ರಾಜ್ಯ

Migration to cities| ಎಲೆಚುಕ್ಕಿ ರೋಗದಿಂದ ಊರು ಬಿಟ್ಟ ಶೃಂಗೇರಿ ಜನ| ಮಲೆನಾಡ ಅಡಿಕೆ ಬೆಳೆಗಾರರಿಗೆ ಪಟ್ಟಣವೇ ಗತಿ!!

ಸಮಗ್ರ ನ್ಯೂಸ್: ನೂರಾರು ವರ್ಷಗಳಿಂದ ಹುಟ್ಟಿ ಬೆಳೆದ ಮನೆಯನ್ನು ಬಿಟ್ಟು ಹೋಗುತ್ತಿರುವ ಜನ, ಕೃಷಿ ಮೇಲೆ ನಂಬಿಕೆ ಕಳೆದುಕೊಂಡು ಮಲೆನಾಡಿನ ಹಲವೆಡೆ ಜನ ಪಟ್ಟಣ ಸೇರುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ ಭಾಗದಲ್ಲಿ ಹಲವು ಕುಟುಂಬಗಳು ಪಟ್ಟಣ ಸೇರಿದ್ದಾರೆ ‌ಎಂದರೆ ನೀವು ನಂಬಲೇಬೇಕು, ಕಳೆದ ಒಂದೇ ವರ್ಷದ ಅವಧಿಯಲ್ಲಿ 300ಕ್ಕೂ ಅಧಿಕ ಕುಟುಂಬಗಳು ಮನೆ, ತೋಟ ಎಲ್ಲವನ್ನೂ ಬಿಟ್ಟು ಪಟ್ಟಣ ಸೇರಿವೆ. ಯಾವ ಮನೆಯಲ್ಲೂ ಜನರಿಲ್ಲ. ತೋಟ, ಮನೆಗಳು ಸುಮ್ಮನೆ ಅನಾಥವಾಗಿ ಬಿದ್ದಿವೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರ

Migration to cities| ಎಲೆಚುಕ್ಕಿ ರೋಗದಿಂದ ಊರು ಬಿಟ್ಟ ಶೃಂಗೇರಿ ಜನ| ಮಲೆನಾಡ ಅಡಿಕೆ ಬೆಳೆಗಾರರಿಗೆ ಪಟ್ಟಣವೇ ಗತಿ!! Read More »

Express higyway damaged after inauguration| ಉದ್ಘಾಟನೆ ಮರುದಿನವೇ ಕಿತ್ತುಹೋದ ದಶಪಥ ಹೈವೇ| ಜಾಲತಾಣಗಳಲ್ಲಿ ಟ್ರೋಲ್ ಆಯ್ತು 40%

ಸಮಗ್ರ ನ್ಯೂಸ್: ಉದ್ಘಾಟನೆಗೊಂಡ ಮರುದಿನವೇ ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್‌ ವೇ ಕಿತ್ತು ಬಂದಿದೆ. ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ. ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ. ಈ ಹಿಂದೆ ಇದೇ ಜಾಗದಲ್ಲಿ ಲಾರಿ ಪಲ್ಟಿಯಾಗಿದ್ದು, ಕೆಎಸ್‌ಆರ್‌ಟಿಸಿ ವೊಲ್ವೊ ಬಸ್‌ ಸೇರಿದಂತೆ ಅನೇಕ ವಾಹನಗಳು ಸ್ಕಿಡ್‌ ಆಗಿದ್ದವು. ಸದ್ಯ ರಸ್ತೆಯ ಫೋಟೋಗಳು ಜಾಲತಾಣಗಳಲ್ಲಿ ಟ್ರೋಲ್ ಆಗ್ತಿವೆ. ಕೆಲವರು ಇದು ಸರ್ಕಾರದ 40%

Express higyway damaged after inauguration| ಉದ್ಘಾಟನೆ ಮರುದಿನವೇ ಕಿತ್ತುಹೋದ ದಶಪಥ ಹೈವೇ| ಜಾಲತಾಣಗಳಲ್ಲಿ ಟ್ರೋಲ್ ಆಯ್ತು 40% Read More »

ರಾಜ್ಯಾದ್ಯಂತ ಕೆಲವೆಡೆ ‌ಆಲಿಕಲ್ಲು ಮಳೆ| ಇನ್ನೆರಡು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಈ ವರ್ಷ ಮೊದಲ ಮಳೆಯಾಗಿದೆ. ಕೊಡಗು, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಗಾಳಿ ಮಳೆಯಾಗಿದೆ. ಸುಂಟಿಕೊಪ್ಪ, ಶಿರಸಿಯ ಕೆಲವು ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ. ವರ್ಷದ ಮೊದಲ ಮಳೆ ತಂಪೆರದಿದೆ. ಕೊಡಗು ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸುಂಟಿಕೊಪ್ಪ ಬಳಿ ಗಾಳಿ ಸಹಿತ ಆಲಿ ಕಲ್ಲು ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಹೊರನಾಡು, ಕೊಪ್ಪ, ಮೂಡಿಗೆರೆ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಲಕ್ಷಣಗಳು ಕಾಣುತ್ತಿದ್ದು, ಮುಂದಿನ 48ಗಳ ಗಂಟೆಗಳ ಕಾಲ ಕರಾವಳಿ,

ರಾಜ್ಯಾದ್ಯಂತ ಕೆಲವೆಡೆ ‌ಆಲಿಕಲ್ಲು ಮಳೆ| ಇನ್ನೆರಡು ದಿನ ಮಳೆ ಸಾಧ್ಯತೆ Read More »

ಕರಾವಳಿಗೆ ತಂಪೆರೆದ ಮಳೆ|ಮಾ.17ರವರೆಗೂ ಮಳೆ ಸಾಧ್ಯತೆ; ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ಕಾದ ಕೆಂಡದಂತಾಗಿದ್ದ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಮಂಗಳವಾರ ಗುಡುಗು ಸಹಿತ ಸಾಧಾರಣ ಮಳೆ ಸುರಿದಿದ್ದು, ವಾತಾವರಣ ತುಸು ತಂಪಾಗಿದೆ. ಮಂಗಳೂರು ಸಹಿತ ಕೆಲವು ಕಡೆ ಮೋಡದ ವಾತಾವರಣ ಇತ್ತು. ದಿನವಿಡೀ ಉರಿ ಸೆಕೆ, ಬೆಳಗ್ಗೆ ವೇಳೆ ಮಂಜಿನಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕರಾವಳಿಗೆ ತಂಪೆರೆದ ಮಳೆ|ಮಾ.17ರವರೆಗೂ ಮಳೆ ಸಾಧ್ಯತೆ; ಎಲ್ಲೋ ಅಲರ್ಟ್ ಘೋಷಣೆ Read More »

Bengalore-Mysore express highway toll| ದಶಪಥ ಹೆದ್ದಾರಿಯ ಟೋಲ್ ಬರೆಯನ್ನು ಪ್ರಯಾಣಿಕರಿಗೆ ವರ್ಗಾಯಿಸಿದ ಕೆಎಸ್ಆರ್ಟಿಸಿ| ಪ್ರಯಾಣ ದರದಲ್ಲಿ ₹20 ಹೆಚ್ಚಳ

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ಹೈವೇನಲ್ಲಿ ಟೋಲ್ ಸಂಗ್ರಹ ಆರಂಭವಾಗಿದ್ದು, ವಾಹನ ಸವಾರರಿಂದ ಅಸಮಾಧಾನ ವ್ಯಕ್ತವಾಗಿದೆ. ಟೋಲ್ ಸಂಗ್ರಹ ಬೆನ್ನಲ್ಲೇ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರು- ಮೈಸೂರು ಹೈವೇನಲ್ಲಿ ಸಂಚರಿಸುವ ಸರ್ಕಾರಿ ಬಸ್ ಗಳ ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ. ಕೆಎಸ್ ಆರ್ ಟಿಸಿ 15 ರೂ. ಐಷಾರಾಮಿ ಬಸ್ ಗೆ 20 ರೂ, ರಾಜಹಂಸ ಬಸ್ ಗೆ 18 ರೂ ಹೆಚ್ಚಳ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಕೆಎಸ್ ಆರ್ ಟಿಸಿ, ವೋಲ್ವೋ, ರಾಜಹಂಸ ಬಸ್

Bengalore-Mysore express highway toll| ದಶಪಥ ಹೆದ್ದಾರಿಯ ಟೋಲ್ ಬರೆಯನ್ನು ಪ್ರಯಾಣಿಕರಿಗೆ ವರ್ಗಾಯಿಸಿದ ಕೆಎಸ್ಆರ್ಟಿಸಿ| ಪ್ರಯಾಣ ದರದಲ್ಲಿ ₹20 ಹೆಚ್ಚಳ Read More »

ಸೋಮವಾರಪೇಟೆ: ಟಿಪ್ಪರ್ ಡಿಕ್ಕಿ ಹೊಡೆದು ಯುವಕ ದುರ್ಮರಣ

ಸಮಗ್ರ ನ್ಯೂಸ್: ಟಿಪ್ಪರ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸೋಮವಾರಪೇಟೆ ತಾಲೂಕಿನ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಗಣಸಿ ಎಂಬಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಕೊಪ್ಪದ ಗ್ರಾಮದ ಕೃಷಿಕ ರಮೇಶ್ ಎಂಬವರ ಪುತ್ರ ಮನೋಹರ್(33) ಮೃತಪಟ್ಟವರು. ಮನೋಹರ್ ತಿಪಟೂರಿನಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಿದ್ದು, ಕೊಬ್ಬರಿ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದ. ಸೋಮವಾರ ತನ್ನೂರಿನಿಂದ ಹಾಸನದ ಮಾರ್ಗವಾಗಿ ತಿಪಟೂರಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭ ರಾತ್ರಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ತಲೆ ಮತ್ತು ಎದೆ

ಸೋಮವಾರಪೇಟೆ: ಟಿಪ್ಪರ್ ಡಿಕ್ಕಿ ಹೊಡೆದು ಯುವಕ ದುರ್ಮರಣ Read More »

Bengaluru Mysuru Expressway|ನಾನು ಆ ರಸ್ತೆಯಲ್ಲಿ ಬರೋವಾಗ ಶೌಚಾಲಯಕ್ಕೆ ಹೋಗಲು ಅವಕಾಶ ಇರ್ಲಿಲ್ಲ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ದಶಪಥ ರಸ್ತೆ ಸರಿ ಇಲ್ಲ (Bengaluru Mysuru Expressway) ನಾನು ಆ ರಸ್ತೆಯಲ್ಲಿ ಬರೋವಾಗ ಶೌಚಾಲಯಕ್ಕೆ ಹೋಗ್ಬೇಕು ಅಂದ್ರೆ, ಅವಕಾಶ ಇರ್ಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಉದ್ಘಾಟನೆಯೇ ಸರಿಯಿಲ್ಲ. ರಸ್ತೆಯನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಯಮದ ಅನ್ವಯ ಮಾಡಿಲ್ಲ. ರಸ್ತೆ ಗುತ್ತಿಗೆದಾರನೂ ಸರಿಯಾಗಿ ಕೆಲಸ ಮಾಡಿಲ್ಲ. ಈಗಾಗಲೇ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಎಲ್ಲ ಕಡೆ ಅಂಗಡಿಗಳು ಮುಚ್ಚಿಹೋಗಿವೆ. ಸ್ಥಳೀಯರು

Bengaluru Mysuru Expressway|ನಾನು ಆ ರಸ್ತೆಯಲ್ಲಿ ಬರೋವಾಗ ಶೌಚಾಲಯಕ್ಕೆ ಹೋಗಲು ಅವಕಾಶ ಇರ್ಲಿಲ್ಲ ಡಿ.ಕೆ ಶಿವಕುಮಾರ್ Read More »

ಚಿಕ್ಕಮಗಳೂರು: ಕಾಫಿನಾಡಲ್ಲಿ ವರ್ಷದ ಮೊದಲ ಮಳೆ

ಸಮಗ್ರ ನ್ಯೂಸ್: ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ತಂಪೆರೆದ ವರುಣದೇವ ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಮಳೆಯಾಗಿದೆ. ಬಲಿಗೆ, ಹೊರನಾಡು, ಕಳಸ, ಹೊನ್ನೆ ಕಾಡು ಮುನ್ನುರ್ ಪಾಲ್, ಹಳುವಳ್ಳಿಯಲ್ಲಿ ಮಳೆಯಾಗಿದ್ದು ಮಲೆನಾಡಿಗರಲ್ಲಿ ಸಂತಸ ತುಂಬಿದೆ. ನಾಳೆ ಮಳೆಗಾಗಿ ಕಳಸೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಮುಂದಾಗಿದ್ದರು ಆದರೆ ಪೂಜೆಗೂ ಮುನ್ನ ವರ್ಷದ ಮೊದಲ ವರುಣ ಸಿಂಚನವಾಗಿದೆ.

ಚಿಕ್ಕಮಗಳೂರು: ಕಾಫಿನಾಡಲ್ಲಿ ವರ್ಷದ ಮೊದಲ ಮಳೆ Read More »

ಕೊಡಗು ಸೇರಿದಂತೆ ಮಲೆನಾಡಿನ ಹಲವೆಡೆ ತಂಪೆರೆದ ಮಳೆರಾಯ

ಸಮಗ್ರ ನ್ಯೂಸ್: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಇಳೆಗೆ ಮಳೆಯ ಸಿಂಚನವಾಗಿದೆ. ಕೊಡಗು ಜಿಲ್ಲೆಯ ನಾಪೊಕ್ಲು ಸೇರಿದಂತೆ ಮಲೆನಾಡಿನ ಹಲವೆಡೆ ಸಾಧಾರಣ ಮಳೆಯಾಗಿದೆ. ಅನಿರೀಕ್ಷಿತವಾಗಿ ಮಳೆ ಸುರಿದಿದ್ದರಿಂದ ಸಾರ್ವಜನಿಕರು ತೊಂದರೆಗೊಳಗಾದರು. ಆದರೆ ಮೊದಲ ಮಳೆಯಿಂದ ರೈತ ವರ್ಗ ಹರ್ಷಗೊಂಡಿದೆ. ಮೂಡಿಗೆರೆ, ನಾಪೋಕ್ಲು, ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಮಳೆಯಾದ ಬಗ್ಗೆ ವರದಿಯಾಗಿದೆ. ಇನ್ನು ಮಾ.14 ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆ ಬರಲಿದ್ದು, ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ

ಕೊಡಗು ಸೇರಿದಂತೆ ಮಲೆನಾಡಿನ ಹಲವೆಡೆ ತಂಪೆರೆದ ಮಳೆರಾಯ Read More »

ಪುರುಷ ಖೈದಿಗಳೊಂದಿಗೆ ಲೈಂಗಿಕ ಸಂಬಂಧ| 13 ಮಹಿಳಾ ಗಾರ್ಡ್ ಗಳು ಕೆಲಸದಿಂದ ವಜಾ

ಸಮಗ್ರ ನ್ಯೂಸ್: ಜೈಲಿನಲ್ಲಿ ಪುರುಷ ಕೈದಿಗಳೊಂದಿಗೆ ದೈಹಿಕ ಸಂಬಂಧ ಹಾಗೂ ಅವರಿಗೆ ಸಹಾಯ ಸೌಲಭ್ಯ ನೀಡಲು ನೆರವಾದ 18 ಮಹಿಳಾ ಗಾರ್ಡ್‌ಗಳನ್ನು ಕೆಲಸದಿಂದ ವಜಾ ಮಾಡಲಾದ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ. ಇಲ್ಲಿನ ನಾರ್ತ್‌ ವೇಲ್ಸ್‌ನ ರೆಕ್ಸ್‌ಹ್ಯಾಮ್‌ನ ಎಚ್‌ಎಂಪಿ ಬರ್ವಿನ್‌ನ ಜೈಲಿನಲ್ಲಿ 18 ಮಹಿಳಾ ಗಾರ್ಡ್‌ಗಳು ಅನೇಕ ಪುರುಷ ಕೈದಿಗಳೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು. ಅಲ್ಲದೇ ಪರಸ್ಪರ ವಾಟ್ಸಪ್‌ನಲ್ಲಿ ನಗ್ನಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಮಹಿಳಾ ಗಾರ್ಡ್‌ಗಳು ಕಳೆದ ಆರು ವರ್ಷದಿಂದ ಈ ರೀತಿಯ

ಪುರುಷ ಖೈದಿಗಳೊಂದಿಗೆ ಲೈಂಗಿಕ ಸಂಬಂಧ| 13 ಮಹಿಳಾ ಗಾರ್ಡ್ ಗಳು ಕೆಲಸದಿಂದ ವಜಾ Read More »