ಭಕ್ತಗಣದ ಮೂಲಕ ಅಮೆರಿಕದ 30ಕ್ಕೂ ಅಧಿಕ ನಗರಗಳ ಜೊತೆ ಸಾಂಸ್ಕೃತಿಕ ಸಹಯೋಗ ಒಪ್ಪಂದ ಮಾಡಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ. ‘ಸಿಸ್ಟರ್ ಸಿಟಿ’ ಎಂದು ಇದಕ್ಕೆ ಆತ ಹೆಸರು ಕೊಟ್ಟಿದ್ದು ನೇವರ್ಕ್, ರಿಚ್ಮಂಡ್,

ಅಮೇರಿಕಾ ದೇಶಕ್ಕೂ ವಂಚಿಸಿದ ನಿತ್ಯಾನಂದ| ಕಪೋಲ‌ಕಲ್ಪಿತ ಕೈಲಾಸವಾಸಿಯ(!) ಮತ್ತೊಂದು ಮುಖವಾಡ ಬಯಲು Read More »

ಕೊರೊನಾ ವೈರಸ್ ನ ಮೂಲ ಯಾವ್ದು ಗೊತ್ತಾ? ಹೊಸದೊಂದು ವಾದ ಮುಂದಿಟ್ಟ ವಿಜ್ಞಾನಿಗಳು

ಸಮಗ್ರ ನ್ಯೂಸ್: ಕೊರೊನಾ ವೈರಸ್‌ನ ಮೂಲ ಚೀನ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ವುಹಾನ್‌ ಮಾರುಕಟ್ಟೆಯಿಂದ 2020ರ ಜನವರಿಯಲ್ಲಿ ಅನುವಂಶಿಕ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಅದನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಇಲ್ಲಿ ಮಾರಾಟ ಮಾಡುತ್ತಿದ್ದ ರಕೂನ್‌ ಪ್ರಾಣಿಯ ಮಾಂಸದಲ್ಲಿ ಸಾರ್ಸ್‌-ಕೊವ್‌-2 ವೈರಸ್‌ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ತಜ್ಞರ ತಂಡವು ತಿಳಿಸಿದೆ. ಕೊರೊನಾ ಸ್ಫೋಟದ ಹಿನ್ನೆಲೆಯಲ್ಲಿ 2020ರ ಜನವರಿಯಲ್ಲಿ ಚೀನ ಸರ್ಕಾರ ವುಹಾನ್‌ ಮಾರುಕಟ್ಟೆ ಬಂದ್‌ ಮಾಡಿದ ಕೂಡಲೇ ಸಂಶೋಧಕರು ಅಲ್ಲಿದ್ದ ಗೋಡೆಗಳು, ನೆಲ, ಪ್ರಾಣಿಗಳನ್ನು ಸಾಗಾಟ ಮಾಡುತ್ತಿದ್ದ ಲೋಹದ ಪಂಜರಗಳು, ಬಂಡಿಗಳು,

ಕೊರೊನಾ ವೈರಸ್ ನ ಮೂಲ ಯಾವ್ದು ಗೊತ್ತಾ? ಹೊಸದೊಂದು ವಾದ ಮುಂದಿಟ್ಟ ವಿಜ್ಞಾನಿಗಳು Read More »

Weather report| ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ರೈತರ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಹಾಗು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ತಿಳಿಸಲಾಗಿದ್ದು, ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ. ಉತ್ತರ ಒಳನಾಡಿನ

Weather report| ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ Read More »

ಶಿವಮೊಗ್ಗ: ಮಹಿಳೆಯರಿಂದ ಹೊಟೇಲ್ ನಲ್ಲಿ ನೈಟ್ ಪಾರ್ಟಿ| ಭಜರಂಗದಳ ಕಾರ್ಯಕರ್ತರಿಂದ ತಡೆ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಭಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ನಗರದ ಕುವೆಂಪು ರಸ್ತೆಯಲ್ಲಿನ ಹೊಟೇಲ್ ಒಂದರಲ್ಲಿ ಪಾರ್ಟಿ ‌ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು. ಬಜರಂಗದಳದ ಕಾರ್ಯಕರ್ತರು ಪಾರ್ಟಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಮಹಿಳೆಯರು, ಪುರುಷರು ಮತ್ತು ಕೆಲವು ಮಕ್ಕಳು ಸೇರಿದಂತೆ

ಶಿವಮೊಗ್ಗ: ಮಹಿಳೆಯರಿಂದ ಹೊಟೇಲ್ ನಲ್ಲಿ ನೈಟ್ ಪಾರ್ಟಿ| ಭಜರಂಗದಳ ಕಾರ್ಯಕರ್ತರಿಂದ ತಡೆ Read More »

ಮಡಿಕೇರಿ: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ| ಆರೋಪಿಯ ಬಂಧನ

ಸಮಗ್ರ ನ್ಯೂಸ್:ಬಾರ್‌ವೊಂದರಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಯೊಬ್ಬರ ಮೇಲೆ ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಕೊಡಗಿನ ಗೋಣಿಕೊಪ್ಪಲು ನಲ್ಲಿ ನಡೆದಿದೆ. ಆರೋಪಿಯನ್ನು ವ್ಯಾನ್‌ ಚಾಲಕ ಮಣಿಕಂಠ (39) ಎಂದು ಗುರುತಿಸಲಾಗಿದೆ. ‘ಮಹಿಳೆಯು ಭಾನುವಾರ ಸಂಜೆ ಮದ್ಯದಂಗಡಿಯಲ್ಲಿ ಕೆಲಸ ಮುಗಿಸಿ ವಾಪಸ್ ತಮ್ಮ ಊರಿಗೆ ತೆರಳಲು ಬಸ್‌ನಿಲ್ದಾಣದ ಬಳಿ ನಿಂತಿದ್ದಾಗ ಮಾರುತಿ ಓಮ್ನಿ ವ್ಯಾನ್‌ನಲ್ಲಿ ಬಂದ ಆರೋಪಿಯು ಡ್ರಾಪ್‌ ಕೊಡುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ

ಮಡಿಕೇರಿ: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ| ಆರೋಪಿಯ ಬಂಧನ Read More »

Mother committed to suicide| ಎದೆಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವು| ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್: ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದಲ್ಲಿ ನಡೆದಿದೆ.ಈ ಘಟನೆ ಇಡುಕ್ಕಿ ಜಿಲ್ಲೆಯ ಉಪ್ಪುತರ ಸಮೀಪ ನಡೆದಿದೆ. ಮೃತರನ್ನು ಲಿಜಾ ಹಾಗೂ ಬೆನ್ ಟಾಮ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಮಾಡಿಕೊಂಡಿದ್ದುಯಾಕೆ?: ಎರಡು ದಿನಗಳ ಹಿಂದೆಯಷ್ಟೇ ಎದೆ ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇದರಿಂದ ತಾಯಿ ತೀವ್ರವಾಗಿ ನೊಂದಿದ್ದರು. ಇದೇ ಬೇಜಾರಲ್ಲಿದ್ದ ತಾಯಿ ಬೆಳಗ್ಗೆ 6 ಗಂಟೆ ಸುಮಾರಿಗೆ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಪ್ರಾಣ

Mother committed to suicide| ಎದೆಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವು| ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ Read More »