ರಾಜ್ಯ

ಮಂಗಳೂರು ಚಿನ್ನದ ಅಂಗಡಿ ಸಿಬ್ಬಂದಿ ಕೊಲೆ ಪ್ರಕರಣ| ಕೇರಳ ಮೂಲದ ಆರೋಪಿಯ ಸೆರೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಚಿನ್ನಾಭರಣದ ಅಂಗಡಿಯೊಂದರ ಸಿಬ್ಬಂದಿಯನ್ನು ಫೆ.3ರಂದು ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ಕೇರಳ ಮೂಲದ ಕೊಯಿಲಾಂಡಿಯ ಶಿಫಾಝ್ (33) ಎಂಬಾತನನ್ನು ಗುರುವಾರ ಕಾಸರಗೋಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಹಂಪನಕಟ್ಟೆಯ ‘ಮಂಗಳೂರು ಜ್ಯುವೆಲ್ಲರ್ಸ್‌’ನಲ್ಲಿ ಕೆಲಸ ಮಾಡುತ್ತಿದ್ದ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ (50) ರನ್ನು ಫೆ.3ರಂದು ಕೊಲೆ ಮಾಡಲಾಗಿತ್ತು.ಅಂದು ಮಧ್ಯಾಹ್ನ 1:30ಕ್ಕೆ ತಾನು ಊಟಕ್ಕೆ ತೆರಳಿದ್ದು, ಅಪರಾಹ್ನ 3:44ರ ವೇಳೆಗೆ ಮರಳಿ ಅಂಗಡಿಯ ಬಳಿ ಬಂದು ಕಾರು ನಿಲ್ಲಿಸಿದಾಗ ‘ತನಗೆ ಚೂರಿಯಿಂದ

ಮಂಗಳೂರು ಚಿನ್ನದ ಅಂಗಡಿ ಸಿಬ್ಬಂದಿ ಕೊಲೆ ಪ್ರಕರಣ| ಕೇರಳ ಮೂಲದ ಆರೋಪಿಯ ಸೆರೆ Read More »

ಕಾಸರಗೋಡು: ರೈಲು ಡಿಕ್ಕಿ ಹೊಡೆದು ಮಹಿಳೆ ದುರ್ಮರಣ

ಸಮಗ್ರ ನ್ಯೂಸ್: ರೈಲು ಡಿಕ್ಕಿ ಹೊಡೆದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ಉಪ್ಪಳ ರೈಲ್ವೆ ನಿಲ್ದಾಣದ ಬಳಿ ವರದಿಯಾಗಿದೆ. ಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತ ಪಟ್ಟವರು. ಸಂಜೆ ಕೆಲಸ ಮುಗಿಸಿ ನೀಲೇಶ್ವರ ದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಬಡಿದು ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟ ಐಶ್ವರ್ಯ ನೀಲೇಶ್ವರ ದೇವನ್ ಆರ್ಟ್ಸ್ ನ ವಿಪಿನ್ ರವರ

ಕಾಸರಗೋಡು: ರೈಲು ಡಿಕ್ಕಿ ಹೊಡೆದು ಮಹಿಳೆ ದುರ್ಮರಣ Read More »

ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆ| ಬಿಜೆಪಿ ಹಾಗೂ ಮೈತ್ರಿ ಪಕ್ಷಗಳ ಜಯಭೇರಿ

ಸಮಗ್ರ ನ್ಯೂಸ್: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ಇತ್ತೀಚೆಗೆ ನಡೆದಿದ್ದ ವಿಧಾನಸಭಾ ಚುನಾವಣೆಯ ಮತಎಣಿಕೆ ಗುರುವಾರ (ಮಾರ್ಚ್ 02) ಬೆಳಗ್ಗೆ ಆರಂಭಗೊಂಡಿದ್ದು, ಆರಂಭಿಕ ಹಂತದ ಮತಎಣಿಕೆಯಲ್ಲಿ ಈಶಾನ್ಯದ ನಾಗಾಲ್ಯಾಂಡ್‌ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಭರ್ಜರಿ ಜಯಭೇರಿ ಗಳಿಸಿದೆ. ಆರಂಭಿಕ ಸುತ್ತುಗಳಲ್ಲಿ ತ್ರಿಪುರದ 60 ಕ್ಷೇತ್ರಗಳ ಪೈಕಿ 57 ಕ್ಷೇತ್ರಗಳ ಮತ ಎಣಿಕೆ ಶುರುವಾಗಿದ್ದು, ಬಿಜೆಪಿ ಮೈತ್ರಿಕೂಟ 35, ಸಿಪಿಎಂ 4, ಟಿಎಂಪಿ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ನಾಗಾಲ್ಯಾಂಡ್ 60 ಕ್ಷೇತ್ರಗಳಲ್ಲಿ

ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆ| ಬಿಜೆಪಿ ಹಾಗೂ ಮೈತ್ರಿ ಪಕ್ಷಗಳ ಜಯಭೇರಿ Read More »

ನಾಪೋಕ್ಲು: ಖಾಸಗಿ ಬಸ್ ಪಲ್ಟಿ| ಪ್ರಯಾಣಿಕರಿಗೆ ಗಂಭೀರ

ಸಮಗ್ರ ನ್ಯೂಸ್:ಖಾಸಗಿ ಬಸ್ ಪಲ್ಟಿ ಯಾಗಿ ಪ್ರಯಾಣಿಕರಿಗೆ ಗಂಭೀರ ಗಾಯಗೊಂಡ ಘಟನೆ ನಾಪೋಕ್ಲು ಕಕ್ಕಬ್ಬೆ ಮುಖ್ಯರಸ್ತೆಯ ಕೋಟೇರಿ ಬಳಿ ಸಂಭವಿಸಿದೆ. ಕೊಳಕೇರಿ ಮಾರ್ಗವಾಗಿ ನಾಪೋಕ್ಲು ಮಡಿಕೇರಿಗೆ ತೆರಳುತ್ತಿದ್ದಾಗ ಚಾಲಕನ ವೇಗದ ಚಾಲನೆ ಯಿಂದ ನಿಯಂತ್ರಣ ತಪ್ಪಿ ಕೋಟೇರಿ ಮುಖ್ಯ ರಸ್ತೆಯ ಬದಿಯ ಹಳ್ಳಕ್ಕೆ ಬಿದ್ದಿದೆ. ಶಾಲಾ ಮಕ್ಕಳು ಸೇರಿದಂತೆ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ನಾಪೋಕ್ಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದುಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ

ನಾಪೋಕ್ಲು: ಖಾಸಗಿ ಬಸ್ ಪಲ್ಟಿ| ಪ್ರಯಾಣಿಕರಿಗೆ ಗಂಭೀರ Read More »

ಮೈಸೂರು ಮಹಾರಾಜರು ಸ್ಥಾಪಿಸಿದ ಭದ್ರಾವತಿ ವಿಐಎಸ್ಎಲ್ ಮುಚ್ಚುವ ನಿರ್ಧಾರ ಕೈಬಿಡಿ – ಮುರುಘ ರಾಜೇಂದ್ರ ಸ್ವಾಮೀಜಿ‌ ಒತ್ತಾಯ

ಸಮಗ್ರ ನ್ಯೂಸ್: ಮೈಸೂರು ಮಹಾರಾಜರು ತಮ್ಮಲ್ಲಿದ್ದ ಬಂಗಾರ ಮಾರಾಟ ಮಾಡಿ ಸ್ಥಾಪಿಸಿದ ವಿಐಎಸ್‍ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಎಂದು ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರರ ಪರಿಷತ್ ಅಧ್ಯಕ್ಷ ಆನಂದಪುರ ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಒತ್ತಾಯಿಸಿದ್ದಾರೆ. ‘ಪರಿಷತ್ತು ಸಾಮಾಜಿಕ ಸಮಸ್ಯೆಗಳ ಸ್ಪಂದನೆಗಾಗಿ ರಚಿಸಲ್ಪಟ್ಟಿದೆ. ಬಿಳಿಕಿ ಶ್ರೀಗಳಿಂದಾಗಿ ವಿಐಎಸ್‍ಎಲ್ ವಿಚಾರ ಹೊತ್ತು ಬಂದಿದ್ದೇವೆ. ಇಂದು ಪರಿಷತ್ತಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಸನ್ಮಾನಿಸಿ ಕಾರ್ಖಾನೆ ಕುರಿತು ಮಾತನಾಡಿದ್ದೇವೆ. ಬೆಂಕಿಯಲ್ಲಿ ಬೆಂದು ಬೆವರು

ಮೈಸೂರು ಮಹಾರಾಜರು ಸ್ಥಾಪಿಸಿದ ಭದ್ರಾವತಿ ವಿಐಎಸ್ಎಲ್ ಮುಚ್ಚುವ ನಿರ್ಧಾರ ಕೈಬಿಡಿ – ಮುರುಘ ರಾಜೇಂದ್ರ ಸ್ವಾಮೀಜಿ‌ ಒತ್ತಾಯ Read More »

ಮಾ.9 ರಿಂದ ಪಿಯುಸಿ ಪರೀಕ್ಷೆ| ಹಿಜಾಬ್ ಧರಿಸಿದ ವಿದ್ಯಾರ್ಥಿ, ಅಧಿಕಾರಿಗಳಿಗೂ ನೋಎಂಟ್ರಿ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿರಸ್ಕರಿಸಿದ್ದು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಸೂಚಿಸಿದೆ. ‘ಹಿಜಾಬ್‌ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಉದ್ಬಾವಿಸುವುದಿಲ್ಲ. ಈ ಕಾರಣಕ್ಕೆ ಯಾವ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗುತ್ತಾರೆ ಎಂಬುದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ’

ಮಾ.9 ರಿಂದ ಪಿಯುಸಿ ಪರೀಕ್ಷೆ| ಹಿಜಾಬ್ ಧರಿಸಿದ ವಿದ್ಯಾರ್ಥಿ, ಅಧಿಕಾರಿಗಳಿಗೂ ನೋಎಂಟ್ರಿ – ಸಚಿವ ಬಿ.ಸಿ ನಾಗೇಶ್ Read More »

ಮುಂದಿನ ಮೂರು ದಿನ ಈ ರಾಜ್ಯಗಳಲ್ಲಿ ಮಳೆ‌ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ

ಸಮಗ್ರ ನ್ಯೂಸ್: ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ರಾಜಸ್ಥಾನ ಕರ್ನಾಟಕ, ದಂತಹ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಹೆಚ್ಚಾಗಿದೆ. ದೆಹಲಿಯಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿರುವ ಸಮಯದಲ್ಲಿ ವರುಣನ ಆಗಮನವಾಗಿದ್ದು, ಭೂಮಿ ತಂಪಾಗಿದೆ.‌ ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಕೇರಳ, ಲಕ್ಷದ್ವೀಪ, ಅಸ್ಸಾಂ, ಅರುಣಾಚಲಪ್ರದೇಶ, ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ,

ಮುಂದಿನ ಮೂರು ದಿನ ಈ ರಾಜ್ಯಗಳಲ್ಲಿ ಮಳೆ‌ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ Read More »

ಗೃಹಸಚಿವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು| ಮಾನವೀಯತೆ ಮರೆತು ಮುಂದೆ ಸಾಗಿದ ಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಎಸ್ಕಾರ್ಟ್‌ ನೀಡುತ್ತಿದ್ದ ಪೊಲೀಸ್‌ ವಾಹನಕ್ಕೆ ಡಿಕ್ಕಿಯಾಗಿ ಬೈಕ್‌ ಸವಾರನೊಬ್ಬ ಸ್ಥಳದಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಮಾನವೀಯತೆ ಇಲ್ಲದೇ ಸಾವಿನ ದೃಶ್ಯವನ್ನು ಕಂಡೂ ಕಾಣದಂತೆ ಸಚಿವ ಅರಗ ಜ್ಞಾನೇಂದ್ರ ಕಾರು ನಿಲ್ಲಿಸದೇ ಅಲ್ಲಿಂದ ಹೊರಟು ಹೋಗಿದ್ದಾರೆ. ಹಾಸನದಲ್ಲಿ ಗೃಹ ಸಚಿವರಿಗೆ ಎಸ್ಕಾರ್ಟ್ ಮಾಡುತ್ತಿದ್ದ ಪೊಲೀಸ್ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಇನ್ನು ಪೊಲೀಸ್‌ ಜೀಪು ವೇಗವಾಗಿದ್ದರಿಂದ ಬೈಕ್‌ ಸವಾರನಿಗೆ ಡಿಕ್ಕಿಯಾಗಿ ತೀವ್ರ

ಗೃಹಸಚಿವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು| ಮಾನವೀಯತೆ ಮರೆತು ಮುಂದೆ ಸಾಗಿದ ಸಚಿವ ಆರಗ ಜ್ಞಾನೇಂದ್ರ Read More »

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ| ಐಬಿಎ ನಿಂದ ಉದ್ಯೋಗಿಗಳ ಬೇಡಿಕೆಗೆ ತಾತ್ವಿಕ ಒಪ್ಪಿಗೆ

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದು ದಿನ ಮಾತ್ರ ಕಾರ್ಯನಿರ್ವಹಿಸಿ ಎರಡು ದಿನ ರಜೆ ನೀಡಬೇಕೆಂಬ ಉದ್ಯೋಗಿಗಳ ಬೇಡಿಕೆಗೆ ಭಾರತೀಯ ಬ್ಯಾಂಕ್ಸ್ ಅಸೋಸಿಯೇಷನ್(ಐಬಿಎ) ತಾತ್ವಿಕ ಒಪ್ಪಿಗೆ ನೀಡಿದೆ. ಇದಕ್ಕೆ ಕೇಂದ್ರ ಸರ್ಕಾರ ಕೂಡ ಒಪ್ಪಿದಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಖಾಸಗಿ ಕಂಪನಿಗಳಲ್ಲಿ ವಾರಕ್ಕೆ 5 ದಿನಕ್ಕೆ ವೀಕೆಂಡ್ ರಜೆ ಇರುವಂತೆ ಬ್ಯಾಂಕಿಂಗ್ ವಲಯದಲ್ಲಿಯೂ ವಾರಕ್ಕೆ ಐದು ದಿನ ಕೆಲಸ, ಎರಡು ದಿನ ರಜೆ ನೀಡಬೇಕೆಂಬ ಬೇಡಿಕೆ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಎಂಪ್ಲಾಯಿಸ್

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ| ಐಬಿಎ ನಿಂದ ಉದ್ಯೋಗಿಗಳ ಬೇಡಿಕೆಗೆ ತಾತ್ವಿಕ ಒಪ್ಪಿಗೆ Read More »

ಮೂಡಿಗೆರೆ: ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ|ಇಲಾಖೆ ವಿರುದ್ಧ ಪಿತೂರಿ| ಪೊಲೀಸ್ ಸಿಬ್ಬಂದಿ ಅಮಾನತು

ಸಮಗ್ರ ನ್ಯೂಸ್: ಹಲ್ಲೆ ಪ್ರಕರಣದಲ್ಲಿ ಇಲಾಖೆ ಸಿಬ್ಬಂದಿಗಳ ವಿರುದ್ಧವೇ ಪಿತೋರಿ ನಡೆಸಿದ್ದ ಹಿನ್ನಲೆಯಲ್ಲಿ ಮೂಡಿಗೆರೆ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಉಮೇಶ್ ಅವರನ್ನು ಎಸ್‌ಪಿ ಉಮಾ ಪ್ರಶಾಂತ್ ಮಂಗಳವಾರ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕಳ್ಳತನದ ಆರೋಪದ ಮೇಲೆ ದೂರಿನನ್ವಯ ತಾಲೂಕಿನ ದಾರದಹಳ್ಳಿಯ ಮಂಜು ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಫೆ.14ರಂದು ಮೂಡಿಗೆರೆ ಪೊಲೀಸ್ ಠಾಣೆಯ ಸಿಬ್ಬಂದಿ ವಸಂತ ಮತ್ತು ಲೋಹಿತ್ ಎಂಬುವರನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಅಮಾನತುಗೊಳಿಸಿ ಆದೇಶಿಸಿದ್ದರು. ಇದೇ ಠಾಣೆಯ ಕಾನ್ಸ್‌ಟೇಬಲ್ ಉಮೇಶ್ ಎಂಬುವರು ಇಲಾಖೆ

ಮೂಡಿಗೆರೆ: ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ|ಇಲಾಖೆ ವಿರುದ್ಧ ಪಿತೂರಿ| ಪೊಲೀಸ್ ಸಿಬ್ಬಂದಿ ಅಮಾನತು Read More »