ರಾಜ್ಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ತೌಫೀಲ್​ ಬಂಧಿತ ಆರೋಪಿ. ಎನ್‌ಐಎ ಅಧಿಕಾರಿಗಳು ನಿನ್ನೆ (ಮಾ.4) ರಂದು ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ. ಎನ್‌ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ಪ್ಲಂಬರ್​ನಂತೆ ಮನೆಗೆ ಎಂಟ್ರಿ ಕೊಟ್ಟು ತೌಫಿಲ್ ಬಂಧಿಸಿದ ಎನ್‌ಐಎ ಅಧಿಕಾರಿಗಳು:ನಿನ್ನೆ ಖಚಿತ ಮಾಹಿತಿ ಮೇರೆಗೆ ಸುಮಾರು

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ Read More »

ಸಿಎಂ ನಿವಾಸಕ್ಕೆ ಕಾಂಗ್ರೆಸ್ ಮುತ್ತಿಗೆ| ಸಿದ್ದರಾಮಯ್ಯ ಸೇರಿ ಹಲವರ ಬಂಧನ

ಸಮಗ್ರ ನ್ಯೂಸ್: ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣ ಸಂಬಂಧ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ನೇತ್ರತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

ಸಿಎಂ ನಿವಾಸಕ್ಕೆ ಕಾಂಗ್ರೆಸ್ ಮುತ್ತಿಗೆ| ಸಿದ್ದರಾಮಯ್ಯ ಸೇರಿ ಹಲವರ ಬಂಧನ Read More »

ಕೇಂಬ್ರಿಡ್ಜ್ ನಲ್ಲಿ ನರೇಂದ್ರ ‌ಮೋದಿಯನ್ನು ಹಾಡಿಹೊಗಳಿದ ರಾಗಾ

ಸಮಗ್ರ ನ್ಯೂಸ್; ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಗಾಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಆದ್ರೆ, ಈಗ ಬ್ರಿಟನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ, ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದಾರೆ. ಬ್ರಿಟನ್‌ ಪ್ರತಿಷ್ಠಿತ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯರಿಗೆ ಪ್ರಯೋಜನಕಾರಿಯಾದ ಮೋದಿ ಸರ್ಕಾರದ ಯೋಜನೆಗಳ ಕೇಳಲಾಯಿತು. ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ಮಹಿಳೆಯರಿಗೆ ಉಚಿತ ಸಿಲಿಂಡರ್ ನೀಡುವ ಉಜ್ವಲ ಯೋಜನೆ ಮತ್ತು ಜನರ ಬ್ಯಾಂಕ್ ಖಾತೆ ತೆರೆಯುವುದು ಉತ್ತಮ

ಕೇಂಬ್ರಿಡ್ಜ್ ನಲ್ಲಿ ನರೇಂದ್ರ ‌ಮೋದಿಯನ್ನು ಹಾಡಿಹೊಗಳಿದ ರಾಗಾ Read More »

ಕರಾವಳಿಗರೇ ಎಚ್ಚರ| ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿಗಾಳಿ ಬೀಸಲಿದೆ ಜೋಕೆ

ಸಮಗ್ರ ನ್ಯೂಸ್: ಬೇಸಿಗೆ ಪ್ರಾರಂಭದಲ್ಲೇ ಅತೀ ಹೆಚ್ಚು ಕರಾವಳಿಯಲ್ಲಿ ಸೆಖೆ ಹೆಚ್ಚಾಗಿದ್ದು, ಇದೀಗ ದಕ್ಷಿಣಕನ್ನಡ ಉಡುಪಿ ಸಹಿತ ಕರಾವಳಿ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ

ಕರಾವಳಿಗರೇ ಎಚ್ಚರ| ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿಗಾಳಿ ಬೀಸಲಿದೆ ಜೋಕೆ Read More »

ಬಿಜೆಪಿ ಶಾಸಕನ ಪುತ್ರನ ಲಂಚಾವತಾರ| ರಾಜ್ಯ ಸರ್ಕಾರಕ್ಕೆ ಫುಲ್ ಟೆನ್ಶನ್| ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದ ಡಿಕೆಶಿ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಅವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣವೀಗ ಬಸವರಾಜ ಬೊಮ್ಮಾಯಿ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ 40 ಪರ್ಸೆಂಟ್‌ ಸರ್ಕಾರ ಎಂಬ ಬಿರುದು ಬಿಜೆಪಿ ಸರ್ಕಾರವನ್ನು ಬಾಧಿಸುತ್ತಿದೆ. ಇದರ ಬೆನ್ನಲ್ಲೇ, ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ ಹಾಂಡ್ ಆಗಿ ಸಿಕ್ಕಿಬಿದ್ದಿರುವುದು ಮುಜುಗರ ತಂದಿದೆ. ಹಾಗಾಗಿ, ಬಸವರಾಜ ಬೊಮ್ಮಾಯಿ ಅವರು ಗುಪ್ತಚರ ಇಲಾಖೆಗಳ ಅಧಿಕಾರಿಗಳಿಂದ ಲೋಕಾಯುಕ್ತ

ಬಿಜೆಪಿ ಶಾಸಕನ ಪುತ್ರನ ಲಂಚಾವತಾರ| ರಾಜ್ಯ ಸರ್ಕಾರಕ್ಕೆ ಫುಲ್ ಟೆನ್ಶನ್| ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದ ಡಿಕೆಶಿ Read More »

ಮೇಕಪ್ ಮಾಡಲು ಹೋಗಿ ಎಡವಟ್ಟು| ಮುಖ ವಿರೂಪಗೊಂಡು ಮದುವೆಯೇ ಕ್ಯಾನ್ಸಲ್

ಸಮಗ್ರ ನ್ಯೂಸ್: ಪಾರ್ಲರ್‌ಗೆ ತೆರಳಿ ಮುಖವನ್ನು ಅಂದಗೊಳಿಸಲು ಹೋಗಿ ಮುಖವೇ ವಿರೂಪಗೊಂಡು ಮದುವೆ ಕ್ಯಾನ್ಸಲ್ ಆದ ದುರಂತ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ. ಮದುವೆಯಾಗಬೇಕಿದ್ದ ವಧು ನವೀನ ಮಾದರಿಯ ಮೇಕಪ್‍ ಮಾಡಿಕೊಳ್ಳಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾಳೆ. ಮೇಕಪ್ ಮಾಡುವುದಾಗಿ ಹೇಳಿ ಸ್ಟೀಮ್ ತೆಗೆದುಕೊಂಡಿದ್ದು, ಇದಾದ ಬಳಿಕ ವಧುವಿನ ಮುಖ ಊದಿಕೊಂಡು, ಸುಟ್ಟಂತೆ ಕಪ್ಪಾಗಿದೆ. ಯುವತಿಯ ಮುಖ ನೋಡಿ ಮದುವೆಯಾಗಲು ವರ ಹಾಗೂ ವರನ ಕುಟುಂಬ ನಿರಾಕರಿಸಿದ್ದು, ಮದುವೇ ಕ್ಯಾನ್ಸಲ್‌ ಆಗಿದ್ದು ವಧುನಿನ ಕುಟುಂಬಸ್ಥರು ಬೇಸರಗೊಂಡು ಕಂಗಾಲಾಗಿದ್ದಾರೆ. ಮುಖವನ್ನು

ಮೇಕಪ್ ಮಾಡಲು ಹೋಗಿ ಎಡವಟ್ಟು| ಮುಖ ವಿರೂಪಗೊಂಡು ಮದುವೆಯೇ ಕ್ಯಾನ್ಸಲ್ Read More »

ಕೋಟಿ ಲೆಕ್ಕದಲ್ಲಿ ಲಂಚ ಬಾಚಿಕೊಂಡ ಬಿಜೆಪಿ ಶಾಸಕರ ಪುತ್ರ ಅರೆಸ್ಟ್| ಲೋಕಾಯುಕ್ತ ರೇಡ್ ನಲ್ಲಿ ಸಿಕ್ಕಿದೆಷ್ಟು ಗೊತ್ತಾ?

ಸಮಗ್ರ ನ್ಯೂಸ್: ಲಂಚ ಪಡೆಯುವಾಗ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಇದೇ ವೇಳೆ ಪ್ರಶಾಂತ್ ಸೇರಿದಂತೆ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ದಾಳಿ ಬಗ್ಗೆ ಮಾಹಿತಿ ನೀಡಿದ ಲೋಕಾಯುಕ್ತ ಡಿಐಜಿ ಸುಬ್ರಮಣ್ಯ ರಾವ್ ಅವರು, ಚೆನ್ನಗಿರಿ ಶಾಸಕ ಮಾಡಾಳ್ ವಿರೋಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ಮಾಡಾಳ್ ಮೇಲೆ ಎಫ್ಐಆರ್ ದಾಖಲಿಸಿಕೊಂಡು ದಾಳಿ ಮಾಡಲಾಗಿತ್ತು. ಪ್ರಶಾಂತ್ ಮಾಡಾಲ್ ಕೆಎಎಸ್ ಅಧಿಕಾರಿಯಾಗಿದ್ದು ಜಲಮಂಡಳಿ ಹಾಗೂ ಎಸಿಬಿ

ಕೋಟಿ ಲೆಕ್ಕದಲ್ಲಿ ಲಂಚ ಬಾಚಿಕೊಂಡ ಬಿಜೆಪಿ ಶಾಸಕರ ಪುತ್ರ ಅರೆಸ್ಟ್| ಲೋಕಾಯುಕ್ತ ರೇಡ್ ನಲ್ಲಿ ಸಿಕ್ಕಿದೆಷ್ಟು ಗೊತ್ತಾ? Read More »

ಕರ್ನಾಟಕ ಲೋಕಾಯುಕ್ತ ಭರ್ಜರಿ ಬೇಟೆ| 40 ಲಕ್ಷದೊಂದಿಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕರ ಪುತ್ರ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಲೋಕಾಯುಕ್ತರ ಬಲೆಗೆ ದೊಡ್ಡ ಭ್ರಷ್ಟ ತಿಮಿಂಗಿಲವೇ ಬಿದ್ದಿದೆ. ಭ್ರಷ್ಟನನ್ನು ಬೃಹತ್ ಗಾತ್ರದ ಹಣದೊಂದಿಗೆ ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ ಬೇರೆ ಯಾರೂ ಅಲ್ಲ ಬಿಜೆಪಿ ನಾಯಕ, ದಾವಣಗೆರೆ ಜಿಲ್ಲೆಯ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ, ಮಾಡಾಳು ಪ್ರಶಾಂತ್ ಎನ್ನಲಾಗಿದೆ. ಬೆಂಗಳೂರು ಜಲಮಂಡಳಿಯಲ್ಲಿ ಚೀಫ್ ಅಕೌಂಟೆಂಟ್ ಆಗಿರುವ ಮಾಡಾಳು ಪ್ರಶಾಂತ್, ಬರೋಬ್ಬರಿ 80 ಲಕ್ಷ ರೂಪಾಯಿ ಲಂಚಕ್ಕೆ

ಕರ್ನಾಟಕ ಲೋಕಾಯುಕ್ತ ಭರ್ಜರಿ ಬೇಟೆ| 40 ಲಕ್ಷದೊಂದಿಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕರ ಪುತ್ರ Read More »

ಮೊದಲ ರಾತ್ರಿಯ ಖಾಸಗಿ ಕ್ಷಣಗಳನ್ನು ಶೇರ್ ಮಾಡಿ ಜೈಲು ಸೇರಿದ ನವವಿವಾಹಿತ

ಸಮಗ್ರ ನ್ಯೂಸ್: ಇತ್ತೀಚೆಗೆ ನವ ದಂಪತಿಯೊಂದು ಇನ್‌ಸ್ಟಾಗ್ರಾಂನಲ್ಲಿ ತಮ್ಮ ಫಸ್ಟ್‌ ನೈಟ್‌ ದಿನದ ವಿಡಿಯೋ ಶೇರ್ ಮಾಡಿ ನೆಟ್ಟಿಗರಿಂದ ಕ್ಲಾಸ್‌ ತೆಗೆದುಕೊಂಡಿತ್ತು. ಇದೀಗ ಇಂತಹದ್ದೇ ಮತ್ತೊಂದು ವಿಚಿತ್ರ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ನವವಿವಾಹಿತ ಯುವಕನೊಬ್ಬ ತನ್ನ ಪತ್ನಿಯ ಜೊತೆಗಿನ ಮೊದಲ ರಾತ್ರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲು ಹೋಗಿ ಜೈಲು ಸೇರಿದ್ದಾನೆ. ಆಂಧ್ರ ಪ್ರದೇಶದ ಕೋನಸೀಮಾ ಜಿಲ್ಲೆಯ ಕಟ್ರೇನಿಕೋಣದಲ್ಲಿ ಈ ಘಟನೆ ನಡೆದಿದ್ದು, ತನ್ನ ಪತ್ನಿಯ ಒಪ್ಪಿಗೆ ಪಡೆಯದೆ ಆಕೆಯೊಂದಿಗೆ ರಾತ್ರಿ ಕಳೆದ ಖಾಸಗಿ ಕ್ಷಣಗಳನ್ನು

ಮೊದಲ ರಾತ್ರಿಯ ಖಾಸಗಿ ಕ್ಷಣಗಳನ್ನು ಶೇರ್ ಮಾಡಿ ಜೈಲು ಸೇರಿದ ನವವಿವಾಹಿತ Read More »

ಮೋದಿಗೆ ಓಟು ಹಾಕಿ ಎಂದು ಬರುವವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ – ಪ್ರಮೋದ್ ಮುತಾಲಿಕ್

ಸಮಗ್ರ ನ್ಯೂಸ್: ಈ ಬಾರಿಯೂ ಮೋದಿಗೆ ವೋಟ್ ಹಾಕಿ ಎಂದು ಬರುವವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ಹೇಳಿದ್ದಾರೆ. ಉ.ಕನ್ನಡದ ಶಿರಸಿಯ ಸಹ್ಯಾದ್ರಿ ರಂಗಮಂದಿರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದಿಂದ ಏರ್ಪಡಿಸಲಾಗಿದ್ದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಬಿಜೆಪಿ ನಾಯಕರನ್ನು ತೀವ್ರವಾಗಿ ತರಾಟಗೆತ್ತಿಕೊಂಡರು. ಆರೇಳು ಬಾರಿ ಗೆದ್ದವರು ಇಲ್ಲಿದ್ದಾರೆ. ಕರ್ನಾಟಕವನ್ನು ಲೂಟಿ ಮಾಡಿದವರು ಇದ್ದಾರೆ. ಮೊದಲು ಇದ್ದಾಗ ಇವರ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಎಂಬುದನ್ನು ಅಳೆಯಲೂ

ಮೋದಿಗೆ ಓಟು ಹಾಕಿ ಎಂದು ಬರುವವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ – ಪ್ರಮೋದ್ ಮುತಾಲಿಕ್ Read More »