ಮಂಗಳೂರು ಚಿನ್ನದ ಅಂಗಡಿ ಸಿಬ್ಬಂದಿ ಕೊಲೆ ಪ್ರಕರಣ| ಕೇರಳ ಮೂಲದ ಆರೋಪಿಯ ಸೆರೆ
ಸಮಗ್ರ ನ್ಯೂಸ್: ಮಂಗಳೂರು ನಗರದ ಚಿನ್ನಾಭರಣದ ಅಂಗಡಿಯೊಂದರ ಸಿಬ್ಬಂದಿಯನ್ನು ಫೆ.3ರಂದು ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ಕೇರಳ ಮೂಲದ ಕೊಯಿಲಾಂಡಿಯ ಶಿಫಾಝ್ (33) ಎಂಬಾತನನ್ನು ಗುರುವಾರ ಕಾಸರಗೋಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಹಂಪನಕಟ್ಟೆಯ ‘ಮಂಗಳೂರು ಜ್ಯುವೆಲ್ಲರ್ಸ್’ನಲ್ಲಿ ಕೆಲಸ ಮಾಡುತ್ತಿದ್ದ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ (50) ರನ್ನು ಫೆ.3ರಂದು ಕೊಲೆ ಮಾಡಲಾಗಿತ್ತು.ಅಂದು ಮಧ್ಯಾಹ್ನ 1:30ಕ್ಕೆ ತಾನು ಊಟಕ್ಕೆ ತೆರಳಿದ್ದು, ಅಪರಾಹ್ನ 3:44ರ ವೇಳೆಗೆ ಮರಳಿ ಅಂಗಡಿಯ ಬಳಿ ಬಂದು ಕಾರು ನಿಲ್ಲಿಸಿದಾಗ ‘ತನಗೆ ಚೂರಿಯಿಂದ
ಮಂಗಳೂರು ಚಿನ್ನದ ಅಂಗಡಿ ಸಿಬ್ಬಂದಿ ಕೊಲೆ ಪ್ರಕರಣ| ಕೇರಳ ಮೂಲದ ಆರೋಪಿಯ ಸೆರೆ Read More »










