ರಾಜ್ಯ

9600 ಕೋಟಿ‌ ಭೂಹಗರಣ ಆರೋಪ| ರಾಬರ್ಟ್ ವಾದ್ರಾ, ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ಬಿಜೆಪಿ ದೂರು

ಸಮಗ್ರ ನ್ಯೂಸ್: ಬೆಂಗಳೂರು ಮತ್ತು ಸುತ್ತಮುತ್ತಲಿನ 1,100 ಎಕರೆ ಭೂಮಿಯನ್ನು ಅಕ್ರಮವಾಗಿ 9,600 ಕೋಟಿ ರೂ. ಸ್ವಾಧೀನಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್. ಈ ಸಂಬಂಧ ರಮೇಶ್ 120 ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಹಗರಣ ನಡೆದಿದೆ. ಅವರು […]

9600 ಕೋಟಿ‌ ಭೂಹಗರಣ ಆರೋಪ| ರಾಬರ್ಟ್ ವಾದ್ರಾ, ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ಬಿಜೆಪಿ ದೂರು Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ| ರಾಜ್ಯದಲ್ಲಿ ಮೋಡಕವಿದ ವಾತಾವರಣ|

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶ್ರೀಲಂಕಾ, ಕೇರಳ, ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯು ಇಂದೂ ಕೂಡ ಮುಂದುವರೆಯಲಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದಲ್ಲದೆ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇದೆ. ತಮಿಳುನಾಡು ಮತ್ತು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ| ರಾಜ್ಯದಲ್ಲಿ ಮೋಡಕವಿದ ವಾತಾವರಣ| Read More »

ಚೇತರಿಕೆಯತ್ತ ಸಾಗಿದ ಅಡಿಕೆ ಧಾರಣೆ| ಬೆಳೆಗಾರರಲ್ಲಿ ಮಂದಹಾಸ

ಸಮಗ್ರ ನ್ಯೂಸ್: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ ಕಂಡಿದೆ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಳಿತದಿಂದಾಗಿ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈ ವಾರದ ಆರಂಭದಲ್ಲಿ ರಾಜ್ಯದ ಕೆಲವು ಮಾರುಕಟ್ಟೆಯ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ಆದರೆ ಫೆಬ್ರವರಿ 1 ರಂದು ರಾಜ್ಯದ ಹೆಚ್ಚಿನ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಭರ್ಜರಿ ಏರಿಕೆ ಕಂಡಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ. ಇತ್ತೀಚಿಗೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಹಾವು ಏಣಿ ಆಟದಂತೆ ಆಗಿದೆ. ಕಳೆದ ಮೂರು

ಚೇತರಿಕೆಯತ್ತ ಸಾಗಿದ ಅಡಿಕೆ ಧಾರಣೆ| ಬೆಳೆಗಾರರಲ್ಲಿ ಮಂದಹಾಸ Read More »

ಪ್ರಚೋದನಕಾರಿ ಹೇಳಿಕೆ; ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್

ಸಮಗ್ರ ನ್ಯೂಸ್: ಭಜರಂಗದಳ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವಿಹೆಚ್‌ಪಿ ಪ್ರಾಂತ್ಯ ಸರ ಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧ ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.‌ ತುಮಕೂರು ನಗರದ ಬಾರ್ ಲೈನ್ ರೋಡ್ ನಿವಾಸಿ ಸೈಯದ್ ಬುರ್ಹಾನ್ ಉದ್ದೀನ್ ಎಂಬುವರು ಶರಣ್ ಪಂಪ್‌ವೆಲ್ ವಿರುದ್ಧ ತಿಲಕ್ ಪಾರ್ಕ್ ಹಾಗೂ ಎಸ್ಪಿಗೆ ದೂರು ನೀಡಿದ್ದರು, ಈ ದೂರು ಆಧರಿಸಿ ತಿಲಕ್ ಪಾರ್ಕ್ ಪೊಲೀಸರು ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕಳೆದ

ಪ್ರಚೋದನಕಾರಿ ಹೇಳಿಕೆ; ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ Read More »

ಬೆಳಗಾವಿ: ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಮಹೇಶ ಕುಮಟಳ್ಳಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಪಡತರವಾಡಿ ಗ್ರಾಮದಲ್ಲಿ 1ಕೋಟಿ 96 ಲಕ್ಷ ರೂ. ವೆಚ್ಚದಲ್ಲಿ ಜೆ ಜೆ ಎಂ ಕಾಮಗಾರಿ ಭೂಮಿ ಪೂಜೆ, 70 ಲಕ್ಷ ರೂ. ವೆಚ್ಚದ ಪಡತರವಾಡಿ ಗ್ರಾಮದಿಂದ ವಿಜಯಪುರ ಮುಖ್ಯ ರಸ್ತೆಯವರೆಗೆ ರಸ್ತೆ ಕಾಮಗಾರಿ ಭೂಮಿ ಪೂಜೆ, 10 ಲಕ್ಷ ರೂ. ವೆಚ್ಚದಲ್ಲಿ ದರ್ಗಾ ಹತ್ತಿರ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ, 5 ಲಕ್ಷ ರೂ.

ಬೆಳಗಾವಿ: ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಮಹೇಶ ಕುಮಟಳ್ಳಿ Read More »

ಗರ್ಲ್ ಪ್ರೆಂಡ್ ನ 3 ವರ್ಷದ ಮಗಳನ್ನು ಅತ್ಯಾಚಾರ ಎಸಗಿ ಕೊಂದ ಯುವಕ| ಬೆಂಗಳೂರಿನಲ್ಲೊಂದು ಭಯಾನಕ ಘಟನೆ

ಸಮಗ್ರ ನ್ಯೂಸ್: ಮದುವೆಯಾಗಿ, ಮಗು ಇರುವ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ಬೆಂಗಳೂರಿನ 26 ವರ್ಷದ ಯುವಕನೊಬ್ಬ ತನ್ನ ಗರ್ಲ್​ಫ್ರೆಂಡ್​​ನ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ಜ.31ರಂದು ನಡೆದಿದೆ. ಒಂಟಿಯಾಗಿ ಮಗಳೊಂದಿಗೆ ವಾಸವಾಗಿದ್ದ ಮಹಿಳೆ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಆಕೆ ಆರೋಪಿಯೊಂದಿಗೆ 1 ವರ್ಷದಿಂದ ಸಂಬಂಧ ಹೊಂದಿದ್ದು, ಆಕೆಯನ್ನು ಭೇಟಿಯಾಗಲು ಆಗಾಗ ಮನೆಗೆ ಬರುತ್ತಿದ್ದ ಆರೋಪಿ ಆಕೆಯ 3 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾಗಿ

ಗರ್ಲ್ ಪ್ರೆಂಡ್ ನ 3 ವರ್ಷದ ಮಗಳನ್ನು ಅತ್ಯಾಚಾರ ಎಸಗಿ ಕೊಂದ ಯುವಕ| ಬೆಂಗಳೂರಿನಲ್ಲೊಂದು ಭಯಾನಕ ಘಟನೆ Read More »

ರಾಜ್ಯದಲ್ಲಿ ಅಂಗನವಾಡಿ ಶೈಕ್ಷಣಿಕ ಅವಧಿ ಕಡಿತ| ಇನ್ಮುಂದೆ ಮಧ್ಯಾಹ್ನದವರೆಗೆ ಆಟಪಾಠ

ಸಮಗ್ರ ನ್ಯೂಸ್: ಅಂಗನವಾಡಿ ಶಿಕ್ಷಣದ ಅವಧಿಯನ್ನು ಮೂರು ತಾಸು ಕಡಿತಗೊಳಿಸಲಾಗಿದೆ. ಅಂಗನವಾಡಿ ನೌಕರರ ಬೇಡಿಕೆಗೆ ಸರ್ಕಾರ ಅಸ್ತು ಎಂದಿದ್ದು, ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ಬದಲಿಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಾಠ ಮಾಡಲು ಸೂಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಅಂಗನವಾಡಿ ಶಿಕ್ಷಣದ ಅವಧಿಯನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿ ಮಾಡಲಾಗಿದೆ. ಈ ಹಿಂದೆ 2011 ರಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಬೆಳಗ್ಗೆ

ರಾಜ್ಯದಲ್ಲಿ ಅಂಗನವಾಡಿ ಶೈಕ್ಷಣಿಕ ಅವಧಿ ಕಡಿತ| ಇನ್ಮುಂದೆ ಮಧ್ಯಾಹ್ನದವರೆಗೆ ಆಟಪಾಠ Read More »

ಸತ್ತವರನ್ನು ತಂದು ನಿಲ್ಲಿಸಿ ಉತ್ಸವ ಮಾಡುವ ನಿಮಗೆ ಸಮವಸ್ತ್ರ ಪೂರೈಸಲು ಯೋಗ್ಯತೆ ಇಲ್ವೇ? ಮಕ್ಕಳ ರಕ್ತ, ಚರ್ಮ ತಿನ್ನೋದೊಂದೇ ಬಾಕಿ! ಸರ್ಕಾರಕ್ಕೆ ಛಾಟಿ ಬೀಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಸತ್ತವರನ್ನು ತಂದು ನಿಲ್ಲಿಸುತ್ತೀರಿ, ಉತ್ಸವಗಳನ್ನು ಮಾಡುತ್ತೀರಿ. ಆದರೆ ಬಡ ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುವ ಮನಸ್ಸು ಇಲ್ಲವೆಂದರೆ ಸರಕಾರಕ್ಕೆ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ… ಸರಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ ವಿತರಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲನೆ ಮಾಡದ ರಾಜ್ಯ ಸರಕಾರವನ್ನು ರಾಜ್ಯ ಹೈಕೋರ್ಟ್‌ ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿತು. ಸರಕಾರಿ ಶಾಲಾ ಮಕ್ಕಳಿಗೆ ಎರಡು ಜತೆ ಸಮವಸ್ತ್ರ, ಒಂದು ಜತೆ ಶೂ ಹಾಗೂ 2 ಜತೆ ಸಾಕ್ಸ್‌ ನೀಡುವಂತೆ 2019ರ ಆ.

ಸತ್ತವರನ್ನು ತಂದು ನಿಲ್ಲಿಸಿ ಉತ್ಸವ ಮಾಡುವ ನಿಮಗೆ ಸಮವಸ್ತ್ರ ಪೂರೈಸಲು ಯೋಗ್ಯತೆ ಇಲ್ವೇ? ಮಕ್ಕಳ ರಕ್ತ, ಚರ್ಮ ತಿನ್ನೋದೊಂದೇ ಬಾಕಿ! ಸರ್ಕಾರಕ್ಕೆ ಛಾಟಿ ಬೀಸಿದ ಹೈಕೋರ್ಟ್ Read More »

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ Read More »

ಕೆಳಗಿನ ಮನೆ ಆಂಟಿ ಜೊತೆ ಮೇಲಿನ ಮನೆ ಅಂಕಲ್ ಪರಾರಿಯಾದ ಪ್ರಕರಣ| ಲವ್ವರ್ ಬಾಯ್ ಅಂಕಲ್ ಠಾಣೆಗೆ ಹಾಜರ್; ಆಂಟಿಯಿಂದ ಗಂಡನಿಗೆ ಡಿವೋರ್ಸ್ ನೊಟೀಸ್!!

ಸಮಗ್ರ ನ್ಯೂಸ್: ಕೆಳ ಮನೆ ಆಂಟಿ ಜೊತೆ ಎಸ್ಕೇಪ್ ಆಗಿದ್ದ ಲವರ್ ಬಾಯ್ ಅಂಕಲ್ ನವೀದ್ ಪ್ರತ್ಯೇಕ್ಷರಾಗಿದ್ದಾನೆ. ಹಲವು ದಿನದ ಬಳಿಕ ತಡರಾತ್ರಿ ವಕೀಲರ ಜೊತೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಶಾಜಿಯಾಳನ್ನ ನಾನು ಕರೆದುಕೊಂಡು ಹೋಗಿಲ್ಲ ನನ್ನ ಕೆಲಸದ ಮೇಲೆ ಹೋಗಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. 2022ರ ಡಿಸೆಂಬರ್, 9ರಂದು ಕೆಳ ಮಹಡಿಯ ನವೀದ್ ಹಾಗೂ ಮೇಲ್ಮನೆಯಲ್ಲಿದ್ದ ಶಾಜಿಯಾ ಪರಾರಿಯಾಗಿದ್ದಾರೆಂದು ಎರಡೂ ಕುಟುಂಬದವರು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಈ

ಕೆಳಗಿನ ಮನೆ ಆಂಟಿ ಜೊತೆ ಮೇಲಿನ ಮನೆ ಅಂಕಲ್ ಪರಾರಿಯಾದ ಪ್ರಕರಣ| ಲವ್ವರ್ ಬಾಯ್ ಅಂಕಲ್ ಠಾಣೆಗೆ ಹಾಜರ್; ಆಂಟಿಯಿಂದ ಗಂಡನಿಗೆ ಡಿವೋರ್ಸ್ ನೊಟೀಸ್!! Read More »