ರಾಜ್ಯ

“ಈ ಬಾಲಕಿ ಈ ಬಾಲಕನ ಅರ್ಧಾಂಗಿ ಆಗ್ಲೇಬೇಕು”| ಅಂಕೋಲದಲ್ಲೊಂದು ವಿಚಿತ್ರ ಘಟನೆ

ಸಮಗ್ರ ನ್ಯೂಸ್: ಉತ್ತರ ಕನ್ನಡದ ಅಂಕೋಲಾದಲ್ಲೊಂದು ವಿಶೇಷ ಘಟನೆ ನಡೆದಿದ್ದು, ದೇವರು ಹೇಳಿದಂತೆ ಪೂಜಾರಿ ಜೊತೆ ಭಕ್ತೆಯ ಮದುವೆ ನಡೆಸಲಾಗಿದೆ . ಆದರೆ ಕೆಲವರು ಲಾಭವಾಗಿ ಮಾಡಿಕೊಂಡು ದೈವದ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಮಹಿಳೆಯನ್ನು ಮದುವೆಯಾಗಲು ನರ್ತಕನೋರ್ವ ದೈವದ ಹೆಸರು ಬಳಸಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಂಕೋಲಾ ಅಂಬಾರಕೊಡ್ಲ ಎಂಬ ಸ್ಥಳದಲ್ಲಿ ದೈವ ನರ್ತಕ ಪಾತ್ರಿ ಮಹಿಳೆಗೆ ಮೋಸ ಮಾಡಲು ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಂಬಾರಕೊಡ್ಲದಲ್ಲಿ ದೇವಸ್ಥಾನ ನಿರ್ಮಿಸಿ ಕಾಳಿ, ದುರ್ಗೆ, […]

“ಈ ಬಾಲಕಿ ಈ ಬಾಲಕನ ಅರ್ಧಾಂಗಿ ಆಗ್ಲೇಬೇಕು”| ಅಂಕೋಲದಲ್ಲೊಂದು ವಿಚಿತ್ರ ಘಟನೆ Read More »

ಒಂದೇ ಸಮಯಕ್ಕೆ 12 ಮಂದಿ ಜೊತೆ ಚಾಟಿಂಗ್| ಕೆಲಸ ಕೊಡಿಸುವೆಂದು ಕಾಮದಾಹಕ್ಕೆ ಬಳಸಿಕೊಂಡ ಖತರ್ ನಾಕ್| ರೀಲ್ಸ್ ಸ್ಟಾರ್ ಗಳೇ‌ ಈತನ ಟಾರ್ಗೆಟ್!!

ಸಮಗ್ರ ನ್ಯೂಸ್: ಒಳ್ಳೆ ಕೆಲಸ, ಕೈತುಂಬ ಸಂಬಳ, ಹೇಳಿಕೊಳ್ಳೊಕೆ ಯಾವುದೂ ಸಮಸ್ಯೆ ಇಲ್ಲದ ವ್ಯಕ್ತಿಗೆ ಕಾಮದ ಹುಚ್ಚು ತಲೆಗೇರಿದರೆ ಆಗೋದೇನು ಎಂಬುವುದಕ್ಕೆ ಈ ಘಟನೆ ಸಾಕ್ಷಿ. ಈತನ ಮೈಗಂಟಿದ ಕಾಮದ ಹುಚ್ಚು ಅಮಾಯಕ ಹೆಣ್ಣು ಮಕ್ಕಳ ಕಡೆ ತಿರುಗಿತ್ತು. ಜಾಗತೀಕರಣಗೊಂಡ ಸೋ ಕಾಲ್ಡ್ ಜಮಾನದಲ್ಲಿ ಹೆಣ್ಣು ಮಕ್ಕಳು ಮಾಡೊ ರೀಲ್ಸ್, ಡ್ಯಾನ್ಸ್‌ಗಳು ಆತನ ಹುಚ್ಚಿಡಿಸಿದ್ದವು. ಹಾಗಂತೆ ಈತ ಅವರಿಗೆ ಬಲೆ ಹಾಕುತ್ತಿರಲಿಲ್ಲ. ಅಮಾಯಕ ಹಾಗೂ ಕೆಲಸ ಹುಡುಕುವ ಹೆಣ್ಣು ಮಕ್ಕಳನ್ನು ಬಲೆಗೆ ಬೀಳಿಸಿಕೊಳ್ಳುತಿದ್ದ. ಇನ್ನು ಈತನ ಮೆಸೆಜ್

ಒಂದೇ ಸಮಯಕ್ಕೆ 12 ಮಂದಿ ಜೊತೆ ಚಾಟಿಂಗ್| ಕೆಲಸ ಕೊಡಿಸುವೆಂದು ಕಾಮದಾಹಕ್ಕೆ ಬಳಸಿಕೊಂಡ ಖತರ್ ನಾಕ್| ರೀಲ್ಸ್ ಸ್ಟಾರ್ ಗಳೇ‌ ಈತನ ಟಾರ್ಗೆಟ್!! Read More »

ಏರ್‌ಫಿಲ್ಟರ್‌ಗಳು ಕಲುಷಿತಗೊಂಡರೆ ಈ ಪರಿಣಾಮ ಉಂಟಾಗ ಬಹುದು

ಸಮಗ್ರ ಸಮಾಚಾರ: ವಾಹನಗಳ ಏರ್‌ಫಿಲ್ಟರ್‌ಗಳು ಕಲುಷಿತಗೊಂಡರೆ ಕಾರ್ ಎಂಜಿನ್ ಆಪರೇಟಿಂಗ್ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಆದ್ದರಿಂದ ನಿಯಮಿತವಾಗಿ ಆಗಾಗ ಏರ್‌ಫಿಲ್ಟರ್‌ಗಳನ್ನು ಬದಲಾಯಿಸುವುದು ಅಗತ್ಯವಾಗಿರುತ್ತದೆ. ಒಂದು ವೇಳೆ ಎಂಜಿನ್ ಕೆಟ್ಟರೆ ಕಾರಿಗೆ ಹೆಚ್ಚು ಹಣ ಖರ್ಚು ಮಾಡಬೇಕಾಗುತ್ತದೆ. ಹಾಗಾಗಿ ಏರ್‌ ಫಿಲ್ಟರ್‌ಗಳ ಬಗ್ಗೆ ಗಮನವಿರಬೇಕು ಹಾಗೂ ಯಾವಾಗ ಬಲಿಸಬೇಕು ಎಂಬುದನ್ನು ತಿಳಿದಿರಬೆಕು. ಆದರೆ ಏರ್‌ಫಿಲ್ಟರ್‌ಗಳನ್ನು ಯಾವಾಗ ಬದಲಾಯಿಸಬೇಕು ಎಂಬುದು ಎಷ್ಟೋ ಜನರಿಗೆ ಗೊತ್ತಿಲ್ಲ. ಇಂತಹ ಸಂದರ್ಭಗಳನ್ನು ಕೆಲವು ಮುನ್ಸೂಚನೆಗಳ ಮೂಲಕ ತಿಳಿದುಕೊಳ್ಳಬೇಕು. ಏರ್‌ ಫಿಲ್ಟರ್ ಬಣ್ಣ ಬದಲಾಗುವುದು,

ಏರ್‌ಫಿಲ್ಟರ್‌ಗಳು ಕಲುಷಿತಗೊಂಡರೆ ಈ ಪರಿಣಾಮ ಉಂಟಾಗ ಬಹುದು Read More »

ಗಾಯಕಿ ವಾಣಿ ಜಯರಾಮ್ ರದ್ದು ಆಕಸ್ಮಿಕ ಸಾವಲ್ಲ, ಕೊಲೆ…| ಅನುಮಾನ ಮೂಡಿಸಿದ ಕೆಲಸದಾಕೆಯ ಹೇಳಿಕೆ| ಪೊಲೀಸರಿಂದ ತನಿಖೆ ಶುರು

ಸಮಗ್ರ ನ್ಯೂಸ್: ಪದ್ಮಭೂಷಣ ಪ್ರಶಸ್ತಿ ವಿಜೇತೆ ಮತ್ತು ಖ್ಯಾತ ಗಾಯಕಿ ವಾಣಿ ಜೈರಾಮ್ ಅವರು ಶನಿವಾರ ಚೆನ್ನೈನ ತಮ್ಮ ನಿವಾಸದಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಕಿಯ ಸಾವನ್ನು ಥೌಸಂಡ್ ಲೈಟ್ಸ್ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದು, ಐಪಿಸಿ ಸೆಕ್ಷನ್ 174ರಡಿ ಪ್ರಕರಣವನ್ನ ಆಯೂರ್ ಲಾನ್ಪರ ಪೊಲೀಸ್ ಠಾಣೆಯ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇನ್ನು ಈ ಖ್ಯಾತ ಗಾಯಕಿಯ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎನ್ನಲಾಗಿದ್ದು, ಅವರಿಗೆ ನಿಖರವಾಗಿ ಏನಾಯಿತು ಎಂಬುದರ ಕುರಿತು

ಗಾಯಕಿ ವಾಣಿ ಜಯರಾಮ್ ರದ್ದು ಆಕಸ್ಮಿಕ ಸಾವಲ್ಲ, ಕೊಲೆ…| ಅನುಮಾನ ಮೂಡಿಸಿದ ಕೆಲಸದಾಕೆಯ ಹೇಳಿಕೆ| ಪೊಲೀಸರಿಂದ ತನಿಖೆ ಶುರು Read More »

ಒಣಮೀನು ಪ್ರೀಯರೇ ನಿಮಗೊಂದು‌ ಶಾಕಿಂಗ್ ಸುದ್ದಿ| ನೀವು ತಿನ್ನೋ ಮೀನನ್ನು ನಿಮ್ಮಿಂದ‌ ಮೊದ್ಲೇ ನಾಯಿ, ಕಾಗೆಗಳು ರುಚಿ ನೋಡ್ತವೆ!! ಹೇಗಿದೆ ಗೊತ್ತಾ ಒಣಮೀನು ಸಂಸ್ಕರಣೆ? ಇಲ್ಲಿದೆ ಫುಲ್ ಸ್ಟೋರಿ…

ಸಮಗ್ರ ನ್ಯೂಸ್: ನೀವು ಒಣಮೀನು ಪ್ರೀಯರೇ? ಹಾಗಾದ್ರೆ ‌ಒಣಮೀನು ತಿನ್ನುವ ಮೊದಲು ಎಚ್ಚರವಾಗಿರಬೇಕು. ಒಣಮೀನಿನ ಖಾದ್ಯ ಮೆಲ್ಲುವ ಮುನ್ನ ಅದರ ಸಂಸ್ಕರಣೆಯನ್ನು ನೀವು ನೋಡಲೇ ಬೇಕು. ನೀವು ತಿನ್ನುವ ಒಣಮೀನು ನಿಮ್ಮ ಕೈಗೆ ಬರುವ ಮುನ್ನ ಅತೀ ಕೊಳಕು ರೀತಿ ಸಂಸ್ಕರಣೆಯಾಗುತ್ತಿದೆ ಎಂಬುದನ್ನು ಬಲ್ಲಿರಾ? ಒಣ ಮೀನನ್ನು ನೀವು ತಿನ್ನುವ ಮೊದಲು ಕಾಗೆ ನಾಯಿಗಳು ರುಚಿ ನೋಡಿರುತ್ತವೆ ಅಂದ್ರೆ ನಂಬ್ತೀರಾ? ನೀವು ನಂಬ್ಲೇಬೇಕು. ಸಾಂಪ್ರದಾಯಿಕ ಒಣಮೀನು ಸಂಸ್ಕರಣೆಯಲ್ಲಿ ಈ ದೃಶ್ಯ ಸಾಮಾನ್ಯ. ಈ ದೃಶ್ಯ ಏಷ್ಯಾನೆಟ್ ಚಾನಲ್

ಒಣಮೀನು ಪ್ರೀಯರೇ ನಿಮಗೊಂದು‌ ಶಾಕಿಂಗ್ ಸುದ್ದಿ| ನೀವು ತಿನ್ನೋ ಮೀನನ್ನು ನಿಮ್ಮಿಂದ‌ ಮೊದ್ಲೇ ನಾಯಿ, ಕಾಗೆಗಳು ರುಚಿ ನೋಡ್ತವೆ!! ಹೇಗಿದೆ ಗೊತ್ತಾ ಒಣಮೀನು ಸಂಸ್ಕರಣೆ? ಇಲ್ಲಿದೆ ಫುಲ್ ಸ್ಟೋರಿ… Read More »

ಮಗುವನ್ನು ಸ್ವಾಗತಿಸಲಿರುವ ಕೇರಳದ ಟ್ರಾನ್ಸ್‌ಜೆಂಡರ್ ದಂಪತಿ

ಸಮಗ್ರ ನ್ಯೂಸ್: ಕೇರಳದ ಕೋಯಿಕ್ಕೋಡ್‌ನಲ್ಲಿ ಲಿಂಗ ಬದಲಿಸಿಕೊಂಡ ದಂಪತಿ ದೇಶದ ಮೊದಲ ಟ್ರಾನ್ಸ್‌ಜೆಂಡರ್ ಪೋಷಕರಾಗಲಿದ್ದು ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿ ಗರ್ಭಧಾರಣೆಯ ಮೂಲಕ ಗರ್ಭಿಣಿಯಾದ 23 ವರ್ಷದ ಟ್ರಾನ್ಸ್ ಮ್ಯಾನ್ ಜಹಾದ್ ಪಾವಲ್ ಮಾರ್ಚ್‌ನಲ್ಲಿ ಮಗುವನ್ನು ಸ್ವಾಗತಿಸಲಿದ್ದಾರೆ. ಪಾವಲ್ ಅವರ ಪಾಲುದಾರರಾಗಿರುವ 21 ವರ್ಷದ ಟ್ರಾನ್ಸ್‌ವುಮನ್ ಜಿಯಾ ಗರ್ಭಧಾರಣೆಯ ಬಗ್ಗೆ ತನ್ನ ಇತ್ತೀಚಿನ ಇನ್ಸಾಗ್ರಾಮ್ ಪೋಸ್ಟ್‌ನಲ್ಲಿ ಬಹಿರಂಗಪಡಿಸಿದ್ದಾರೆ. ಜಹಾದ್ ಗರ್ಭಧರಿಸಲು ಸಾಧ್ಯವಾಗುತ್ತದೆ ಎಂದು ದಂಪತಿಗಳು ಅರಿತುಕೊಂಡರು. ಹಿಂಜರಿಕೆ ಮತ್ತು ಇತರರ ಅಭಿಪ್ರಾಯಗಳ ಹೊರತಾಗಿಯೂ ಅವರು

ಮಗುವನ್ನು ಸ್ವಾಗತಿಸಲಿರುವ ಕೇರಳದ ಟ್ರಾನ್ಸ್‌ಜೆಂಡರ್ ದಂಪತಿ Read More »

ರಾಜ್ಯದಲ್ಲಿ ಮುಂದೆ ಯಾರು ಅಧಿಕಾರ ಹಿಡಿಯುತ್ತಾರೆ? ಕೋಡಿಮಠ ಸ್ವಾಮೀಜಿ ನುಡಿದಿದ್ದಾರೆ ಭವಿಷ್ಯ

ಸಮಗ್ರ ನ್ಯೂಸ್: ರಾಜ್ಯದ ಪ್ರಸಿದ್ಧ ಮಠಗಳಲ್ಲಿ ಒಂದಾದ ಕೋಡಿಮಠದ ಡಾ. ಶ್ರೀ ಶಿವಾನಂದ ರಾಜೇಂದ್ರ ಸ್ವಾಮಿಜಿಗಳು ಕರ್ನಾಟಕದ ಮುಂಬರುವ ರಾಜಕೀಯ ವಿದ್ಯಮಾನಗಳ ಕುರಿತು ಕೂಡ ಅವರು ಭವಿಷ್ಯವಾಣಿ ಹೇಳಿದ್ದಾರೆ. ಯುಗಾದಿ ನಂತರ ಪ್ರಕೃತಿ ವಿಕೋಪ ಆಗೋದಿಲ್ಲ ಅಂತ ಹೇಳೋದಿಲ್ಲ. ರಾಜಕೀಯ ಅಸ್ಥಿರತೆ ಇದೆ ಯಾವ ಪಕ್ಷವೂ ಕೂಡಿ ಹೋಗೋದು ಕಷ್ಟ. ಚುನಾವಣೆವರೆಗೂ ಏನು ಹೇಳೋಕೆ ಆಗೋದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ ಎಂದಿದ್ದಾರೆ. ಕರ್ನಾಟಕದಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ. ಮಾಡಬಾರದ್ದು‌ ಮಾಡಿದರೆ ಆಗಬಾರದ್ದು ಆಗುತ್ತದೆ.

ರಾಜ್ಯದಲ್ಲಿ ಮುಂದೆ ಯಾರು ಅಧಿಕಾರ ಹಿಡಿಯುತ್ತಾರೆ? ಕೋಡಿಮಠ ಸ್ವಾಮೀಜಿ ನುಡಿದಿದ್ದಾರೆ ಭವಿಷ್ಯ Read More »

ಅಂಗನವಾಡಿ ಸಿಬ್ಬಂದಿಗೆ ಗ್ಯಾಚ್ಯುಟಿ| ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಸಮಗ್ರ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರಾಚ್ಯುಟಿ ಘೋಷಣೆ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಸರ್ಕಾರ ಸ್ಪಂದಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಸಭೆ ನಡೆಸಿ ಗ್ರಾಚ್ಯುಟಿ ಭರವಸೆ ನೀಡಿದ್ದರು. ಇದರ ಬೆನ್ನಲ್ಲೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2023-24 ನೇ

ಅಂಗನವಾಡಿ ಸಿಬ್ಬಂದಿಗೆ ಗ್ಯಾಚ್ಯುಟಿ| ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ Read More »

ಅಥಣಿ: ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಮಹೇಶ ಕುಮಟಳ್ಳಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಟ್ಟಲಗಿ,ಕನ್ನಾಳ ಬನ್ನೂರ,ಮುರಗುಂಡಿ,ಭರಮಖೋಡಿ ಗ್ರಾಮದಲ್ಲಿ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮನೆ ಮನೆಗೆ ಬಿಜೆಪಿ ಪಕ್ಷದ ಸ್ಟಿಕರ್ ಅಂಟಿಸುವ ಮೂಲಕ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರತಿಯೊಬ್ಬ” 8000090009″ಕರೆ ಮಾಡಿ ಬಿಜೆಪಿ ಸದಸ್ಯತ್ವ ಪಡೆಯುವಂತೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ಮತಕ್ಷೇತ್ರದ ಜನರಿಗೆ ಮನವಿ ಮಾಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಮತ ಕ್ಷೇತ್ರದಲ್ಲಿ ಹಲವು ಕಾಮಗಾರಿಗಳಿಗೆ ಗುದ್ದಲಿ

ಅಥಣಿ: ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಮಹೇಶ ಕುಮಟಳ್ಳಿ Read More »

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ವಿಚಾರ| ಕೇಂದ್ರಕ್ಕೆ ನೊಟೀಸ್ ಜಾರಿ‌ ಮಾಡಿದ ಸುಪ್ರೀಂ

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 2002 ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಷನ್’ ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಯೂಟ್ಯೂಬ್​ನಲ್ಲಿ ತೆಗೆದುಹಾಕುವ ನಿರ್ಧಾರದ ಕುರಿತು ದಾಖಲೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ವಿಚಾರ| ಕೇಂದ್ರಕ್ಕೆ ನೊಟೀಸ್ ಜಾರಿ‌ ಮಾಡಿದ ಸುಪ್ರೀಂ Read More »