ರಾಜ್ಯ

ಯಲಹಂಕ ಏರ್ ಶೋನಿಂದಾಗಿ ಹತ್ತಿರದ ಮನೆಗಳಿಗೆ ದಾಂಗುಡಿ ಇಡುತ್ತಿರುವ ಹಾವುಗಳು| ಇದ್ಯಾಕಿಂಗೆ ಅಂತೀರಾ? ಸ್ಟೋರಿ ಓದಿ…

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ಶುರುವಾಗಿದೆ, ರಫೆಲ್‌, ಸೂರ್ಯಕಿರಣ್, ಸುಖೋಯ್, ತೇಜಸ್ ಸೇರಿದಂತೆ ದೇಶ ವಿದೇಶಗಳ ಹಲವು ಯುದ್ದ ವಿಮಾನಗಳನ್ನ ನೋಡಿ ಸಾವಿರಾರು ಮಂದಿ ಖುಷಿಪಟ್ಟಿದ್ದಾರೆ. ವೈಮಾನಿಕ ಪ್ರದರ್ಶನದ ಪರಿಣಾಮದಿಂದ ಬಿಲಗಳಿಂದ ಹೊರ ಬಂದಿರುವ ನೂರಾರು ಹಾವುಗಳು ಸಿಕ್ಕ ಸಿಕ್ಕ ಮನೆಗಳಿಗೆ ನುಗ್ಗುತ್ತಿವೆಯಂತೆ. ಯಲಹಂಕ ಸುತ್ತಮುತ್ತ ಕೇವಲ ಎರಡ್ಮೂರು ದಿನಗಳಲ್ಲಿ ಸುಮಾರು 50 ರಿಂದ 60 ಹಾವುಗಳನ್ನು ಹಿಡಿದಿದ್ದೇನೆ. ನಮ್ಮ ಮನೆಗಳಿಗೆ ಹಾವು ನುಗ್ಗಿದೆ ಬನ್ನಿ ಎಂದು ದಿನನಿತ್ಯ ನೂರಾರು […]

ಯಲಹಂಕ ಏರ್ ಶೋನಿಂದಾಗಿ ಹತ್ತಿರದ ಮನೆಗಳಿಗೆ ದಾಂಗುಡಿ ಇಡುತ್ತಿರುವ ಹಾವುಗಳು| ಇದ್ಯಾಕಿಂಗೆ ಅಂತೀರಾ? ಸ್ಟೋರಿ ಓದಿ… Read More »

ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!!

ಸಮಗ್ರ ನ್ಯೂಸ್: ಏಕಕಾಲದಲ್ಲಿ ಐದು ಮಕ್ಕಳಿಗೆ ತಾಯಿಯೊಬ್ಬಳು ಜನ್ಮ ನೀಡಿದ ಘಟನೆ ಪೋಲೆಂಡ್‌ನಲ್ಲಿ ನಡೆದಿದೆ. ದಕ್ಷಿಣ ಪೋಲೆಂಡ್‌ನ ಕ್ರಾಕೋವ್‌ನ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ಇಂತದ್ದೊಂದು ಅಚ್ಚರಿ ಪವಾಡದಂತಹ ಘಟನೆ ನಡೆದಿದ್ದು, ಪ್ರಸ್ತುತ ಏಳು ಮಕ್ಕಳ ತಾಯಿ ಮತ್ತೆ ಐದು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈಗಾಗಲೇ ಏಳು ಮಕ್ಕಳನ್ನು ಹೊಂದಿರುವ 37 ವರ್ಷದ ಡೊಮಿನಿಕಾ ಕ್ಲಾರ್ಕ್ ಎಂಬ ಮಹಿಳೆ ಎಂಟನೇ ಮಗುವನ್ನು ಬಯಸಿ ಗರ್ಭವತಿಯಾಗಿದ್ದರು. ಆದರೆ ಅವರು ಬಯಸಿದ್ದಕ್ಕಿಂತ ಹೆಚ್ಚಾಗಿ ಮಕ್ಕಳನ್ನು ಪಡೆದಿದ್ದಾರೆ. ಸದ್ಯ ಐದು ಮಕ್ಕಳಿಗೆ ಜನ್ಮ ನೀಡಿರುವ

ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!! Read More »

ಇವರೇನು ಮನುಷ್ಯರಾ? ಅಥವಾ ರಾಕ್ಷಸರಾ? ಅಶ್ವಥ್ ನಾರಾಯಣ ಹೇಳಿಕೆಗೆ ಸಿದ್ದು ಕಿಡಿ

ಸಮಗ್ರ ನ್ಯೂಸ್: ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂಬುದಾಗಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಹೇಳಿದ್ದರು. ಅವರು ಮನುಷ್ಯನೋ ರಾಕ್ಷಸನೋ ನೀವೇ ತಿಳಿದುಕೊಳ್ಳಿ ಎಂಬುದಾಗಿ ಸಿದ್ಧರಾಮಯ್ಯ ಖಡಕ್ ತಿರುಗೇಟು ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಅಶ್ವತ್ಥ ನಾರಾಯಣ ಅವರ ಹೇಳಿಕೆಯಿಂದಲೇ ಅವರ ವ್ಯಕ್ತಿತ್ವ ಎಂಥದ್ದು ಎಂಬುದು ಗೊತ್ತಾಗುತ್ತದೆ. ನೀವೇ ಅವರು ಮನುಷ್ಯರೋ, ರಾಕ್ಷಸರೋ ಎಂಬುದನ್ನು ತಿಳಿದುಕೊಳ್ಳಿ ಎಂದರು. ನಾನು ಟಿಪ್ಪು, ಬಸವಣ್ಣ, ಬುದ್ಧ ಎಲ್ಲರನ್ನು

ಇವರೇನು ಮನುಷ್ಯರಾ? ಅಥವಾ ರಾಕ್ಷಸರಾ? ಅಶ್ವಥ್ ನಾರಾಯಣ ಹೇಳಿಕೆಗೆ ಸಿದ್ದು ಕಿಡಿ Read More »

ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು| ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ರಾಜಕೀಯ ನಾಯಕರ ಪ್ರಚಾರದ ಭರಾಟೆ ಜೋರಾಗಿದೆ. ಈ ನಡುವೆ ಬಿಜೆಪಿ- ಕಾಂಗ್ರೆಸ್ ನಾಯಕ ನಡುವೆ ಮಾತಿನ ವಾಕ್ಸಮರ ಉಂಟಾಗಿದೆ. ಕಾಂಗ್ರೆಸ್ ಮೊದಲಿನಿಂದಲೂ ಟಿಪ್ಪು ಪರವಾಗಿ ಮಾತನಾಡುತ್ತಲೇ ಬಂದಿದ್ದರೆ, ಬಿಜೆಪಿ ಆತ ಒಬ್ಬ ದೇಶದ್ರೋಹಿ ಎಂದು ವಿರೋಧಿಸುತ್ತಲೇ ಬಂದಿದೆ. ಆದರೆ ಇದೀಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದ್ದಾರೆ.

ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು| ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ Read More »

ವೈದ್ಯಲೋಕದಲ್ಲಿ ಮತ್ತೊಂದು ಆವಿಷ್ಕಾರ| ಗರ್ಭಧಾರಣೆ ತಡೆಯಬಲ್ಲ ಪುರುಷರ‌ ಗರ್ಭನಿರೋಧಕ ಮಾತ್ರೆ ಅಭಿವೃದ್ಧಿ

ಸಮಗ್ರ ನ್ಯೂಸ್: ಮಹಿಳೆಯರು ಸೇವಿಸುವಂತಹ ಗರ್ಭನಿರೋಧಕ ಮಾತ್ರೆಗಳ ಬಗ್ಗೆ ನಮಗೆಲ್ಲಾ ತಿಳಿದಿದೆ. ಇದೀಗ ಯಶಸ್ವಿ ಪುರುಷ ಗರ್ಭನಿರೋಧಕ ಮಾತ್ರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಗರ್ಭಧಾರಣೆಯಾಗದಂತೆ ವೀರ್ಯವನ್ನು ಟ್ರ್ಯಾಕ್‌ನಲ್ಲಿ ಯಶಸ್ವಿಯಾಗಿ ನಿಲ್ಲಿಸಬಲ್ಲ ಸಾಮರ್ಥ್ಯವಿರುವ ಮಾತ್ರೆ ಇದು. ಪುರುಷ ಗರ್ಭನಿರೋಧಕಗಳ ಮೂಲಕವೂ ಸಾಧ್ಯ ಎಂಬುದನ್ನು ಇದು ಸಾಬೀತುಪಡಿಸಿದೆ. ಈ ಆವಿಷ್ಕಾರವನ್ನು ಗರ್ಭನಿರೋಧಕಗಳಿಗೆ “ಗೇಮ್ ಚೇಂಜರ್” ಎಂದೇ ಕರೆಯಲಾಗುತ್ತಿದೆ. ನೇಚರ್ ಕಮ್ಯುನಿಕೇಷನ್ಸ್ ಜರ್ನಲ್‌ನಲ್ಲಿ ಈ ಬಗೆಗಿನ ಅಧ್ಯಯನದ ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಈ ಆವಿಷ್ಕಾರ ನಿಜಕ್ಕೂ ಅದ್ಭುತ ಎಂದವರು ಬಣ್ಣಿಸಲಾಗಿದೆ. ಪ್ರಸ್ತುತ 2000 ವರ್ಷಗಳಿಂದ ಅಸ್ತಿತ್ವದಲ್ಲಿದ್ದ

ವೈದ್ಯಲೋಕದಲ್ಲಿ ಮತ್ತೊಂದು ಆವಿಷ್ಕಾರ| ಗರ್ಭಧಾರಣೆ ತಡೆಯಬಲ್ಲ ಪುರುಷರ‌ ಗರ್ಭನಿರೋಧಕ ಮಾತ್ರೆ ಅಭಿವೃದ್ಧಿ Read More »

ಕಾಸರಗೋಡು: ಹೈಟೆನ್ಷನ್ ತಂತಿ ಮೇಲೆ ಕುಸಿದ ಮಸೀದಿ ಗೋಪುರ| ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ರಸ್ತೆ ಅಗಲೀಕರಣಕ್ಕಾಗಿ ಮಸೀದಿ ಕೆಡವುವ ವೇಳೆ ಅಚಾತುರ್ಯ ನಡೆದಿದ್ದು, ವಿದ್ಯುತ್ ಹೈ ಟೆನ್ಶನ್ ತಂತಿ ಮೇಲೆ ಮಸೀದಿ ಗೋಪುರ ಉರುಳಿ ಬಿದ್ದ ಘಟನೆ ನಡೆದಿದೆ. ಕೇರಳದ ಕಾಸರಗೋಡು ನಗರ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ನಡೆಯುತ್ತಿದ್ದ ಕಾರ್ಯಾಚರಣೆಯಲ್ಲಿ ಮಂಗಳವಾರ ಸಂಜೆ 6 ಗಂಟೆ ವೇಳೆಗೆ ಜೆಸಿಬಿ ಮಸೀದಿಯ ಮೇಲ್ಭಾಗದ ಮಿನಾರ ತೆರವುಗೊಳಿಸುತ್ತಿದ್ದ ಸಂದರ್ಭ ನೇರವಾಗಿ ಹೈಟೆನ್ಶನ್ ವಿದ್ಯುತ್ ತಂತಿ ಮೇಲೆ ಉರುಳಿ ಬಿದ್ದಿದೆ. ಉರುಳಿ ಬಿದ್ದ ರಭಸಕ್ಕೆ ತಂತಿಗಳು ಸ್ಪರ್ಶಿಸಿ

ಕಾಸರಗೋಡು: ಹೈಟೆನ್ಷನ್ ತಂತಿ ಮೇಲೆ ಕುಸಿದ ಮಸೀದಿ ಗೋಪುರ| ತಪ್ಪಿದ ಭಾರೀ ಅನಾಹುತ Read More »

ಮೂರು ವರ್ಷದ ಮಗನ ಮುಂದೆ ಮತ್ತೊಮ್ಮೆ ಮದುವೆಯಾದ ಹಾರ್ದಿಕ್ ಪಾಂಡ್ಯ| ಸಾಂಪ್ರದಾಯಿಕ ಶೈಲಿಯಲ್ಲಿ ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ನವಜೋಡಿ

ಸಮಗ್ರ ನ್ಯೂಸ್: ಅಭಿಮಾನಿಗಳ ಮನಗೆದ್ದಿರೋ ಟೀಂ ಇಂಡಿಯಾದ ಅದ್ಭುತ ಆಟಗಾರ ಹಾರ್ದಿಕ್ ಪಾಂಡ್ಯ ಸದ್ಯ ಕ್ರಿಕೆಟ್​ ಹೊರತಾಗಿ ಬೇರಯದೇ ವಿಷಯಕ್ಕೆ ಸುದ್ದಿಯಾಗ್ತಿದ್ದಾರೆ. ತಮ್ಮ ವೈಯಕ್ತಿಕ ಜೀವನದಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಆರಂಭಿಸಿದ್ದಾರೆ. ಅರೆರೆ ಸೆಂಕೆಡ್​ ಇನ್ನಿಂಗ್ಸ್ ಅಂದ್ರೆ ಮತ್ತೊಂದು ಮದುವೆ ಆದ್ರಾ ಅಂತ ಕನ್ಪ್ಯೂಸ್​ ಆಗ್ಬೇಡಿ. ಇದು ಮತ್ತೊಂದು ಮದುವೆಯಲ್ಲ ಬದಲಾಗಿ ಮತ್ತೊಮ್ಮೆ ಮದುವೆಯಾಗಿದ್ದಾರೆ. ಹಾರ್ದಿಕ್​ ಪಾಂಡ್ಯ ಮತ್ತು ನಟಾಶಾ ಸ್ಟಾಂಕೋವಿಕ್‌ ಜೋಡಿ ಮೂರು ವರ್ಷದ ಹಿಂದೆ ರಿಂಗ್​ ಬದಲಿಸಿಕೊಂಡು ಎಂಗೇಜ್​ ಮೆಂಟ್​ ಮಾಡಿಕೊಂಡಿದ್ರು. ಆದರೆ ಸಾಂಪ್ರದಾಯಿಕವಾಗಿ ಮದುವೆ

ಮೂರು ವರ್ಷದ ಮಗನ ಮುಂದೆ ಮತ್ತೊಮ್ಮೆ ಮದುವೆಯಾದ ಹಾರ್ದಿಕ್ ಪಾಂಡ್ಯ| ಸಾಂಪ್ರದಾಯಿಕ ಶೈಲಿಯಲ್ಲಿ ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ನವಜೋಡಿ Read More »

ವಿದ್ಯಾರ್ಥಿಗಳಿಗೆ ವಿತರಣೆಯಾಗದ ಸಮವಸ್ತ್ರ, ಶೂ, ಸಾಕ್ಸ್| ಸರ್ಕಾರಕ್ಕೆ‌ ಮತ್ತೆ ಛೀಮಾರಿ ಹಾಕಿದ ಹೈಕೋರ್ಟ್; ಅಧಿಕಾರಿಗಳಿಗೆ ಜೈಲುಶಿಕ್ಷೆ ಎಚ್ಚರಿಕೆ

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ, ಶೂ ಮತ್ತು ಕಾಲು ಚೀಲ ವಿತರಿಸಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಸರಿ ಹೋಗುತ್ತದೆ, ಆಗ ಸಮವಸ್ತ್ರ, ಶೂ ಹೇಗೆ ಬರುತ್ತದೆ? ಎಂಬುದು ತಿಳಿದಿದೆ ಎಂದು ನ್ಯಾಯಪೀಠ ಹೇಳಿದೆ. ಕೊಪ್ಪಳ ಜಿಲ್ಲೆಯ ಮಾಸ್ಟರ್ ಮಂಜುನಾಥ್ ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ

ವಿದ್ಯಾರ್ಥಿಗಳಿಗೆ ವಿತರಣೆಯಾಗದ ಸಮವಸ್ತ್ರ, ಶೂ, ಸಾಕ್ಸ್| ಸರ್ಕಾರಕ್ಕೆ‌ ಮತ್ತೆ ಛೀಮಾರಿ ಹಾಕಿದ ಹೈಕೋರ್ಟ್; ಅಧಿಕಾರಿಗಳಿಗೆ ಜೈಲುಶಿಕ್ಷೆ ಎಚ್ಚರಿಕೆ Read More »

ಫಿಟ್ ಆಗಿಲ್ಲದಿದ್ರೂ ಇಂಜೆಕ್ಷನ್ ತಗೊಂಡು ಆಡ್ತಾರೆ; ಕೊಹ್ಲಿ ಒಬ್ಬ ಸುಳ್ಳುಗಾರ| ಕ್ರಿಕೆಟ್ ನಲ್ಲಿ ಸುಂಟರಗಾಳಿ ಎಬ್ಬಿಸಿದ ಚೇತನ್ ಶರ್ಮಾ ಹೇಳಿಕೆ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಆಟಗಾರರು ಆಡಲು ಸಾಕಷ್ಟು ಫಿಟ್ ಆಗಿಲ್ಲದಿದ್ದರೂ ಸಹ ಶೇ.100 ಪ್ರತಿಶತ ಫಿಟ್ ಆಗಲು ನಿಷೇಧಿತ ಚುಚ್ಚುಮದ್ದನ್ನು ಬಳಸುತ್ತಿದ್ದಾರೆ ಎಂದು ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಖಾಸಗಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಶರ್ಮಾ ಇಂಥದ್ದೇ ಹಲವಾರು ವಿಷಯಗಳನ್ನು ಬಹಿರಂಗ ಪಡಿಸಿದ್ದು, ಈ ಚುಚ್ಚುಮದ್ದುಗಳಲ್ಲಿ ಡ್ರಗ್ಸ್ ಇದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.. ಅಚ್ಚರಿ ಎಂದರೆ ಕ್ರಿಕೆಟಿಗರು ತೆಗೆದುಕೊಂಡ ಈ ಡ್ರಗ್ಸ್ ಡೋಪಿಂಗ್ ಪರೀಕ್ಷೆಯಲ್ಲೂ ಸಿಕ್ಕಿಬೀಳುವುದಿಲ್ಲ

ಫಿಟ್ ಆಗಿಲ್ಲದಿದ್ರೂ ಇಂಜೆಕ್ಷನ್ ತಗೊಂಡು ಆಡ್ತಾರೆ; ಕೊಹ್ಲಿ ಒಬ್ಬ ಸುಳ್ಳುಗಾರ| ಕ್ರಿಕೆಟ್ ನಲ್ಲಿ ಸುಂಟರಗಾಳಿ ಎಬ್ಬಿಸಿದ ಚೇತನ್ ಶರ್ಮಾ ಹೇಳಿಕೆ Read More »

ಕೆಆರ್ ಪಿ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ| ರೆಡ್ಡಿ ಕೊಟ್ಟಿದ್ದಾರೆ ಭರ್ಜರಿ ಆಫರ್

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಲುವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ ಪ್ರತಿ ರೈತರ ಖಾತೆಗೆ ವರ್ಷಕ್ಕೆ 15 ಸಾವಿರ ಹಣ ಜಮ, ಮನೆ ಬಾಗಿಲಿಗೆ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆ ಸೇರಿದಂತೆ ವಿವಿಧ ಘೋಷಣೆಗಳನ್ನು ಘೋಷಿಸಲಾಗಿದೆ. ರಾಯಚೂರಿನ ಅಂಬಾಮಠದಲ್ಲಿ ಕೆ ಆರ್ ಪಿಪಿಯ ಸಂಸ್ಥಾಪಕ ಜನಾರ್ಧನ ರೆಡ್ಡಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಅವರು ಬಿಡುಗಡೆ ಮಾಡಿರುವಂತ ಪ್ರಾಣಾಳಿಕೆಯಲ್ಲಿ ವಿವಿಧ

ಕೆಆರ್ ಪಿ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ| ರೆಡ್ಡಿ ಕೊಟ್ಟಿದ್ದಾರೆ ಭರ್ಜರಿ ಆಫರ್ Read More »