ರಾಜ್ಯ

ಸಿಬಿಐ ಬಳಿಕ ಇಡಿ ಅಧಿಕಾರಿಗಳಿಂದ ದೆಹಲಿ ಡಿಸಿಎಂ ಸಿಸೋಡಿಯಾ ಅರೆಸ್ಟ್| ಜೈಲಿನಿಂದಲೇ ಬಂಧಿಸಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಇಡಿ ಅಧಿಕಾರಿಗಳು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಸಿಬಿಐ ಬಳಿಕ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ತಿಹಾರ್ ಸೆಂಟ್ರಲ್ ಜೈಲಿನಲ್ಲಿ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಅಬಕಾರಿ ನೀತಿ ಪರಿಷ್ಕರಣಿಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಈ ಮೊದಲು ಸಿಬಿಐ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದರು. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ

ಸಿಬಿಐ ಬಳಿಕ ಇಡಿ ಅಧಿಕಾರಿಗಳಿಂದ ದೆಹಲಿ ಡಿಸಿಎಂ ಸಿಸೋಡಿಯಾ ಅರೆಸ್ಟ್| ಜೈಲಿನಿಂದಲೇ ಬಂಧಿಸಿದ ಅಧಿಕಾರಿಗಳು Read More »

ಕಮಲದತ್ತ ವಾಲಿದ ಸುಮಲತಾ!! ಬಿಜೆಪಿಯಿಂದ ಗ್ರೀನ್ ಸಿಗ್ನಲ್; ನಾಳೆ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿರೋ ಬೆನ್ನಲ್ಲೆ ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ನಾಳೆ ಮಹತ್ವದ ತೀರ್ಮಾನವಾಗಲಿದೆ ಎಂದು ವರದಿಯಾಗಿದೆ. ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ನೀಡುವ ಬಗ್ಗೆ ನಾಳೆ ಸುಮಲತಾ ನಿವಾಸದಲ್ಲೇ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಮಲತಾ ಅಂಬರೀಷ್‌ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ. ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಆಪ್ತರೊಳಗಡೆ ಒಮ್ಮತ ತೀರ್ಮಾನ ಸಾಧ್ಯತೆಯಿದೆ. ಮಂಡ್ಯದ ಸುಮಲತಾ ತಮ್ಮ ನಿವಾಸದಲ್ಲೇ ಅಧಿಕೃತವಾಗಿ ಬಿಜೆಪಿ ಸೇರುವ ಬಗ್ಗೆ ಘೋಷಣೆ ಮಾಡಲಿದ್ದಾರೆ.

ಕಮಲದತ್ತ ವಾಲಿದ ಸುಮಲತಾ!! ಬಿಜೆಪಿಯಿಂದ ಗ್ರೀನ್ ಸಿಗ್ನಲ್; ನಾಳೆ ಮಹತ್ವದ ಘೋಷಣೆ Read More »

ಅಮ್ಮನಿಗಾಗಿ ಕಾಯುತ್ತಿವೆ ನಾಲ್ಕು ಮುದ್ದಾದ ಹುಲಿಮರಿಗಳು| ಎಲ್ಲಿ ಹೋದಳು ತಾಯಿ?

ಸಮಗ್ರ ನ್ಯೂಸ್: ದಾರಿ ತಪ್ಪಿದ ನಾಲ್ಕು ಹುಲಿ ಮರಿಗಳನ್ನು ತಾಯಿ ಬಳಿ ಸೇರಿಸಲು ಆಂಧ್ರ ಅರಣ್ಯಾಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ. ಆಂಧ್ರಪ್ರದೇಶದ ನಂದ್ಯಾಲ-ಕರ್ನೂಲ್ ಪ್ರದೇಶ ಬಳಿಯ ಕೃಷಿ ಹೊಲದಲ್ಲಿ ನಾಲ್ಕು ಮುದ್ದಾದ ಹುಲಿ ಮರಿಗಳು ಪತ್ತೆಯಾಗಿವೆ. ಸಣ್ಣ ಹುಲಿ ಮರಿಗಳನ್ನು ಬೀದಿ ನಾಯಿಗಳಿಂದ ರಕ್ಷಿಸಲು ಅವರು ಮೊದಲು ಅವುಗಳನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿ ನಂತರ ಪಶುವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಮರಿಗಳನ್ನು ಕಳೆದುಕೊಂಡಿರುವ ಹುಲಿ ಆಕ್ರಮಣಕಾರಿಯಾಗುವ ಸಾಧ್ಯತೆ ಇರುವುದರಿಂದ ಹುಲಿ ಮರಿಗಳನ್ನು ತಾಯಿ ಹುಲಿ ಬಳಿಗೆ ಸೇರಿಸಲು ಕಾರ್ಯಚರಣೆ ನಡೆಸಲಾಗುತ್ತಿದೆ

ಅಮ್ಮನಿಗಾಗಿ ಕಾಯುತ್ತಿವೆ ನಾಲ್ಕು ಮುದ್ದಾದ ಹುಲಿಮರಿಗಳು| ಎಲ್ಲಿ ಹೋದಳು ತಾಯಿ? Read More »

ನಾನೇನು ಇತಿಹಾಸಕಾರನಲ್ಲ; ಶ್ರೀಗಳು ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ, ತಪ್ಪಿದ್ದರೆ ಕ್ಷಮಿಸಿ – ಮಿಥುನ್ ರೈ

ಸಮಗ್ರ ನ್ಯೂಸ್: ಉಡುಪಿ ಕೃಷ್ಣ ಮಠದ ಜಾಗವನ್ನು ಮುಸ್ಲಿಂ ರಾಜರು ಕೊಟ್ಟಿದ್ದಾರೆ ಎಂಬ ತಮ್ಮ ಹೇಳಿಕೆಯ ಬಗ್ಗೆ ಕಾಂಗ್ರೆಸ್‌ ನಾಯಕ ಮಿಥುನ್‌ ರೈ ಸ್ಪಷ್ಟನೆ ನೀಡಿದ್ದು, ಈ ವಿಚಾರ ತಪ್ಪು ಎಂದಾದರೆ ಕ್ಷಮೆ ಯಾಚಿಸಲು ಸಿದ್ಧ ಎಂದಿದ್ದಾರೆ. ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯ ನೂರಾನಿ ಮಸೀದಿಯಲ್ಲಿ ನಡೆದ ʻನಮ್ಮೂರ ಮಸೀದಿ ನೋಡ ಬನ್ನಿʼ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಥುನ್‌ ರೈ ಅವರು, ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂಬ ಹೇಳಿಕೆ ನೀಡಿದ್ದರು. ಇದು

ನಾನೇನು ಇತಿಹಾಸಕಾರನಲ್ಲ; ಶ್ರೀಗಳು ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ, ತಪ್ಪಿದ್ದರೆ ಕ್ಷಮಿಸಿ – ಮಿಥುನ್ ರೈ Read More »

ಬೇಸಿಗೆಯಲ್ಲಿ ನೀರು ಹರಿಸಲು 7 ಗಂಟೆ ತ್ರಿಫೇಸ್ ವಿದ್ಯುತ್| ರೈತರಿಗೆ ಸಿಎಂ ಅಭಯ

ಸಮಗ್ರ ನ್ಯೂಸ್: ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್‌ ಸಮಸ್ಯೆಯಾಗದಂತೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ವಿದ್ಯುತ್‌ ಕೊರತೆ ಉಂಟಾದಲ್ಲಿ ಹೊರ ರಾಜ್ಯಗಳಿಂದ ಖರೀದಿಸುವ ಕುರಿತು ಚಿಂತನೆ ಮಾಡಲಾಗುವುದು. ಅಲ್ಲದೆ ರೈತರ ಪಂಪ್‌ ಸೆಟ್‌ ಗಳಿಗೆ ನಿರಂತರ ಏಳು ತಾಸು 3 ಫೇಸ್‌ ವಿದ್ಯುತ್‌ ಪೂರೈಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ರಾಜ್ಯದ ವಿವಿಧೆಡೆ ಕೆಐಎಡಿಬಿಯು ಭೂಸ್ವಾಧೀನ ಪಡಿಸಿಕೊಳ್ಳುವ ಸಂದರ್ಭದಲ್ಲಿ ಜಮೀನು

ಬೇಸಿಗೆಯಲ್ಲಿ ನೀರು ಹರಿಸಲು 7 ಗಂಟೆ ತ್ರಿಫೇಸ್ ವಿದ್ಯುತ್| ರೈತರಿಗೆ ಸಿಎಂ ಅಭಯ Read More »

ಮಂಗಳೂರಿನಲ್ಲಿ ದೇಶದಲ್ಲೇ ಅತ್ಯದಿಕ ತಾಪಮಾನ ದಾಖಲು| ಇನ್ನೂ ಹೆಚ್ಚಾಗಲಿದೆ ಬಿಸಿಲ ಧಗೆ| ಹಾಗಿದ್ರೆ ಮಳೆ ಯಾವಾಗ?

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೂಮ್ಮೆ ದೇಶದಲ್ಲಿಯೇ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಗಣನೀಯವಾಗಿ ಏರಿಕೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದರ ನಡುವೆಯೇ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಮಂಗಳೂರಿನಲ್ಲಿ ದಾಖಲಾದ ಈ ತಾಪಮಾನ ಮಾರ್ಚ್‌ ತಿಂಗಳಿನಲ್ಲಿ 2010ರಿಂದೀಚೆಗಿನ ದಾಖಲೆಯ ಉಷ್ಣತೆಯಾಗಿದೆ. ಇದುವರೆಗೆ 2017ರಲ್ಲಿ 37.9 ಡಿ.ಸೆ. ದಾಖಲಾಗಿದ್ದು ದಾಖಲೆಯಾಗಿತ್ತು. ಆರು ದಿನಗಳ ಹಿಂದೆ ಅಂದರೆ, ಮಾ.

ಮಂಗಳೂರಿನಲ್ಲಿ ದೇಶದಲ್ಲೇ ಅತ್ಯದಿಕ ತಾಪಮಾನ ದಾಖಲು| ಇನ್ನೂ ಹೆಚ್ಚಾಗಲಿದೆ ಬಿಸಿಲ ಧಗೆ| ಹಾಗಿದ್ರೆ ಮಳೆ ಯಾವಾಗ? Read More »

ತಮಿಳುನಾಡು ಬಿಜೆಪಿಗೆ ಬಿಗ್ ಶಾಕ್| 13 ಮಂದಿ ನಾಯಕರು ಪಕ್ಷಕ್ಕೆ ಗುಡ್ ಬೈ| ಗಲಿಬಿಲಿಗೊಂಡ ರಾಜ್ಯಾಧ್ಯಕ್ಷ ಅಣ್ಣಾಮಲೈ

ಸಮಗ್ರ ನ್ಯೂಸ್: ತಮಿಳುನಾಡು ರಾಜ್ಯ ರಾಜಕಾರಣದಲ್ಲಿ ದಿಢೀರ್​ ಬೆಳವಣಿಗೆ ನಡೆದಿದ್ದು, ಬರೋಬ್ಬರಿ 13 ಬಿಜೆಪಿ ಮುಖಂಡರು ಪಕ್ಷ ತೊರೆದಿದ್ದಾರೆ. ಇದು ಅಲ್ಲಿನ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಬಗ್ಗೆ ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಅನ್ಬರಸನ್ ಮಾತನಾಡಿ, ಹಲವು ವರ್ಷಗಳಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಹುದ್ದೆಗೆ ಆಕಾಂಕ್ಷಿಯಲ್ಲ ಎಂಬುದು ಜನರಿಗೆ ಗೊತ್ತಿದೆ. ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಅಸಹಜ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ಇವರೆಲ್ಲ AIADMK ಪಕ್ಷವನ್ನು ಸೇರುತ್ತಿದ್ದಾರೆ

ತಮಿಳುನಾಡು ಬಿಜೆಪಿಗೆ ಬಿಗ್ ಶಾಕ್| 13 ಮಂದಿ ನಾಯಕರು ಪಕ್ಷಕ್ಕೆ ಗುಡ್ ಬೈ| ಗಲಿಬಿಲಿಗೊಂಡ ರಾಜ್ಯಾಧ್ಯಕ್ಷ ಅಣ್ಣಾಮಲೈ Read More »

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆಗಳು ರಾಜ್ಯಾದ್ಯಂತ ಇಂದಿನಿಂದ (ಮಾ.9) ಮಾರ್ಚ್ 29 ರವರೆಗೆ ನಡೆಯಲಿದೆ. 7.2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 3,63,698 ವಿದ್ಯಾರ್ಥಿಗಳು, 3,62,497 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ನಡೆಸಲು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ತಯಾರಿ‌ ಮಾಡಿಕೊಂಡಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1:30ರ ವರೆಗೆ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಮೊಬೈಲ್ ನಿಷೇಧ ಮೊದಲಾದ ಕಟ್ಟುನಿಟ್ಟಿನ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್ Read More »

ಮಾಡಾಳ್ ತಳಿ ಅಡಿಕೆ ಬೆಳೆದು ಕೋಟಿ ಸಂಪಾದಿಸಿ| ಬಿಜೆಪಿ ವಿರುದ್ದ ಜೆಡಿಎಸ್ ಟೀಕಾ ಪ್ರಹಾರ

ಸಮಗ್ರ ನ್ಯೂಸ್: ‘ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದನೆ ಮಾಡ್ಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ!’ ಹೀಗೆ ವಿಡಂಬನಾತ್ಮಕವಾಗಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಜೆಡಿಎಸ್ ಹರಿ ಹಾಯ್ದಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್, ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕನನ್ನು ಬಿಜೆಪಿ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಕೂಗುತ್ತಾ ಅದ್ದೂರಿ ಮೆರವಣಿಗೆ ಮಾಡಿದ್ದಾರೆ. ಭ್ರಷ್ಟರಿಗೆ ಜೈಕಾರ ಹಾಕುವುದೆ ಬಿಜೆಪಿ ಇಂಡಿಯಾ ಹೇಳುವ

ಮಾಡಾಳ್ ತಳಿ ಅಡಿಕೆ ಬೆಳೆದು ಕೋಟಿ ಸಂಪಾದಿಸಿ| ಬಿಜೆಪಿ ವಿರುದ್ದ ಜೆಡಿಎಸ್ ಟೀಕಾ ಪ್ರಹಾರ Read More »

ಬೆಂಗಳೂರು: 15 ಸಾವಿರ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 15,000 ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯಿಂದ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 13,351 ಮಂದಿ ಆಯ್ಕೆಗೊಂಡಿದ್ದರೆ, ಅಂತಿಮ ಆಯ್ಕೆ ಪಟ್ಟಿಯಲ್ಲಿ 13,352 ಮಂದಿ ಅಭ್ಯರ್ಥಿಗಳು ಆಯ್ಕೆಗೊಂಡಿದ್ದಾರೆ. ತಾತ್ಕಾಲಿಕ ಆಯ್ಕೆ ಪಟ್ಟಿಗೆ ದಿನಾಂಕ 04-03-2023ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳು ಸಲ್ಲಿಕೆಯಾದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಅರ್ಹವಾದ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

ಬೆಂಗಳೂರು: 15 ಸಾವಿರ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ Read More »