80ನೇ ವಸಂತಕ್ಕೆ ಕಾಲಿಟ್ಟ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ| ರಾಜಾಹುಲಿಯ ರಾಜಕೀಯದ ಏಳುಬೀಳುಗಳೇನು?
ಸಮಗ್ರ ನ್ಯೂಸ್: ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ. ರಾಜ್ಯ ರಾಜಕಾರಣದಲ್ಲಿ ರಾಜಾಹುಲಿ, ರೈತ ಬಂಧು, ಶಿಕಾರಿಪುರ ಎಂದಾಕ್ಷಣ ನೆನಪಿಗೆ ಬರುವುದು ಬಿ.ಎಸ್ ಯಡಿಯೂರಪ್ಪ. ಇವರು ಇಂದು 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದಕ್ಷಿಣ ಭಾರತದಲ್ಲಿ ಕಮಲವನ್ನು ಅರಳಿಸಿದ ನಾಯಕ. ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳಸಿ ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸಿದ್ದಾರೆ. 4 ಬಾರಿ ಮುಖ್ಯಮಂತ್ರಿಯಾಗುವ ಮೂಲಕ ಕರ್ನಾಟಕ ರಾಜಕಾರಣದಲ್ಲಿ ಇತಿಹಾಸ ಬರೆದಿದ್ದಾರೆ. ಬಿಎಸ್ ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ದೂರು ಉಳಿದು, ಪಕ್ಷ ಕಟ್ಟುವಲ್ಲಿ, ಅಧಿಕಾರಕ್ಕೆ ತರಲು ತಮ್ಮ ಕೊನೆ ಉಸಿರುವವರೆಗು […]
80ನೇ ವಸಂತಕ್ಕೆ ಕಾಲಿಟ್ಟ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ| ರಾಜಾಹುಲಿಯ ರಾಜಕೀಯದ ಏಳುಬೀಳುಗಳೇನು? Read More »










