ರಾಜ್ಯ

ತುಮಕೂರಿನ ಗುಬ್ಬಿ ಬಳಿಯ HAL ನಲ್ಲಿ ಕೆಲಸ ಖಾಲಿ ಇದೆ| ಈ ವೈರಲ್ ಸಂದೇಶದ ಅಸಲಿಯತ್ತೇನು? ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: ತುಮಕೂರಿನ ಗುಬ್ಬಿ ಬಳಿಯಲ್ಲಿ ನೂತನ ಹೆಚ್‌ಎಎಲ್ ಘಟಕ ಆರಂಭದ ಬಳಿಕ ವೈರಲ್ ಸಂದೇಶವೊಂದು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಲಸ ಖಾಲಿ ಇದೆ, ಐಟಿಐ, ಡಿಪ್ಲೋಮಾ ಮಾಡಿದವರು ಅರ್ಜಿ ಸಲ್ಲಿಸಿ ಎಂಬುದಾಗಿ ಕೆಲ ನಂಬರ್ ನೀಡಿ ಶೇರ್ ಮಾಡಲಾಗುತ್ತಿದೆ.ಆದರೆ ಇದು ಅಸಲಿ ಕೆಲಸ ನೀಡುವ ಸಂದೇಶವೆಂದು ತಿಳಿದುಕೊಂಡರೆ ನೀವು ಮೋಸ ಹೋಗ್ತೀರಿ. ಈ ಕುರಿತಂತೆ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಮಾಹಿತಿ ಬಿಡುಗಡೆ ಮಾಡಿದ್ದು, ತುಮಕೂರು ಜಿಲ್ಲೆಯ ಗುಬ್ಬಿ ಬಳಿ HAL […]

ತುಮಕೂರಿನ ಗುಬ್ಬಿ ಬಳಿಯ HAL ನಲ್ಲಿ ಕೆಲಸ ಖಾಲಿ ಇದೆ| ಈ ವೈರಲ್ ಸಂದೇಶದ ಅಸಲಿಯತ್ತೇನು? ಇಲ್ಲಿದೆ ಸಂಪೂರ್ಣ ವಿವರ Read More »

ಮಡಿಕೇರಿ: ತಂದೆಯಿಂದಲೇ ಗುಂಡಿಕ್ಕಿ ಮಗನ ಹತ್ಯೆ

ಸಮಗ್ರ ನ್ಯೂಸ್: ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ಫೆ.19 ರಂದು ನಡೆದಿದೆ. ನಂದೇಟಿರ ನಿರನ್ (28) ಸಾವನ್ನಪ್ಪಿದ ಯುವಕ. ನಂದೇಟಿರ ಚಿಟ್ಟಿಯಪ್ಪ (58) ಹತ್ಯೆ ಮಾಡಿದ ಆರೋಪಿ. ದಿನ ನಿತ್ಯ ಕುಡಿತದ ದಾಸನಾಗಿದ್ದ ನಂದೇಟಿರ ನಿರನ್ ತಂದೆಯ ಬಳಿ ಹಣಕ್ಕಾಗಿ ಪಿಡಿಸುತ್ತಿದ್ದ. ಭಾನುವಾರ ಮಧ್ಯಾಹ್ನ ತಂದೆಯ ಬಳಿ 2 ಸಾವಿರ ರೂ. ಹಣಕ್ಕಾಗಿ ಪಟ್ಟು ಹಿಡಿದಿದ್ದಾನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಮಗನ ಮಧ್ಯೆ

ಮಡಿಕೇರಿ: ತಂದೆಯಿಂದಲೇ ಗುಂಡಿಕ್ಕಿ ಮಗನ ಹತ್ಯೆ Read More »

ಮೂಡಿಗೆರೆ: ಕಣ್ಣು ದೃಷ್ಟಿ ತೆಗೆಯುವ ಕೆಸವಳಲು ಕೂಡಿಗೆ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮಧ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ ಇಲ್ಲಿ ರಾಮ ದೇವಸ್ಥಾನ ಇದೇ ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೇ ಅದೆರೀತಿ ಅನಾದಿಕಾಲದಿಂದಲೂ ಕಣ್ಣು ದೃಷ್ಟಿ ತೆಗೆಯುವ ವಿಧಿವಿಧಾನವಿದೆ. ದೃಷ್ಟಿ ದೋಷ ಆಗುವುದು ನಿಜವಾದರೆ ತೆಗೆಯುವುದು ನೀಜ. ವಿಶೇಷವಾಗಿ ನವ ವಿವಾಹ ಜೋಡಿಗಳು

ಮೂಡಿಗೆರೆ: ಕಣ್ಣು ದೃಷ್ಟಿ ತೆಗೆಯುವ ಕೆಸವಳಲು ಕೂಡಿಗೆ Read More »

ಇದೆಂತಾ ಸ್ಟೇಟ್ ಮೆಂಟ್ ಮುತಾಲಿಕ್ ಜೀ? ಒಂದು ಹಿಂದೂ ಹುಡುಗಿ ಹೋದ್ರೆ ಹತ್ತು‌ ಮುಸ್ಲಿಂ ಹುಡುಗಿಯರನ್ನು ಹಾರಿಸ್ಬೇಕಂತೆ!!

ಸಮಗ್ರ ನ್ಯೂಸ್: ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಹೇಳಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ , . ನಟ್, ಸ್ಕ್ರೂ ಡ್ರೈವರ್, ಕಂಪಾಸು,

ಇದೆಂತಾ ಸ್ಟೇಟ್ ಮೆಂಟ್ ಮುತಾಲಿಕ್ ಜೀ? ಒಂದು ಹಿಂದೂ ಹುಡುಗಿ ಹೋದ್ರೆ ಹತ್ತು‌ ಮುಸ್ಲಿಂ ಹುಡುಗಿಯರನ್ನು ಹಾರಿಸ್ಬೇಕಂತೆ!! Read More »

ತಾರಕಕ್ಕೇರಿದ ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳ‌ ಜಡೆಜಗಳ| ಸಿಂಧೂರಿಯ ಖಾಸಗಿ ಫೋಟೋ ಲೀಕ್ ಮಾಡಿದ ರೂಪಾ!!

ಸಮಗ್ರ ನ್ಯೂಸ್: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ.ರೂಪಾ ನಡುವಿನ ಪೋಸ್ಟ್ ವಾರ್ ಮುಂದುವರೆದಿದೆ. ಐಎಎಸ್ ಅಧಿಕಾರಿಗಳಿಗೆ ತನ್ನ ಖಾಸಗಿ ಫೋಟೋಗಳನ್ನು ರೋಹಿಣಿ ಸಿಂಧೂರಿ ಅವರು ಕಳುಹಿಸಿದ್ದಾರೆ ಎಂದು ಡಿ. ರೂಪಾ ಆರೋಪ ಮಾಡಿದ್ದಾರೆ. ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ ಒಂದಲ್ಲ, ಎರಡಲ್ಲ, ಅನೇಕರಿಗೆ ತನ್ನ ಅಶ್ಲೀಲ ಚಿತ್ರಗಳನ್ನು ಕಳಿಸಿರುವ ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಪಿಕ್ಸ್​ಗಳು ನನಗೆ ಸಿಕ್ಕಿವೆ. ಇದು ಖಾಸಗಿ ವಿಷಯ ಆಗುವುದಿಲ್ಲ. ಆಲ್ ಇಂಡಿಯಾ

ತಾರಕಕ್ಕೇರಿದ ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳ‌ ಜಡೆಜಗಳ| ಸಿಂಧೂರಿಯ ಖಾಸಗಿ ಫೋಟೋ ಲೀಕ್ ಮಾಡಿದ ರೂಪಾ!! Read More »

ಚಾರ್ಮಾಡಿ ಘಾಟ್‌ನಲ್ಲಿ ತ್ಯಾಜ್ಯ ರಾಶಿ

ಸಮಗ್ರ ನ್ಯೂಸ್ : ಮಹಾಶಿವರಾತ್ರಿ ಹಿನ್ನಲೆಯಲ್ಲಿ ಧರ್ಮಸ್ಥಳಕ್ಕೆ ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಮಾರ್ಗವಾಗಿ ಸಾವಿರಾರು ಭಕ್ತಾಗಳು ಪಾದಯಾತ್ರೆಯಲ್ಲಿ ಸಾಗಿದ್ದು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಾರಿ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗಿದೆ.ಚಾರ್ಮಾಡಿ ಘಾಟ್‌ನಲ್ಲಿ ಭಕ್ತಾಗಳಿಗೆ ದಾನಿಗಳು ಅನ್ನದಾನ, ಕಲ್ಲಂಗಡಿ ಮುಂತಾದವುಗಳನ್ನು ನೀಡಿದ್ದು ಇದರ ಪರಿಣಾಮ ರಸ್ತೆ ಉದ್ದಕ್ಕೂ ಪ್ಲಾಸ್ಟಿಕ್ ತಟ್ಟೆ,ಪ್ಲಾಸ್ಟಿಕ್ ಲೋಟ, ನೀರಿನ ಬಾಟಲಿಗಳು ರಾಶಿ ಬಿದ್ದಿವೆ. ಚಾರ್ಮಾಡಿ ಘಾಟ್ ಉದ್ದಕ್ಕೂ ಕಸದ ಚೀಲಗಳನ್ನು ಅಳವಡಿಸಿದರೂ ಕೂಡ ತ್ಯಾಜ್ಯವನ್ನು ಕಸದ ಚೀಲಕ್ಕೆ ಹಾಕದೇ ಎಲ್ಲೆಂದರಲ್ಲಿ ಎಸೆದ ಪರಿಣಾಮ ತ್ಯಾಜ್ಯ

ಚಾರ್ಮಾಡಿ ಘಾಟ್‌ನಲ್ಲಿ ತ್ಯಾಜ್ಯ ರಾಶಿ Read More »

ಕುಟುಕು ಕಾರ್ಯಾಚರಣೆ ಎಫೆಕ್ಟ್| ಬಿಸಿಸಿಐ ಗೆ ಚೇತನ್ ಶರ್ಮಾ ರಾಜೀನಾಮೆ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ, ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಈ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅಂಗಿಕಾರ ಮಾಡಿದ್ದಾರೆ. ಖಾಸಗಿ ಚಾನೆಲ್‌ವೊಂದರ ರಹಸ್ಯ ಕಾರ್ಯಚರಣೆ ವೇಳೆ ಚೇತನ್ ಶರ್ಮಾ, ಭಾರತ ತಂಡದ ಕೆಲವು ಆಂತರಿಕ ವಿಚಾರಗಳನ್ನು ಬಹಿರಂಗಗೊಳಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಭಾರತ ತಂಡದ ಕೆಲ ಆಟಗಾರರು ಫಿಟ್ನೆಸ್‌ ಸಾಬೀತಿಗೆ ಇಂಜೆಕ್ಷನ್‌ ತೆಗೆದುಕೊಳ್ಳುತ್ತಾರೆ ಎಂದಿದ್ದ ಚೇತನ್‌ ಶರ್ಮಾ, ವಿರಾಟ್ ಕೊಹ್ಲಿ

ಕುಟುಕು ಕಾರ್ಯಾಚರಣೆ ಎಫೆಕ್ಟ್| ಬಿಸಿಸಿಐ ಗೆ ಚೇತನ್ ಶರ್ಮಾ ರಾಜೀನಾಮೆ Read More »

ಚಾರ್ಮಾಡಿ ಘಾಟ್: ಪಾದಯಾತ್ರಿಗಳಿಗೆ ಕುಡುಕನ ಕಾಟ

ಸಮಗ್ರ ನ್ಯೂಸ್:ಧರ್ಮಸ್ಥಳಕ್ಕೆ ಕೆಲ ದಿನಗಳಿಂದ ಸಾವಿರಾರು ಭಕ್ತಾಧಿಗಳು ಪಾದಯಾತ್ರೆಯಲ್ಲಿ ಸಾಗುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಕುಡುಕನೊಬ್ಬ ಪಾದಯಾತ್ರಿಗಳಿಗೆ ಕಾಟ ಕೊಡುತ್ತಿದ್ದ ದೃಶ್ಯ ಕಂಡು ಬಂತು. ಚನ್ನರಾಯಪಟ್ಟಣ ಮೂಲದ ವ್ಯಕ್ತಿಯೊಬ್ಬ ಪಾದಯಾತ್ರೆ ನೆಪದಲ್ಲಿ ಬಂದು ಕುಡಿದು ಅಸಭ್ಯವಾಗಿ ವರ್ತಿಸುತ್ತಿದ್ದ. ಪಾದಯಾತ್ರಿಗರು ಕುಡಿದು ಪಾದಯಾತ್ರೆಗೆ ಬಂದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡರು. ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಬದಿಯ ಪ್ರಪಾತಕ್ಕೆ ಕಾಲು ಜಾರಿ ಬೀಳುವ ಅಪಾಯವಿರುವುದರಿಂದ ಪಾನಮತ್ತನಾಗಿ ಚಾರ್ಮಾಡಿ ಘಾಟ್ ನಲ್ಲಿದ್ದ ವ್ಯಕ್ತಿಗೆ ಸ್ಥಳೀಯರು ಹಾಗೂ ಪಾದಯಾತ್ರಿಗರು ಬುದ್ದಿ ಹೇಳಿ ಕಳಿಸಿದರು.

ಚಾರ್ಮಾಡಿ ಘಾಟ್: ಪಾದಯಾತ್ರಿಗಳಿಗೆ ಕುಡುಕನ ಕಾಟ Read More »

ರೈತರಿಗೆ‌ ಭರ್ಜರಿ ಗಿಪ್ಟ್ ನೀಡಿದ ಸಿಎಂ| ಶೂನ್ಯ ಬಡ್ಡಿದರದ ಸಾಲಮಿತಿ ₹5 ಲಕ್ಷಕ್ಕೆ ಹೆಚ್ಚಳ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ.ಇದ್ದು, ಇದೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ. ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ ಎನ್ನಲಾಗಿದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ

ರೈತರಿಗೆ‌ ಭರ್ಜರಿ ಗಿಪ್ಟ್ ನೀಡಿದ ಸಿಎಂ| ಶೂನ್ಯ ಬಡ್ಡಿದರದ ಸಾಲಮಿತಿ ₹5 ಲಕ್ಷಕ್ಕೆ ಹೆಚ್ಚಳ Read More »

ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಹೆತ್ತವರು

ಸಮಗ್ರ ನ್ಯೂಸ್: ನವಜಾತ ಶಿಶುವನ್ನು ಹೆತ್ತವರು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಘಟನೆ ಸ್ಟೇಟ್‌ಬ್ಯಾಂಕ್‌ ಸಮೀಪದ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಗಂಡು ಮಗು ಇದಾಗಿದ್ದು, ಜನಿಸಿ ಸುಮಾರು 1 ವಾರ ಕಾಲ ಆಗಿದೆ ಎಂದು ಹೇಳಲಾಗಿದ್ದು, ಲೈಟ್ ಕಂಬದ ಬುಡದಲ್ಲಿ ಮಗು ಇರುವುದನ್ನು ನೋಡಿದ ಬಸ್ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗು ಪತ್ತೆಯಾದ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ಲೇಡಿಗೋಷನ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ತಪಾಸಣೆ

ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಹೆತ್ತವರು Read More »