ರಾಜ್ಯ

ಬ್ರಿಟೀಷರು‌ ನೆಟ್ಟಿದ್ದ ಸಾಗುವಾನಿ ಮರದ ಹರಾಜು ಮೌಲ್ಯ ಗೊತ್ತಾ? ಕೇರಳದಲ್ಲಿ ಬೃಹತ್ ಮೊತ್ತಕ್ಕೆ ಮಾರಾಟವಾಯ್ತು ನಿಲಂಬೂರ್ ತೇಗ

ಸಮಗ್ರ ನ್ಯೂಸ್: ಬ್ರಿಟೀಷರು ನೆಟ್ಟಿದ್ದ 114 ವರ್ಷದ ನಿಲಂಬೂರ್ ತೇಗ (ಸಾಗುವಾನಿ) ಮರವೊಂದು ಕೇರಳದಲ್ಲಿ 39.29 ಲಕ್ಷ ರೂಪಾಯಿಗೆ ಹರಾಜಿನಲ್ಲಿ ಮಾರಾಟವಾಗಿದೆ. ಇದು ಅರಣ್ಯ ಇಲಾಖೆಯ ಇತಿಹಾಸದಲ್ಲೇ ಅತ್ಯಧಿಕ ಬೆಲೆಗೆ ಮಾರಾಟವಾದ ಸಾರ್ವಕಾಲಿಕ ದಾಖಲೆ ಎಂದು ಪರಿಗಣಿಸಲಾಗಿದೆ. ತಿರುವನಂತಪುರಂ ಮೂಲದ ಅಜೀಶ್ ಎಂಬುವವರು ಇಷ್ಟೊಂದು ಬೆಲೆಗೆ ಮರದ ಮೂರು ತಂಡುಗಳನ್ನು ಖರೀದಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ನಿಲಂಬೂರಿನ ಅರಣ್ಯ ಇಲಾಖೆಯ ಅರುವಕೊಡೆ ನೆಡುಂಕಯಂ ಡಿಪೋಗಳಲ್ಲಿ ನಡೆಯುವ ಇ-ಹರಾಜಿನಲ್ಲಿ ಇವರು ಭಾಗವಹಿಸುತ್ತಿದ್ದಾರೆ. ರಾಜ್ಯದ ಸಂರಕ್ಷಿತ ಪ್ರದೇಶದಲ್ಲಿ 1909ರಲ್ಲಿ ಬ್ರಿಟಿಷ್ […]

ಬ್ರಿಟೀಷರು‌ ನೆಟ್ಟಿದ್ದ ಸಾಗುವಾನಿ ಮರದ ಹರಾಜು ಮೌಲ್ಯ ಗೊತ್ತಾ? ಕೇರಳದಲ್ಲಿ ಬೃಹತ್ ಮೊತ್ತಕ್ಕೆ ಮಾರಾಟವಾಯ್ತು ನಿಲಂಬೂರ್ ತೇಗ Read More »

IAS ಹುದ್ದೆಗೆ ರಾಜೀನಾಮೆ ನೀಡ್ತಾರಾ ರೋಹಿಣಿ ಸಿಂಧೂರಿ? ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ವದಂತಿ

ಸಮಗ್ರ ನ್ಯೂಸ್: ಹಿರಿಯ IPS ಅಧಿಕಾರಿ ರೂಪಾ ಅವರ ಆರೋಪಗಳಿಂದ ಬೇಸತ್ತಿರುವ IAS ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ರೋಹಿಣಿ ಸಿಂಧೂರಿ ಮೂಲತಃ ಆಂಧ್ರ ಪ್ರದೇಶದವರಾಗಿದ್ದು, ಕರ್ನಾಟಕದಲ್ಲೂ ಸಾಕಷ್ಟು ಆಸ್ತಿ ಪಾಸ್ತಿ ಹೊಂದಿದ್ದಾರೆ. ರೋಹಿಣಿ ಸಿಂಧೂರಿ ಆಪ್ತ ಮೂಲಗಳ ಪ್ರಕಾರ ರೋಹಿಣಿ ಸಿಂಧೂರಿ ಕೆಲವೇ ದಿನಗಳಲ್ಲಿ IAS ಹುದ್ದೆಗೆ ರಾಜೀನಾಮೆ ನೀಡಲಿದ್ದು, ಆಂಧ್ರ ಪ್ರದೇಶದಿಂದ ರಾಜಕೀಯ ಪ್ರವೇಶಕ್ಕೆ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್

IAS ಹುದ್ದೆಗೆ ರಾಜೀನಾಮೆ ನೀಡ್ತಾರಾ ರೋಹಿಣಿ ಸಿಂಧೂರಿ? ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ವದಂತಿ Read More »

“ಆಕೆ ಕ್ಯಾನ್ಸರ್ ಇದ್ದಂಗೆ, ನನ್ನ ಗಂಡನನ್ನೂ ಬಲೆಗೆ ಬೀಳಿಸ್ಕೊಂಡಿದಾಳೆ!”| ಡಿ.ರೂಪಾ ಐಪಿಎಸ್ ಆಡಿದ್ದಾರೆನ್ನಲಾದ ಆಡಿಯೋ ವೈರಲ್

ಸಮಗ್ರ ನ್ಯೂಸ್: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಆಡಿಯೋದಲ್ಲಿಯೂ ಡಿ.ರೂಪಾ ರೋಹಿಣಿ ಸಿಂಧೂರಿ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರೋಹಿಣಿ ಕುಟುಂಬದವರದ್ದು ರಿಯಲ್ ಎಸ್ಟೇಟ್ ಬ್ಯುಸಿನೆಸ್, ತನ್ನ ಪತಿಯ ರಿಯಲ್ ಎಸ್ಟೇಟ್

“ಆಕೆ ಕ್ಯಾನ್ಸರ್ ಇದ್ದಂಗೆ, ನನ್ನ ಗಂಡನನ್ನೂ ಬಲೆಗೆ ಬೀಳಿಸ್ಕೊಂಡಿದಾಳೆ!”| ಡಿ.ರೂಪಾ ಐಪಿಎಸ್ ಆಡಿದ್ದಾರೆನ್ನಲಾದ ಆಡಿಯೋ ವೈರಲ್ Read More »

ಸರ್ಕಾರಕ್ಕೆ ಬಿಸಿ ತುಪ್ಪವಾದ 7ನೇ ವೇತನ ಆಯೋಗ| ಮಾ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರಕ್ಕೆ ಸರ್ಕಾರಿ ನೌಕರರ ಏಳನೇ ಪರಿಷ್ಕ್ರೃತ ವೇತನ ಹಾಗೂ ಹಳೆ ಪಿಂಚಣಿ ಯೋಜನೆಗಾಗಿನ ಪಟ್ಟು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ವರದಿ ಜಾರಿಗಾಗಿ ನೌಕರರ ಪಟ್ಟು ಹಿಡಿದಿದ್ದು, ಫೆ.22 ರಿಂದ ಫೆ.28 ರವರೆಗೆ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ್ದಾರೆ. ಒಂದೇ ವೇಳೆ ಯೋಜನೆ ಜಾರಿಗೆ ತರದಿದ್ದರೆ ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ನೌಕರರು ನಿರ್ಧರಿಸಿದ್ದಾರೆ. ಇಂದು ನಡೆದ ನೌಕರರ ಸಂಘದ ತುರ್ತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು

ಸರ್ಕಾರಕ್ಕೆ ಬಿಸಿ ತುಪ್ಪವಾದ 7ನೇ ವೇತನ ಆಯೋಗ| ಮಾ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧಾರ Read More »

ನೇಣಿಗೆ ಶರಣಾದ ಮಹಿಳಾ ಪೊಲೀಸ್ ಪೇದೆ

ಸಮಗ್ರ ನ್ಯೂಸ್: ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್​ಆರ್​​ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ. ಗೀತಾ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗೀತಾ, ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಆಗಿದ್ದರು. ನಿನ್ನೆ (ಫೆ.19) ಗೀತಾ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ಪತಿಯನ್ನು, ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದಾರೆ. ಈ ವೇಳೆ ಪತಿ, ಪತ್ನಿ ಗೀತಾಗೆ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು

ನೇಣಿಗೆ ಶರಣಾದ ಮಹಿಳಾ ಪೊಲೀಸ್ ಪೇದೆ Read More »

ರೂಪಾ V/s ರೋಹಿಣಿ ಜಡೆಜಗಳ| ಇಬ್ಬರಿಗೂ ಸ್ಥಳ ಗೊತ್ತುಪಡಿಸದೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್​ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಇಬ್ಬರು ಅಧಿಕಾರಿಗಳ ನಡುವಣ

ರೂಪಾ V/s ರೋಹಿಣಿ ಜಡೆಜಗಳ| ಇಬ್ಬರಿಗೂ ಸ್ಥಳ ಗೊತ್ತುಪಡಿಸದೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ Read More »

ಅಖಿಲ ಭಾರತೀಯ ಸೇವಾ ನಿಯಮಗಳಿಗೆ ಬದ್ಧರಾಗಿರಿ| ರಾಜ್ಯ ಸರ್ಕಾರದಿಂದ ರೋಹಿಣಿ, ರೂಪಾ ಗೆ ಖಡಕ್ ಸೂಚನೆ

ಸಮಗ್ರ ನ್ಯೂಸ್: ಐಪಿಎಸ್ ಅಧಿಕಾರಿ ರೂಪ.ಡಿ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ‌ ಜಡೆಜಗಳಕ್ಕೆ ಸರ್ಕಾರ ಛಾಟಿ ಬೀಸಿದೆ. ನಿಮ್ಮಗಳ ನಡೆಯಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ನೀವು ಮಾಧ್ಯಮಗಳ ಮುಂದೆ ಆರೋಪ, ಪ್ರತ್ಯಾರೋಪ ಮಾಡಿದ್ದು ಸರಿಯಲ್ಲ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರುವಂತೆ ರಾಜ್ಯ ಸರ್ಕಾರ ನೋಟಿಸ್ ನಲ್ಲಿ ರೂಪಾ ಹಾಗೂ ಸಿಂಧೂರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಐಪಿಎಸ್ ಅಧಿಕಾರಿ ರೂಪಾ

ಅಖಿಲ ಭಾರತೀಯ ಸೇವಾ ನಿಯಮಗಳಿಗೆ ಬದ್ಧರಾಗಿರಿ| ರಾಜ್ಯ ಸರ್ಕಾರದಿಂದ ರೋಹಿಣಿ, ರೂಪಾ ಗೆ ಖಡಕ್ ಸೂಚನೆ Read More »

ತಿರುವನಂತಪುರ:ಧಾರ್ಮಿಕ ಆಚರಣೆಗಳಿಗೆ ಎಲೆಕ್ಟ್ರಾನಿಕ್‌ ಆನೆ| ಹೇಗಿದೆ ಗೊತ್ತ..!

ಸಮಗ್ರ ನ್ಯೂಸ್: ಧಾರ್ಮಿಕ ಆಚರಣೆಗಳಿಗೆ ಆನೆಗಳನ್ನು ಬಾಡಿಗೆಗೆ ಪಡೆಯುವುದು ದುಬಾರಿಯಾಗಿರುವುದರಿಂದ ಹಾಗೂ ಅವುಗಳು ಮದವೇರಿ ಜನರನ್ನು ಸಾಯಿಸುವ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತ್ರಿಶ್ಶೂರ್‌ ಜಿಲ್ಲೆಯ ಇರಿಂಜಾಲಕುಡದ ಇರಿಂಜಾಡಪಿಳ್ಳಿ ಶ್ರೀಕೃಷ್ಣ ದೇವಾಲಯವು ಇ–ಆನೆಯ (ಎಲೆಕ್ಟ್ರಾನಿಕ್‌ ಆನೆ) ಮೊರೆ ಹೋಗಿದೆ. 11 ಅಡಿ ಎತ್ತರದ ಇ–ಆನೆಯನ್ನು ಲೋಹ, ರಬ್ಬರ್‌ ಶೀಟ್‌ ಮತ್ತು ಮೋಟಾರು ಬಳಸಿ ತಯಾರಿಸಲಾಗಿದೆ. ಆನೆಯ ತಲೆ, ಕಿವಿಗಳು ಮತ್ತು ಬಾಲವು ಚಲಿಸಲು ಮೋಟಾರು ಅಳವಡಿಸಲಾಗಿದೆ. ಈ ಕೃತಕ ಆನೆಯು ಸೊಂಡಿಲಿನಿಂದ ನೀರನ್ನು ಸಿಂಪಡಿಸುವ ಸಾಮರ್ಥ್ಯವನ್ನೂ ಹೊಂದಿದೆ. ಇದರ ಚಲನೆಗಾಗಿ

ತಿರುವನಂತಪುರ:ಧಾರ್ಮಿಕ ಆಚರಣೆಗಳಿಗೆ ಎಲೆಕ್ಟ್ರಾನಿಕ್‌ ಆನೆ| ಹೇಗಿದೆ ಗೊತ್ತ..! Read More »

ತಾರಕಕ್ಕೇರಿದ ಪೋಸ್ಟ್ ವಾರ್| ಐಪಿಎಸ್ ಡಿ. ರೂಪಾಗೆ 9 ಪ್ರಶ್ನೆಗಳನ್ನಿಟ್ಟ ಸಿಂಧೂರಿ ಅಭಿಮಾನಿಗಳು|

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ನಡೆಯುತ್ತಿರುವ ಹಿರಿಯ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ಟಾಕ್ ವಾರ್, ಇಂದು ಕೂಡ ಮುಂದುವರೆದಿದ್ದು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಅವರ ಅಭಿಮಾನಿಗಳು ಎನ್ನಲಾದವರು ಬ್ಯಾಟ್ ಬೀಸಿದ್ದಾರೆ. ಅಲ್ಲದೇ ಐಪಿಎಸ್ ಅಧಿಕಾರಿ ರೂಪಾ.ಡಿ ಅವರಿಗೆ 9 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಕುರಿತಂತೆ ಇಂದು ರೋಹಿಣಿ ಸಿಂಧೂರಿ ಆರ್ಗನೈಜೇಷನ್ ಎನ್ನುವಂತ ಫೇಸ್ ಬುಕ್ ಪುಟದಿಂದ ರೂಪಾ.ಡಿಗೆ 9 ಪ್ರಶ್ನೆಗಳನ್ನು ಕೇಳಲಾಗಿದೆ. ಅಭಿಮಾನಿಗಳೆಂದು ಹೇಳಿಕೊಂಡು ಕೇಳಿರುವಂತ ಪ್ರಶ್ನೆಗಳಿಗೆ ರೂಪಾ.ಡಿ ಉತ್ತರಿಸುತ್ತಾರಾ? ಕಾದು ನೋಡಬೇಕಿದೆ. ರೂಪಾ.ಡಿಗೆ

ತಾರಕಕ್ಕೇರಿದ ಪೋಸ್ಟ್ ವಾರ್| ಐಪಿಎಸ್ ಡಿ. ರೂಪಾಗೆ 9 ಪ್ರಶ್ನೆಗಳನ್ನಿಟ್ಟ ಸಿಂಧೂರಿ ಅಭಿಮಾನಿಗಳು| Read More »

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್

ಸಮಗ್ರ ನ್ಯೂಸ್: ಕಾಂಗ್ರೆಸಿಗರ ಕಿವಿ ಮೇಲೆ ಹೂ ಅಭಿಯಾನವನ್ನು ಟೀಕಿಸುವ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಹೇಳಿದ ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಪೇಚಿಗೆ ಸಿಲುಕಿದ್ದಾರೆ. ಈ ವಿಚಾರವೀಗ ರಾಜ್ಯ ರಾಜಕೀಯದಲ್ಲಿ ಭಾರೀ ವಿರೋಧಕ್ಕೆ ಗುರಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲೇ ಅತಿ ಹೆಚ್ಚು ಗಲಭೆಗಳಾಗಿವೆ. ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಕಾಂಗ್ರೆಸ್​ನವರು ಜನರ ಕಿವಿಗೆ ಹೂವು ಇಟ್ಟೇ ಬದುಕಿದವರು ಎಂದು ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ Read More »