ಇಂದಿನಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ| ಹಲವು ಬೇಡಿಕೆಗಳಿಗೆ ಬಿಗಿಪಟ್ಟು| ಏನಿರುತ್ತೆ? ಏನಿರಲ್ಲ?
ಸಮಗ್ರ ನ್ಯೂಸ್: 7ನೇ ವೇತನ ಆಯೋಗದ ವರದಿ ಜಾರಿಗಾಗಿ ಪಟ್ಟು ಬಿಡದ ಸರ್ಕಾರಿ ನೌಕರರು ತಮ್ಮ ಹಲವು ಬೇಡಿಕೆಯನ್ನ ಸರರ್ಕಾರದ ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಂದಿನಿಂದ(ಮಾ.1) ಕರೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಪಧಾದಿಕಾರಿಗಳ ಜೊತೆಗೆ ನಿನ್ನೆ ತಡರಾತ್ರಿ (ಫೆ.28) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದು, ಆ ಸಭೆ ವಿಫಲವಾಗಿದೆ. ಸಭೆಯ ಬಳಿಕವು ಯಾವುದೇ ರೀತಿಯ ಮುಷ್ಕರಕ್ಕೆ ಕೊಟ್ಟಿರುವ ಕರೆಯನ್ನ ಯಾವುದೇ ಕಾರಣಕ್ಕೂ ವಾಪಸ್ ಪಡೆಯದಿರುವುದಾಗಿ ಸರ್ಕಾರಿ ನೌಕರರು ನಿರ್ಧರಿಸಿದ್ದದಾರೆ. ಹೀಗಾಗಿ ಇಂದಿನಿಂದ […]










