ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ
ಸಮಗ್ರ ನ್ಯೂಸ್: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ತೌಫೀಲ್ ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳು ನಿನ್ನೆ (ಮಾ.4) ರಂದು ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ. ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ಪ್ಲಂಬರ್ನಂತೆ ಮನೆಗೆ ಎಂಟ್ರಿ ಕೊಟ್ಟು ತೌಫಿಲ್ ಬಂಧಿಸಿದ ಎನ್ಐಎ ಅಧಿಕಾರಿಗಳು:ನಿನ್ನೆ ಖಚಿತ ಮಾಹಿತಿ ಮೇರೆಗೆ ಸುಮಾರು
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ Read More »










