ರಾಜ್ಯ

ಏಪ್ರಿಲ್ 15 ರಿಂದ 25 ರವರೆಗೆ ಕೆದಂಬಾಡಿ ಕ್ರಿಕೆಟ್ ಹಬ್ಬ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಪ್ರತಿಷ್ಠಿತ ಗೌಡ ಕುಟುಂಬಗಳ ನಡುವಿನ ಕೆದಂಬಾಡಿ ಕ್ರಿಕೆಟ್ ಹಬ್ಬ 2023 ಕ್ರಿಕೆಟ್‌ ಕೂಟವು ಏಪ್ರಿಲ್ 15 ರಿಂದ ಏಪ್ರಿಲ್ 25ರ ತನಕ ಕೊಡಗಿನ ಚೆಟ್ಟಿಮಾನಿ ಸಮೀಪ ಕೆದಂಬಾಡಿ ಐನ್‌ಮನೆ ಕ್ರೀಡಾಂಗಣದಲ್ಲಿ ನಡೆಯಲಿದೆ. 28ನೇ ವರ್ಷದ ಗೌಡ ಕುಟುಂಬಗಳ ಕ್ರಿಕೆಟ್‌ ಕೂಟ ಇದಾಗಿದೆ. ಪಂದ್ಯಕ್ಕಾಗಿ 2,500 ರೂ. ಪ್ರವೇಶ ಶುಲ್ಕ ನಿಗದಿ ಪಡಿಸಲಾಗಿದೆ.ಆಟದ ನಿಯಮಗಳು ಇಂತಿವೆ:6 ಓವರ್ ಪಂದ್ಯಾಟವಾಗಿರುತ್ತದೆಮೊದಲು ಹೆಸರು ನೊಂದಾಯಿಸಿದ 50 ತಂಡಗಳಿಗೆ ಮಾತ್ರ ಅವಕಾಶಮಾರ್ಚ್ 30 ರ ಒಳಗೆ ಪ್ರವೇಶ ಶುಲ್ಕ ₹1,500

ಏಪ್ರಿಲ್ 15 ರಿಂದ 25 ರವರೆಗೆ ಕೆದಂಬಾಡಿ ಕ್ರಿಕೆಟ್ ಹಬ್ಬ| ಇಲ್ಲಿದೆ ಫುಲ್ ಡೀಟೈಲ್ಸ್ Read More »

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಾ.14 ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಮಾ.13 ರಂದು ನಡೆಯಬೇಕಿದ್ದ 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ Read More »

ಬಿಜೆಪಿ, ಜೆಡಿಎಸ್ ಗೆ ಬಿಗ್ ಶಾಕ್| ಮತ್ತೊಂದು ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ!!

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಮಿಷನ್ 150 ಹೊತ್ತಿರುವ ಬಿಜೆಪಿ, ತನ್ನ ಟಾರ್ಗೆಟ್ ರೀಚ್‌ಗಾಗಿ ಸಮರಾಭ್ಯಾಸ ನಡೆಸುತ್ತಿದೆ. ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಹಲವು ಯಾತ್ರೆಗಳ ಮೂಲಕ ರಾಜ್ಯಾದ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಈ ಬಾರಿಯ 2023ರ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಇನ್ನೊಂದು ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತವಾಗಿದ್ದು, ಇನ್ನೂ ಕೆಲ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಯನ್ನು ಚುರುಕುಗೊಳಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಲಿದೆ ಎಂದು ಲೋಕ್‌ಪೋಲ್‌

ಬಿಜೆಪಿ, ಜೆಡಿಎಸ್ ಗೆ ಬಿಗ್ ಶಾಕ್| ಮತ್ತೊಂದು ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ!! Read More »

ಹವಾಮಾನ ಸಮಾಚಾರ| ಇಂದೂ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿಲಿನ ತಾಪ ಮುಂದುವರೆದಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಉಷ್ಣ ಅಲೆ ಭೀತಿ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳಿಂದ ನಿರಂತರವಾಗಿ ರಾಜ್ಯದ ಅತಿಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಹೀಗಾಗಿ ಕಳೆದ ಗುರುವಾರ ಮತ್ತು ಶುಕ್ರವಾರ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿತ್ತು. ಈ ಎಚ್ಚರಿಕೆಯನ್ನು ಶನಿವಾರಕ್ಕೂ ಮುಂದುವರಿಸಲಾಗಿದೆ. ನಿನ್ನೆ ಹೊನ್ನಾವರದಲ್ಲಿ 37.6,

ಹವಾಮಾನ ಸಮಾಚಾರ| ಇಂದೂ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ Read More »

ಬಡ ರೈತ ಮಹಿಳೆಯರಿಗೆ ತಿಂಗಳಿಗೆ ₹1000 ಯೋಜನೆ – ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಭೀಜಕ್ಕೆ 10 ಸಾವಿರ ರೂ.ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 67 ಲಕ್ಷ ರೈತರಿಗೆ ಈ ಲಾಭ ದೊರಕಿಸಿ ಕೊಡಲಾಗುವುದು. ರೈತರಿಗೆ

ಬಡ ರೈತ ಮಹಿಳೆಯರಿಗೆ ತಿಂಗಳಿಗೆ ₹1000 ಯೋಜನೆ – ಸಿಎಂ ಬೊಮ್ಮಾಯಿ Read More »

ಹೃದಯಾಘಾತ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶ

ಸಮಗ್ರ ನ್ಯೂಸ್: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಹೃದಯಾಘಾತದಿಂದ ಧ್ರುವನಾರಾಯಣ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಆರ್. ಧ್ರುವನಾರಾಯಣ ಅವರು ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದರು.

ಹೃದಯಾಘಾತ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶ Read More »

ಕೊಟ್ಟಿಗೆಹಾರ ಮುಖ್ಯವೃತ್ತದಲ್ಲಿ ಅನುಮಾನ ಮೂಡಿಸಿದ ರಕ್ತದ ಕಲೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ವೃತ್ತದ ಬಳಿ ರಸ್ತೆಯ ಮೇಲೆ ರಕ್ತದ ಕಲೆಯ ಗುರುತುಗಳು ಕಂಡು ಬಂದಿದ್ದು ಅನುಮಾನಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರದಲ್ಲಿ ನಾಲ್ಕೈದು ಅಡಿ ವಿಸ್ತಾರದಲ್ಲಿ ರಕ್ತದ ಕಲೆ ಕಂಡು ಬಂದಿದ್ದು ರಕ್ತದ ಗುರುತು ಕಾಣದಿರುವ ಹಾಗೇ ಸಗಣಿಯಿಂದ ಸಾರಿಸಲಾಗಿದ್ದು ಅನುಮಾನಕ್ಕೆ ಕಾರಣವಾಗಿದೆ. ಗುರುವಾರ ರಾತ್ರಿ ಸಮಯದಲ್ಲಿ ಈ ನಡೆದ ಯಾವುದೋ ಘಟನೆಯಿಂದ ರಸ್ತೆಯಲ್ಲಿ ರಕ್ತದ ಕಲೆ ಮೂಡಿದೆ. ಕೊಟ್ಟಿಗೆಹಾರ ಮುಖ್ಯವೃತ್ತದ ಬಳಿ ಅಂಗಡಿ ಮುಂಗಟ್ಟುಗಳಿದ್ದು ರಾತ್ರಿ 10 ರವರೆಗೆ ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ. ರಾತ್ರಿ 11 ಗಂಟೆಯವರೆಗೂ

ಕೊಟ್ಟಿಗೆಹಾರ ಮುಖ್ಯವೃತ್ತದಲ್ಲಿ ಅನುಮಾನ ಮೂಡಿಸಿದ ರಕ್ತದ ಕಲೆ Read More »

ಉಡುಪಿ ಜಿಲ್ಲೆಯಲ್ಲಿ ಶೇ.98ರಷ್ಟು ಯೋಜನೆ ಬಳಕೆ – ಸಚಿವ ಎಸ್.ಅಂಗಾರ

ಸಮಗ್ರ ನ್ಯೂಸ್: ಉಡುಪಿ‌ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಶೇ 98ರಷ್ಟು ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ಮಾರ್ಚ್ ಅಂತ್ಯಕ್ಕೆ ಸಂಪೂರ್ಣ ಗುರಿ ಸಾಧಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಕಟಪಾಡಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ನಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಮಾತೃವಂದನಾ ಯೋಜನೆಯಡಿಯಲ್ಲಿ 38,915 ಫಲಾನುಭವಿಗಳಿಗೆ ₹ 17.14 ಕೋಟಿ ನೀಡಲಾಗಿದ್ದು ಮಹಿಳಾ ಸಬಲೀಕರಣಕ್ಕೆ ಒತ್ತು

ಉಡುಪಿ ಜಿಲ್ಲೆಯಲ್ಲಿ ಶೇ.98ರಷ್ಟು ಯೋಜನೆ ಬಳಕೆ – ಸಚಿವ ಎಸ್.ಅಂಗಾರ Read More »

ರಾಜ್ಯ ಸರ್ಕಾರಕ್ಕೆ ಹಿನ್ನಡೆ| 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿದ್ದ 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಸಿಲೆಬಸ್ ನೀಡದೆ ಪರೀಕ್ಷೆ ನಡೆಸುವುದು ಹೇಗೆ? ಎಂದು ಏಕಸದಸ್ಯ ಪೀಠ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು. ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ

ರಾಜ್ಯ ಸರ್ಕಾರಕ್ಕೆ ಹಿನ್ನಡೆ| 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ Read More »

ಎಚ್ಚರ ಕರ್ನಾಟಕ!! ಕರುನಾಡಲ್ಲಿ H3N2 ವೈರಸ್ ಗೆ ಮೊದಲ ಬಲಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹೆಚ್​​3ಎನ್​​2 ವೈರಸ್​ಗೆ​​ ಮೊದಲ ಬಲಿಯಾಗಿದೆ. H​​3N​​2 ವೈರಸ್​ನಿಂದ ಬಳಲುತ್ತಿದ್ದ ಹಾಸನ(Hassan) ಮೂಲದ ವೃದ್ಧ ಮೃತಪಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಖಚಿತಪಡಿಸಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ ಹೆಚ್3ಎನ್2 ವೈರಸ್ ಹೆಚ್ಚಾಗಿದೆ. ರಾಜ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದ್ದು, ಹಾಸನದಲ್ಲಿ ಆರು ಜನರಿಗೆ ಹೆಚ್3ಎನ್2 ವೈರಸ್ ತಗುಲಿರುವುರು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊಮಾರ್ಬಿಡಿಟಿ ಮತ್ತು

ಎಚ್ಚರ ಕರ್ನಾಟಕ!! ಕರುನಾಡಲ್ಲಿ H3N2 ವೈರಸ್ ಗೆ ಮೊದಲ ಬಲಿ Read More »