ರಾಜ್ಯ

ಇಂದಿನಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ| ಹಲವು ಬೇಡಿಕೆಗಳಿಗೆ ಬಿಗಿಪಟ್ಟು| ಏನಿರುತ್ತೆ? ಏನಿರಲ್ಲ?

ಸಮಗ್ರ ನ್ಯೂಸ್: 7ನೇ ವೇತನ ಆಯೋಗದ ವರದಿ ಜಾರಿಗಾಗಿ ಪಟ್ಟು ಬಿಡದ ಸರ್ಕಾರಿ ನೌಕರರು ತಮ್ಮ ಹಲವು ಬೇಡಿಕೆಯನ್ನ ಸರರ್ಕಾರದ ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಂದಿನಿಂದ(ಮಾ.1) ಕರೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಪಧಾದಿಕಾರಿಗಳ ಜೊತೆಗೆ ನಿನ್ನೆ ತಡರಾತ್ರಿ (ಫೆ.28) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದು, ಆ ಸಭೆ ವಿಫಲವಾಗಿದೆ. ಸಭೆಯ ಬಳಿಕವು ಯಾವುದೇ ರೀತಿಯ ಮುಷ್ಕರಕ್ಕೆ ಕೊಟ್ಟಿರುವ ಕರೆಯನ್ನ ಯಾವುದೇ ಕಾರಣಕ್ಕೂ ವಾಪಸ್ ಪಡೆಯದಿರುವುದಾಗಿ ಸರ್ಕಾರಿ ನೌಕರರು ನಿರ್ಧರಿಸಿದ್ದದಾರೆ. ಹೀಗಾಗಿ ಇಂದಿನಿಂದ […]

ಇಂದಿನಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ| ಹಲವು ಬೇಡಿಕೆಗಳಿಗೆ ಬಿಗಿಪಟ್ಟು| ಏನಿರುತ್ತೆ? ಏನಿರಲ್ಲ? Read More »

ವೇತನ ಹೆಚ್ಚಳಕ್ಕೆ ಆಗ್ರಹ| ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಸಮಗ್ರ ನ್ಯೂಸ್: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸರ್ಕಾರ ಹಲವು ಬಾರಿ ಮೌಖಿಕ ಭರವಸೆಗಳನ್ನು ನೀಡಿ, ಪ್ರತಿಭಟನೆ ಕೈಬಿಡುವಂತೆ ಮಾಡಿತ್ತು. ಆದರೆ, ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ, ಹೀಗಾಗಿ ಮರಳಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ವೇತನ ಹೆಚ್ಚಳ ಮಾಡದ, ನಮ್ಮ ಬೇಡಿಕೆಗಳು ಈಡೇರಿಸದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಸಾರಿಗೆ ನೌಕರರ ಸಂಘದ ಸದಸ್ಯರು ಹೇಳಿದ್ದಾರೆ. ಒಂದು ಲಕ್ಷಕ್ಕೂ

ವೇತನ ಹೆಚ್ಚಳಕ್ಕೆ ಆಗ್ರಹ| ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ Read More »

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ

ಸಮಗ್ರ ನ್ಯೂಸ್: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿದೆ. ಜುಲೈ 6

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ Read More »

ವಿಶ್ವಸಂಸ್ಥೆ ಸಭೆಯಲ್ಲಿ ಕೈಲಾಸದ ಪ್ರತಿನಿಧಿ| ಭಾರತದ ವಿರುದ್ಧ ನಿತ್ಯಾನಂದನ ದೂರು

ಸಮಗ್ರ ನ್ಯೂಸ್: ವಿವಾದಿತ ಸ್ವಯಂ ಘೋಷಿತ ದೇವಮಾನ ಬಿಡದಿ ನಿತ್ಯಾನಂದ ಇದೀಗ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ. ಹಲವು ಆರೋಪಗಳನ್ನು ಹೊತ್ತು ಭಾರತದಿಂದ ಪರಾರಿಯಾಗಿ ದ್ವೀಪ ರಾಷ್ಟ್ರ ಖರೀದಿಸಿ ಕೈಲಾಸ ಎಂದು ಹೆಸರಿಟ್ಟು ಆಡಳಿತ ನಡೆಸುತ್ತಿರುವುದು ಹೊಸದೇನಲ್ಲ. ಆದರೆ ಇತ್ತೀಚೆಗೆ ಸೃಷ್ಟಿಯಾದ ಕೈಲಾಸ ದೇಶ ಇದೀಗ ವಿಶ್ವಸಂಸ್ಥೆಯ ಮಹತ್ವದ ಸಮ್ಮೇಳನದಲ್ಲಿ ಭಾಗಿಯಾಗಿದೆ. ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿಗಳು ವಿಶ್ವಸಂಸ್ಥೆ ಸಮ್ಮೇಳನದಲ್ಲಿ ಭಾಗಿಯಾಗಿದ್ದಾರೆ. ಇಷ್ಟೇ ಅಲ್ಲ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ನಿಂತಿರುವ ನಿತ್ಯಾನಂದನಿಗೆ ಭಾರತದಲ್ಲಿ ಕಿರುಕುಳ ನೀಡಲಾಗುತ್ತಿದೆ. ಹೀಗಾಗಿ ಹಿಂದೂ

ವಿಶ್ವಸಂಸ್ಥೆ ಸಭೆಯಲ್ಲಿ ಕೈಲಾಸದ ಪ್ರತಿನಿಧಿ| ಭಾರತದ ವಿರುದ್ಧ ನಿತ್ಯಾನಂದನ ದೂರು Read More »

ಹಳೆ ದ್ವೇಷಕ್ಕೆ ಬೀದಿ ಹೆಣವಾದ ಯುವಕ| ಶರಣರ ನಾಡಿನಲ್ಲೊಂದು ಮರ್ಡರ್

ಸಮಗ್ರ ನ್ಯೂಸ್: ಹಳೆಯ ದ್ವೇಷಕ್ಕೆ ಯುವಕನನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಕೊಲೆಗೈದ ದುರಂತ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ತ್ರಿಪುರಾಂತ ಬಳಿ ನಡೆದಿದೆ. ನಡು ರಸ್ತೆಯಲ್ಲೇ ಇಬ್ಬರು ಯುವಕರ ಗುಂಪಿನ ನಡುವಿನ ಗಲಾಟೆ ತೀವ್ರಗೊಂಡು ಆನಂದ್‌ ಪುಲೆ ಎಂಬ ಯುವಕನನ್ನು ಕತ್ತಿಯಿಂದ ಕಡಿದು ಬರ್ಬರವಾಗಿ (26)ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ . ಗಾಯಾಳುವನ್ನು ಚಿಕಿತ್ಸೆಗಾಗಿ‌‌ ಕೂಡಲೇ ಉಮರ್ಗಾ ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗ ಮಧ್ಯೆ ಆನಂದ್‌ ಸಾವನ್ನಪ್ಪಿದ್ದಾನೆ ಎಂದು ತಿಳಿದುಯಬಂದಿದೆ. ಗಲಾಟೆಯಲ್ಲಿ ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ

ಹಳೆ ದ್ವೇಷಕ್ಕೆ ಬೀದಿ ಹೆಣವಾದ ಯುವಕ| ಶರಣರ ನಾಡಿನಲ್ಲೊಂದು ಮರ್ಡರ್ Read More »

ಏಳನೇ ವೇತನ ಆಯೋಗ ಜಾರಿಗೆ ನಕಾರ ಹಿನ್ನಲೆ,| ನಾಳೆಯಿಂದ ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು ಬಂದ್

ಸಮಗ್ರ ನ್ಯೂಸ್: 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆ ಅಂದರೆ ಮಾರ್ಚ್​ 01ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರಿಂದ ಸರ್ಕಾರಿ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಇನ್ನು ಈ ಬಗ್ಗೆ ಇಂದು(ಫೆ.28) ಸುದ್ದಿಗೊಷ್ಠಿಯಲ್ಲಿ ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಬಜೆಟ್​ನಲ್ಲಿ 7ನೇ ವೇತನ ಆಯೋಗ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಾಳೆಯಿಂದ(ಮಾ.01) ಸಾಮೂಹಿಕವಾಗಿ ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಲಿದ್ದೇವೆ. ಈ ಹಿನ್ನೆಲೆಯಲ್ಲಿ

ಏಳನೇ ವೇತನ ಆಯೋಗ ಜಾರಿಗೆ ನಕಾರ ಹಿನ್ನಲೆ,| ನಾಳೆಯಿಂದ ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು ಬಂದ್ Read More »

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ| ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(6-8) ನೇಮಕಾತಿಗೆ ಸಂಬಂಧಿಸಿದಂತೆ ‘ಪರಿಷ್ಕೃತ 1ಃ1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಸೋಮವಾರ https//schooleducation.kar.nic.in ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮಾ.1ರಿಂದ ಮಾ.4ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರಿಗೆ ಹಾಗೂ ನೇಮಕಾತಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದೆ. ಹಿಂದೆ 1:1 ತಾತ್ಕಾಲಿಕ ಶಿಕ್ಷಣ ಇಲಾಖೆಯು ಪ್ರಕಟಿಸಿತ್ತು. ವಿವಾಹಿತ ಹೆಣ್ಣುಮಕ್ಕಳನ್ನು ಅರ್ಜಿಯನ್ನು ಸಲ್ಲಿಸಿದಾಗ, ಅರ್ಜಿಯಲ್ಲಿ ವಿವಾಹಿತರೆಂದು

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ| ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ Read More »

ಕೊಡಗಿನಲ್ಲಿ ವ್ಯಾಘ್ರಗಳ ದಾಂಧಲೆ ಹೆಚ್ಚಳ |ಎಚ್ಚೆತ್ತುಕೊಳ್ಳದ ಸರ್ಕಾರದ ವಿರುದ್ದ ವೀಣಾ ಅಚ್ಚಯ್ಯ ಗರಂ

ಸಮಗ್ರ ನ್ಯೂಸ್: ಸರ್ಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕೊಡಗು ಜಿಲ್ಲೆಯಲ್ಲಿ ಹುಲಿಗಳ ಉಪಟಳ ಹೆಚ್ಚಾಗುತ್ತಿದೆ. 2 ವರ್ಷಗಳಲ್ಲಿ 6 ಮಾನವಜೀವ ಹಾನಿ ಮತ್ತು ಅನೇಕ ಜಾನುವಾರುಗಳು ಸಾವನ್ನಪ್ಪಿದ್ದರೂ ಎಚ್ಚೆತ್ತುಕೊಳ್ಳದ ಸರ್ಕಾರ ಕೊಡಗಿನ ಜನರ ಜೀವಕ್ಕೆ ಬೆಲೆ ಇಲ್ಲದಂತೆ ವರ್ತಿಸುತ್ತಿದೆ. ಎಂದು ವಿಧಾನಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಸಕಾ೯ರದ ವಿರುದ್ದ ಆರೋಪಗಳ ಸುರಿಮಳೆಗೈಯ್ದ ವೀಣಾ ಅಚ್ಚಯ್ಯ, ಕಾಡಾನೆಗಳು ತೋಟಗಳನ್ನೇ ಆವಾಸ ಸ್ಥಾನ ಮಾಡಿಕೊಂಡಿದ್ದರೆ, ಹುಲಿಗಳು ಮನುಷ್ಯರನ್ನೇ ಆಹಾರ ಮಾಡಿಕೊಳ್ಳುತ್ತಿವೆ. ಈ ಬಗ್ಗೆ

ಕೊಡಗಿನಲ್ಲಿ ವ್ಯಾಘ್ರಗಳ ದಾಂಧಲೆ ಹೆಚ್ಚಳ |ಎಚ್ಚೆತ್ತುಕೊಳ್ಳದ ಸರ್ಕಾರದ ವಿರುದ್ದ ವೀಣಾ ಅಚ್ಚಯ್ಯ ಗರಂ Read More »

ಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂ.1 ಮಾಡಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ| ಹ್ಯಾಷ್ ಟ್ಯಾಗ್ ಬಳಸಿ ಕಾಂಗ್ರೆಸ್ ನಿಂದ ವಾಗ್ದಾಳಿ

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡುವ ಸಲುವಾಗಿ ರಾಜ್ಯಕ್ಕೆ ಭೇಟಿ ನೀಡಿರುವ ನಡುವಲ್ಲೇ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ‘ThankYouModi’ ಎಂಬ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಶೇ.40 ಕಮಿಷನ್ ದೂರುಗಳಿಗೆ ಪ್ರಧಾನಿಯಿಂದ ಕನಿಷ್ಠ ಸ್ಪಂದನೆಯೂ ಇಲ್ಲ, ಕ್ರಮವೂ ಇಲ್ಲ. ಹಿಂದೆ ಪ್ರಧಾನಿ ಭೇಟಿಗಾಗಿ ಹಾಕಿದ್ದ ರಸ್ತೆ ಕಿತ್ತು ಬಂದಿದ್ದಕ್ಕೆ ವರದಿ

ಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂ.1 ಮಾಡಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ| ಹ್ಯಾಷ್ ಟ್ಯಾಗ್ ಬಳಸಿ ಕಾಂಗ್ರೆಸ್ ನಿಂದ ವಾಗ್ದಾಳಿ Read More »

ಶಿವಮೊಗ್ಗದಲ್ಲಿ ಉಕ್ಕಿಹರಿದ ಮೋದಿ ಕನ್ನಡ ಪ್ರೇಮ| ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ| ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

ಸಮಗ್ರ ನ್ಯೂಸ್: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು(ಫೆ.27) ಶಿವಮೊಗ್ಗದಲ್ಲಿ ನೂತನ ಏರ್ ಪೋರ್ಟ್ ಉದ್ಘಾಟಿಸಿದ್ದಾರೆ. ನಂತರ ಸಮಾರಂಭದಲ್ಲಿ ಭಾಷಣ ಮಾಡಿದ ಪ್ರಧಾನಿ ‘ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’ ಎನ್ನುವ ಮೂಲಕ ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ವಿಮಾನ ಯಾನ ಕ್ಷೇತ್ರದಲ್ಲಿ ಭಾರತ ಬಹಳಷ್ಟು ಅಭಿವೃದ್ದಿ ಹೊಂದಿದೆ. ಕರ್ನಾಟಕದಲ್ಲಿ ಅಭಿವೃದ್ದಿಯ ರಥ ಸಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಅಭಿವೃದ್ದಿಯ ಕೆಲಸ ಮಾಡುತ್ತಿದೆ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಿಗೂ ಏರ್ ಪೋರ್ಟ್ ಆಗಿದೆ. ಹವಾಯಿ ಚಪ್ಪಲಿ

ಶಿವಮೊಗ್ಗದಲ್ಲಿ ಉಕ್ಕಿಹರಿದ ಮೋದಿ ಕನ್ನಡ ಪ್ರೇಮ| ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ| ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ Read More »