ರಾಜ್ಯ

ಗ್ರಾಮ ಪಂಚಾಯತ್ ನೌಕರರಿಗೆ ಬಿಗ್ ಶಾಕ್| ಪಂಚಾಯತ್ ನೌಕರರು ಸರ್ಕಾರಿ ನೌಕರರಲ್ಲ – ಸಚಿವ ಕೋಟಾ

ಸಮಗ್ರ ನ್ಯೂಸ್: ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗುವುದಿಲ್ಲ. ಸದರಿ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ನೌಕರರಾಗಿದ್ದು, ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. […]

ಗ್ರಾಮ ಪಂಚಾಯತ್ ನೌಕರರಿಗೆ ಬಿಗ್ ಶಾಕ್| ಪಂಚಾಯತ್ ನೌಕರರು ಸರ್ಕಾರಿ ನೌಕರರಲ್ಲ – ಸಚಿವ ಕೋಟಾ Read More »

ಶರತ್ ಶೆಟ್ಟಿ ಕೊಲೆ ಪ್ರಕರಣ| ನಾಲ್ಕು ಮಂದಿ ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಪಾಂಗಾಳದಲ್ಲಿ ನಡೆದಿದ್ದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುರತ್ಕಲ್ ಸಮೀಪದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುರತ್ಕಲ್ ಸಮೀಪದ ಕುಳಾಯಿ ನಿವಾಸಿಗಳಾದ ದಿನೇಶ್ ಶೆಟ್ಟಿ (20) ಮತ್ತು ಲಿಖಿತ್ ಕುಲಾಲ್ (21), ಆಕಾಶ್ ಕರ್ಕೇರ(24), ಪ್ರಸನ್ನ ಶೆಟ್ಟಿ (40) ಎಂದು ಗುರುತಿಸಲಾಗಿದೆ. ಚರ್ಚೆಯ ನೆಪದಲ್ಲಿ ಶರತ್ ಶೆಟ್ಟಿಯನ್ನು ಪಾಂಗಾಳಕ್ಕೆ ಕರೆದಿದ್ದು, ಬಳಿಕ ಡ್ರ್ಯಾಗರ್ ನಿಂದ ಇರಿದು ಹತ್ಯೆ ಮಾಡಲಾಗಿತ್ತು. ಹತ್ಯೆಯ ಬೆನ್ನಲ್ಲೇ ಹಲವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು,

ಶರತ್ ಶೆಟ್ಟಿ ಕೊಲೆ ಪ್ರಕರಣ| ನಾಲ್ಕು ಮಂದಿ ಆರೋಪಿಗಳು ಅರೆಸ್ಟ್ Read More »

ಅಡಿಕೆ ಕ್ಯಾನ್ಸರ್ ಕಾರಕವಲ್ಲ| ಗುಡ್ ನ್ಯೂಸ್ ನೀಡಿದ ವರದಿ

ಸಮಗ್ರ ನ್ಯೂಸ್: ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇಲ್ಲ ಎಂದು ವರದಿ ಹೇಳಿದೆ. ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇಲ್ಲ, ಔಷಧೀಯ ಗುಣವಿದೆ ಎಂದು ರಾಮಯ್ಯ ತಾಂತ್ರಿಕ ವಿವಿ ವರದಿ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, 1 ವರ್ಷದ ಹಿಂದೆಯೇ ಸಂಶೋಧನೆ ನಡೆಸಲು ರಾಮಯ್ಯ ತಾಂತ್ರಿಕ ವಿವಿಗೆ ಹೇಳಿದ್ದೆವು , ಇದೀಗ ರಾಮಯ್ಯ ತಾಂತ್ರಿಕ ವಿವಿ ವರದಿ ಸಲ್ಲಿಕೆ ಮಾಡಿದೆ. ಅಡಿಕೆಯಲ್ಲಿ

ಅಡಿಕೆ ಕ್ಯಾನ್ಸರ್ ಕಾರಕವಲ್ಲ| ಗುಡ್ ನ್ಯೂಸ್ ನೀಡಿದ ವರದಿ Read More »

ವ್ಯಾಲೆಂಟೈನ್ಸ್ ಡೇಗೆ ಬಿಜೆಪಿ ನಾಯಕರ ಪೋಸ್ಟರ್ ವೈರಲ್| “ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು”

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಪ್ರೇಮಿಗಳ ದಿನವಾದ ಫೆ.14 ರಂದು ಕಾಂಗ್ರೇಸ್ ನ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ವಿವಿಧ ಮುಖಂಡರು ಹಾಗೂ ಸಚಿವರ ವ್ಯಾಲೆಂಟೈನ್ ಡೇ ಪೋಸ್ಟ್ ರ್ ಗಳನ್ನು ಬಿಡುಗಡೆ ಮಾಡುತ್ತಿದೆ. ಕಂದಾಯ ಸಚಿವ ಆರ್. ಅಶೋಕ್, ಸಂಸದ ತೇಜಸ್ವಿ ಸೂರ್ಯ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಭಾವಚಿತ್ರವುಳ್ಳ ಪೋಸ್ಟರ್ ಅನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ”ಬಿಜೆಪಿಗರು ಶುದ್ಧ

ವ್ಯಾಲೆಂಟೈನ್ಸ್ ಡೇಗೆ ಬಿಜೆಪಿ ನಾಯಕರ ಪೋಸ್ಟರ್ ವೈರಲ್| “ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು” Read More »

ಫೆ.14 ರಂದೇ ಪ್ರೇಮಿಗಳ ದಿನ ಯಾಕೆ? ಇದರ ಹಿನ್ನೆಲೆ ಏನು? ಯಾರು ಈ ವ್ಯಾಲಂಟೈನ್?

ಸಮಗ್ರ ನ್ಯೂಸ್: ಇಡೀ ವಿಶ್ವವೇ ಪ್ರತಿ ವರ್ಷ ಆಚರಿಸುವ ವಿಶೇಷ ದಿನಗಳಲ್ಲಿ ವ್ಯಾಲೆಂಟೈನ್‌ ಡೇ ಕೂಡಾ ಒಂದು. ಪರ-ವಿರೋಧ ಚರ್ಚೆಗಳ ನಡುವೆ, ಆಚರಣೆಯ ವಿರೋಧದ ನಡುವೆಯೂ ಪ್ರತಿ ವರ್ಷ ಪ್ರೇಮಿಗಳು ತಮ್ಮ ವಿಶೇಷ ದಿನವನ್ನು ಆಚರಿಸುತ್ತಾ ಬಂದಿದ್ದಾರೆ.ಫೆಬ್ರವರಿ 7 ರಿಂದ ವ್ಯಾಲೆಂಟೈನ್‌ ವೀಕ್‌ ಆರಂಭವಾಗಿ ಫೆಬ್ರವರಿ 14ರಂದು ಕೊನೆಗೊಳ್ಳುತ್ತದೆ. ವ್ಯಾಲೆಂಟೈನ್‌ ವೀಕ್‌ ಆರಂಭದಿಂದ ಪ್ರೇಮಿ, ತನ್ನ ಸಂಗಾತಿಗೆ ತಮ್ಮ ಪ್ರೇಮ ನಿವೇದನೆ ಮಾಡಿಕೊಳ್ಳಲು ಬಯಸುತ್ತಾರೆ. ತಮ್ಮ ಪ್ರೀತಿ ಪಾತ್ರರಿಗೆ ಮೆಚ್ಚಿನ ಉಡುಗೊರೆ ನೀಡುವ ಮೂಲಕ ಅವರನ್ನು ಇಂಪ್ರೆಸ್‌

ಫೆ.14 ರಂದೇ ಪ್ರೇಮಿಗಳ ದಿನ ಯಾಕೆ? ಇದರ ಹಿನ್ನೆಲೆ ಏನು? ಯಾರು ಈ ವ್ಯಾಲಂಟೈನ್? Read More »

ಅಡ್ಡಪರಿಣಾಮದ ಅರಿವಿದ್ದೂ ಭಾರತದಲ್ಲಿ ಕೋವಿಶೀಲ್ಡ್ ಕೊಟ್ಟಿದ್ಯಾಕೆ? ಇದು ಅತ್ಯಂತ ಕಳಪೆ ವ್ಯಾಕ್ಸಿನ್ | ಆತಂಕ ವ್ಯಕ್ತಪಡಿಸಿದ ಡಾ. ಅಸೀಮ್ ಮಲ್ಹೋತ್ರಾ

ಸಮಗ್ರ ನ್ಯೂಸ್: ದೇಶಾದ್ಯಂತ ಹಠಾತ್ ಹೃದಯಾಘಾತ, ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಿಗೇ ಆತಂಕಕಾರಿ ಸಂಗತಿಯೊಂದು ಹೊರಬಿದ್ದಿದೆ. ಭಾರತದಲ್ಲಿ ಕೋವಿಶೀಲ್ಡ್​ ಲಸಿಕೆಯನ್ನು ಕೊಡಬಾರದಿತ್ತು ಎಂಬುದಾಗಿ ಬ್ರಿಟಿಷ್​-ಇಂಡಿಯನ್ ಕಾರ್ಡಿಯಾಲಜಿಸ್ಟ್​​ ಅಭಿಪ್ರಾಯ ಪಟ್ಟಿದ್ದಾರೆ. ಖ್ಯಾತ ಬ್ರಿಟಿಷ್​-ಇಂಡಿಯನ್ ಕಾರ್ಡಿಯಾಲಜಿಸ್ಟ್​ ಡಾ.ಅಸೀಮ್ ಮಲ್ಹೋತ್ರಾ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೃದಯಾಘಾತ ಹಾಗೂ ಸ್ಟ್ರೋಕ್​ಗಳಿಗೆ ಸಂಬಂಧಿಸಿದಂತೆ ಹೇಳುವುದಾದರೆ ಸೀರಮ್​ ಇನ್​ಸ್ಟಿಟ್ಯೂಟ್​​ನಿಂದ ಭಾರತದಲ್ಲಿ ತಯಾರಿಸಲಾದ ಲಸಿಕೆ ಎಂಆರ್​​ಎನ್​ಎ ಕೋವಿಡ್-19 ಲಸಿಕೆಗಳಿಗಿಂತಲೂ ಕಳಪೆಯಾಗಿದೆ ಎಂದು ಹೇಳಿದ್ದಾರೆ. ಆಕ್ಸ್​ಫರ್ಡ್​​-ಆಸ್ಟ್ರಜೆನೆಕಾದ ಲಸಿಕೆ ಭಾರತದಲ್ಲಿ ಪರಿಚಯಿಸಲಾದ ಮೊದಲ ಲಸಿಕೆಗಳಲ್ಲಿ ಒಂದಾಗಿದ್ದು, ಪ್ರಸ್ತುತ

ಅಡ್ಡಪರಿಣಾಮದ ಅರಿವಿದ್ದೂ ಭಾರತದಲ್ಲಿ ಕೋವಿಶೀಲ್ಡ್ ಕೊಟ್ಟಿದ್ಯಾಕೆ? ಇದು ಅತ್ಯಂತ ಕಳಪೆ ವ್ಯಾಕ್ಸಿನ್ | ಆತಂಕ ವ್ಯಕ್ತಪಡಿಸಿದ ಡಾ. ಅಸೀಮ್ ಮಲ್ಹೋತ್ರಾ Read More »

ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆರಡು ವಾರ ವಿಸ್ತರಣೆ

ಸಮಗ್ರ ನ್ಯೂಸ್: ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಮಾಡಲಾಗಿದ್ದು, ಈ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಬಿ. ವೀರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಟ್ರಾಫಿಕ್ ಫೈನ್ ರಿಯಾಯಿತಿ ವಿಸ್ತರಿಸಬೇಕೆಂದು ಜನಸಾಮಾನ್ಯರಿಂದ ಬೇಡಿಕೆ ಇದೆ. ಸಾರಿಗೆ ಇಲಾಖೆಯಿಂದಲೂ ಈ ಸಂಬಂಧ ಪತ್ರ ಬಂದಿದೆ. ಸಿಜೆ ಪ್ರಸನ್ನ ಬಿ. ವರಾಳೆ ಸಹ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಈ ಬಗ್ಗೆ ಅಧಿಕೃತವಾಗಿ ತೀರ್ಮಾನ

ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆರಡು ವಾರ ವಿಸ್ತರಣೆ Read More »

ಕುಮಾರಸ್ವಾಮಿಗೆ ಖೆಡ್ಡಾ ತೋಡಿದ್ರಾ‌ ಸಿದ್ದರಾಮಯ್ಯ? ಮಾಜಿ ಸಿಎಂ ಎದುರು ಮಾಜಿ ಸಂಸದೆಗೆ ಕಾಂಗ್ರೆಸ್ ಟಿಕೆಟ್!?

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ ಕೂಡ ಹಣಾಹಣಿ ನಡೆಸುತ್ತಿದೆ. ಮುಖ್ಯಮಂತ್ರಿ ಹುದ್ದೆ ಮೇಲೆ ಕಾಂಗ್ರೆಸ್ ನಾಯಕರುಗಳಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಕಣ್ಣಿಟ್ಟಿದ್ದು ಮುಸುಕಿನ ಗುದ್ದಾಟ ಮುಂದುವರಿದಿದೆ. ಇದೇ ವೇಳೆ ಡಿ.ಕೆ ಶಿವಕುಮಾರ್ ಅವರನ್ನು ಮಣಿಸಲು ತಮ್ಮದೇ ಆದ ತಂತ್ರ ರೂಪಿಸುತ್ತಿದ್ದಾರೆ. ಇದರ ಭಾಗವಾಗಿ ಚನ್ನಪಟ್ಟಣ

ಕುಮಾರಸ್ವಾಮಿಗೆ ಖೆಡ್ಡಾ ತೋಡಿದ್ರಾ‌ ಸಿದ್ದರಾಮಯ್ಯ? ಮಾಜಿ ಸಿಎಂ ಎದುರು ಮಾಜಿ ಸಂಸದೆಗೆ ಕಾಂಗ್ರೆಸ್ ಟಿಕೆಟ್!? Read More »

ಏರ್ ಶೋ ಬಡತನ ನಿವಾರಿಸುವ ಕಾರ್ಯಕ್ರಮವೇ? ಮಾಜಿ ಮುಖ್ಯಮಂತ್ರಿ ‌ಕುಮಾರಸ್ವಾಮಿ‌ ವ್ಯಂಗ್ಯ

ಸಮಗ್ರ ನ್ಯೂಸ್: ಏರ್​​ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? ಏರ್​​ಶೋಗೆ ಬರುವುದರಿಂದ ಬಡತನ ನಿವಾರಣೆ ಆಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಏರ್​ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ. ಚುನಾವಣೆ ನೆಪದಲ್ಲಿ ಜನರನ್ನು ದಾರಿ ತಪ್ಪಿಸೋ ಯತ್ನ ನಡೆಸಿದ್ದಾರೆ. ಇದು 14ನೇ ಆವೃತಿಯ ಏರ್ ಶೋ ಆಗಿದೆ. ಇದನ್ನು ಹಿಂದೆ ಇದನ್ನು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗಕ್ಕೆ ಯಾವ ಪಕ್ಷದಿಂದ ಅನ್ಯಾಯವಾಗಿದೆ. ಮಹದಾಯಿ

ಏರ್ ಶೋ ಬಡತನ ನಿವಾರಿಸುವ ಕಾರ್ಯಕ್ರಮವೇ? ಮಾಜಿ ಮುಖ್ಯಮಂತ್ರಿ ‌ಕುಮಾರಸ್ವಾಮಿ‌ ವ್ಯಂಗ್ಯ Read More »

ಪ್ರಧಾನಿ ಮೋದಿ ಔತಣಕೂಟದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ| ಮೊದಲ ಭೇಟಿ ವೇಳೆ ‘ಅಯ್ಯೋ’ ಎಂದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ವೈಮಾನಿಕ ಪ್ರದರ್ಶನ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದು, ಭಾನುವಾರ ರಾತ್ರಿ(ಫೆ.12) ಅವರು ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದರು. ಈ ವೇಳೆ ನಟ ಯಶ್, ‘ಕಾಂತಾರ’ ಹೀರೋ ರಿಷಬ್ ಶೆಟ್ಟಿ, ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ, ಹೊಂಬಾಳೆ ಫಿಲ್ಮ್ಸ್​​ನ ವಿಜಯ್​ ಕಿರಗಂದೂರು ಅವರನ್ನು ಭೇಟಿ ಆಗಿದ್ದಾರೆ. ಇವರ ಜತೆ ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ ಕೂಡ ಇದ್ದರು. ಈಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ‘ಪ್ರಧಾನಿ

ಪ್ರಧಾನಿ ಮೋದಿ ಔತಣಕೂಟದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ| ಮೊದಲ ಭೇಟಿ ವೇಳೆ ‘ಅಯ್ಯೋ’ ಎಂದ ಮೋದಿ Read More »